ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನಾ ಹ್ಯಾಂಡ್ಸೆಟ್ ತಯಾರಿಕಾ ಕಂಪನಿ ಒಪೋ ತನ್ನ ಹೊಸ ಸ್ಮಾರ್ಟ್ಫೋನ್ ಗೆ ಭರ್ಜರಿ ಆಫರ್ ನೀಡ್ತಿದೆ. ಕಂಪನಿ ಇದಕ್ಕಾಗಿ ತನ್ನ ಪಾಲುದಾರ ಕಂಪನಿ ರಿಲಾಯನ್ಸ್ ಜಿಯೋ ಜೊತೆ ಕೈಜೋಡಿಸಿದೆ.
ಈ ಸ್ಕೀಮ್ ಪ್ರಕಾರ ಒಪ್ಪೋ ಹೊಸ ಸ್ಮಾರ್ಟ್ಫೋನ್ ಖರೀದಿ ಮಾಡುವ ಹಾಗೂ 399 ರೂಪಾಯಿಗಿಂತ ಹೆಚ್ಚು ರಿಚಾರ್ಜ್ ಮಾಡುವ ಗ್ರಾಹಕರಿಗೆ ಜಿಯೋದಿಂದ 100 ಜಿಬಿ 4ಜಿ ಡೇಟಾ ಸಿಗಲಿದೆ. ಅಂದ್ರೆ ಪ್ಲಾನ್ ಜೊತೆ ಸಿಗುವ ಡಾಟಾ ಜೊತೆ ಪ್ರತ್ಯೇಕವಾಗಿ 100 ಜಿಬಿ ಡೇಟಾ ಸಿಗಲಿದೆ.
ಒಪ್ಪೋ ಭಾರತದ ನಿರ್ದೇಶಕ ವಿಲ್ ಯಾಂಗ್ ಈ ವಿಷ್ಯವನ್ನು ತಿಳಿಸಿದ್ದಾರೆ. ಜಿಯೋ ಜೊತೆ ಶುರುವಾಗಿರುವ ಈ ಹೊಸ ಸ್ಕೀಮ್ ಒಪ್ಪೋ 4ಜಿ ಫೋನ್ ಖರೀದಿ ಮಾಡಿದ ಗ್ರಾಹಕರಿಗೆ ಮಾತ್ರ ಲಭ್ಯವಾಗಲಿದೆ ಎಂದವರು ತಿಳಿಸಿದ್ದಾರೆ.
ಸದ್ಯ ಒಪ್ಪೋ ಭಾರತದಲ್ಲಿ Oppo F3 Plus ಬಿಡುಗಡೆ ಮಾಡಿದೆ. ಇದು 6 ಜಿಬಿ RAM ಜೊತೆ ಲಭ್ಯವಿದೆ. ಈ ಸ್ಮಾರ್ಟ್ಫೋನ್ ಬೆಲೆ 22,990 ರೂಪಾಯಿ.
ಈ ಫೋನನ್ನು ಗ್ರಾಹಕರು ನವೆಂಬರ್ 16ರ ನಂತ್ರ ಖರೀದಿ ಮಾಡಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಫೋಷಣೆ ಮಾಡಲಾಗಿದೆ. ಮನೆ, ಕಟ್ಟಡಗಳು ನೋಡನೋಡುತ್ತಿದ್ದಂತೆ ನೆಲಕ್ಕುರುಳುತ್ತಿವೆ. ರಸ್ತೆಗಳು ಬಿರುಕು ಬಿಡುತ್ತಿದ್ದು, ಗುಡ್ಡಗಳು ಹೊರಳಿ ಬೀಳುತ್ತಿವೆ. ಕಣ್ಣ ಮುಂದೆಯೇ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವವರ ಕಣ್ಣೀರು, ಗೋಳಾಟ ಕೇಳಿದರೆ ಹೊಟ್ಟೆ ಉರಿಯುತ್ತದೆ. ಪ್ರವಾಹದ ಎದುರು ಈಜಲಾಗದು,…
ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಕ್ಷೇತ್ರದಲ್ಲೇ ಬಾಲ್ಯವಿವಾಹ ನಡೆದಿದ್ದು, ಈ ಬಾಲ್ಯ ವಿವಾಹದ ವರದಿ ಮಾಡಲು ತೆರಳಿದ್ದ ಮಾಧ್ಯಮದವರ ಮೇಲೆ ಹಲ್ಲೆ ಯತ್ನವೂ ನಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಸ್ವಕ್ಷೇತ್ರ ಚಾಮರಾಜನಗರದ ಕಲ್ಯಾಣ ಮಂಟಪವೊಂದರಲ್ಲಿ ಬಾಲ್ಯ ವಿವಾಹ ನಡೆದಿದೆ. ಸಚಿವರ ಸಮುದಾಯಕ್ಕೆ ಸೇರಿದ 16 ವರ್ಷದ ಬಾಲಕಿಗೆ 24 ವರ್ಷದ ಯುವಕನೊಂದಿಗೆ ವಿವಾಹ ನೆರವೇರಿದೆ.ಚಾಮರಾಜನಗರದ ಉಪ್ಪಾರ ಬಡಾವಣೆಯ ಬಾಲಕಿಯೊಂದಿಗೆ ಅದೇ ಬಡಾವಣೆಯ ಯುವಕನೊಂದಿಗೆ ಮದುವೆ ನಡೆಯುತ್ತಿರುವ ಬಗ್ಗೆ ಮಕ್ಕಳ ಸಹಾಯವಾಣಿಗೆ…
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬೆಳಗಿನ ಜಾವದಿಂದಲೇ ಪ್ರದರ್ಶನ ಆರಂಭವಾಗುವ ಮೂಲಕ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಚಿತ್ರದ ಮೊದಲ ದಿನದ ಗಳಿಕೆ ಕುರಿತಾಗಿ ಲೆಕ್ಕಾಚಾರ ನಡೆದಿದೆ. ಕರ್ನಾಟಕದ 450 ಸ್ಕ್ರೀನ್ ಗಳು, ಅಮೆರಿಕದ 50 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ‘ಪೈಲ್ವಾನ್’ ತೆರೆಕಂಡಿದೆ. ರಾಜ್ಯ ಮಾತ್ರವಲ್ಲದೇ, ದೇಶ, ವಿದೇಶಗಳಲ್ಲಿಯೂ ‘ಪೈಲ್ವಾನ್’ ಅಬ್ಬರ ಜೋರಾಗಿದೆ. ಕನ್ನಡ, ತೆಲುಗು ಸೇರಿ ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ‘ಪೈಲ್ವಾನ್’ 3000 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ…
1. ಕಬ್ಬಿನ ಹಾಲು ದೇಹಕ್ಕೆ ಶಕ್ತಿ ತುಂಬುವುದರ ಜತೆಗೆ ಮಾನಸಿಕ ಒತ್ತಡವನ್ನು ನಿವಾರಿಸುವಲ್ಲಿ ಸಹಕಾರಿ 2. ಕಬ್ಬಿನ ಹಾಲು ಕುಡಿದರೆ ನಿದ್ದೆ ಚೆನ್ನಾಗಿ ಬರುವುದು. ತಾಜಾ ಕಬ್ಬಿನ ರಸವನ್ನು ನಿಯಮಿತವಾಗಿ ಸೇವಿಸಿದರೆ ಇನ್ಸೊಮ್ನಿಯ(ನಿದ್ರೆ ಹೀನತೆ) ಸಮಸ್ಯೆಯೂ ದೂರವಾಗುತ್ತದೆ. 3. ತೂಕ ಕಡಿಮೆ ಮಾಡಿಕೊಳ್ಳುವವರಿಗೂ ಶುಗರ್ಕೇನ್ ಜ್ಯೂಸ್ ಬೆಸ್ಟ್. ಇದರಲ್ಲಿ ಅಧಿಕ ಪ್ರಮಾಣದಲ್ಲಿರುವ ನೈಸರ್ಗಿಕ ಸಕ್ಕರೆ ಕೊಬ್ಬು ಕರಗಿಸುವಲ್ಲಿ ಸಹಕಾರಿ. 4. ಕಬ್ಬಿನ ಹಾಲು ಕಾಮಾಲೆ ರೋಗದಿಂದ ಗುಣವಾಗಲು ಉತ್ತಮ ಮನೆಮದ್ದು. ದಿನಕ್ಕೊಂದು ಲೋಟ ಕಬ್ಬಿನಹಾಲು ಕುಡಿಯುವುದರಿಂದ ಯಕೃತ್…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಕನ್ನಡ ಪಿಡಿಎಫ್ ಪುಸ್ತಕಗಳನ್ನು ಕೆಟಲಾಗ್ ಮಾಡಿ ಗೂಗಲ್ ಡ್ರೈವಿನಲ್ಲಿ save ಮಾಡಲಾಗಿದೆ. ಆಸಕ್ತರು ಲಿಂಕಿನ ಮೇಲೆ ಕ್ಲಿಕ್ ಮಾಡಿ ನಂತರ ಬೇಕಾದ ಪಿಡಿಎಫ್ ಡೌನ್ ಲೋಡ್ ಮಾಡಿಕೊಳ್ಳಬಹುದು…