News

ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ಸ್ಪೂರ್ತಿ

ಈ ಪುಟ್ಟ ಬಾಲಕ ಮನೆಯಲ್ಲೇ ಕೂತು ಸಂಪಾದಿಸುತ್ತಾನೆ ಲಕ್ಷ ಲಕ್ಷ.!ಅಷ್ಟಕ್ಕೂ ಇವನು ಮಾಡುವ ಕೆಲಸ ಏನ್ ಗೊತ್ತಾ.?ಇದನ್ನು ಓದಿ ಶೇರ್ ಮಾಡಿ…

211

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ತಮ್ಮ ಕನಸು ಈಡೇರಿಸಿಕೊಳ್ಳಲು  ಇಡೀ ಜೀವನವನ್ನೇ ವ್ಯಯಿಸಬೇಕಾಗುತ್ತದೆ. ಮತ್ತು ಕೆಲವರಿಗೆ ತಮ್ಮ ಟ್ಯಾಲೆಂಟ್‍ನಲ್ಲಿತಮ್ಮೆಲ್ಲ ಕನಸ್ಸು ಬಹುಬೇಗನೆ ಈಡೇರಿ ಬಿಡುತ್ತದೆ. ಯಾವುದೇ ವ್ಯಕ್ತಿಯಲ್ಲಿ ಟ್ಯಾಲೆಂಟ್ ಇದ್ದರೆ ಅಂತಹವರನ್ನು ಯಾರಿಂದಲೂ ತಡೆಹಿಡಿಯಲು ಸಾಧ್ಯವಿಲ್ಲ. ಆರುವರ್ಷದ ಈ ಮಗು ಕೂಡಾ ಇದ್ದಾನೆ. ವಯಸ್ಸಿನಲ್ಲಿ ಕೇವಲ ಆರುವರ್ಷ ಮಾತ್ರ ಆತನಿಗೆ ಆಗಿದೆ.  ಅಷ್ಟರಲ್ಲಿಯೇ ಅವನು ಬಹಳಷ್ಟು ಸಂಪಾದಿಸಿದ್ದಾನೆ.

ವೀಡಿಯೊ ಮಾಡಿ ಸ್ಟಾರ್ ಆದ:-

ಈ ಮಗುವಿನ ಹೆಸರು ನಿಹಾಲ್ ರಾಜ್. ಕೊಚ್ಚಿಯಲ್ಲಿ ಅವನ ಮನೆಯಿದೆ. ನಿಹಾಲ್  ಮೊದಲು ತನ್ನ ತಾಯಿಯ ಜೊತೆ ಕಿಚನ್‍ನಲ್ಲಿ ಸಹಾಯಮಾಡುತ್ತಿದ್ದ.  ಆಗ ಅವನ ತಂದೆ ಅದರ ವೀಡಿಯೊ ಚಿತ್ರೀಕರಿಸುತ್ತಿದ್ದರು. ತಂದೆ ಈ ವೀಡಿಯೊವನ್ನು ತನ್ನ ಫೇಸ್‍ಬುಕ್ ಖಾತೆಗೆ ಪೋಸ್ಟ್ ಮಾಡಿದರು.ಅದು ಬಹಳ ವೈರಲ್ ಆಯಿತು.

ಜಗತ್ತಿನ ಪುಟ್ಟ ಶೆಫ್:-

ಈ ವೀಡಿಯೊ ಮೂಲಕ ಜನರಿಗೆ ತನ್ನ ಶೈಲಿಯಲ್ಲಿ ಆಹಾರ ತಯಾರಿ ಕಲಿಸುತ್ತಿದ್ದಾನೆ. ಇದು ದೊಡ್ಡ ಗೃಹಿಣಿಯರಿಗೂ ಸಾಧ್ಯವಿಲ್ಲದ ವಿಷಯವಾಗಿದೆ. ಈ ಚ್ಯಾನೆಲ್ ಬಹಳ ಜನಪ್ರಿಯಗೊಂಡಿತು. ಮತ್ತುಕಮರ್ಶಿಯಲ್ ಮತ್ತು ಜನಪ್ರಿಯತೆ ಹೆಚ್ಚುತ್ತಾ ಹೋಯಿತು.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಗಂಡನಂತೆ ಬಟ್ಟೆ ಧರಿಸಿ ಟ್ರೋಲ್ ಆದ ದೀಪಿಕಾ ಪಡುಕೋಣೆ…..

    ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ತಮ್ಮ ಪತಿ, ನಟ ರಣ್‍ವೀರ್ ಸಿಂಗ್‍ರಂತೆ ಉಡುಪು ಧರಿಸಿ ಟ್ರೋಲ್ ಆಗುತ್ತಿದ್ದಾರೆ.ದೀಪಿಕಾ ಪಡುಕೋಣೆ ತನ್ನ ಪತಿ ರಣ್‍ವೀರ್ ಸಿಂಗ್‍ರನ್ನು ಭೇಟಿ ಆಗಲು ಲಂಡನ್‍ಗೆ ಹೋಗುತ್ತಿದ್ದರು. ಈ ವೇಳೆ ಅವರು ವಿಮಾನ ನಿಲ್ದಾಣದಲ್ಲಿ ವಿಭಿನ್ನ ಗೆಟಪ್‍ನಲ್ಲಿ ಮಿಂಚಿದ್ದಾರೆ. ದೀಪಿಕಾ ಅವರ ಈ ಲುಕ್ ನೋಡಿ ಅಭಿಮಾನಿಗಳು ಒಂದು ಕ್ಷಣ ದಂಗಾಗಿ ಹೋಗಿದ್ದಾರೆ. ವಿಮಾನ ನಿಲ್ದಾಣಕ್ಕೆ ದೀಪಿಕಾ ಬಿಳಿ ಬಣ್ಣದ ಟೀ-ಶರ್ಟ್ ಧರಿಸಿ ಅದಕ್ಕೆ ನಿಯಾನ್ ಪ್ಯಾಂಟ್ ಹಾಗೂ ಲಾಂಗ್ ಜಾಕೆಟ್ ಧರಿಸಿದ್ದರು….

  • ಕಾನೂನು

    ಪೋಕ್ಸೊ ಕಾಯಿದೆ ಅಡಿ 4 ಆರೋಪಿಗೆ ಜೀವಿತಾವಧಿವರೆಗೂ ಸಜೆ

    ಕೋಲಾರ ಜಿಲ್ಲೆಯ ಕಾಮಸಮುದ್ರಂ ಪೊಲೀಸ್ ಠಾಣೆ, ಬಂಗಾರಪೇಟೆ ತಾಲ್ಲೂಕು, ಕೆ.ಜಿ.ಎಫ್. ಉಪ-ವಿಭಾಗದ ಸರಹದ್ದಿನ ಬಂಗಾರಪೇಟೆ ತಾಲ್ಲೂಕು, ಹೊಸಕೋಟೆ ಗ್ರಾಮದ ವಾಸಿ ಆನಂದ್ ಬಿನ್ ಮುನಿವೆಂಕಟಪ್ಪ ಮತ್ತು ಕೆ.ಜಿ.ಎಫ್. ತಾಲ್ಲೂಕು, ಕ್ಯಾಸಂಬಳ್ಳಿ ಹೋಬಳಿ, ತಿಮ್ಮಾಪುರ ಗ್ರಾಮದ ವಾಸಿ ಕಾಂತ್‌ರಾಜ್ ಬಿನ್ ವೆಂಕಟೇಶಪ್ಪ ಮತ್ತು ಎ.ಕೆ. ಕಾಲೋನಿ, ಕಾಮಸಮದ್ರಂ, ಬಂಗಾರಪೇಟೆ ತಾಲ್ಲೂಕಿನ ವಾಸಿ ಪ್ರವೀಣ್ ಕೆ. ಬಿನ್ ಕೋದಂಡಪ್ಪ, ಮತ್ತು ಬೆಂಗನೂರು ಗ್ರಾಮ, ಬಂಗಾರಪೇಟೆ ತಾಲ್ಲೂಕಿನ ವಾಸಿ ವೇಣು ಬಿನ್ ಗೋವಿಂದಪ್ಪರವರುಗಳು ದಿನಾಂಕ 18-02-2022 ರಂದು ಆಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು…

  • ಸುದ್ದಿ

    ಆಪರೇಷನ್ ಕಮಲ ಠುಸ್..? ಉಲ್ಟಾ ಹೊಡೆದ ರಾಜೀನಾಮೆ ಅಸ್ತ್ರ…!

    ರಾಜಕೀಯ ಬಿಕ್ಕಟ್ಟಿಗೆ ಮತ್ತೊಂದು ತಿರುವು ಸಿಕ್ಕಿದ್ದು, ಐವರು ಶಾಸಕರ ರಾಜೀನಾಮೆ ಮಾತ್ರ ಸ್ವೀಕೃತಗೊಂಡಿದೆ. ಉಳಿದ 8 ಮಂದಿ ಶಾಸಕರ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಇದರಿಂದ ಮೈತ್ರಿ ಸರ್ಕಾರಕ್ಕೆ ಉಸಿರಾಡಲು ಅವಕಾಶ ಸಿಕ್ಕಿದಂತಾಗಿದೆ. ಸರ್ಕಾರ ರಕ್ಷಿಸಲು ದೋಸ್ತಿ ನಾಯಕರಿಗೆ ಎರಡು, ಮೂರು ದಿನಗಳ ಕಾಲ ಅವಕಾಶ ಸಿಕ್ಕಿದೆ. ಯಾರ ರಾಜೀನಾಮೆ ಸ್ವೀಕೃತ..? ರಾಮಲಿಂಗಾ ರೆಡ್ಡಿ ಆನಂದ್‌ ಸಿಂಗ್‌ ಪ್ರತಾಪಗೌಡ ಪಾಟೀಲ್‌ ಗೋಪಾಲಯ್ಯ ನಾರಾಯಣ ಗೌಡ ಕಾಂಗ್ರೆಸ್‌ನ ರಾಮಲಿಂಗಾ ರೆಡ್ಡಿ, ಆನಂದ್‌ ಸಿಂಗ್‌, ಪ್ರತಾಪಗೌಡ ಪಾಟೀಲ್‌ ಅವರು…

  • ಸುದ್ದಿ

    ನಟ ಯಶ್ ಕುಟುಂಬದ ವಿರುದ್ಧ ದೂರು ದಾಕಲೆ…ಕಾರಣ?

    ನಟ ರಾಕಿಂಗ್ ಸ್ಟಾರ್ ಯಶ್ 9 ವರ್ಷಗಳಿಂದ ಇದ್ದ ಬಾಡಿಗೆ ಮನೆಯನ್ನು ಖಾಲಿ ಮಾಡುವ ಸಂದರ್ಭದಲ್ಲಿ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಮೋಡ್, ಲೈಟಿಂಗ್ಸ್ ವೈರಿಂಗ್, ಡೋರ್ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂದು ಹೇಳಲಾಗಿದ್ದು, ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ಮನೆ ಮಾಲೀಕರು ಮುಂದಾಗಿದ್ದಾರೆ. ಬಾಡಿಗೆ ಮನೆ ಡ್ಯಾಮೇಜ್ ವಿಚಾರಕ್ಕೆ ಸಂಬಂಧಿಸಿದಂತೆ ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಗಿರಿನಗರ ಪೊಲೀಸ್…

  • ರಾಜಕೀಯ, ಸುದ್ದಿ

    ಪ್ರಧಾನಿ ಮೋದಿ ಕುರಿತು, ನಿಮ್ಗೆ ಸೌಟ್‍ನಿಂದ ಹೊಡಿಬೇಕಾ?ಗ್ಯಾಸ್‍ನಿಂದ ಹೊಡಿಬೇಕಾ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ..!

    ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಯನ್ನು ಖಂಡಿಸುವ ಬರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರ ಪರ ಪ್ರಚಾರದ ವೇಳೆ ಮಾತನಾಡಿದ ಎಚ್.ವಿಶ್ವನಾಥ್ ಅವರು, ಮೋದಿಯವರೇ ನಿಮಗೆ ಸೌಟ್‍ನಿಂದ ಹೊಡಿಬೇಕಾ? ಅಥವಾ ಗ್ಯಾಸ್‍ನಿಂದ ಹೊಡಿಬೇಕಾ? ಐದು ವರ್ಷಗಳಲ್ಲಿ ಏನು ಮಾಡಿದ್ದೀರಿ? ಗ್ಯಾಸ್ ಬೆಲೆ ಏರಿಕೆಯಾಯಿತು. ಕೇಂದ್ರ ಸರ್ಕಾರದ ಯೋಜನೆಗಳು ಸರಿಯಾಗಿ ಜನರಿಗೆ ತಲುಪಿಲ್ಲ ಎಂದು ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ಅವರ…