News

ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಸ್ಪೂರ್ತಿ

ಈ ಪುಟ್ಟ ಬಾಲಕ ಮನೆಯಲ್ಲೇ ಕೂತು ಸಂಪಾದಿಸುತ್ತಾನೆ ಲಕ್ಷ ಲಕ್ಷ.!ಅಷ್ಟಕ್ಕೂ ಇವನು ಮಾಡುವ ಕೆಲಸ ಏನ್ ಗೊತ್ತಾ.?ಇದನ್ನು ಓದಿ ಶೇರ್ ಮಾಡಿ…

211

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ತಮ್ಮ ಕನಸು ಈಡೇರಿಸಿಕೊಳ್ಳಲು  ಇಡೀ ಜೀವನವನ್ನೇ ವ್ಯಯಿಸಬೇಕಾಗುತ್ತದೆ. ಮತ್ತು ಕೆಲವರಿಗೆ ತಮ್ಮ ಟ್ಯಾಲೆಂಟ್‍ನಲ್ಲಿತಮ್ಮೆಲ್ಲ ಕನಸ್ಸು ಬಹುಬೇಗನೆ ಈಡೇರಿ ಬಿಡುತ್ತದೆ. ಯಾವುದೇ ವ್ಯಕ್ತಿಯಲ್ಲಿ ಟ್ಯಾಲೆಂಟ್ ಇದ್ದರೆ ಅಂತಹವರನ್ನು ಯಾರಿಂದಲೂ ತಡೆಹಿಡಿಯಲು ಸಾಧ್ಯವಿಲ್ಲ. ಆರುವರ್ಷದ ಈ ಮಗು ಕೂಡಾ ಇದ್ದಾನೆ. ವಯಸ್ಸಿನಲ್ಲಿ ಕೇವಲ ಆರುವರ್ಷ ಮಾತ್ರ ಆತನಿಗೆ ಆಗಿದೆ.  ಅಷ್ಟರಲ್ಲಿಯೇ ಅವನು ಬಹಳಷ್ಟು ಸಂಪಾದಿಸಿದ್ದಾನೆ.

ವೀಡಿಯೊ ಮಾಡಿ ಸ್ಟಾರ್ ಆದ:-

ಈ ಮಗುವಿನ ಹೆಸರು ನಿಹಾಲ್ ರಾಜ್. ಕೊಚ್ಚಿಯಲ್ಲಿ ಅವನ ಮನೆಯಿದೆ. ನಿಹಾಲ್  ಮೊದಲು ತನ್ನ ತಾಯಿಯ ಜೊತೆ ಕಿಚನ್‍ನಲ್ಲಿ ಸಹಾಯಮಾಡುತ್ತಿದ್ದ.  ಆಗ ಅವನ ತಂದೆ ಅದರ ವೀಡಿಯೊ ಚಿತ್ರೀಕರಿಸುತ್ತಿದ್ದರು. ತಂದೆ ಈ ವೀಡಿಯೊವನ್ನು ತನ್ನ ಫೇಸ್‍ಬುಕ್ ಖಾತೆಗೆ ಪೋಸ್ಟ್ ಮಾಡಿದರು.ಅದು ಬಹಳ ವೈರಲ್ ಆಯಿತು.

ಜಗತ್ತಿನ ಪುಟ್ಟ ಶೆಫ್:-

ಈ ವೀಡಿಯೊ ಮೂಲಕ ಜನರಿಗೆ ತನ್ನ ಶೈಲಿಯಲ್ಲಿ ಆಹಾರ ತಯಾರಿ ಕಲಿಸುತ್ತಿದ್ದಾನೆ. ಇದು ದೊಡ್ಡ ಗೃಹಿಣಿಯರಿಗೂ ಸಾಧ್ಯವಿಲ್ಲದ ವಿಷಯವಾಗಿದೆ. ಈ ಚ್ಯಾನೆಲ್ ಬಹಳ ಜನಪ್ರಿಯಗೊಂಡಿತು. ಮತ್ತುಕಮರ್ಶಿಯಲ್ ಮತ್ತು ಜನಪ್ರಿಯತೆ ಹೆಚ್ಚುತ್ತಾ ಹೋಯಿತು.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ತಾಮ್ರ ಬಳಸುತ್ತಿದ್ದೀರಾ ಹಾಗಾದರೆ ಈ ವಿಷಯವನ್ನು ನೀವು ಕಂಡಿತ ತಿಳಿಯಲೇಬೇಕು ಏಕೆಂದರೆ ಇದರಿಂದ ನಿಮ್ಮ ಜೀವಕ್ಕೆ ಅಪಾಯವಿದೆ,..!!

    ತಾಮ್ರದ ಬಾಟೆಲ್‍ನಲ್ಲಿ ನೀರು ಕುಡಿಯುತ್ತಿದ್ದಿರಾ ಹಾಗಾದರೆ ನೀವು ಈ ವಿಷಯವನ್ನು ತಿಳಿದುಕೊಳ್ಳಿ ಏಕೆಂದರೆ ಇದು ನಿಮ್ಮ ಹಾಗು ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ  ಈ ಸುದ್ದಿ ಓದಲೇಬೇಕು. ಏಕೆಂದರೆ ತಾಮ್ರ ಬಳಸುವುದರಿಂದ ನಿಮ್ಮ ಜೀವಕ್ಕೆ ಅಪಾಯವಾಗಲಿದೆ. ಎಲ್ಲೆಡೆ ತಾಮ್ರದ ದರ್ಬಾರ್ ಶುರುವಾಗಿದ್ದು, ನೀವು ತೆಳ್ಳಗಾಗಬೇಕೆಂದರೆ, ಬಿಪಿ, ಶೂಗರ್, ಟೆನ್ಶನ್ ಕಡಿಮೆ ಆಗಬೇಕೆಂದರೆ ಕಾಪರ್ ನಲ್ಲಿ ನೀರು ಕುಡಿಯಿರಿ ಎಂದು ಹಲವು ಮಂದಿ ಸಲಹೆ ನೀಡುತ್ತಾರೆ. ಅಚ್ಚರಿಯಂದರೆ ಕಾಪರ್ ಅತಿಯಾದ್ರೆ ಪಿತ್ತಕೋಶ (ಲಿವರ್) ಕಾಯಿಲೆ ಬರುತ್ತದೆ ಎಂಬ ವಿಚಾರ ವಿಶ್ವ…

  • ಸುದ್ದಿ

    ಮದ್ವೆ ಆಗಲು ಏಳು ಸಮುದ್ರ ದಾಟಿ ಬಂದಳು!ಯಾವ ಲವ್ ಸ್ಟೋರಿಗೂ ಕಡಿಮೆಯಿಲ್ಲ ಇವರ ಪ್ರೀತಿ…

    ಪ್ರೀತಿ ಕುರುಡು. ಅದಕ್ಕೆ ವಯಸ್ಸು, ಜಾತಿ, ಊರಿನ ನಿರ್ಬಂಧವಿಲ್ಲ. ಏಳು ಸಮುದ್ರಗಳನ್ನು ದಾಟಿ ಬರುವ ತಾಕತ್ತು ಪ್ರೀತಿಗಿದೆ ಎನ್ನಲಾಗುತ್ತದೆ. ಈ ಮಾತು ಮಧ್ಯಪ್ರದೇಶದ ಹೋಷಂಗಾಬಾದ್ ಯುವಕನ ಪ್ರೀತಿ ವಿಚಾರದಲ್ಲಿ ನಿಜವಾಗಿದೆ. ದೀಪಕ್ ರಜಪೂತ್ ಎಂಬಾತನನ್ನು ಅಮೆರಿಕಾ ಪ್ರೇಯಸಿ ಮದುವೆಯಾಗಿದ್ದಾಳೆ. 36 ವರ್ಷದ ದೀಪಕ್ ಹಾಗೂ ಅಮೆರಿಕಾದ 40 ವರ್ಷದ ಜೂಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೂಲಿ, ಯುಎಸ್ಎಯ ಮಾನವ ಸಂಪನ್ಮೂಲ ಇಲಾಖೆಯಲ್ಲಿ ಕೆಲಸ ಮಾಡ್ತಿದ್ದಾಳೆ. ಫೇಸ್ಬುಕ್ ನಲ್ಲಿ ಶುರುವಾದ ಸ್ನೇಹ, ವಾಟ್ಸಾಪ್, ಕರೆ ಮೂಲಕ ಪ್ರೀತಿಗೆ ತಿರುಗಿತ್ತು….

  • ಸುದ್ದಿ

    ಇಂಡಿಯನ್ ರಿಯಾಲಿಟಿ ಶೋ ಮತ್ತು ಬಿಗ್ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿಯನ್ನು, ಅರೆಸ್ಟ್ ಮಾಡಿದ್ದು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಇಂಡಿಯನ್ ರಿಯಾಲಿಟಿ ಶೋ ವಿನ್ನರ್ ಮತ್ತು ಬಿಗ್ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿ ಈಗ ಪೋಲೀಸರ ಅತಿಥಿಯಾಗಿದ್ದಾರೆ.

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ದೇಗುಲ ದರ್ಶನ, ಸುದ್ದಿ

    ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರತಿಯೊಬ್ಬರಿಗೂ ಇನ್ಮುಂದೆ ಸಿಗಲಿದೆ ಫ್ರೀ ಲಡ್ಡು.

    ವೈಕುಂಠ ಏಕಾದಶಿ ಪ್ರಯುಕ್ತ 1.70 ಕೋಟಿ ವೆಚ್ಚದಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಈದರ್ಶನಕ್ಕೆ 1 ಲಕ್ಷದ 80 ಸಾವಿರ ಭಕ್ತರಿಗೆ ಮಾತ್ರ ವೈಕುಂಠ ದರ್ಶನ ಕಲ್ಪಿಸಲಾಗಿದೆ. ತಿರುಪತಿ -ತಿರುಮಲದ ದೇಗುಲದಲ್ಲಿ ವೈಕುಂಠ ಏಕಾದಶಿಯ ಪ್ರಯುಕ್ತ ತಿಮ್ಮಪ್ಪನ ಸಾನಿಧ್ಯದಲ್ಲಿ ಜನವರಿ 6 ಮತ್ತು 7ರಂದು 2 ದಿನಗಳ ಕಾಲ ವೈಕುಂಠ ಏಕಾದಶಿ – ದ್ವಾದಶಿ ಪ್ರಯುಕ್ತ ಭಕ್ತಾಧಿಗಳಿಗೆ ವೈಕುಂಠ ದ್ವಾರ ದರ್ಶನ ಕಲ್ಪಿಸಲಾಗಿದೆ. ಜನವರಿಯಂದು 21,28 ರಂದು ದಿವ್ಯಾಂಗರಿಗೆ, ಮಾರ್ಚ್ 22 ಮತ್ತು 29 ರಂದು ಹಸುಗೂಸು ಹೊಂದಿರುವ ತಂದೆ…

  • ಸುದ್ದಿ

    ಹುಷಾರ್ ! ಫೇಸ್​ಬುಕ್​ನಲ್ಲಿ ನೀವು ಕಳುಹಿಸುವ ವಾಯ್ಸ್ ಮೆಸೇಜ್ ಮೂರನೇ ವ್ಯಕ್ತಿಯು ಕೇಳಬಹುದು!ಇದನ್ನೊಮ್ಮೆ ಓದಿ …..!

    ಫೇಸ್ ಬುಕ್  ಮೆಸೆಂಜರ್ನಲ್ಲಿ  ಕಳುಯಿಸುವ ವಾಯ್ಸ್ ಸಂದೇಶಗಳು ಮೂರನೇ ವ್ಯಕ್ತಿ ಕೇಳಿಸಿಕೊಳ್ಳುತ್ತಾನೆ ​ಎನ್ನುವ ವಿಚಾರ ಬೆಳಕಿಗೆ ಬಂದಿದೆ .ಇದು ಸಾಕಷ್ಟು ವಿರೋದಕ್ಕೆ ಕಾರಣವಾಗಿದೆ . ಫೇಸ್​ಬುಕ್​, ವಾಟ್ಸ್​​ಆ್ಯಪ್​ ಸೇರಿಸಾಕಷ್ಟುಮೆಸೆಂಜರ್​ಗಳಲ್ಲಿನಾವುಕಳುಹಿಸುವಸಂದೇಶಎಷ್ಟುಸುರಕ್ಷಿತಎನ್ನುವಪ್ರಶ್ನೆಆಗಾಗಕೇಳಿಬರುತ್ತಲೇಇರುತ್ತದೆ.  ಈಮೊದಲುಫೇಸ್​ಬುಕ್ಸಂಸ್ಥೆಗ್ರಾಹಕರಮಾಹಿತಿಯನ್ನುಮಾರಾಟಮಾಡಿದೆಎನ್ನುವಗಂಭೀರಆರೋಪಕೇಳಿಬಂದಿತ್ತು. ಈಗಮೆಸೆಂಜರ್​ನಲ್ಲಿಕಳುಹಿಸುವಆಡಿಯೋಹಾಗೂವಾಯ್ಸ್​ ಮೆಸೇಜ್​ಗಳುಎಷ್ಟುಖಾಸಗಿಯಾಗಿಉಳಿಯುತ್ತವೆಎನ್ನುವಪ್ರಶ್ನೆಮೂಡಿದೆ ಆಡಿಯೋಕಳುಹಿಸಿದರೆಅದನ್ನುಅಕ್ಷರರೂಪದಲ್ಲಿಸಿದ್ಧಪಡಿಸಿಕೊಡುವಆಯ್ಕೆಫೇಸ್​ಬುಕ್​ ಮೆಸೆಂಜರ್​ನಲ್ಲಿಲಭ್ಯವಿದೆ. ಆದರೆಇದರಲ್ಲಿಕೆಲಸಮಸ್ಯೆಗಳುಇರುವುದಾಗಿಬಳಕೆದಾರರುದೂರುನೀಡಿದ್ದರು. ಹೀಗಾಗಿಫೇಸ್​ಬುಕ್​ ಮೆಸೆಂಜರ್​ನಲ್ಲಿಕಳುಹಿಸುವ​ ವಾಯ್ಸ್​ ಸಂದೇಶಸರಿಯಾಗಿಅಕ್ಷರರೂಪಕ್ಕೆಬಂದಿದೆಯೇಎಂಬುದನ್ನುಪರೀಕ್ಷಿಸಲುಫೇಸ್​​ಬುಕ್​ ಸಿಬ್ಬಂದಿಯನ್ನುಆಯ್ಕೆಮಾಡಿಕೊಂಡಿತ್ತುಎನ್ನುವವಿಚಾರಬೆಳಕಿಗೆಬಂದಿದೆ. ಬಳಕೆದಾರರುಮೆಸೆಂಜರ್​ನಲ್ಲಿಕಳುಹಿಸುವವಾಯ್ಸ್​​ ಮೆಸೇಜ್​ ಹಾಗೂಅಕ್ಷರರೂಪಕ್ಕೆತರಲಾದಮೆಸೇಜ್​ ಸಂಗ್ರಹಿಸಿದ್ದಫೇಸ್​ಬುಕ್​ ಎರಡನ್ನೂಪರಿಶೀಲನೆನಡೆಸಿತ್ತು. ಈಬಗ್ಗೆಅನೇಕರುಅಪಸ್ವರಎತ್ತಿದ್ದಾರೆ. ಈಹಿನ್ನೆಲೆಯಲ್ಲಿಈಪ್ರಯತ್ನವನ್ನುಸಂಸ್ಥೆಕೈಬಿಟ್ಟಿದೆ. ಅಲ್ಲದೆ, ನಾವುವಾಯ್ಸ್​​ ಮೆಸೇಜ್ಅನ್ನುಸುರಕ್ಷಿತವಾಗಿಟ್ಟಿದ್ದೇವೆ, ಖಾಸಗಿತನಕ್ಕೆಧಕ್ಕೆಬಂದಿಲ್ಲಎಂದುಹೇಳಿದೆ.