News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸ್ಪೂರ್ತಿ

ಈ ಪುಟ್ಟ ಬಾಲಕ ಮನೆಯಲ್ಲೇ ಕೂತು ಸಂಪಾದಿಸುತ್ತಾನೆ ಲಕ್ಷ ಲಕ್ಷ.!ಅಷ್ಟಕ್ಕೂ ಇವನು ಮಾಡುವ ಕೆಲಸ ಏನ್ ಗೊತ್ತಾ.?ಇದನ್ನು ಓದಿ ಶೇರ್ ಮಾಡಿ…

213

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ತಮ್ಮ ಕನಸು ಈಡೇರಿಸಿಕೊಳ್ಳಲು  ಇಡೀ ಜೀವನವನ್ನೇ ವ್ಯಯಿಸಬೇಕಾಗುತ್ತದೆ. ಮತ್ತು ಕೆಲವರಿಗೆ ತಮ್ಮ ಟ್ಯಾಲೆಂಟ್‍ನಲ್ಲಿತಮ್ಮೆಲ್ಲ ಕನಸ್ಸು ಬಹುಬೇಗನೆ ಈಡೇರಿ ಬಿಡುತ್ತದೆ. ಯಾವುದೇ ವ್ಯಕ್ತಿಯಲ್ಲಿ ಟ್ಯಾಲೆಂಟ್ ಇದ್ದರೆ ಅಂತಹವರನ್ನು ಯಾರಿಂದಲೂ ತಡೆಹಿಡಿಯಲು ಸಾಧ್ಯವಿಲ್ಲ. ಆರುವರ್ಷದ ಈ ಮಗು ಕೂಡಾ ಇದ್ದಾನೆ. ವಯಸ್ಸಿನಲ್ಲಿ ಕೇವಲ ಆರುವರ್ಷ ಮಾತ್ರ ಆತನಿಗೆ ಆಗಿದೆ.  ಅಷ್ಟರಲ್ಲಿಯೇ ಅವನು ಬಹಳಷ್ಟು ಸಂಪಾದಿಸಿದ್ದಾನೆ.

ವೀಡಿಯೊ ಮಾಡಿ ಸ್ಟಾರ್ ಆದ:-

ಈ ಮಗುವಿನ ಹೆಸರು ನಿಹಾಲ್ ರಾಜ್. ಕೊಚ್ಚಿಯಲ್ಲಿ ಅವನ ಮನೆಯಿದೆ. ನಿಹಾಲ್  ಮೊದಲು ತನ್ನ ತಾಯಿಯ ಜೊತೆ ಕಿಚನ್‍ನಲ್ಲಿ ಸಹಾಯಮಾಡುತ್ತಿದ್ದ.  ಆಗ ಅವನ ತಂದೆ ಅದರ ವೀಡಿಯೊ ಚಿತ್ರೀಕರಿಸುತ್ತಿದ್ದರು. ತಂದೆ ಈ ವೀಡಿಯೊವನ್ನು ತನ್ನ ಫೇಸ್‍ಬುಕ್ ಖಾತೆಗೆ ಪೋಸ್ಟ್ ಮಾಡಿದರು.ಅದು ಬಹಳ ವೈರಲ್ ಆಯಿತು.

ಜಗತ್ತಿನ ಪುಟ್ಟ ಶೆಫ್:-

ಈ ವೀಡಿಯೊ ಮೂಲಕ ಜನರಿಗೆ ತನ್ನ ಶೈಲಿಯಲ್ಲಿ ಆಹಾರ ತಯಾರಿ ಕಲಿಸುತ್ತಿದ್ದಾನೆ. ಇದು ದೊಡ್ಡ ಗೃಹಿಣಿಯರಿಗೂ ಸಾಧ್ಯವಿಲ್ಲದ ವಿಷಯವಾಗಿದೆ. ಈ ಚ್ಯಾನೆಲ್ ಬಹಳ ಜನಪ್ರಿಯಗೊಂಡಿತು. ಮತ್ತುಕಮರ್ಶಿಯಲ್ ಮತ್ತು ಜನಪ್ರಿಯತೆ ಹೆಚ್ಚುತ್ತಾ ಹೋಯಿತು.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಾಶಿಯಲ್ಲಿ ಭೂಮಿಯನ್ನ ಅಗೆಯುವಾಗ ಸಿಕ್ಕಿದ್ದೇನು ಗೊತ್ತಾ, ನೋಡಿ ಶಿವನ ಮಹಿಮೆ.

    ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ…

  • inspirational, ಉಪಯುಕ್ತ ಮಾಹಿತಿ

    ಅಮ್ಮ ಸತ್ತು 1.5 ವರ್ಷ ನಂತರ ಭಾರತಕ್ಕೆ ಬಂದ ಮಗ ಇಂತಹ ಪರಿಸ್ಥಿತಿ ಯಾರಿಗೂ ಬೇಡ

    ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.

  • ಸುದ್ದಿ

    ಸಿನಿಮಾಗೆ ಎಂಟ್ರಿ ಕೊಟ್ಟ ಐ.ಪಿ.ಎಸ್. ಅಣ್ಣಾಮಲೈ. ಮೊದಲ ಚಿತ್ರಕ್ಕೆ ಅಣ್ಣಾಮಲೈ ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ.

    ಅಣ್ಣಾಮಲೈ ಅವರು ಅರಬ್ಬಿ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈ ಸಿನಿಮಾ ಕೆನಡಾ ಮತ್ತು ಜರ್ಮನಿಯಲ್ಲಿ ನಡೆದ ಪ್ಯಾರಾ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಕಂಚು ಗೆದ್ದು ಭಾರತಕ್ಕೆ ಕೀರ್ತಿಯನ್ನು ತಂದು ಕೊಟ್ಟಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ, ಭಾರತದ ಹೆಮ್ಮೆ ಎನಿಸಿರುವ ಪ್ಯಾರಾ ಈಜುಪಟು ಕೆ.ಎಸ್.ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಆಗಿದೆ. ಸಣ್ಣ ವಯಸ್ಸಿನಲ್ಲೇ ವಿದ್ಯುತ್ ಅವಘಡದಿಂದ ತನ್ನ ಕೈಗಳನ್ನು ಕಳೆದುಕೊಂಡರೂ, ಗುರಿ ಸಾಧನೆಯ ಛಲ ಬಿಡದೆ ಸಾಧಕೆನಾಗಿ ಮೆರದ ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ…

  • ಸುದ್ದಿ

    ಮಕ್ಕಳನ್ನು ಪಬ್ಜಿ ಗೇಮ್ ನಿಂದ ಹೊರತರಲು ಈ ಉಪಾಯ ಬಳಸಿ…!

    ಮಕ್ಕಳು ಮೊಬೈಲ್ ನೋಡ್ತಾರೆ, ಟಿವಿ ನೋಡ್ತಾರೆಂಬ ಪಾಲಕರ ಆರೋಪ ಈಗ ಸಾಮಾನ್ಯವಾಗಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಪಾಲಕರ ಆತಂಕಕ್ಕೆ ಕಾರಣವಾಗಿರುವುದು ಪಬ್ಜಿ ಗೇಮ್. ಮಕ್ಕಳ ಪ್ರಾಣವನ್ನೇ ಪಡೆಯುತ್ತಿರುವ ಈ ಪಬ್ಜಿ ಆಟಕ್ಕೆ ಮಕ್ಕಳು ದಾಸರಾಗುತ್ತಿದ್ದಾರೆ. ಇದು ಮಕ್ಕಳ ತಪ್ಪಲ್ಲ. ಈಗಿನ ವಾತಾವರಣ, ಆಟವಾಡಲು ಜಾಗವಿಲ್ಲದ ಪರಿಸ್ಥಿತಿ ಮಕ್ಕಳನ್ನು ಆನ್ಲೈನ್ ಗೇಮ್ ಗೆ ಪ್ರೋತ್ಸಾಹಿಸುತ್ತಿದೆ. ಮಕ್ಕಳು ಅತಿ ಹೆಚ್ಚಿನ ಮಟ್ಟದಲ್ಲಿ ಆನ್ಲೈನ್ ಗೇಮ್ ಗಳನ್ನು ಆಡಿದ್ರೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ನಿದ್ರೆ ಕೊರತೆ, ಶಕ್ತಿ ಕಡಿಮೆಯಾಗುವುದು, ದಣಿವು, ಸುಸ್ತು,…

  • ಸುದ್ದಿ

    ಅನ್ನದಾತನಿಗೆ ಬಂಪರ್ ಆಫರ್!ಪ್ರತೀ ರೈತನ ಅಕೌಂಟ್’ಗೆ ಬೀಳಲಿದೆ 10,000.!ಏನಿದು ಯೋಜನೆ ಮುಂದೆ ಓದಿ…

    ಮುಖ್ಯಮಂತ್ರಿ ಸಿದ್ದರಾಮಯ್ಯನವರು 2018-19ನೇ ಸಾಲಿನ ಬಜೆಟ್ ಮಂಡಿಸಿದ್ದು,ಹಲವಾರು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ.ಇದರಲ್ಲಿ ರೈತರಿಗೂ ಹಲವಾರು ಯೋಜನೆಗಳನ್ನು ಪ್ರಕಟಿಸಿದ್ದು,ಕೃಷಿಗೆ ಹೆಚ್ಚು ಮಾನ್ಯತೆ ನೀಡಿದ್ದಾರೆ.

  • ಜ್ಯೋತಿಷ್ಯ

    ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ಪ್ರೀತಿಪಾತ್ರರೊಡನೆ ಸಮಸ್ಯೆಗಳಿಗೆ ಕಾರಣವಾಗಬಹುದು. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಸರಿಯಾದ ಜ್ಞಾನ ಮತ್ತು ತಿಳುವಳಿಕೆಯ ನಂತರ ಸ್ನೇಹಿತರಾಗಿ. ಶತ್ರುವನ್ನು ಕೂಡಾ ಪ್ರೀತಿಸುವಿರಿ. ವೃಷಭ:- ನೀವು ವಿವಾದಗಳು ಮತ್ತು ಸಂಘರ್ಷಗಳಿಂದ ದೂರವಿರಬೇಕು. ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ನಿಮ್ಮ ಪ್ರೀತಿಪಾತ್ರರು ಇಂದು…