ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮ್ಮ ಕನಸು ಈಡೇರಿಸಿಕೊಳ್ಳಲು ಇಡೀ ಜೀವನವನ್ನೇ ವ್ಯಯಿಸಬೇಕಾಗುತ್ತದೆ. ಮತ್ತು ಕೆಲವರಿಗೆ ತಮ್ಮ ಟ್ಯಾಲೆಂಟ್ನಲ್ಲಿತಮ್ಮೆಲ್ಲ ಕನಸ್ಸು ಬಹುಬೇಗನೆ ಈಡೇರಿ ಬಿಡುತ್ತದೆ. ಯಾವುದೇ ವ್ಯಕ್ತಿಯಲ್ಲಿ ಟ್ಯಾಲೆಂಟ್ ಇದ್ದರೆ ಅಂತಹವರನ್ನು ಯಾರಿಂದಲೂ ತಡೆಹಿಡಿಯಲು ಸಾಧ್ಯವಿಲ್ಲ. ಆರುವರ್ಷದ ಈ ಮಗು ಕೂಡಾ ಇದ್ದಾನೆ. ವಯಸ್ಸಿನಲ್ಲಿ ಕೇವಲ ಆರುವರ್ಷ ಮಾತ್ರ ಆತನಿಗೆ ಆಗಿದೆ. ಅಷ್ಟರಲ್ಲಿಯೇ ಅವನು ಬಹಳಷ್ಟು ಸಂಪಾದಿಸಿದ್ದಾನೆ.
ಈ ಮಗುವಿನ ಹೆಸರು ನಿಹಾಲ್ ರಾಜ್. ಕೊಚ್ಚಿಯಲ್ಲಿ ಅವನ ಮನೆಯಿದೆ. ನಿಹಾಲ್ ಮೊದಲು ತನ್ನ ತಾಯಿಯ ಜೊತೆ ಕಿಚನ್ನಲ್ಲಿ ಸಹಾಯಮಾಡುತ್ತಿದ್ದ. ಆಗ ಅವನ ತಂದೆ ಅದರ ವೀಡಿಯೊ ಚಿತ್ರೀಕರಿಸುತ್ತಿದ್ದರು. ತಂದೆ ಈ ವೀಡಿಯೊವನ್ನು ತನ್ನ ಫೇಸ್ಬುಕ್ ಖಾತೆಗೆ ಪೋಸ್ಟ್ ಮಾಡಿದರು.ಅದು ಬಹಳ ವೈರಲ್ ಆಯಿತು.
ಈ ವೀಡಿಯೊ ಮೂಲಕ ಜನರಿಗೆ ತನ್ನ ಶೈಲಿಯಲ್ಲಿ ಆಹಾರ ತಯಾರಿ ಕಲಿಸುತ್ತಿದ್ದಾನೆ. ಇದು ದೊಡ್ಡ ಗೃಹಿಣಿಯರಿಗೂ ಸಾಧ್ಯವಿಲ್ಲದ ವಿಷಯವಾಗಿದೆ. ಈ ಚ್ಯಾನೆಲ್ ಬಹಳ ಜನಪ್ರಿಯಗೊಂಡಿತು. ಮತ್ತುಕಮರ್ಶಿಯಲ್ ಮತ್ತು ಜನಪ್ರಿಯತೆ ಹೆಚ್ಚುತ್ತಾ ಹೋಯಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸತಾಗಿ ಮಾರುಕಟ್ಟೆಗೆ ಬರುವ ಎಲ್ಲ ಮಾದರಿಯ ಕಾರುಗಳಲ್ಲೂ ಏರ್ಬ್ಯಾಗ್, ಸೀಟ್ಬೆಲ್ಟ್ ರಿಮೈಂಡರ್, ಕಾರು 80 ಕಿ.ಮೀ. ವೇಗದ ಮಿತಿ ದಾಟಿದರೆ ಅಲರಾಂ ವ್ಯವಸ್ಥೆ ಕಡ್ಡಾಯ. ರಿವರ್ಸ್ ಪಾರ್ಕಿಂಗ್, ಸೆಂಟ್ರಲ್ ಲಾಕಿಂಗ್ ಸಿಸ್ಟಮ್ ಕೂಡ ಇರಲೇಬೇಕು.
ದೇವರ ಮೇಲಿನ ನಂಬಿಕೆಯಿಂದ ಒಂದಷ್ಟು ಲಾಭಗಳು ಇರುವುದು ನಿಜ.
ಸ್ಮಾರ್ಟ್ಫೋನ್ಸ್ ಇಂದು ನಮ್ಮ ಜೀವನವನ್ನು ಯಾವುದೋ ಒಂದು ವಿಧದಲ್ಲಿ ಪ್ರಭಾವಿಸುತ್ತಿದೆ ಎಂದು ಎಲ್ಲರಿಗೂ ಗೊತ್ತಿರುವುದೇ. ಅಂಗೈಯಲ್ಲಿ ಜಗತ್ತನ್ನು ತೋರಿಸುವ ಹೈಸ್ಪೀಡ್ ಇಂಟರ್ನೆಟ್, ಸಾಮಾಜಿಕ ನೆಟ್ವರ್ಕಿಂಗ್, ಮ್ಯಾಪ್ಸ್, ಗೇಮ್ಸ್, ಎಂಟರ್ ಟೇನ್ಮೆಂಟ್…. ಹೀಗೆ ಸಾಕಷ್ಟು ರೀತಿಯಲ್ಲಿ ಸ್ಮಾರ್ಟ್ಫೋನ್ಸ್ನ್ನು ನಾವು ಬಳಸುತ್ತಿದ್ದೇವೆ. ಅತ್ಯಂತ ಕಡಿಮೆ ಬೆಲೆಗೆ ಇವು ಈಗ ನಮಗೆ ಲಭ್ಯವಾಗುತ್ತಿವೆ
ಝೆಜಿಯಾಂಗ್ ಗ್ರಾಮದ ನಿವಾಸಿ ಜೆಂಗ್, 2005ರಲ್ಲಿ ತನ್ನ ಪತ್ನಿಯನ್ನೇ ಕೊಲೆ ಮಾಡಿ ಊರು ಬಿಟ್ಟಿದ್ದ. 76 ಡಾಲರ್ ಬಾಡಿಗೆ ಹಣಕ್ಕೆ ಸಂಬಂಧಿಸಿದ ಜಟಾಪಟಿ ಕೊಲೆಯಲ್ಲಿ ಅಂತ್ಯವಾಗಿತ್ತು. ಬೇರೆ ಊರಿಗೆ ತೆರಳಿದ ಜೆಂಗ್ ಮೂಗನಂತೆ ನಟಿಸಿ, ಕಟ್ಟಡ ಕಾರ್ಮಿಕನಾಗಿ ಕೆಲಸಕ್ಕೆ ಸೇರಿಕೊಂಡಿದ್ದ.
ಬ್ಯಾಂಕ್ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬ್ಯಾಂಕ್ ಗಳಲ್ಲಿ ಖಾತೆ ಹೊಂದಿರುವ ಗ್ರಾಹಕರು ಬದಲಾವಣೆಯಗಿರುವ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕಾಗಿದ್ದು, ಆಗಸ್ಟ್ 1ರಿಂದ ಹಲವಾರು ನಿಯಮಗಳು ಬದಲಾವಣೆಯಾಗಲಿವೆ. ಬ್ಯಾಂಕ್ನಲ್ಲಿ ಆರ್ಟಿಜಿಎಸ್ ಮತ್ತು ಎನ್ಇಎಫ್ಟಿ ಮೂಲಕ ಹಣ ವರ್ಗಾವಣೆ ಮಾಡುವವರಿಗೆ ಇದು ಸಿಹಿಸುದ್ದಿ. ದೇಶವನ್ನು ನಗದುರಹಿತ ಆರ್ಥಿಕತೆಯನ್ನಾಗಿಸುವ ಗುರಿಯೊಂದಿಗೆ ಹಣ ವರ್ಗಾವಣೆ ಶುಲ್ಕವನ್ನು ಹಿಂಪಡೆಯಲು ಆರ್ಬಿಐ ನಿರ್ಧರಿಸಿದ ಬೆನ್ನಲ್ಲೇ, ಎಸ್ಬಿಐ ಜು.1ರಿಂದ ಅನ್ವಯವಾಗುವಂತೆ ಎನ್ಇಎಫ್ಟಿ ಮತ್ತು ಆರ್ಟಿಜಿಎಸ್ ಹಣ ವರ್ಗಾವಣೆ ಶುಲ್ಕವನ್ನು ರದ್ದುಗೊಳಿಸಿದೆ.ಬ್ಯಾಂಕ್ನಲ್ಲಿ ಆರ್ಟಿಜಿಎಸ್ ಮತ್ತು ಎನ್ಇಎಫ್ಟಿ ಮೂಲಕ…
ಹುಡುಗಿ ತುಂಬಾ ಕುಳ್ಳಿ ಅನ್ನುವ ಮಾತುಗಳನ್ನ ನಾವು ಪ್ರತಿದಿನ ಕೇಳುತ್ತಲೇ ಇರುತ್ತೇವೆ, ಹುಡುಗಿ ಕುಳ್ಳಗಿರುವುದು ಅವರ ವೀಕ್ನೆಸ್ಸ್ ಅಲ್ಲ ಅವರ ಪ್ಲಸ್ ಪಾಯಿಂಟ್ ಅನ್ನುವುದು ಇನ್ನು ಕೆಲವರಿಗೆ ತಿಳಿದಿಲ್ಲ. ಇನ್ನು ಹೆಚ್ಚಿನ ಹುಡುಗರು ಹುಡುಗಿ ಕುಳ್ಳಿ ಅನ್ನುವ ಕಾರಣಕ್ಕೆ ಅವರನ್ನ ಮದುವೆ ಮಾಡಿಕೊಳ್ಳಲು ನಿರಾಕರಣೆ ಮಾಡುತ್ತಾರೆ, ಆದರೆ ಅದೂ ದೊಡ್ಡ ತಪ್ಪು ಸ್ನೇಹಿತರೆ. ಇನ್ನು ಉದ್ದ ಇರುವ ಹುಡುಗಿಯರಿಗಿಂತ ಕುಳ್ಳಗಿರುವ ಹುಡುಗಿಯರ ತುಂಬಾ ವಾಸಿ ಅನ್ನುವುದು ಪರಿಣಿತರ ಅಭಿಪ್ರಾಯವಾಗಿದೆ. ಇನ್ನು ಕುಳ್ಳಗಿರುವ ಹುಡುಗಿಯರ ವಯಸ್ಸನ್ನ ಅಂದಾಜು ಮಾಡುವುದು…