ಸ್ಪೂರ್ತಿ

ಈ ಪುಟ್ಟ ಬಾಲಕ ಮನೆಯಲ್ಲೇ ಕೂತು ಸಂಪಾದಿಸುತ್ತಾನೆ ಲಕ್ಷ ಲಕ್ಷ.!ಅಷ್ಟಕ್ಕೂ ಇವನು ಮಾಡುವ ಕೆಲಸ ಏನ್ ಗೊತ್ತಾ.?ಇದನ್ನು ಓದಿ ಶೇರ್ ಮಾಡಿ…

211

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ತಮ್ಮ ಕನಸು ಈಡೇರಿಸಿಕೊಳ್ಳಲು  ಇಡೀ ಜೀವನವನ್ನೇ ವ್ಯಯಿಸಬೇಕಾಗುತ್ತದೆ. ಮತ್ತು ಕೆಲವರಿಗೆ ತಮ್ಮ ಟ್ಯಾಲೆಂಟ್‍ನಲ್ಲಿತಮ್ಮೆಲ್ಲ ಕನಸ್ಸು ಬಹುಬೇಗನೆ ಈಡೇರಿ ಬಿಡುತ್ತದೆ. ಯಾವುದೇ ವ್ಯಕ್ತಿಯಲ್ಲಿ ಟ್ಯಾಲೆಂಟ್ ಇದ್ದರೆ ಅಂತಹವರನ್ನು ಯಾರಿಂದಲೂ ತಡೆಹಿಡಿಯಲು ಸಾಧ್ಯವಿಲ್ಲ. ಆರುವರ್ಷದ ಈ ಮಗು ಕೂಡಾ ಇದ್ದಾನೆ. ವಯಸ್ಸಿನಲ್ಲಿ ಕೇವಲ ಆರುವರ್ಷ ಮಾತ್ರ ಆತನಿಗೆ ಆಗಿದೆ.  ಅಷ್ಟರಲ್ಲಿಯೇ ಅವನು ಬಹಳಷ್ಟು ಸಂಪಾದಿಸಿದ್ದಾನೆ.

ವೀಡಿಯೊ ಮಾಡಿ ಸ್ಟಾರ್ ಆದ:-

ಈ ಮಗುವಿನ ಹೆಸರು ನಿಹಾಲ್ ರಾಜ್. ಕೊಚ್ಚಿಯಲ್ಲಿ ಅವನ ಮನೆಯಿದೆ. ನಿಹಾಲ್  ಮೊದಲು ತನ್ನ ತಾಯಿಯ ಜೊತೆ ಕಿಚನ್‍ನಲ್ಲಿ ಸಹಾಯಮಾಡುತ್ತಿದ್ದ.  ಆಗ ಅವನ ತಂದೆ ಅದರ ವೀಡಿಯೊ ಚಿತ್ರೀಕರಿಸುತ್ತಿದ್ದರು. ತಂದೆ ಈ ವೀಡಿಯೊವನ್ನು ತನ್ನ ಫೇಸ್‍ಬುಕ್ ಖಾತೆಗೆ ಪೋಸ್ಟ್ ಮಾಡಿದರು.ಅದು ಬಹಳ ವೈರಲ್ ಆಯಿತು.

ಜಗತ್ತಿನ ಪುಟ್ಟ ಶೆಫ್:-

ಈ ವೀಡಿಯೊ ಮೂಲಕ ಜನರಿಗೆ ತನ್ನ ಶೈಲಿಯಲ್ಲಿ ಆಹಾರ ತಯಾರಿ ಕಲಿಸುತ್ತಿದ್ದಾನೆ. ಇದು ದೊಡ್ಡ ಗೃಹಿಣಿಯರಿಗೂ ಸಾಧ್ಯವಿಲ್ಲದ ವಿಷಯವಾಗಿದೆ. ಈ ಚ್ಯಾನೆಲ್ ಬಹಳ ಜನಪ್ರಿಯಗೊಂಡಿತು. ಮತ್ತುಕಮರ್ಶಿಯಲ್ ಮತ್ತು ಜನಪ್ರಿಯತೆ ಹೆಚ್ಚುತ್ತಾ ಹೋಯಿತು.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಗುರು ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿಯ ಶುಭಫಲಗಳನ್ನು ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಮಾರ್ಚ್, 2019) ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ….

  • ತಂತ್ರಜ್ಞಾನ

    ಭಾರತ ದೇಶದ ಮೊದಲ ರೋಬೋಟ್ ರೆಸ್ಟೋರೆಂಟ್ ಎಲ್ಲಿದೆಯೆಂದು ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ..

    ದೇಶದ ಮೊದಲ ರೋಬೋಟ್ ರೆಸ್ಟೋರೆಂಟ್ ಚೆನ್ನೈನಲ್ಲಿ ಶುರುವಾಗಿದೆ. ಇಲ್ಲಿ ವೇಟರ್ ಬದಲು ರೋಬೋಟ್ ಆಹಾರ ಒದಗಿಸುವ ಕೆಲಸ ಮಾಡುತ್ತದೆ. ಈ ರೆಸ್ಟೋರೆಂಟ್ ಚೆನ್ನೈನ ಮಹಾಬಲಿಪುರಂ ರಸ್ತೆಯಲ್ಲಿದೆ. ಥಾಯ್ ಹಾಗೂ ಚೈನೀಸ್ ಆಹಾರ ಗ್ರಾಹಕರಿಗೆ ಸಿಗಲಿದೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಟೊಮೆಟೊ ಕೆಚಪ್‌ನಿಂದ ಮನೆಯಲ್ಲಿ ದಿನಬಳಕೆಗೆ ಉಪಯೋಗಿಸುವ ವಸ್ತುಗಳನ್ನು ಫಳ ಫಳ ಹೊಳೆಯಿಸುವುದು ಹೇಗೆ ಗೊತ್ತಾ..?ತಿಳಿಯಲು ಇದನ್ನು ಓದಿ …

    ನೀವು ಸೇವಿಸುವ ಆಹಾರವನ್ನೇ ಅಡುಗೆ ಮನೆಯಲ್ಲಿ ಸ್ವಚ್ಛತೆಯ ಉದ್ದೇಶಕ್ಕಾಗಿ ಬಳಸಬಹುದು ಎಂಬುದನ್ನು ನೀವು ಅರಿತಿದ್ದೀರಾ? ಅಡುಗೆ ಮನೆಯಲ್ಲಿ ಜಿಡ್ಡಿನ ಅಂಶಗಳನ್ನು ತೊಡೆದು ಹಾಕಲು, ನಲ್ಲಿಯನ್ನು ಸ್ವಚ್ಛಗೊಳಿಸಲು ನಾವು ರಾಸಾಯನಿಕ ಸ್ವಚ್ಛಕಗಳನ್ನು ಬಳಸುತ್ತೇವೆ ಆದರೆ ಅವುಗಳು ಯಾವುದೂ ನೈಸರ್ಗಿಕದಂತಿರುವ ಶುಭ್ರತೆಯನ್ನು ಒದಗಿಸುವುದಿಲ್ಲ, ಬದಲಿಗೆ ಸ್ವಲ್ಪ ದಿನ ಬೆಳ್ಳಗಾಗಿದ್ದು ಪುನಃ ಹಳೆಯ ರೂಪಕ್ಕೆ ತಿರುಗುತ್ತವೆ.

  • ಸುದ್ದಿ

    ತಾಳಿ ಕಟ್ಟುವಾಗ ಪ್ರೇಮಿಯ ಎಂಟ್ರಿಗೆ ಸಿಕ್ತು ಟ್ವಿಸ್ಟ್! ಕೊನೆಗೂ ಒಂದಾದ ಪ್ರೇಮಿಗಳು…

    ರಾತ್ರಿ ಎಲ್ಲಾ ಮದುವೆ ಗಂಡಿನ ಜೊತೆ ಮಾಡಿದ ಶಾಸ್ತ್ರ ಸಂಪ್ರದಾಯಗಳಿಗೆ ನಗು ನಗುತ್ತಲೇ ನವ ವಧು ಪಾಲ್ಗೊಂಡಿದ್ದಳು.ಆದರೆ ಬೆಳಿಗ್ಗೆ ತಾಳಿ ಕಟ್ಟುವ ಮಹೂರ್ತದಲ್ಲಿ ತಾನು ಪ್ರ್ರಿತಿಸುತ್ತಿದ್ದ ಹುಡುಗ ಬಂದು ಎದುರಿಗೆ ನಿಂತಿರುವುದನ್ನ ನೋಡಿದ್ದಾಳೆ. ಆತ ಅಳುವುದನ್ನು ಕಂಡು ಮನಸ್ಸು ಕರಗಿ ನಾನು ಈ ಮದುವೆಯಾಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಳು, ನಾನು ನನ್ನ ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ತಿಳಿಸಿದ್ದಳು ಈಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರೇ ಮುಂದೇ ನಿಂತು ಪ್ರೇಮಿಗಳಿಗೆ ಮದುವೆ ಮಾಡಿಸಿದ್ದಾರೆ. ಈ ಘಟನೆ ಬೆಂಗಳೂರು…

  • ಸುದ್ದಿ

    ‘ವೃಷಭಾವತಿ ಉಳಿಸಿ‌’ ಅಭಿಯಾನಕ್ಕೆ ಮತ್ತು ಮ್ಯಾರಥಾನ್ ನಲ್ಲಿ ಗೋಲ್ಡನ್‌ ಸ್ಟಾರ್ ಗಣೇಶ್ ಸಾಥ್…!

    ಐತಿಹಾಸಿಕ ಬೆಂಗಳೂರು ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿ ಉಳಿಸಿಕೊಳ್ಳುವ ಪ್ರಯತ್ನಗಳು ಇತ್ತೀಚಿಗೆ ಹೆಚ್ಚುತ್ತಿದ್ದು ಇಂತಹುದೇ ಅಭಿಯಾನವೊಂದರ ಭಾಗವಾಗಿ ಯುವಬ್ರಿಗೇಡ್ ಕೆಂಪೇಗೌಡ ನಗರಿಯ ಐತಿಹಾಸಿಕ ವೃಷಭಾವತಿ ನದಿ ಉಳಿಸಲು ವಿಶೇಷ ಕಾರ್ಯಕ್ರಮ‌ ಹಮ್ಮಿಕೊಂಡಿದೆ. ಯುವಬ್ರಿಗೇಡ್ ನ ಈ ಪ್ರಯತ್ನ ಕ್ಕೆ ಗೋಲ್ಡನ್ ಸ್ಟಾರ್ ಗಣೇಶ ಕೈಜೋಡಿಸಿದ್ದು, ಇದೇ ಸಪ್ಟೆಂಬರ್ ೨೨ ರಂದು ಭಾನುವಾರ ನಡೆಯುವ ಮ್ಯಾರಥಾನ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. ಸಪ್ಟೆಂಬರ್ ೨೨ ರಂದು ಭಾನುವಾರ, ವೃಷಭಾವತಿ ಸ್ವಚ್ಛತೆ ಗಾಗಿ ಕೆಂಗೇರಿ ಗಣಪತಿ ದೇವಾಲಯದಿಂದ ಬೆಂಗಳೂರು ವಿವಿವರೆಗೆ ಮ್ಯಾರಥಾನ್ ನಡೆಯಲಿದೆ….

  • ಸುದ್ದಿ

    50 ವರ್ಷದ ಹಿಂದೆ ಸತ್ತು ಸಮಾಧಿಯಾದವನು ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ.ಹೇಗೆ ಗೊತ್ತಾ,.??

    ಐವತ್ತು ವರ್ಷಗಳ  ಹಿಂದೆ ಮೃತಪಟ್ಟಿದ್ದ ಎನ್ನಲಾಗಿದ್ದ ವ್ಯಕ್ತಿಯೊಬ್ಬ ಈಗ ಜೀವಂತವಾಗಿ ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ. ಆದರೆ ಸತ್ತಿದ್ದು, ಸಮಾಧಿ ಮಾಡಿದ್ದು, ಅಲ್ಲಿಂದ ಎದ್ದು ಹೋದದ್ದು ಹೇಗೆ ಎಂಬ ಪ್ರಶ್ನೆಗಳಿಗೆ ಇನ್ನು ಖಚಿತ ಉತ್ತರ ಸಿಗಲಿಲ್ಲ ಎನ್ನಲಾಗಿದೆ. ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯ ಕಾಡುಗೊಲ್ಲ ಸಮುದಾಯದ 76 ವರ್ಷದ ಈರಜ್ಜ ಮರಳಿ ಬಂದಿರುವ ವ್ಯಕ್ತಿ. ಈದುವರೆಗೆ ಆಂಧ್ರದಲ್ಲಿದ್ದ ಈತ ಮಂಗಳವಾರ  ದೀಪಾವಳಿಗೆ ಮರಳಿ ಹುಟ್ಟೂರಿಗೆ ಬಂದಿದ್ದಾನೆ. ಈರಜ್ಜನ ಸಾವಿನ ಘಟನೆ ಕುರಿತು ಈತನ ಸಹೋದರ ಬೇವಿನಪ್ಪ ವಿಕ ಜತೆ ಹೇಳಿಕೊಂಡದ್ದು ಹೀಗೆ. ‘‘ಈರಣ್ಣಗೆ…