News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸ್ಪೂರ್ತಿ

ಈ ಪುಟ್ಟ ಬಾಲಕ ಮನೆಯಲ್ಲೇ ಕೂತು ಸಂಪಾದಿಸುತ್ತಾನೆ ಲಕ್ಷ ಲಕ್ಷ.!ಅಷ್ಟಕ್ಕೂ ಇವನು ಮಾಡುವ ಕೆಲಸ ಏನ್ ಗೊತ್ತಾ.?ಇದನ್ನು ಓದಿ ಶೇರ್ ಮಾಡಿ…

216

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ತಮ್ಮ ಕನಸು ಈಡೇರಿಸಿಕೊಳ್ಳಲು  ಇಡೀ ಜೀವನವನ್ನೇ ವ್ಯಯಿಸಬೇಕಾಗುತ್ತದೆ. ಮತ್ತು ಕೆಲವರಿಗೆ ತಮ್ಮ ಟ್ಯಾಲೆಂಟ್‍ನಲ್ಲಿತಮ್ಮೆಲ್ಲ ಕನಸ್ಸು ಬಹುಬೇಗನೆ ಈಡೇರಿ ಬಿಡುತ್ತದೆ. ಯಾವುದೇ ವ್ಯಕ್ತಿಯಲ್ಲಿ ಟ್ಯಾಲೆಂಟ್ ಇದ್ದರೆ ಅಂತಹವರನ್ನು ಯಾರಿಂದಲೂ ತಡೆಹಿಡಿಯಲು ಸಾಧ್ಯವಿಲ್ಲ. ಆರುವರ್ಷದ ಈ ಮಗು ಕೂಡಾ ಇದ್ದಾನೆ. ವಯಸ್ಸಿನಲ್ಲಿ ಕೇವಲ ಆರುವರ್ಷ ಮಾತ್ರ ಆತನಿಗೆ ಆಗಿದೆ.  ಅಷ್ಟರಲ್ಲಿಯೇ ಅವನು ಬಹಳಷ್ಟು ಸಂಪಾದಿಸಿದ್ದಾನೆ.

ವೀಡಿಯೊ ಮಾಡಿ ಸ್ಟಾರ್ ಆದ:-

ಈ ಮಗುವಿನ ಹೆಸರು ನಿಹಾಲ್ ರಾಜ್. ಕೊಚ್ಚಿಯಲ್ಲಿ ಅವನ ಮನೆಯಿದೆ. ನಿಹಾಲ್  ಮೊದಲು ತನ್ನ ತಾಯಿಯ ಜೊತೆ ಕಿಚನ್‍ನಲ್ಲಿ ಸಹಾಯಮಾಡುತ್ತಿದ್ದ.  ಆಗ ಅವನ ತಂದೆ ಅದರ ವೀಡಿಯೊ ಚಿತ್ರೀಕರಿಸುತ್ತಿದ್ದರು. ತಂದೆ ಈ ವೀಡಿಯೊವನ್ನು ತನ್ನ ಫೇಸ್‍ಬುಕ್ ಖಾತೆಗೆ ಪೋಸ್ಟ್ ಮಾಡಿದರು.ಅದು ಬಹಳ ವೈರಲ್ ಆಯಿತು.

ಜಗತ್ತಿನ ಪುಟ್ಟ ಶೆಫ್:-

ಈ ವೀಡಿಯೊ ಮೂಲಕ ಜನರಿಗೆ ತನ್ನ ಶೈಲಿಯಲ್ಲಿ ಆಹಾರ ತಯಾರಿ ಕಲಿಸುತ್ತಿದ್ದಾನೆ. ಇದು ದೊಡ್ಡ ಗೃಹಿಣಿಯರಿಗೂ ಸಾಧ್ಯವಿಲ್ಲದ ವಿಷಯವಾಗಿದೆ. ಈ ಚ್ಯಾನೆಲ್ ಬಹಳ ಜನಪ್ರಿಯಗೊಂಡಿತು. ಮತ್ತುಕಮರ್ಶಿಯಲ್ ಮತ್ತು ಜನಪ್ರಿಯತೆ ಹೆಚ್ಚುತ್ತಾ ಹೋಯಿತು.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದಾರಿ ಮಧ್ಯೆ ಕಾರು ನಿಲ್ಲಿಸಿ ವೃದ್ಧನಿಗೆ ಹಣ ನೀಡಿದ ಕನ್ನಡದ ಟಾಪ್ ನಟ,.!ಯಾರು ಗೊತ್ತೇ

    ಇತ್ತೀಚೆಗೆ ಶಿವರಾಜ್‍ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ  ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವರಾಜ್‍ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ….

  • ಜ್ಯೋತಿಷ್ಯ

    ಶುಕ್ರವಾರದ ಈ ಶುಭದಿನದಂದು ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಇದೆಯಾ ನೋಡಿ

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಾರ್ವಜನಿಕ ಜೀವನದ ಹೊಸ ಚೈತನ್ಯವು ಪ್ರಶಂಸೆ ಗಿಟ್ಟಿಸುತ್ತದೆ. ಇದರಿಂದಾಗಿ ರಾಜಕೀಯ ಕ್ಷೇತ್ರದಲ್ಲಿ ಹೊಸ ನೆಲೆ ಕಂಡುಕೊಳ್ಳುವಿರಿ. ಇದಕ್ಕಾಗಿ ಅಧಿಕ ಹಣ ಕೈಬಿಡುವ ಸಾಧ್ಯತೆ ಇದೆ.  .ನಿಮ್ಮ ಸಮಸ್ಯೆ.ಏನೇ…

  • ಉಪಯುಕ್ತ ಮಾಹಿತಿ

    ಒಂದು ಲಕ್ಷದ ಒಳಗೆ ಖರೀದಿಸಬಹುದಾದ ಟಾಪ್ ಬೈಕುಗಳು ಯಾವುವು ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.

  • ಸುದ್ದಿ

    ನವ ವಧು ವರರ ಮೇಲೆ ಲಕ್ಷಾಂತರ ರೂ ನೋಟುಗಳ ಸುರಿಮಳೆ ಮಾಡಿದ್ರು!ಈ ಸುದ್ದಿ ನೋಡಿ…

    ಮದುವೆಯಾದ ನವಜೋಡಿ ಮೇಲೆ ಪೋಷಕರು ಲಕ್ಷಾಂತರ ರೂ. ಹಣವನ್ನು ಸುರಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಶಾಂತ್ ಕೋಟಾ ಹಾಗೂ ಮೇಘನಾ ಗೌಡ್ ಮಾರ್ಚ್ 17ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸುಶಾಂತ್ ಕೋಟಾ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದು, ಹೈದರಾಬಾದ್‍ನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಹೈದರಾಬಾದ್‍ನಲ್ಲಿ ನಡೆದ ಈ ಮದುವೆಯ ವಿಡಿಯೋ ವೈರಲ್ ಆಗಿದೆ. ವರ ಹಾಗೂ ವಧುವಿನ ಪೋಷಕರು ನವಜೋಡಿ ಮೇಲೆ ಹಣದ ಹೊಳೆಯನ್ನೇ ಹರಿಸಲು ಒಂದು ದೊಡ್ಡ ಬಾಸ್ಕೆಟ್‍ನಲ್ಲಿ ನೋಟುಗಳನ್ನು ತೆಗೆದುಕೊಂಡು…

  • ಸುದ್ದಿ

    ಪೇಪರ್ ಮಾರಿ ಜೀವನ ಸಾಗಿಸುತ್ತಿದ್ದ ವ್ಯಕ್ತಿ ಇಂದು ಹೇಗಿದ್ದಾನೆ ಗೊತ್ತ…?

    ವಿಶ್ವದ ಅತ್ಯಂತ ದೊಡ್ಡ ಕಂಪನಿ ಆಪಲ್ ನ ಸಿಇಒ ಟಿಮ್ ಕುಕ್ 23,700 ಷೇರುಗಳನ್ನು ದಾನ ಮಾಡಿದ್ದಾರೆ. ಕಂಪನಿ ಈ ಬಗ್ಗೆ ಮಾಹಿತಿ ನೀಡಿದೆ. ದಾನ ಮಾಡಿದ ಷೇರಿನ ಮೌಲ್ಯ 36 ಕೋಟಿ ರೂಪಾಯಿ ಎನ್ನಲಾಗಿದೆ. ಯಾರಿಗೆ ದಾನ ಮಾಡಲಾಗಿದೆ ಎಂಬುದನ್ನು ಕಂಪನಿ ಬಹಿರಂಗಪಡಿಸಿಲ್ಲ. ಹಿಂದಿನ ವರ್ಷ ಇಷ್ಟೇ ಷೇರನ್ನು ಕುಕ್, ಚಾರಿಟಿ ಟ್ರಸ್ಟ್ ಒಂದಕ್ಕೆ ದಾನ ಮಾಡಿದ್ದರು. ಆಪಲ್ ಪ್ರಕಾರ, ಕುಕ್ ಬಳಿ 854,849 ಷೇರುಗಳಿವೆ. ಇದ್ರ ಬೆಲೆ 17.6 ಕೋಟಿ ಡಾಲರ್ ಅಂದ್ರೆ ಸುಮಾರು…

  • ಸುದ್ದಿ

    ಕಬ್ಬು ಬೆಳೆಗಾರರಿಗೊಂದು ‘ಸಿಹಿ ಸುದ್ದಿ’…ಇದನೊಮ್ಮೆ ಓದಿ

    ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಮಳೆ, ನೆರೆ ಹಾನಿಯಿಂದಾಗಿ ಹಾಳಾದ ವಾಣಿಜ್ಯ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ನಿಯೋಗ ತೆರಳಿ ಕೇಂದ್ರಕ್ಕೆ ಮನವಿ ಮಾಡಲು ತೀರ್ಮಾನಿಸಲಾಗಿದೆ. ಹಾನಿಯಾದ, ವಿಮೆ ವ್ಯಾಪ್ತಿಗೆ ಬಾರದ ಕಬ್ಬು, ಕಾಫಿ ತೋಟಗಾರಿಕೆ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯಿಸಿ ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆಸಿ ಮಾಧುಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಮುಂದಿನ ದಿನಗಳಲ್ಲಿ…