ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ. ಎಲ್ಲರಿಗೂ ಆಭರಣಗಳನ್ನು ಧರಿಸಿ ಓಡಾಡಬೇಕೆಂಬ ಆಸೆ ಇದ್ದೇ ಇರುತ್ತದೆ.

ಅದರಲ್ಲೂ ಮದುಮಗಳು ಇನ್ನೂ ಹೆಚ್ಚಿನ ಆಸೆ ಹೊಂದಿರುತ್ತಾಳೆ. ಆಭರಣ ಧರಿಸುವ ಸಮಯಕ್ಕಾಗಿಯೇ ಎದುರು ನೋಡುತ್ತಿರುತ್ತಾಳೆ. ಹೀಗೆ ಆಸೆ ಪಡುವುದು ಹೆಂಗಸರಲ್ಲಿ ಸರ್ವೇಸಾಮಾನ್ಯವಾದದ್ದೇ ಆದರೂ ಈ ಯುವದಿದಕ್ಕೆ ಭಿನ್ನವೆಂದೇ ಹೇಳಬಹುದು. ವರನನ್ನು ಆಕೆ ಚಿನ್ನವೇ ತನಗೆ ಬೇಡ ಎಂದು, ತಾನು ಬಯಸಿದ್ದನ್ನು ನೀಡಿದರೆ ಸಾಕೆಂದು ಹೇಳಿದ್ದಾಳೆ. ಆಕೆ ಬಯಸಿದ್ದಾದರೂ ಏನನ್ನು …?

ಆಕೆಯ ಹೆಸರು ಸಾಹ್ಲಾ ನೆಕ್ಯುಲ್. ಹೈದರಾಬಾದ್ ಸೆಂಟ್ರಲ್ ಯೂನಿವರ್ಸಿಟಿಯಲ್ಲಿ ಪೊಲಿಟಿಕಲ್ ಸೈನ್ಸ್ ವಿದ್ಯಾಭ್ಯಾಸ ಮಾಡಿದ್ದಾಳೆ. ಮಲಯಾಳದ ಮುಸ್ಲಿಂ ಕುಟುಂಬದವರಾದರೂ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಆಕೆಯ ಮದುವೆಗೆ ನಿಶ್ಚಯವಾಗಿದೆ. ಮುಸ್ಲಿಂ ಸಂಪ್ರದಾಯದಲ್ಲಿ ಮದುಮಗನು ಮದುಮಗಳಿಗೆ ಮೊಹರ್ ರೂಪದಲ್ಲಿ ಆಕೆ ಬಯಸಿದ್ದನ್ನು ಕೊಡುವ ಆಚಾರವಿದೆ.

ಸಾಮಾನ್ಯವಾಗಿ ಯಾವುದೇ ಮುಸ್ಲಿಂ ಮದುವೆ ಸಮಾರಂಭಗಳಲ್ಲಿ ಮದುಮಗಳಿಗೆ ಚಿನ್ನದ ಆಭರಣಗಳನ್ನೇ ಮೊಹರ್ ಆಗಿ ನೀಡುತ್ತಾರೆ. ಮದುಮಗಳು ತನಗೆ ಇಂತಹದ್ದೇ ಬೇಕೆಂದು ಬಯಸಿದ ಸಂದರ್ಭಗಳು ಎಲ್ಲೂ ಕಾಣಿಸಿಕೊಂಡಿಲ್ಲವಂತೆ. ಸಾಹ್ಲಾ ಎಲ್ಲರಿಗೂ ಭಿನ್ನವಾಗಿ ತನಗೆ ಚಿನ್ನದ ಆಭರಣಗಳು ಬೇಡವೆಂದು, ಬದಲಾಗಿ ಅಮೂಲ್ಯವಾದ 50 ಪುಸ್ತಕಗಳು ಬೇಕೆಂದು ಕೋರಿದ್ದಾಳೆ. ಮೊದಲು ಈ ಮಾತಿಗೆ ಎಲ್ಲರೂ ಆಶ್ಚರ್ಯಪಟ್ಟರೂ , ಸಾಹ್ಲಾ ಬಯಸಿದ್ದನ್ನು ಮೆಚ್ಚಿಕೊಂಡಿದ್ದಾರೆ.

ಸಾಧಾರಣವಾಗಿ ಮದುಮಗಳು ಮೊಹರ್ ರೂಪದಲ್ಲಿ ಏನನ್ನೂ ಬಯಸದಿದ್ದರೂ, ಸಂಪ್ರದಾಯದಂತೆ ಆಕೆ ಬಯಸಿದ್ದನ್ನು ನೀಡಲೇಬೇಕು. ಸ್ತ್ರೀಯರಿಗೆ ಸ್ವಂತಃ ಆಲೋಚಿಸುವ, ಸ್ವತಂತ್ರವಾಗಿ ಮಾತಾಡುವ ಹಕ್ಕನ್ನು ಕೊಡದೆ, ಪೂರ್ವ ಕಾಲದಿಂದಲೂ ಕೇವಲ ಚಿನ್ನದ ಆಭರಣಗಳನ್ನು ಕೊಡುತ್ತಾ ಅವರ ಹಕ್ಕನ್ನು ಕಡೆಗೆಣಿಸುತ್ತಾ ಬಂದಿದ್ದಾರೆ. ಆದರೆ ತಾನು ಹಾಗಲ್ಲ ಎಂದು, ಆದ್ದರಿಂದಲೇ ಚಿನ್ನಕ್ಕೆ ಬದಲಾಗಿ ಪುಸ್ತಕಗಳನ್ನು ಕೇಳಿದ್ದೇನೆ ಎನ್ನುತ್ತಾಳೆ.

ಇದರಿಂದ ಚಿನ್ನ ಕೊಳ್ಳಬೇಕೆಂಬ ಆತಂಕ ವರನ ಕಡೆಯವರಿಗೆ ಇರುವುದಿಲ್ಲ ಎಂದು, ಅವರು ಒತ್ತಡಕ್ಕೆ ಗುರಿಯಾಗುವ ಅವಶ್ಯಕತೆಯೂ ಇರುವುದಿಲ್ಲ ಎಂದು ಹೇಳುತ್ತಾಳೆ. ಸಾಹ್ಲಾ ಕೋರಿಕೆಯಂತೆಯೇ ವರನು ಆಕೆ ಕೇಳಿದ 50 ಪುಸ್ತಕಗಳನ್ನು ಕೊಂಡು ತಂದು ಮೆಹರ್ ರೂಪದಲ್ಲಿ ನೀಡಿದ್ದಾನೆ.

ಚಿನ್ನದ ವಿಷಯದಲ್ಲಿ ನಿರಾಸಕ್ತಿಯನ್ನು ತೋರಿರುವುದೇ ಅಲ್ಲದೆ, ಮೊಹರ್ ವಿಷಯದಲ್ಲಿ ಪ್ರತಿಯೊಬ್ಬ ಮುಸ್ಲಿಂ ಯುವತಿ ತಪ್ಪದೆ ತನ್ನ ಹಕ್ಕನ್ನು ತಿಳಿದುಕೊಳ್ಳಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಸೆಂಬರ್ ಒಳಗೆ ರಾಜ್ಯದ ರೈತರ ಬೆಳೆ ಸಾಲ ಮನ್ನಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ, ಸಾಲಮನ್ನಾ ಫಲಾನುಭವಿ ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ವಿತರಿಸಿದ ಸಿಎಂ, ಡಿಸೆಂಬರ್ ಒಳಗೆ ರೈತರ ಬೆಳೆ ಸಾಲಮನ್ನಾ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ. ಬ್ಯಾಂಕುಗಳಿಗೆ 4 ಕಂತುಗಳಲ್ಲಿ ರೈತರ ಸಾಲ ಮನ್ನಾದ ಮೊತ್ತವನ್ನು ಪಾವತಿಸಲು ಚಿಂತನೆ ನಡೆದಿತ್ತಾದರೂ, 2 ಕಂತುಗಳಲ್ಲಿ ಸಾಲಮನ್ನಾ ಮೊತ್ತವನ್ನು ಬ್ಯಾಂಕುಗಳಿಗೆ ಪಾವತಿಸಿ ಡಿಸೆಂಬರ್ ಒಳಗೆ ಸಂಪೂರ್ಣವಾಗಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(11 ಡಿಸೆಂಬರ್, 2018) ಸಾಮಾಜಿಕ ಚಟುವಟಿಕೆಗಳು ಆನಂದಮಯವಾಗಿದ್ದರೂ ನೀವು ಇತರರೊಂದಿಗೆ ನಿಮ್ಮ ರಹಸ್ಯಗಳನ್ನು ಹಂಚಿಕೊಳ್ಳಬಾರದು. ಆಕಾಶ ಪ್ರಕಾಶಮಾನವಾಗಿಕಾಣುತ್ತದೆ, ಹೂಗಳು ಹೆಚ್ಚು ವರ್ಣರಂಜಿತವಾಗಿ ತೋರುತ್ತದೆ, ನಿಮ್ಮ ಸುತ್ತಲೂ ಎಲ್ಲವೂಮಿನುಗುತ್ತದೆ;…
ನಟ ರಾಕಿಂಗ್ ಸ್ಟಾರ್ ಯಶ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಯಶ್ ಅವರು ಹೊಂದಿರುವ ಕೊಠಡಿಯನ್ನು ಕೂಡ ಪರಿಶೀಲಿಸಿದ್ದಾರೆ. ಯಶ್ ಸಿನಿಮಾ ಕೆಲಸಕ್ಕಾಗಿ ಮುಂಬೈಗೆ ತೆರಳಿದ್ದು, ಐಟಿ ದಾಳಿಯ ಮಾಹಿತಿ ತಿಳಿದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಯಶ್, ಅಲ್ಲಿಂದ ನೇರವಾಗಿ ಹೋಟೆಲ್ ಗೆ ತೆರಳಿದ್ದಾರೆ. ಯಶ್ ಅವರು…
ಈ ಬಾರಿಯ ಐಪಿಎಲ್ ಟೂರ್ನಿಯ ಆರಂಭಕ್ಕೆ ಅಭಿಮಾನಿಗಳು ಕಾದು ಕುಳಿತಿದ್ದು ಆದರೆ ಮೊದಲ ಪಂದ್ಯದಲ್ಲಿ ಚೆನ್ನೈ ತಂಡವನ್ನು ಎದುರಿಸುತ್ತಿರುವ ಆರ್ಸಿಬಿಗೆ ಶಾಕಿಂಗ್ ಸುದ್ದಿ ಲಭಿಸಿದೆ. 360 ಡಿಗ್ರಿ ಶಾಟ್ ಖ್ಯಾತಿಯ ಎಬಿ ಡಿವಿಲಿಯರ್ಸ್ ಪಾಕಿಸ್ತಾನದ ಸೂಪರ್ ಲೀಗ್ನಲ್ಲಿ ಕಳೆದ 2 ದಿನಗಳ ಹಿಂದೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದು, ಸದ್ಯ ಟೂರ್ನಿಯಿಂದ ಹೊರ ನಡೆದಿದ್ದಾರೆ. ಇದರ ಬೆನ್ನಲ್ಲೇ ಎಬಿಡಿ ಐಪಿಎಲ್ ವೇಳೆಗೆ ಫಿಟ್ ಆಗುತ್ತಾರ ಎಂಬ ಅನುಮಾನಗಳು ಅಭಿಮಾನಿಗಳನ್ನು ಕಾಡುತ್ತಿದೆ. ಐಪಿಎಲ್ ಆರಂಭಕ್ಕೆ ಇನ್ನು 3 ವಾರಗಳಷ್ಟೇ…
ಮೂತ್ರ ವಿಸರ್ಜನೆ ಮಾಡಲು ಚಾಲಕನೊಬ್ಬ ರೈಲನ್ನೇ ನಿಲ್ಲಿಸಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ಚಾಲಕ ಲೋಕಲ್ ರೈಲನ್ನು ನಿಲ್ಲಿಸಿ ಎಂಜಿನ್ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಜನರು ತಮ್ಮ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ರೈಲು ಚಾಲಕ ಮುಂಬಯಿಗೆ ಪ್ರಯಾಣಿಸುತ್ತಿದ್ದ ರೈಲನ್ನು ಉಲ್ಲಾಸನಗರದಿಂದ ವಿತಲ್ವಾಡಿಗೆ ಸಂಚರಿಸುವ ದಾರಿ ಮಧ್ಯೆ ನಿಲ್ಲಿಸಿ, ರೈಲಿನಿಂದ ಕೆಳಗಿಳಿದು ಮೂತ್ರ ವಿಸರ್ಜಿಸಿದ್ದಾನೆ. ಸ್ಥಳೀಯ ಮಾಧ್ಯಮವೊಂದರಲ್ಲಿ ಕೆಲಸ ಮಾಡುತ್ತಿದ್ದ ಸೋನು…
ಚೀನಾದಲ್ಲಿ ಮಹಿಳೆಯೊಬ್ಬಳು ತನ್ನ ಪಾರ್ಶ್ವವಾಯು ಪತಿಗೆ ವಿಚ್ಛೇದನ ನೀಡಿದ್ದಾಳೆ. ನಂತ್ರ ತನ್ನ ಸ್ನೇಹಿತನೊಬ್ಬನ ಜೊತೆ ಮದುವೆಯಾಗಿದ್ದಾಳೆ. ಇಷ್ಟಕ್ಕೆ ಕಥೆ ಮುಗಿಯಲಿಲ್ಲ.