ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮ್ಮ ಕನಸು ಈಡೇರಿಸಿಕೊಳ್ಳಲು ಇಡೀ ಜೀವನವನ್ನೇ ವ್ಯಯಿಸಬೇಕಾಗುತ್ತದೆ. ಮತ್ತು ಕೆಲವರಿಗೆ ತಮ್ಮ ಟ್ಯಾಲೆಂಟ್ನಲ್ಲಿತಮ್ಮೆಲ್ಲ ಕನಸ್ಸು ಬಹುಬೇಗನೆ ಈಡೇರಿ ಬಿಡುತ್ತದೆ. ಯಾವುದೇ ವ್ಯಕ್ತಿಯಲ್ಲಿ ಟ್ಯಾಲೆಂಟ್ ಇದ್ದರೆ ಅಂತಹವರನ್ನು ಯಾರಿಂದಲೂ ತಡೆಹಿಡಿಯಲು ಸಾಧ್ಯವಿಲ್ಲ. ಆರುವರ್ಷದ ಈ ಮಗು ಕೂಡಾ ಇದ್ದಾನೆ. ವಯಸ್ಸಿನಲ್ಲಿ ಕೇವಲ ಆರುವರ್ಷ ಮಾತ್ರ ಆತನಿಗೆ ಆಗಿದೆ. ಅಷ್ಟರಲ್ಲಿಯೇ ಅವನು ಬಹಳಷ್ಟು ಸಂಪಾದಿಸಿದ್ದಾನೆ.

ಈ ಮಗುವಿನ ಹೆಸರು ನಿಹಾಲ್ ರಾಜ್. ಕೊಚ್ಚಿಯಲ್ಲಿ ಅವನ ಮನೆಯಿದೆ. ನಿಹಾಲ್ ಮೊದಲು ತನ್ನ ತಾಯಿಯ ಜೊತೆ ಕಿಚನ್ನಲ್ಲಿ ಸಹಾಯಮಾಡುತ್ತಿದ್ದ. ಆಗ ಅವನ ತಂದೆ ಅದರ ವೀಡಿಯೊ ಚಿತ್ರೀಕರಿಸುತ್ತಿದ್ದರು. ತಂದೆ ಈ ವೀಡಿಯೊವನ್ನು ತನ್ನ ಫೇಸ್ಬುಕ್ ಖಾತೆಗೆ ಪೋಸ್ಟ್ ಮಾಡಿದರು.ಅದು ಬಹಳ ವೈರಲ್ ಆಯಿತು.

ಈ ವೀಡಿಯೊ ಮೂಲಕ ಜನರಿಗೆ ತನ್ನ ಶೈಲಿಯಲ್ಲಿ ಆಹಾರ ತಯಾರಿ ಕಲಿಸುತ್ತಿದ್ದಾನೆ. ಇದು ದೊಡ್ಡ ಗೃಹಿಣಿಯರಿಗೂ ಸಾಧ್ಯವಿಲ್ಲದ ವಿಷಯವಾಗಿದೆ. ಈ ಚ್ಯಾನೆಲ್ ಬಹಳ ಜನಪ್ರಿಯಗೊಂಡಿತು. ಮತ್ತುಕಮರ್ಶಿಯಲ್ ಮತ್ತು ಜನಪ್ರಿಯತೆ ಹೆಚ್ಚುತ್ತಾ ಹೋಯಿತು.


ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ-ಚೀನಾ ಗಡಿ ವಿವಾದದಲ್ಲಿ 20 ಜನ ಭಾರತೀಯ ಸೈನಿಕರು ಹುತಾತ್ಮರಾಗಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಜಿಲ್ಲೆ ರೋಣ ಪಟ್ಟಣದ ಯುವಕನೊರ್ವ ಭಾರತೀಯ ಸೈನಿಕರ ಬಗ್ಗೆ ಅಶ್ಲೀಲ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಪಟ್ಟಣದ ಬಸವರಾಜ ಗೋಮಾಡಿ, ಬಸವರಾಜ್ ಯಶ್ ಎಂಬ ಹೆಸರಿನಿಂದ ಪೋಸ್ಟ್ ಹರಿಬಿಟ್ಟಿದ್ದಾನೆ. ಕರ್ನಾಟಕದ ಅದರಲ್ಲೂ ಶಾಂತಿನಾಡು ಗದಗ ಜಿಲ್ಲೆಯ ಯುವಕ ಚೀನಾ ಸೈನಿಕರಿಗೆ ಸಪೋರ್ಟ್ ಮಾಡಿದ ಪೋಸ್ಟ್ ಎಲ್ಲೆಡೆ ಹರಿದಾಡುತ್ತಿದೆ. ‘ಹೆಚ್ಚೆಚ್ಚು ಭಾರತೀಯ ಸೈನಿಕರನ್ನು ಚೀನಾದವರು ಕೊಲ್ಲಲಿ ಈ ದರಿದ್ರ…
ಪ್ರೇಮಿಗಳ ದಿನ ಹತ್ತಿರ ಬರ್ತಿದೆ. ಪ್ರೀತಿಯಲ್ಲಿ ಬಿದ್ದವರು ಪ್ರೇಮಿಗಳ ದಿನ ಆಚರಣೆಗೆ ತಯಾರಿ ನಡೆಸುತ್ತಿದ್ದರೆ ಇನ್ನು ಕೆಲವರು ಪ್ರೇಮ ಪರೀಕ್ಷೆಗೆ ಸಿದ್ಧವಾಗ್ತಿದ್ದಾರೆ. ತಮ್ಮ ಹೃದಯ ಕದ್ದವರ ಮುಂದೆ ಪ್ರೇಮ ನಿವೇದನೆ ಮಾಡಿಕೊಳ್ಳುವ ತವಕದಲ್ಲಿದ್ದಾರೆ. ನಿಜವಾದ ಪ್ರೀತಿ ಸಿಗಬೇಕೆಂದ್ರೆ ಅದೃಷ್ಟ ಕೂಡ ಚೆನ್ನಾಗಿರಬೇಕು. ಈ ಬಾರಿ ಫೆಬ್ರವರಿ 14ರಂದು ಮೂರು ರಾಶಿಯವರ ಅದೃಷ್ಟ ಬದಲಾಗಲಿದೆ. ಅವ್ರಿಗೆ ನಿಜವಾದ ಪ್ರೀತಿ ಸಿಗಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿ ಪ್ರೇಮಿಗಳ ದಿನ ವೃಷಭ ರಾಶಿಯವರಿಗೆ ಖುಷಿ ತರಲಿದೆಯಂತೆ. ವೃಷಭ ರಾಶಿಯವರು…
ಸಾಲಗಳಿಗೆ ವಿಧಿಸುವ ಬಡ್ಡಿ ದರವನ್ನು ನಿಗದಿಪಡಿಸಲು ವಾಣಿಜ್ಯ ಬ್ಯಾಂಕ್ ಗಳು ಏಪ್ರಿಲ್ 1 ರಿಂದ ಹೊಸ ವಿಧಾನ ಅಳವಡಿಸಿಕೊಂಡಿವೆ. ಭಾರತೀಯ ರಿಸರ್ವ್ ಬ್ಯಾಂಕ್ ಅಲ್ಪಾವಧಿ ಬಡ್ಡಿ ದರಗಳನ್ನು ಕಡಿತ ಮಾಡಿದ ಸಂದರ್ಭದಲ್ಲಿ ಬ್ಯಾಂಕ್ ಗಳು ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುತ್ತಿರಲಿಲ್ಲ. ಈ ಕಾರಣದಿಂದ ಆರ್.ಬಿ.ಐ. ಸೂಚನೆಯಂತೆ ಏಪ್ರಿಲ್ 1, 2016 ರಿಂದ ಎಂ.ಸಿ.ಎಲ್.ಆರ್. ವ್ಯವಸ್ಥೆ ಜಾರಿಗೆ ತರಲಾಗಿದೆ. ಇದರ ಆಧಾರದ ಮೇಲೆ ಬದಲಾಗುವ ಬಡ್ಡಿದರದ ಸಾಲಗಳನ್ನು ನಿಧಿಗಳ ಮೇಲಿನ ಹೆಚ್ಚುವರಿ ವೆಚ್ಚವನ್ನಾಧರಿಸಿದ ಬಡ್ಡಿದರಕ್ಕೆ(MCLR) ಜೋಡಿಸಲಾಗುತ್ತದೆ. ಮೂಲ ದರ ಆಧರಿಸಿ…
ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದೊಡ್ಡ ಐಟಿ ದಾಳಿಗೆ ಸ್ಯಾಂಡಲ್ವುಡ್ ಗುರಿಯಾಗಿದೆ. ಹೌದು ಕನ್ನಡದ ಸ್ಟಾರ್ ನಟರು, ಹಾಗೂ ನಿರ್ಮಾಪಕರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು 24 ಗಂಟೆಗಳಿಂದ ಅಧಿಕಾರಿಗಳು ಆಸ್ತಿ ಪಾಸ್ತಿ ಕುರಿತಂತೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ನಿನ್ನೆ ಬೆಳಗ್ಗೆ ಬೆಂಗಳೂರಿನ ಸುಮಾರು 25 ಕಡೆ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದರು. ಕೆಜಿಎಫ್ ಸಿನಿಮಾ ನಿರ್ಮಾಪಕ ವಿಜಯ್ ಕಿರಂಗದೂರು, ದಿ ವಿಲನ್ ನಿರ್ಮಾಪಕ ಸಿ.ಆರ್ ಮನೋಹರ್ ಹಾಗೂ ರಾಕ್ ಲೈನ್ ವೆಂಕಟೇಶ್, ಮತ್ತು…
ವಿದ್ಯುತ್ ಉತ್ಪಾದನೆಗೆ ಹಲವು ಆಯ್ಕೆಗಳಿವೆ. ನೀರು, ಗಾಳಿ, ಬೆಳಕು ಹೀಗೆ ವಿವಿಧ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ವಿದ್ಯುತ್ ಗಳಿಸಲು ಜನರು ವಿವಿಧ ಆಯ್ಕೆಗಳನ್ನು ಸಂಶೋಧಿಸುತ್ತಿದ್ದಾರೆ.
ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್ ಆಗಿದೆ.