News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸ್ಪೂರ್ತಿ

ಈ ಪುಟ್ಟ ಬಾಲಕ ಮನೆಯಲ್ಲೇ ಕೂತು ಸಂಪಾದಿಸುತ್ತಾನೆ ಲಕ್ಷ ಲಕ್ಷ.!ಅಷ್ಟಕ್ಕೂ ಇವನು ಮಾಡುವ ಕೆಲಸ ಏನ್ ಗೊತ್ತಾ.?ಇದನ್ನು ಓದಿ ಶೇರ್ ಮಾಡಿ…

214

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ತಮ್ಮ ಕನಸು ಈಡೇರಿಸಿಕೊಳ್ಳಲು  ಇಡೀ ಜೀವನವನ್ನೇ ವ್ಯಯಿಸಬೇಕಾಗುತ್ತದೆ. ಮತ್ತು ಕೆಲವರಿಗೆ ತಮ್ಮ ಟ್ಯಾಲೆಂಟ್‍ನಲ್ಲಿತಮ್ಮೆಲ್ಲ ಕನಸ್ಸು ಬಹುಬೇಗನೆ ಈಡೇರಿ ಬಿಡುತ್ತದೆ. ಯಾವುದೇ ವ್ಯಕ್ತಿಯಲ್ಲಿ ಟ್ಯಾಲೆಂಟ್ ಇದ್ದರೆ ಅಂತಹವರನ್ನು ಯಾರಿಂದಲೂ ತಡೆಹಿಡಿಯಲು ಸಾಧ್ಯವಿಲ್ಲ. ಆರುವರ್ಷದ ಈ ಮಗು ಕೂಡಾ ಇದ್ದಾನೆ. ವಯಸ್ಸಿನಲ್ಲಿ ಕೇವಲ ಆರುವರ್ಷ ಮಾತ್ರ ಆತನಿಗೆ ಆಗಿದೆ.  ಅಷ್ಟರಲ್ಲಿಯೇ ಅವನು ಬಹಳಷ್ಟು ಸಂಪಾದಿಸಿದ್ದಾನೆ.

ವೀಡಿಯೊ ಮಾಡಿ ಸ್ಟಾರ್ ಆದ:-

ಈ ಮಗುವಿನ ಹೆಸರು ನಿಹಾಲ್ ರಾಜ್. ಕೊಚ್ಚಿಯಲ್ಲಿ ಅವನ ಮನೆಯಿದೆ. ನಿಹಾಲ್  ಮೊದಲು ತನ್ನ ತಾಯಿಯ ಜೊತೆ ಕಿಚನ್‍ನಲ್ಲಿ ಸಹಾಯಮಾಡುತ್ತಿದ್ದ.  ಆಗ ಅವನ ತಂದೆ ಅದರ ವೀಡಿಯೊ ಚಿತ್ರೀಕರಿಸುತ್ತಿದ್ದರು. ತಂದೆ ಈ ವೀಡಿಯೊವನ್ನು ತನ್ನ ಫೇಸ್‍ಬುಕ್ ಖಾತೆಗೆ ಪೋಸ್ಟ್ ಮಾಡಿದರು.ಅದು ಬಹಳ ವೈರಲ್ ಆಯಿತು.

ಜಗತ್ತಿನ ಪುಟ್ಟ ಶೆಫ್:-

ಈ ವೀಡಿಯೊ ಮೂಲಕ ಜನರಿಗೆ ತನ್ನ ಶೈಲಿಯಲ್ಲಿ ಆಹಾರ ತಯಾರಿ ಕಲಿಸುತ್ತಿದ್ದಾನೆ. ಇದು ದೊಡ್ಡ ಗೃಹಿಣಿಯರಿಗೂ ಸಾಧ್ಯವಿಲ್ಲದ ವಿಷಯವಾಗಿದೆ. ಈ ಚ್ಯಾನೆಲ್ ಬಹಳ ಜನಪ್ರಿಯಗೊಂಡಿತು. ಮತ್ತುಕಮರ್ಶಿಯಲ್ ಮತ್ತು ಜನಪ್ರಿಯತೆ ಹೆಚ್ಚುತ್ತಾ ಹೋಯಿತು.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಿಶ್ವ ತಂಬಾಕು ದಿನ 2019, ನೀವು ಅತೀ ಮುಖ್ಯವಾಗಿ ತಿಳಿಯಲೇಬೇಕಾದ ವಿಚಾರಗಳು…!

    ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ…

  • ಸ್ಪೂರ್ತಿ

    ಓದಿಲ್ಲ,ಬರೆದಿಲ್ಲ ಈ ಅಜ್ಜಿಗೆ ಸಿಕ್ಕಿದೆ ರಾಷ್ಟ್ರ ಪ್ರಶಸ್ತಿ ಗರಿಮೆ..!ಎಲ್ಲರಿಗೂ ಸ್ಪೂರ್ತಿ ಈ ಅಜ್ಜಿ…ತಿಳಿಯಲು ಈ ಲೇಖನ ಓದಿ…

    ಈ ಅಜ್ಜಿಗೆ ಬರೋಬ್ಬರಿ 80 ವರ್ಷ ವಯಸ್ಸು ಆದ್ರೂ ಇವರು ಛಲ ಬಿಡದೆ ಕೃಷಿಯಲ್ಲಿ ಸಾಧನೆಯನ್ನು ಮಾಡಿದ್ದಾರೆ. ಇವರ ಒಂದು ಸಾಧನೆಯು ಪ್ರತಿಯೊಬ್ಬ ರೈತನಿಗೆ ಸ್ಫೂರ್ತಿ ಅನ್ನಬಹುದು .ಈ ಅಜ್ಜಿಯ ಹೆಸರು ಲಕ್ಷ್ಮೀಬಾಯಿ ಮಲ್ಲಪ್ಪ ಜುಲ್ಪಿ ಎಂಬುದಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದವರು ಇವರಿಗೆ 80 ವರ್ಷ ವಯಸ್ಸು. ಮತ್ತೆ ಇವರಿಗೆ ಹೆಣ್ಣು ಮಕ್ಕಳು ಸೇರಿದಂತೆ ಮೊಮ್ಮಕ್ಕಳಿದ್ದಾರೆ. ಈ ವಯಸ್ಸಿನಲ್ಲೂ ಕೂಡ ಇವರ ಕಾರ್ಯ ವೈಖರಿಯನ್ನು ನೋಡಿದರೆ ಎಂತವರಿಗೂ ಕೂಡ ಅಚ್ಚರಿ ಮೂಡಿಸುತ್ತದೆ. ಆ…

  • Health

    ನೆಗಡಿ,ಡಸ್ಟ್ ಅಲರ್ಜಿ ಇದೆಯಾ ಆಗಾದರೆ ಇಲ್ಲಿದೆ ಅದಕ್ಕೆ ಸೂಕ್ತ ಪರಿಹಾರ..!

    ಬೇಸಿಗೆ ದಿನಗಳಲ್ಲಿ ಧೂಳು ಹೆಚ್ಚಾಗಿ ಅಲರ್ಜಿ ಯಾದಂತೆ ಆಗುತ್ತದೆ ಆಗ ಮೂಗಿನಲ್ಲಿ ಸೋರುವಿಕೆ ಹೆಚ್ಚಾಗಿರುತ್ತದೆ ಅಥವಾ ಸೀನುವುದು ಕೂಡ ಹೆಚ್ಚಿರುತ್ತದೆ ಮತ್ತು ಮಳೆಗಾಲದಲ್ಲಿ ಮತ್ತು ಚಳಿಗಾಲದಲ್ಲಿ ಪ್ರಕೃತಿಯಲ್ಲಿ ತಣ್ಣನೆ ವಾತಾವರಣ ಇರುವ ಕಾರಣದಿಂದಾಗಿಯೂ ಕೂಡ ಹೆಚ್ಚಿನ ಜನಕ್ಕೆ ಶೀತವಾಗುತ್ತದೆ ಹೀಗೆ ಆಗುವುದರಿಂದ ಜನರು ಬೇಗನೆ ಶಾಪ್ಗಳಿಗೆ ಹೋಗಿ ಮಾತ್ರೆಗಳನ್ನು ತೆಗೆದುಕೊಂಡು ಬಂದು ಅದನ್ನು ನುಂಗಿ ಬಿಡುತ್ತಾರೆ ಆದರೆ ಅದರಿಂದ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ ಮತ್ತು ಹೆಚ್ಚಾಗಿ ಮಾತ್ರೆಗಳನ್ನು ನುಂಗುವುದರಿಂದ ನಮ್ಮ ದೇಹದ ಇಮ್ಯೂನಿಟಿ ಪವರ್ ಅಂದರೆ…

  • ಮನರಂಜನೆ, ಸುದ್ದಿ

    6 ವರ್ಷಗಳ ಪಯಣ ಮುಗಿಸಿದ ಎಲ್ಲರ ಮನಗೆದ್ದ ಅಗ್ನಿಸಾಕ್ಷಿ ಧಾರಾವಾಹಿ. ಈ ಧಾರಾವಾಹಿ ಹುಟ್ಟಿದ್ದು ಹೇಗೆ?

    2013 ಡಿಸೆಂಬರ್ 2 ರಂದು ಕಲರ್ಸ ಕನ್ನಡ ವಾಹಿನಿಯಲ್ಲಿ ತನ್ನ ಮೊದಲ ಎಪಿಸೋಡ್ ಆರಂಭಿಸಿದ ‘ಅಗ್ನಿಸಾಕ್ಷಿ’ ಪ್ರತಿರಾತ್ರಿ 8 ಗಂಟೆ ಆಗುತ್ತಿದ್ದಂತೆ ಮಹಿಳೆಯರು ಎಲ್ಲಾ ಕೆಲಸ ಮುಗಿಸಿ ಅಥವಾ ಇರುವ ಕೆಲಸ ಎಲ್ಲಾ ಬಿಟ್ಟು ‘ಅಗ್ನಿಸಾಕ್ಷಿ’ ಧಾರಾವಾಹಿ ನೋಡಲು ಕುಳಿತುಬಿಡುತ್ತಿದ್ದರು. ಆದರೆ ಇದೀಗ ಆ ಧಾರಾವಾಹಿ ಅಭಿಮಾನಿಗಳಿಗೆ ಏನೋ ಕಳೆದುಕೊಂಡಂತಾಗಿದೆ ಏಕೆಂದರೆ ಧಾರಾವಾಹಿ 6 ವರ್ಷಗಳ ಸುಧೀರ್ಘ ಪಯಣವನ್ನು ನಿಲ್ಲಿಸಿದೆ. ಅಂತೆಯೇ ಜನವರಿ 3 2020 ರಂದು ಕೊನೆಯ ಎಪಿಸೋಡ್ ಪ್ರಸಾರವಾಗಿದೆ. ಅರ್ಕ ಮೀಡಿಯಾ ಹೌಸ್ ನಿರ್ಮಾಣದ…

  • ಉಪಯುಕ್ತ ಮಾಹಿತಿ

    ಅಕ್ಕಿ ತೊಳೆದ ನೀರನ್ನು ಚೆಲ್ಲುವ ಮೊದಲು ಇದನ್ನು ತಿಳಿದುಕೊಳ್ಳಿ.

    ದಿನನಿತ್ಯ ಅಡುಗೆ ಮಾಡುವುದು ಸಾಮಾನ್ಯ. ಅದರಲ್ಲೂ ನಾವು ತಿನ್ನುವ ಪ್ರಮುಖ ಅಡುಗೆ ಪದಾರ್ತವೆಂದರೇ ಅಕ್ಕಿ. ನಮ್ಮ ದೇಹದ ಪೌಷ್ಟಿಕತೆಗೆ ಬೇಕಾದ ಅಕ್ಕಿಯನ್ನು ಅನ್ನ ಮಾಡುವಾಗ ಅದನ್ನು ಚೆನ್ನಾಗಿ ತೊಳೆದು ಬಳಸುತ್ತೇವೆ. ಆ ನೀರನ್ನು ಚೆಲ್ಲುತ್ತೇವೆ. ಆದರೆ ಚೆಲ್ಲುವ ಮುನ್ನ ಈ ಸುದ್ದಿಯತ್ತ ಗಮನಿಸಿ.  ನಮ್ಮ ಸಧೃಡ ಕೂದಲಿಗೆ ವಿಧ-ವಿಧವಾದ ಎಣ್ಣೆ, ಶ್ಯಾಂಪೂ, ಹೇರ್ ಪ್ಯಾಕ್ ಬಳಸುತ್ತೇವೆ. ಅದರಲ್ಲೂ ಕೂದಲು ಉದುರುವ ಸಮಸ್ಯೆ ಇದ್ದರಂತೂ ಎಲ್ಲರ ಸಲಹೆ ಪಡೆದು ದಿನಕ್ಕೊಂದು ಮನೆ ಮದ್ದು ಮಾಡುತ್ತೇವೆ. ಆದರೆ ಇಷ್ಟೆಲ್ಲ ಮಾಡುವ…

  • ಸುದ್ದಿ

    FlipCart Big Billion Days Offer; 50,000 ಕ್ಕೂ ಹೆಚ್ಚು ನೇರ ಉದ್ಯೋಗಗಳನ್ನು ಸೃಷ್ಟಿಸಿದೆ,.!

    ಸಾಲು ಸಾಲು ಹಬ್ಬಗಳು ಬರುತ್ತಿರುವುದು ಮತ್ತು ಬಿಗ್ ಬಿಲಿಯನ್ ಡೇಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ಇ-ಕಾಮರ್ಸ್ ಮಾರ್ಕೆಟ್‍ಪ್ಲೇಸ್ ಆಗಿರುವ ಫ್ಲಿಪ್‍ಕಾರ್ಟ್ 50,000 ಕ್ಕೂ ಅಧಿಕ ನೇರ ಉದ್ಯೋಗಗಳನ್ನು ಸೃಷ್ಟಿಸಿದೆ. ಫ್ಲಿಪ್‍ಕಾರ್ಟ್‍ನ ಸಪ್ಲೈ ಚೇನ್, ಲಾಜಿಸ್ಟಿಕ್ ಮತ್ತು ಗ್ರಾಹಕ ಬೆಂಬಲ ವಿಭಾಗಗಳಲ್ಲಿ ಈ ಉದ್ಯೋಗಗಳನ್ನು ಸೃಜಿಸಿದೆ. ಇದಲ್ಲದೇ, ಬಿಬಿಡಿ ಅಂದರೆ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಮಾರಾಟ ಜಾಲದಲ್ಲಿ ಶೇ.30 ರಷ್ಟು ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವರ್ಷದ ದೊಡ್ಡ ಕಾರ್ಯಕ್ರಮವಾದ ಬಿಬಿಡಿ ಸೆಪ್ಟಂಬರ್29 ಕ್ಕೆ…