News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಧ್ಯಾಭ್ಯಾಸ, ವ್ಯಕ್ತಿ ವಿಶೇಷಣ

ಈ ಮದುಮಗಳು ಮದುವೆಯಲ್ಲಿ ವರನ ಬಳಿ ಕೇಳಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ …

1737

ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ. ಎಲ್ಲರಿಗೂ ಆಭರಣಗಳನ್ನು ಧರಿಸಿ ಓಡಾಡಬೇಕೆಂಬ ಆಸೆ ಇದ್ದೇ ಇರುತ್ತದೆ.

ಅದರಲ್ಲೂ ಮದುಮಗಳು ಇನ್ನೂ ಹೆಚ್ಚಿನ ಆಸೆ ಹೊಂದಿರುತ್ತಾಳೆ. ಆಭರಣ ಧರಿಸುವ ಸಮಯಕ್ಕಾಗಿಯೇ ಎದುರು ನೋಡುತ್ತಿರುತ್ತಾಳೆ. ಹೀಗೆ ಆಸೆ ಪಡುವುದು ಹೆಂಗಸರಲ್ಲಿ ಸರ್ವೇಸಾಮಾನ್ಯವಾದದ್ದೇ ಆದರೂ ಈ ಯುವದಿದಕ್ಕೆ ಭಿನ್ನವೆಂದೇ ಹೇಳಬಹುದು. ವರನನ್ನು ಆಕೆ ಚಿನ್ನವೇ ತನಗೆ ಬೇಡ ಎಂದು, ತಾನು ಬಯಸಿದ್ದನ್ನು ನೀಡಿದರೆ ಸಾಕೆಂದು ಹೇಳಿದ್ದಾಳೆ. ಆಕೆ ಬಯಸಿದ್ದಾದರೂ ಏನನ್ನು …?

ಆಕೆಯ ಹೆಸರು ಸಾಹ್ಲಾ ನೆಕ್ಯುಲ್. ಹೈದರಾಬಾದ್ ಸೆಂಟ್ರಲ್ ಯೂನಿವರ್ಸಿಟಿಯಲ್ಲಿ ಪೊಲಿಟಿಕಲ್ ಸೈನ್ಸ್ ವಿದ್ಯಾಭ್ಯಾಸ ಮಾಡಿದ್ದಾಳೆ. ಮಲಯಾಳದ ಮುಸ್ಲಿಂ ಕುಟುಂಬದವರಾದರೂ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಆಕೆಯ ಮದುವೆಗೆ ನಿಶ್ಚಯವಾಗಿದೆ. ಮುಸ್ಲಿಂ ಸಂಪ್ರದಾಯದಲ್ಲಿ ಮದುಮಗನು ಮದುಮಗಳಿಗೆ ಮೊಹರ್ ರೂಪದಲ್ಲಿ ಆಕೆ ಬಯಸಿದ್ದನ್ನು ಕೊಡುವ ಆಚಾರವಿದೆ.

ಸಾಮಾನ್ಯವಾಗಿ ಯಾವುದೇ ಮುಸ್ಲಿಂ ಮದುವೆ ಸಮಾರಂಭಗಳಲ್ಲಿ ಮದುಮಗಳಿಗೆ ಚಿನ್ನದ ಆಭರಣಗಳನ್ನೇ ಮೊಹರ್ ಆಗಿ ನೀಡುತ್ತಾರೆ. ಮದುಮಗಳು ತನಗೆ ಇಂತಹದ್ದೇ ಬೇಕೆಂದು ಬಯಸಿದ ಸಂದರ್ಭಗಳು ಎಲ್ಲೂ ಕಾಣಿಸಿಕೊಂಡಿಲ್ಲವಂತೆ. ಸಾಹ್ಲಾ ಎಲ್ಲರಿಗೂ ಭಿನ್ನವಾಗಿ ತನಗೆ ಚಿನ್ನದ ಆಭರಣಗಳು ಬೇಡವೆಂದು, ಬದಲಾಗಿ ಅಮೂಲ್ಯವಾದ 50 ಪುಸ್ತಕಗಳು ಬೇಕೆಂದು ಕೋರಿದ್ದಾಳೆ. ಮೊದಲು ಈ ಮಾತಿಗೆ ಎಲ್ಲರೂ ಆಶ್ಚರ್ಯಪಟ್ಟರೂ , ಸಾಹ್ಲಾ ಬಯಸಿದ್ದನ್ನು ಮೆಚ್ಚಿಕೊಂಡಿದ್ದಾರೆ.

ಸಾಧಾರಣವಾಗಿ ಮದುಮಗಳು ಮೊಹರ್ ರೂಪದಲ್ಲಿ ಏನನ್ನೂ ಬಯಸದಿದ್ದರೂ, ಸಂಪ್ರದಾಯದಂತೆ ಆಕೆ ಬಯಸಿದ್ದನ್ನು ನೀಡಲೇಬೇಕು. ಸ್ತ್ರೀಯರಿಗೆ ಸ್ವಂತಃ ಆಲೋಚಿಸುವ, ಸ್ವತಂತ್ರವಾಗಿ ಮಾತಾಡುವ ಹಕ್ಕನ್ನು ಕೊಡದೆ, ಪೂರ್ವ ಕಾಲದಿಂದಲೂ ಕೇವಲ ಚಿನ್ನದ ಆಭರಣಗಳನ್ನು ಕೊಡುತ್ತಾ ಅವರ ಹಕ್ಕನ್ನು ಕಡೆಗೆಣಿಸುತ್ತಾ ಬಂದಿದ್ದಾರೆ. ಆದರೆ ತಾನು ಹಾಗಲ್ಲ ಎಂದು, ಆದ್ದರಿಂದಲೇ ಚಿನ್ನಕ್ಕೆ ಬದಲಾಗಿ ಪುಸ್ತಕಗಳನ್ನು ಕೇಳಿದ್ದೇನೆ ಎನ್ನುತ್ತಾಳೆ.

ಇದರಿಂದ ಚಿನ್ನ ಕೊಳ್ಳಬೇಕೆಂಬ ಆತಂಕ ವರನ ಕಡೆಯವರಿಗೆ ಇರುವುದಿಲ್ಲ ಎಂದು, ಅವರು ಒತ್ತಡಕ್ಕೆ ಗುರಿಯಾಗುವ ಅವಶ್ಯಕತೆಯೂ ಇರುವುದಿಲ್ಲ ಎಂದು ಹೇಳುತ್ತಾಳೆ. ಸಾಹ್ಲಾ ಕೋರಿಕೆಯಂತೆಯೇ ವರನು ಆಕೆ ಕೇಳಿದ 50 ಪುಸ್ತಕಗಳನ್ನು ಕೊಂಡು ತಂದು ಮೆಹರ್ ರೂಪದಲ್ಲಿ ನೀಡಿದ್ದಾನೆ.

ಚಿನ್ನದ ವಿಷಯದಲ್ಲಿ ನಿರಾಸಕ್ತಿಯನ್ನು ತೋರಿರುವುದೇ ಅಲ್ಲದೆ, ಮೊಹರ್ ವಿಷಯದಲ್ಲಿ ಪ್ರತಿಯೊಬ್ಬ ಮುಸ್ಲಿಂ ಯುವತಿ ತಪ್ಪದೆ ತನ್ನ ಹಕ್ಕನ್ನು ತಿಳಿದುಕೊಳ್ಳಬೇಕು

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶುಕ್ರವಾರದ ಶುಭ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ವೃಷಭ:- ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ…

  • ಜ್ಯೋತಿಷ್ಯ, ಭವಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(5 ಜನವರಿ, 2019) ನಿಮ್ಮಲ್ಲಿ ಸಾಮರ್ಥ್ಯದ ಕೊರತೆಯಿರದೇ ಇಚ್ಛಾಶಕ್ತಿಯ ಕೊರತೆಯಿದೆಯೆಂದು ನೀವು ಅರ್ಥಮಾಡಿಕೊಳ್ಳಬೇಕು….

  • ಸುದ್ದಿ

    ತನ್ನ ಪ್ರೊಫೆಸರ್ ಮದುವೆಗೆ ಹೋದ ಇಂಜಿನಿಯರಿಂಗ್ ವಿದ್ಯಾರ್ಥಿ ಸ್ಟೇಜ್ ಮೇಲೆ ಮಾಡಿದ್ದೇನು. ಶಾಕ್ ಆದ ಹೆಣ್ಣು.

    ಸಮಯ ಮತ್ತು ಸಂದರ್ಭದ ಅರಿವಿಲ್ಲದೆ ನಾವು ಮಾಡುವ ಕೆಲವು ಕೆಲಸಗಳು ಕೆಲವೊಮ್ಮೆ ನಗೆಪಾಟಲಿಗೆ ದಾರಿಮಾಡಿ ಕೊಡುತ್ತದೆ. ಇಂತಹದ್ದೇ ಒಂದು ಕೆಲಸವನ್ನ ಇಂಜಿನಿಯರಿಂಗ್ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಾಡಿದ್ದಾನೆ ಮತ್ತು ಈತ ಮಾಡಿದ ಕೆಲಸಕ್ಕೆ ಒಂದು ಕ್ಷಣ ಎಲ್ಲರೂ ಬೆರಗಾಗಿದ್ದಾರೆ. ಇನ್ನು ಇದೂ ದೊಡ್ಡ ಸುದ್ದಿ ಅಲ್ಲದೆ ಇರಬಹುದು ಆದರೆ ಇದು ವಿಭಿನ್ನ ಅನ್ನುವ ಕಾರಣಕ್ಕೆ ನಾವು ನಿಮಗೆ ಹೇಳುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ ಕೆಲಸದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ…

  • ಸುದ್ದಿ

    ವಿದ್ಯಾರ್ಥಿನಿ ವರಲಕ್ಷ್ಮಿ ಸೋಲಿಗೆ ಕಾರಣವಾಯಿತು ಅವರ ಟೀಚರ್ ಮಾಡಿದ ಎಡವಟ್ಟು…!

    ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ. ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ…

  • ಸುದ್ದಿ

    ಶಾಕಿಂಗ್ ನ್ಯೂಸ್!ಯಲಹಂಕ ಏರ್ ಶೋ ನೋಡಲು ಹೋದವರ 150ಕ್ಕೂ ಹೆಚ್ಚು ಕಾರುಗಳು ಭಸ್ಮ?ಬಂದ್ ಆಯ್ತು ಏರ್ ಶೋ

    ಏರೋ ಇಂಡಿಯಾ 2019ರ ಏರ್ ಶೋ ನೋಡಲು ರಾಜಧಾನಿ ಬೆಂಗಳೂರಿನ ಯಲಹಂಕಕ್ಕೆ ಆಗಮಿಸಿದ್ದರು, ಎಲ್ಲರೂ ತಮ್ಮ ಕಾರುಗಳನ್ನು ಪಾರ್ಕ್ ಮಾಡಿ ವೈಮಾನಿಕ ಪ್ರದರ್ಶನವನ್ನು ನೋಡುವಲ್ಲಿ ಮುಳುಗಿ ಹೋಗಿದ್ದರು, ಆದರೆ ನೋಡು ನೋಡುತ್ತಿದ್ದಂತೆಯೇ ಕಣ್ಣ ಮುಂದೆಯೇ ಕಷ್ಟ ಪಟ್ಟು ತೆಗೆದುಕೊಂಡಿದ್ದ ಕಾರುಗಳು ಭಸ್ಮವಾದವು. ಏರ್ ಶೋ ನಡೆಯುತ್ತಿದ್ದ ಸಂದರ್ಭದಲ್ಲೇ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಗೇಟ್ ನಂಬರ್ 5 ರ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 150ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ 10…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಇಂದಿನ ನಿಮ್ಮ ಭವಿಷ್ಯ ಶುಭವೋ ಅಶುಭವೋ, ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಭಾನುವಾರ, 8/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು : 9663542672 ಸೂರ್ಯೋದಯ : 06:14 ಸೂರ್ಯಾಸ್ತ : 18:43 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ಸಪ್ತಮಿ ನಕ್ಷತ್ರ : ಪೂರ್ವಷಾಡ…