News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸ್ಪೂರ್ತಿ

ಈ ಪುಟ್ಟ ಬಾಲಕ ಮನೆಯಲ್ಲೇ ಕೂತು ಸಂಪಾದಿಸುತ್ತಾನೆ ಲಕ್ಷ ಲಕ್ಷ.!ಅಷ್ಟಕ್ಕೂ ಇವನು ಮಾಡುವ ಕೆಲಸ ಏನ್ ಗೊತ್ತಾ.?ಇದನ್ನು ಓದಿ ಶೇರ್ ಮಾಡಿ…

214

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ತಮ್ಮ ಕನಸು ಈಡೇರಿಸಿಕೊಳ್ಳಲು  ಇಡೀ ಜೀವನವನ್ನೇ ವ್ಯಯಿಸಬೇಕಾಗುತ್ತದೆ. ಮತ್ತು ಕೆಲವರಿಗೆ ತಮ್ಮ ಟ್ಯಾಲೆಂಟ್‍ನಲ್ಲಿತಮ್ಮೆಲ್ಲ ಕನಸ್ಸು ಬಹುಬೇಗನೆ ಈಡೇರಿ ಬಿಡುತ್ತದೆ. ಯಾವುದೇ ವ್ಯಕ್ತಿಯಲ್ಲಿ ಟ್ಯಾಲೆಂಟ್ ಇದ್ದರೆ ಅಂತಹವರನ್ನು ಯಾರಿಂದಲೂ ತಡೆಹಿಡಿಯಲು ಸಾಧ್ಯವಿಲ್ಲ. ಆರುವರ್ಷದ ಈ ಮಗು ಕೂಡಾ ಇದ್ದಾನೆ. ವಯಸ್ಸಿನಲ್ಲಿ ಕೇವಲ ಆರುವರ್ಷ ಮಾತ್ರ ಆತನಿಗೆ ಆಗಿದೆ.  ಅಷ್ಟರಲ್ಲಿಯೇ ಅವನು ಬಹಳಷ್ಟು ಸಂಪಾದಿಸಿದ್ದಾನೆ.

ವೀಡಿಯೊ ಮಾಡಿ ಸ್ಟಾರ್ ಆದ:-

ಈ ಮಗುವಿನ ಹೆಸರು ನಿಹಾಲ್ ರಾಜ್. ಕೊಚ್ಚಿಯಲ್ಲಿ ಅವನ ಮನೆಯಿದೆ. ನಿಹಾಲ್  ಮೊದಲು ತನ್ನ ತಾಯಿಯ ಜೊತೆ ಕಿಚನ್‍ನಲ್ಲಿ ಸಹಾಯಮಾಡುತ್ತಿದ್ದ.  ಆಗ ಅವನ ತಂದೆ ಅದರ ವೀಡಿಯೊ ಚಿತ್ರೀಕರಿಸುತ್ತಿದ್ದರು. ತಂದೆ ಈ ವೀಡಿಯೊವನ್ನು ತನ್ನ ಫೇಸ್‍ಬುಕ್ ಖಾತೆಗೆ ಪೋಸ್ಟ್ ಮಾಡಿದರು.ಅದು ಬಹಳ ವೈರಲ್ ಆಯಿತು.

ಜಗತ್ತಿನ ಪುಟ್ಟ ಶೆಫ್:-

ಈ ವೀಡಿಯೊ ಮೂಲಕ ಜನರಿಗೆ ತನ್ನ ಶೈಲಿಯಲ್ಲಿ ಆಹಾರ ತಯಾರಿ ಕಲಿಸುತ್ತಿದ್ದಾನೆ. ಇದು ದೊಡ್ಡ ಗೃಹಿಣಿಯರಿಗೂ ಸಾಧ್ಯವಿಲ್ಲದ ವಿಷಯವಾಗಿದೆ. ಈ ಚ್ಯಾನೆಲ್ ಬಹಳ ಜನಪ್ರಿಯಗೊಂಡಿತು. ಮತ್ತುಕಮರ್ಶಿಯಲ್ ಮತ್ತು ಜನಪ್ರಿಯತೆ ಹೆಚ್ಚುತ್ತಾ ಹೋಯಿತು.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ, ಸ್ಪೂರ್ತಿ

    ಡಿ-ಬಾಸ್ ಮನವಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ ಅಭಿಮಾನಿಗಳು.

     ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಮನೆ ಮುಂದೆ ದೊಡ್ಡ ಬೋರ್ಡ್ ಹಾಕುವ ಮೂಲಕ ತಮ್ಮ ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಈಗ ದರ್ಶನ್ ಅವರ ಮನವಿಗೆ ಅಭಿಮಾನಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಫೆಬ್ರವರಿ 16ರಂದು ದರ್ಶನ್ ಅವರ ಹುಟ್ಟುಹಬ್ಬವಿದ್ದು, ಡಿ-ಬಾಸ್ ಜನ್ಮದಿನವನ್ನು ಅಭಿಮಾನಿಗಳು ದೊಡ್ಡ ಹಬ್ಬದಂತೆ ಆಚರಿಸುತ್ತಾರೆ. ಆದರೆ ಬ್ಯಾನರ್, ಕೇಕ್, ಹಾರ ತಂದು ಅದ್ಧೂರಿಯಾಗಿ ನನ್ನ ಹುಟ್ಟುಹಬ್ಬ ಆಚರಿಸಬೇಡಿ ಎಂದು ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದರು. ಕಳೆದ ವರ್ಷ ದರ್ಶನ್ ತಮ್ಮ ಹುಟ್ಟುಹಬ್ಬಕ್ಕೆ ಬ್ಯಾನರ್,…

  • ಸುದ್ದಿ

    ಟ್ರಾಫಿಕ್ ಪೊಲೀಸ್ ಹಾಕಿದ ದುಬಾರಿ ದಂಡ ಕೇಳಿ ತನ್ನ ಬೈಕನ್ನೇ ಸುಟ್ಟ ಸವಾರ…!

    ಟ್ರಾಫ್ರಿಕ್ ನಿಯಮ ಉಲ್ಲಂಘಿಸಿ,  ದುಬಾರಿ ದಂಡ ಕಟ್ಟಲು ಸಾಧ್ಯವಾಗದೇ ಗೋಗೆರೆದ, ಮನವಿ ಮಾಡಿದ, ಪೊಲೀಸರಿಂದ ತಪ್ಪಿಸಿಕೊಂಡು ಹೋದ ಘಟನೆಗಳು ವರಿದಿಯಾಗಿದೆ. ಆದರೆ ದಂಡ ಮೊತ್ತ ಕೇಳಿ ತನ್ನ ಬೈಕನ್ನೇ ಸುಟ್ಟ ಘಟನೆ ನಡೆದಿದೆ. ಹೆಲ್ಮೆಟ್ ಹಾಕದೆ, ಸಿಗ್ನಲ್ ನೋಡದೆ, ಒನ್ ವೇ, ಪಾರ್ಕಿಂಗ್ ಗಮನಿಸದೆ, ನಾವು ನಡೆದಿದ್ದೇ ದಾರಿ ಎಂದು ಸವಾರಿ ಮಾಡುತ್ತಿದ್ದ ವಾಹನ ಸವಾರರು ಇದೀಗ ಟ್ರಾಫಿಕ್ ನಿಯಮ ಪಾಲಿಸುವಂತಾಗಿದೆ. ಒಂದೆರಡು ಸಿಗ್ನಲ್ ಜಂಪ್ ಮಾಡಿದರೆ ಸಾಕು ದಂಡ 20,000 ರೂಪಾಯಿ ದಾಟಿರುತ್ತೆ. ಹೀಗೆ ನಿಯಮ…

  • Health

    ಪಪ್ಪಾಯಿ ಹಣ್ಣು ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ…?

    ಪಪ್ಪಾಯಿ ಹಣ್ಣಿನಲ್ಲಿ ಬರೀ ಪೋಷಕಾಂಶಗಳು ಮಾತ್ರವಲ್ಲ, ವ್ಯಾಧಿ ನಿಯಂತ್ರಿಸುವ ಶಕ್ತಿಯು ಅಡಗಿದೆ. ಮುಖ್ಯವಾಗಿ ಇದರಲ್ಲಿರುವ ಜಿಯೋ ಕ್ಯಾಂಟೀನ್ ಎಂಬ ಆಂಟಿ ಆಕ್ಸಿಡೆಂಟ್ ವೃದ್ಧಾಪ್ಯದ ಕಾಯಿಲೆಗಳು ಕಾಡದಂತೆ, ಆಸ್ತಮ ವ್ಯಾಧಿ ತಗುಲದಂತೆ ನೋಡಿಕೊಳ್ಳುತ್ತದೆ. ಅದರ ಜೊತೆಗೆ * ಪಪ್ಪಾಯದಲ್ಲಿನ ಬೀಟಾ ಕೆರೋಟಿನ್ ಕಾರಣದಿಂದ ಹೆಚ್ಚು ಪಪ್ಪಾಯಿ ತಿನ್ನುವವರಲ್ಲಿ ಕ್ಯಾನ್ಸರ್ ರೋಗ ಬರುವುದಿಲ್ಲ. ಪುರುಷರಲ್ಲಿನ ಪ್ರಾಸ್ಟೇಟ್ ಕ್ಯಾನ್ಸರ್ ತೊಂದರೆಯನ್ನು ಪಪ್ಪಾಯಿ ನಿಯಂತ್ರಿಸುತ್ತದೆ. * ಎಲುಬಿನ ಆರೋಗ್ಯಕ್ಕೆ ಅಗತ್ಯದ ವಿಟಮಿನ್ ಕೆ ಕೂಡ ಇದರಲ್ಲಿ ಹೆಚ್ಚಿದೆ. * ಸಕ್ಕರೆ ಕಾಯಿಲೆಯಲ್ಲಿ ಸಕ್ಕರೆ…

  • ರಾಜಕೀಯ

    ಚಾಮರಾಜ ಕ್ಷೇತ್ರದಿಂದ ಈ ಬಾರಿ ಹರೀಶ್ ಗೌಡರು!ಇದುವರೆಗೂ ನಡೆದ ಚುನಾವಣೆಯಲ್ಲಿ ಗೆದ್ದವರು,ಸೋತವರ ವಿವರ ಇಲ್ಲಿದೆ ನೋಡಿ…

    ಇತ್ತೀಚೆಗೆ #CHS ಸಮೀಕ್ಷೆ ಹೊರಬಂದಿದ್ದು ಈ ಸಮೀಕ್ಷೆಯಲ್ಲಿ ಮೈಸೂರಿನ #11_ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವರದಿಯಾಗಿದೆ.

  • ಉಪಯುಕ್ತ ಮಾಹಿತಿ

    ಗೂಗಲ್ ಪ್ಲೇ ಸ್ಟೋರ್ ನಲ್ಲಿ ದುಡ್ಡು ಕೊಟ್ಟು ಖರೀದಿಸಿದ ಆ್ಯಪ್ ಬೇಡವೆನಿಸಿದಾಗ, ಅದಕ್ಕೆ ಪಾವತಿಸಿದ ಮೊತ್ತ ಮರಳಿ ಪಡೆಯುವುದು ಹೇಗೆ..?

    ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ಬಳಕೆದಾರರು ಯಾವುದೇ ಆ್ಯಪ್ ಬೇಕಾದರೂ ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕಿದೆ. ಆದರೆ ಪ್ಲೇ ಸ್ಟೋರ್‌ನಲ್ಲಿ ಲಭ್ಯವಿರುವ ಎಲ್ಲ ಆ್ಯಪ್‌ಗಳು ಉಚಿತವಲ್ಲ. ಕೆಲವೊಂದು ಆ್ಯಪ್‌ಗಳಿಗೆ ನಾವು ಹಣ ಪಾವತಿಸಬೇಕಾಗುತ್ತದೆ. ಕೆಲವೊಂದು ಆ್ಯಪ್‌ಗಳ ಆರಂಭಿಕ ಸೇವೆಗಳು ಉಚಿತವಾಗಿದ್ದರೂ, ಪ್ರೀಮಿಯಂ ಸೇವೆಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವುದು ಅನಿವಾರ್ಯವಾಗುತ್ತದೆ. ಅಂತಹ ಸಂದರ್ಭದಲ್ಲಿ ಯಾವುದಾದರೂ ಆ್ಯಪ್ ಅನ್ನು ಖರೀದಿಸಿದ್ದರೆ ಮತ್ತು ಹಣ ಪಾವತಿಸಿದ್ದರೆ, ಅದನ್ನು ಮರಳಿ ಪಡೆಯುವುದು ಹೇಗೆ ಎಂದು ಇಲ್ಲಿವಿವರಿಸಲಾಗಿದೆ. ಜತೆಗೆ ಕೆಲವೊಂದು ಆ್ಯಪ್‌ಗಳು ಟ್ರಯಲ್‌ ಲಭ್ಯವಿದ್ದರೂ, ಅಚಾನಕ್…

  • ಸುದ್ದಿ

    ಸಿಲಿಕಾನ್ ಸಿಟಿ ಜನರೆ ಹುಷಾರ್ ದಟ್ಟಣೆ ತಟ್ಟಲಿದೆ ಬಿಸಿ ; ರಸ್ತೆಗಿಳಿಯುವ ಮುನ್ನ ಎಚ್ಚರ..ಎಚ್ಚರ…..!

    ಸಿಲಿಕಾನ್ ಸಿಟಿ ಜನರಿಗೆ ಇಂದು ಸಂಚಾರ ದಟ್ಟಣೆ ಬಿಸಿ ತಟ್ಟಲಿದೆ. ನೆರೆ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘಟನೆಗಳು ಮತ್ತು ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇಂದು ಟ್ರಾಫಿಕ್ ಬಿಸಿ ತಟ್ಟಲಿದೆ. ಜೆಡಿಎಸ್ ಕಚೇರಿಯಿಂದ ಫ್ರೀಡಂ ಪಾರ್ಕ್ ವರೆಗೆ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕೂಡಲೇ ನೆರೆ ಪರಿಹಾರ ಹಣ ಬಿಡುಗಡೆಗೆ ಅಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ರೈತ ಮುಖಂಡ ಕೊಡಿಹಳ್ಳಿ ಚಂದ್ರಶೇಖರ ಅವರು ಹೇಳಿದ್ದು, ಇವರ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯು ಸಂಗೊಳ್ಳಿ…