News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !
ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು
ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!
ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ
ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ
ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
ದೇಶ-ವಿದೇಶ

ಈ ದೇಶ 2000 ವರ್ಷಗಳಿಂದ ಭಾರತದ ರಾಜನಿಗಾಗಿ ಕಾಯುತ್ತಿತ್ತು!ಯಾವ ದೇಶ ಗೊತ್ತಾ?ಈ ಲೇಖನಿ ಓದಿ…

3421

ಇಸ್ರೇಲ್ ದೇಶವು ಭಾರತವನ್ನು ಅದ್ಯಾಕೆ ಅಷ್ಟು ಪ್ರೀತಿಸುತ್ತೇ, ಮತ್ತು  ಭಾರತವನ್ನು ತನ್ನ ಆತ್ಮೀಯ ಮಿತ್ರ ಅಂತ್ಯಾಕೆ ಕರೆಯುತ್ತೆ  ಗೊತ್ತಾ …?

ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.

 

ಹಾಗಾಗಿ 70 ವರ್ಷಗಳಿಂದ ಮಾತ್ರವಲ್ಲ 2000 ವರ್ಷಗಳಿಂದ ಇಸ್ರೇಲ್ ಭಾರತದ ರಾಜನಿಗಾಗಿ ಕಾಯುತಿತ್ತು ಎಂದರೆ  ನೀವು ನಂಬಲು ಅಸಾಧ್ಯ?

ಕಾರಣ ಏನು ಗೊತ್ತಾ?

ಹೌದು, ಜರ್ಮನಿಯಲ್ಲಿ 2ನೇ ಮಹಾಯುದ್ದ ಶುರುವಾದಾಗ, ಹಿಟ್ಲರ್’ನ (ನಾಜೀಸಂ)ನ ಕ್ರೌರ್ಯಕ್ಕೆ ಬಲಿಯಾಗಿ ಗ್ಯಾಸ್ ಚೇಮ್ಬ್’ರ್’ನಲ್ಲಿ ಲಕ್ಷಾಂತರ ಯಹೂದಿಗಳು ಉಸಿರುಗಟ್ಟಿ ಪ್ರಾಣ ಬಿಟ್ಟರು. ಇಲ್ಲಿ ಓದಿ :- ಇದು ಜಗತ್ತಿನ ಏಕೈಕ ಗಂಡುಗಲಿ ರಾಷ್ಟ್ರ!!!

ಇಷ್ಟೆಲ್ಲಾ ದೌರ್ಜನ್ಯಗಳು ಯಹೂದಿಗಳ ಮೆಲಾಗುತ್ತಿರುವಾಗ ಅವರು ಒಂದು ರಾಷ್ಟ್ರದಿಂದ ಬೇರೆ ಇನ್ನೊಂದು ರಾಷ್ಟ್ರಕ್ಕೆ ಪ್ರಾಣಭಿಕ್ಷೆಗಾಗಿ ಹೋದರೆ, ಆ ರಾಷ್ಟ್ರಗಳಲ್ಲಿಯೂ ಕೂಡ ಮಾರಣಹೋಮ ಮತ್ತು ನಮ್ಮ ರಾಷ್ಟ್ರದಲ್ಲಿ ನಿಮಗೆ ಜಾಗವಿಲ್ಲ ಅನ್ನೋ ಉತ್ತರದಿಂದ ಬೇರೆ ದಾರಿ ಕಾಣದೆ ಯಹೂದಿಗಳು ಕಂಗೆಟ್ಟು ಹೋಗಿದ್ದರು.

ಆದರೆ ಯಹೂದಿಗಳಿಗೆ ಒಂದು ದೇಶ ಮಾತ್ರ, ಅದೂ 2000 ವರ್ಷಗಳಿಂದ ಆಶಾಕಿರಣವಾಗಿ ನಿಂತದ್ದು ಮಾತ್ರ ನಮ್ಮ ಭಾರತ ದೇಶ.

ಭಾರತಕ್ಕೆ ಯಹೂದಿಗಳು 2000 ವರ್ಷಗಳ ಹಿಂದೆ ಬಂದಿದ್ದರು, ಅನ್ನೋ ಕುರುಹುಗಳು ಭಾರತದಲ್ಲಿ ಸಿಗುತ್ತವೆ, ಯಹೂದಿಗಳಿದ್ದ ದೊಡ್ಡ ಹಡುಗು ಭಗ್ನವಾಗಿ ಅಳಿದುಳಿದ ಕೆಲ ಯಹೂದಿಗಳು ಮೊದಲು ಬಂದು ಆಶ್ರಯ ಪಡೆದದ್ದು ಭಾರತದಲ್ಲಿ.

ಯಾವ ರಾಷ್ಟ್ರದಲ್ಲೂ ಸಿಗದ ಆದರ ಆತಿತ್ಯ ಯಹೂದಿಗಳಿಗೆ ಬಾರತದಲ್ಲಿ ಮಾತ್ರ ದೊರೆಯಿತು. ಜೀವರಕ್ಷಣೆಗಾಗಿ ಭಾರತಕ್ಕೆ ಬಂದ ಯಹೂದಿಗಳಿಗೆ ನಮ್ಮ ಭಾರತ ಆಶ್ರಯ ನೀಡಿ ಅವರನ್ನು ಸ್ವಂತ ಮಕ್ಕಳಂತೆ ನೋಡಿಕೊಂಡಿತ್ತು.

ಯಾವ ದೇಶಕ್ಕೂ ಹೋದ್ರೂ ತಮ್ಮ ಆಚರಣೆಗಳನ್ನು ಸಂಸ್ಕೃತಿಯನ್ನು ಹೇರುತ್ತಿದ್ದ ದೇಶಗಳ ನಡುವೆ ನಮ ಭಾರತ ಮಾತ್ರ ಯಹೂದಿಗಳಿಗೆ ತನ್ನ ಆಚರಣೆಯನ್ನು ಪಾಲಿಸಲು ಅವಕಾಶ ನೀಡಿತ್ತು.

ಅನೇಕ ಯಹೂದಿಗಳು ಭಾರತದಲ್ಲೇ ಉಳಿದು ಇಲ್ಲಿನ ಆಚಾರ ವಿಚಾರ ಸಂಸ್ಕೃತಿಯನ್ನು ಪಾಲಿಸುತ್ತಾ “we are proud Indian” ಅಂತ ಎದೆ ತಟ್ಟಿ ಹೇಳಿಕೊಳ್ಳುತ್ತಾರೆ.

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ

  • ಸುದ್ದಿ

    1 ಗ್ರಾಂ ಮೀನಿಗೆ, 40 ನಿಮಿಷ ಆಪರೇಶನ್ ಮಾಡಿದ ವೈದ್ಯೆ ಸೋನ್ಯಾ ಮೈಲ್ಸ್, ಶಸ್ತ್ರಚಿಕಿತ್ಸೆಗೆ 8,800 ರೂ ಖರ್ಚು,.!

    ಇಂಗ್ಲೆಂಡ್, ವೈದ್ಯ ಲೋಕ ಅದೆಷ್ಟು ಮುಂದುವರೆದಿದೆ ಎಂದರೆ ಮಾನವನ ರೋಗಗಳಿಗೇನು? ಪ್ರಾಣಿ, ಜಲಚರಗಳ ರೋಗಗಳಿಗೂ ಇದೀಗ ವೈದ್ಯರು ಚಿಕಿತ್ಸೆ ನೀಡುತ್ತಾರೆ. 1 ಗ್ರಾಂ ಮೀನಿನ ಯಶಸ್ವಿ ಶಸ್ತ್ರ ಚಿಕಿತ್ಸೆ  ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಯಶಸ್ವಿ ಶಸ್ತ್ರಚಿಕಿತ್ಸೆ, ಗೋಲ್ಡ್ ಫಿಶ್ ಹೊಟ್ಟೆಯಲ್ಲಿದ್ದ  ಟ್ಯೂಮರ್ ಹೊರ ತೆಗೆದ ವೈದ್ಯೆ ಸೋನ್ಯಾ ಮೈಲ್ಸ್  ಶಸ್ತ್ರಚಿಕಿತ್ಸೆಗೆ 8,800 ರೂ ಖರ್ಚು. ಅದರಂತೆ ಇಂಗ್ಲೆಂಡ್’ನ ಬ್ರಿಸ್ಟಸ್’ನ ವೈದ್ಯೆ ಸೋನ್ಯಾ ಮೈಲ್ಸ್ ಕೇವಲ 1 ಗ್ರಾಂ ತೂಕದ ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಶಸ್ತ್ರ…

  • ಉಪಯುಕ್ತ ಮಾಹಿತಿ

    ಶೂನ್ಯ ಬಂಡವಾಳದಲ್ಲಿ ಶುರುಮಾಡುಬಹುದಾದ 7 ಬುಸಿನೆಸ್..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    ಸಾಮಾನ್ಯವಾಗಿ ಸ್ವಂತ ಉದ್ಯೋಗ ಮಾಡುವವರು ಮೊದಲು ನೋಡುವುದು ಬಂಡವಾಳ‌.. ಹೌದು ದೊಡ್ಡ ಮಟ್ಟದ ಬಂಡವಾಳ ಹಾಕುವುದು ಎಲ್ಲರಿಂದಲೂ ಸಾಧ್ಯವಿಲ್ಲ ಅಂತವರು ಒಂದು ಹತ್ತು ಸಾವಿರ ರೂಪಾಯಿಗಳ ಒಳಗೆ ಬಂಡವಾಳ ಹೂಡಿ ಸ್ವಂತ ಉದ್ಯೋಗ ಮಾಡಬಹುದು.. ಆ ಉದ್ಯೋಗಗಳು ಇಲ್ಲಿವೆ ನೋಡಿ.. ಬ್ಲಾಗಿಂಗ್ ಎಲ್ಲರಿಗೂ ಓದಲು ಅನುಕೂಲವಾಗುವಂತೆ ಅಂತರಜಾಲದಲ್ಲಿ (ಇಂಟರ್ನೆಟ್ನಲ್ಲಿ) ಇಟ್ಟಂತಹ ತೆರೆದ ದಿನಚರಿ ಅಥವಾ ಡೈರಿಯನ್ನು ಬ್ಲಾಗ್ ಎನ್ನುತ್ತಾರೆ. ಬ್ಲಾಗ್ ಎಂದರೆ ಒಂದು ರೀತಿಯಲ್ಲಿ ಸಾರ್ವಜನಿಕ ಸ್ವಗತ ಎನ್ನಬಹುದು. ಬ್ಲಾಗ್ನ ಕ್ರಿಯಾರೂಪವೇ ಬ್ಲಾಗಿಂಗ್ ಅಂದರೆ ಬ್ಲಾಗ್ ನಡೆಸುವ…

  • ಸುದ್ದಿ

    ಆಕಾಶದಿಂದ ಪಾತಾಳಕ್ಕೆ ಇಳಿದ ಈರುಳ್ಳಿ, ಕೇಜಿಗೆ ಈರುಳ್ಳಿ 25 ರೂಪಾಯಿ.!

    ಗಗನ ಸೀಳಿ ಬ್ರಹ್ಮಾಂಡ ತಲುಪಿದ್ದ ಈರುಳ್ಳಿ ಬೆಲೆ ಇದೀಗ ನಿಧಾನವಾಗಿ ಇಳಿಕೆಯತ್ತ ಮುಖ ಮಾಡಿದೆ. ದೇಶದ ವಿವಿಧೆಡೆ 200 ರೂ. ಗಡಿ ದಾಟಿದ್ದ ಈರುಳ್ಳಿ ಬೆಲೆ ಇದೀಗ 170 ರೂ. ಆಸುಪಾಸಿನಲ್ಲಿ ಮಾರಾಟವಾಗುತ್ತಿದೆ. ಆದರೆ ನೆರೆಯ ಆಂಧ್ರಪ್ರದೇಶದಲ್ಲಿ ಒಂದು ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಅಂದರೆ ನಿಮಗೆ ಅಚ್ಚರಿಯಾದಿತು. ಹೌದು, ಆಂಧ್ರ ಸರ್ಕಾರ ಈರುಳ್ಳಿಗೆ ಸಬ್ಸಿಡಿ ಘೋಷಣೆ ಮಾಡಿದ್ದು, ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಆಗಿದೆ. ರಾಜ್ಯದ ರೈತು ಬಜಾರ್‌ಗಳಲ್ಲಿ ಒಂದು…

  • ದೇವರು-ಧರ್ಮ

    ದತ್ತಾತ್ರೇಯ ನೆಲೆಸಿರುವ ಶ್ರೀಕ್ಷೇತ್ರ ಗಾಣಗಾಪುರದ ಮಾಹಿತಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಗುರುಗಳಿಗೆ ಗುರುವಾದ ಶ್ರೀ…

  • ಸುದ್ದಿ

    ಭೂಕುಸಿತ ನೋಡಲು ಬಂದವರು ಸಮಾಧಿ..!50 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

    ದೇಶದ 7 ರಾಜ್ಯಗಳಲ್ಲಿ ಈಗ ಜಲಕಂಟಕ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಒಡಿಶಾ, ರಾಜಸ್ಥಾನ, ಗುಜರಾತ್‌ನಲ್ಲಿ ಪ್ರವಾಹ ತಲೆದೋರಿದೆ. ಪ್ರವಾಹ ಹಾಗೂ ಭೂ ಕುಸಿತಕ್ಕೆ ಊರಿಗೆ ಊರುಗಳೇ ನಾಶವಾಗಿವೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಎಲ್ಲವನ್ನೂ ಕಳೆದುಕೊಂಡು ನಿರಾಶ್ರಿತ ಶಿಬಿರ ಸೇರಿರುವ ಸಂತ್ರಸ್ತರ ಗೋಳು ಹೇಳತೀರದು. ಕೇರಳದಲ್ಲಿ ಭಾರೀ ಭೂಕುಸಿತ : ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ…

  • ಉಪಯುಕ್ತ ಮಾಹಿತಿ, ವಿಧ್ಯಾಭ್ಯಾಸ

    ಮಕ್ಕಳು ಓದಿದ್ದ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಹೀಗೆ ಮಾಡಿದರೆ ಚೆನ್ನಾಗಿ ನೆನಪಿರುತ್ತದೆ..!ತಿಳಿಯಲು ಇದನ್ನು ಓದಿ ..

    ನಿಮ್ಮ ಮಕ್ಕಳು ಕೂಡ ವಸ್ತು ಅಥವಾ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಅಸಮರ್ಥರಾಗಿದ್ದಾರೆಯೇ? ಹೌದು ಎಂದಾದರೆ ಅದರ ಬಗ್ಗೆ ಟೆನ್ಶನ್‌ ಮಾಡಬೇಡಿ. ಈ ಸಮಸ್ಯೆಗೆ ಪರಿಹಾರವನ್ನು ಸಂಶೋಧಕರು ಕಂಡುಹಿಡಿದಿದ್ದಾರೆ. ಒಂದು ವೇಳೆ ನಿಮ್ಮ ಮಕ್ಕಳಿಗೆ ಯಾವುದೆ ವಿಷಯವನ್ನು ಅರ್ಥಮಾಡಿಕೊಳ್ಳಲು ಅಥವಾ ಅದನ್ನು ನೆನಪು ಮಾಡಿಕೊಳ್ಳಲು ಕಷ್ಟವಾದರೆ, ಅವರಿಗೆ ಅದನ್ನು ಸ್ವಲ್ಪ ಜೋರಾಗಿ ಓದಲು ಹೇಳಿ.