ವಿಚಿತ್ರ ಆದರೂ ಸತ್ಯ

ಈ ಮಹಿಳೆಯ ಕಾಲಿನಿಂದ ಸೂಜಿ, ಸಿರಿಂಜಿನ ಮುಳ್ಳು, ಪಿನ್ನುಗಳು ಹೊರಬರುತ್ತಿವೆ..!ತಿಳಿಯಲು ಈ ಲೇಖನ ಓದಿ…

639

ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ.  ಆದರೆ ಕಾಲಿನಿಂದ ಸೂಜಿ ಹೊರಬರುವುದೆಂದರೆ? ಇದು ನೈಸರ್ಗಿಕವಂತೂ ಆಗಿರಲಿಕ್ಕಿಲ್ಲ.

ಆಕೆಯೇ ತಾನೇ ಚುಚ್ಚಿಕೊಂಡು ಬಳಿಕ ಇದು ದೇಹದೊಳಗಿನಿಂದ ಬರುತ್ತಿದೆ ಎನ್ನುತ್ತಿದ್ದಾಳೆಯೇ? ಈ ಪ್ರಶ್ನೆಗೆ ಆಕೆ ಸ್ಪಷ್ಟವಾಗಿ ನಿರಾಕರಿಸುತ್ತಾ ಇವೆಲ್ಲವೂ ತಾವೇ ತಾವಾಗಿ ಹೊರಬರುತ್ತಿವೆ ಎಂದು ಹೇಳುತ್ತಾಳೆ. ಇದಲ್ಲೇನೋ ಮೋಸ ಇದೆ. ಈ ಮಹಿಳೆಯೇ ಮೋಸ ಮಾಡುತ್ತಿರಬಹುದು ಅಥವಾ ಮೋಸದಿಂದ ಆಕೆಯ ದೇಹದಲ್ಲಿ ಬೇರೆ ಯಾರೋ ಸೂಜಿಗಳನ್ನು ಚುಚ್ಚಿರಬಹುದು ಎಂಬ ಅನುಮಾನ ಕಾಡುತ್ತದೆ.

ಈಕೆ ಈ ಸ್ಥಿತಿಯಿಂದ ಬಳಲಲು ತೊಡಗಿ ಬಹುಕಾಲವೇ ಆಗಿದೆ:-

ಅನುಸೂಯ್ಯಾ ದೇವಿ ಎಂಬ ಹೆಸರಿನ ಈ ಮಹಿಳೆ ಉತ್ತರಪ್ರದೇಶ ರಾಜ್ಯದ ಫತೆಹ್ ಪುರ್ ಜಿಲ್ಲೆಯ ಒಂದು ಪುಟ್ಟ ಗ್ರಾಮದ ನಿವಾಸಿಯಾಗಿದ್ದಾಳೆ. ಈಕೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜುಗಳು ಹಾಗೂ ಪಿನ್ನುಗಳು ಹೊರಬರುವುದು 2012 ರಿಂದ ಪ್ರಾರಂಭವಾಯಿತು ಎಂದು ವಿವರಿಸಿದ್ದಾಳೆ.

ಈಕೆ ವೈದ್ಯಕೀಯ ನೆರವು:-

ಸುಮಾರು ಐದು ವರ್ಷಗಳಿಂದಲೂ ಸತತವಾಗಿ ಸೂಜಿಗಳ ಯಾತನೆಯಿಂದ ಬಳಲಿದ ಈಕೆ ಮೊದಮೊದಲು ನೋವನ್ನು ಸಹಿಸಿಕೊಳ್ಳಲು ಶಕ್ತಳಿದ್ದರೂ ಈಗ ಹೆಚ್ಚೂ ಕಡಿಮೆ ಸೋತು ಹೋಗಿದ್ದಾಳೆ. ನೋವಿಲ್ಲದೇ ನಡೆಯಲು, ಕುಳಿತುಕೊಳ್ಳಲು ಅಥವಾ ನಿಲ್ಲಲೂ ಆಕೆಗೆ ಸಾಧ್ಯವಿಲ್ಲ. ಈ ನೋವನ್ನು ವಿವರಿಸಿ ಆಕೆ ಹಲವಾರು ವೈದ್ಯರ ನೆರವನ್ನೂ ಯಾಚಿಸಿದ್ದಳು.

ಈಕೆಯ ವಿವರಣೆಯ ಪ್ರಕಾರ:-

ಈ ಸ್ಥಿತಿ ಹೇಗೆ ಎದುರಾಯಿತು ಎಂಬ ಪ್ರಶ್ನೆಗೆ ಆಕೆ ಹೀಗೆ ಹೇಳುತ್ತಾಳೆ: “ನನಗೆ ಈ ತೊಂದರೆ ಕಳೆದ ಐದು ವರ್ಷಗಳಿಂದಲೂ ಇದೆ. ಸೂಜಿಗಳು ನನ್ನ ಕಾಲಿನಿಂದ ಹೊರಬರುತ್ತವೆ. ಇದು ಹೇಗೆ, ಏಕೆ ಎಂದು ನನಗೆ ವಿವರಿಸಲು ಸಾಧ್ಯವಿಲ್ಲ. ಇವು ಹೇಗೆ ಒಳಗೆ ಬಂದವು ಎಂದು ನನಗೆ ಗೊತ್ತಿಲ್ಲ. ಆದರೆ ಈ ನೋವಿನಿಂದಂತೂ ಜರ್ಝರಿತಳಾಗಿದ್ದೇನೆ, ಇನ್ನು ಸಹಿಸಲು ಸಾಧ್ಯವಿಲ್ಲ”

ವೈದ್ಯರ ವಿವರಣೆ:-

ವೈದ್ಯರು ಇದೊಂದು ಮಾನಸಿಕ ರೋಗ ಎಂದು ಊಹಿಸುತ್ತಾರೆ. ಕೆಲವು ಸಂದರ್ಭಗಳಲ್ಲಿ ರೋಗಿ ತನಗೆ ಅರಿವೇ ಇಲ್ಲದಂತೆ ಕೆಲವು ಮೊನಚಾದ ವಸ್ತುಗಳನ್ನು ತನ್ನ ದೇಹದೊಳಗೆ ತೂರಿಸಿಕೊಳ್ಳುವುದು ಒಂದು ಮಾನಸಿಕ ವ್ಯಾಧಿಯ ಲಕ್ಷಣವಾಗಿದೆ. ಈ ಮಹಿಳೆಯೂ ಇಂತಹ ಯಾವುದೋ ಮಾನಸಿಕ ವ್ಯಾಧಿಗೆ ತುತ್ತಾಗಿದ್ದು ತನಗರಿವಿಲ್ಲದಂತೆಯೇ ಚೂಪಾದ ವಸ್ತುಗಳನ್ನು ತನ್ನ ಕಾಲುಗಳ ಒಳಗೆ ಚುಚ್ಚಿಕೊಳ್ಳುತ್ತಿದ್ದರಬಹುದು. ಆದರೆ ಈ ಆರೋಪವನ್ನು ಅನುಸೂಯ್ಯಾ ಸ್ಪಷ್ಟವಾಗಿ ತಳ್ಳಿ ಹಾಕಿ ತನಗಾವುದೇ ರೋಗವಿಲ್ಲ ಹಾಗೂ ತಾನು ತನ್ನ ಕಾಲುಗಳಿಗೆ ಚುಚ್ಚಿಕೊಂಡಿಲ್ಲ ಎಂದೇ ವಾದಿಸುತ್ತಾಳೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕುಷ್ಠ ರೋಗಿಯ ಅನ್ನ, ಪಿಂಚಣಿ ಕಿತ್ತುಕೊಂಡ ಆಧಾರ್..! ಓದಿ ಈ ಮನಕಲುಕುವ ಸ್ಟೋರಿ…

    ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ!

  • ಆಧ್ಯಾತ್ಮ, ವಿಜ್ಞಾನ

    ವ್ಯಾಸ ಮಹರ್ಷಿಗಳು ಆ ಕಾಲದಲ್ಲೇ ಹೇಳಿದ್ದನ್ನು, ಕಂಡುಹಿಡಿಯುತ್ತಿರುವ ವಿಜ್ಞಾನಿಗಳು..!ನಿಜ..!ತಿಳಿಯಲು ಈ ಲೇಖನ ಓದಿ…

    ವಿಜ್ಞಾನಿಗಳು ಆಧುನಿಕ ಉಪಕರಣಗಳಿಂದ ಕಂಡುಹಿಡಿಯುತ್ತಿರುವ ಎಷ್ಟೋ ಸಂಶೋಧನೆಗಳನ್ನು, ನಮ್ಮ ಋಷಿ ಮುನಿಗಳು ಆಗಿನ ಕಾಲದಲ್ಲೇ ಕಂಡುಹಿಡಿದಿದ್ದರು ಅನ್ನೋದಕ್ಕೆ ಹಲವಾರು ನಿದರ್ಶನಗಳಿವೆ.

  • ಜ್ಯೋತಿಷ್ಯ

    ಯುಗಾದಿ ಹೊಸ ವರ್ಷದ ಈ ದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಏಪ್ರಿಲ್, 2019) ಗಾಳಿಯಲ್ಲಿ ಮನೆ ಕಟ್ಟುವುದು ನಿಮಗೆ ಸಹಾಯ ಮಾಡಲಾರದು. ನೀವು ಕುಟುಂಬದ ನಿರೀಕ್ಷೆಗಳನ್ನು ಪೂರ್ಣಗೊಳಿಸಲು…

  • ಆರೋಗ್ಯ

    ಜಾಸ್ತಿ ಟೆನ್ಶನ್‌ ತಗೊಂಡ್ರೆ ಆಗುವ ಅನಾಹುತಗಳ ಬಗ್ಗೆ ನಿಮಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ ..

    ನೀವು ಒಂದು ವೇಳೆ ಟೆನ್ಶನ್‌ನಿಂದ ತುಂಬಿದ ಜೀವನ ಸಾಗಿಸುತ್ತಿದ್ದೀರಿ ಎಂದಾದರೆ ನಿಮ್ಮ ಎಲ್ಲಾ ಆಲೋಚನೆಗಳ ಬಗ್ಗೆ ನೀವು ಮತ್ತೆ ವಿಚಾರಣೆ ನಡೆಸಬೇಕು. ಯಾಕೆಂದರೆ ನೀವು ವಿಪರೀತ ಟೆನ್ಶನ್‌ನಲ್ಲಿ ಇದ್ದರೆ , ಅದರಿಂದ ನೀವು ಹೊರ ಬರಲು ಇಷ್ಟಪಡದೆ ಇದ್ದರೆ ಮುಂದೆ ಗಂಭೀರ ಸಮಸ್ಯೆಯನ್ನುಂಟು ಮಾಡುತ್ತದೆ.

  • ಸುದ್ದಿ

    70 ವರ್ಷದ ಈ ವೃದ್ದನ ಬಯಕೆ ಕೇಳಿದ್ರೆ ಅಚ್ಚ್ಚರಿಯಂತು ಗ್ಯಾರಂಟಿ..ಅಷ್ಟಕ್ಕೂ ಆ ವಿಷಯವಾದ್ರು ಏನು?

    ಯಾರ್ಯಾರಿಗೋ ಏನೋ ಆಸೆಯಾದರೆ, ಈ ವೃದ್ಧನದ್ದು ಬಲು ವಿಚಿತ್ರ ಹಾಗೂ ವಿಲಕ್ಷಣ ಆಸೆ…! ತಮಿಳುನಾಡಿನ ರಾಮನಾಥಪುರ ಜಿಲ್ಲೆಯ ಮಲೈಸ್ವಾಮಿ ಎಂಬ 70 ವರ್ಷದ ಈ ವೃದ್ಧನಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ 24 ವರ್ಷದ ಪಿ.ವಿ. ಸಿಂಧುವನ್ನು ಮದುವೆಯಾಗಬೇಕಂತೆ..! ಒಂದು ವೇಳೆ ಸಿಂಧು ಮದುವೆಯಾಗಲು ಒಪ್ಪದಿದ್ದರೆ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಮದುವೆಯಾಗುತ್ತಾನಂತೆ. ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆಂದು ಜಿಲ್ಲಾಧಿಕಾರಿಗಳು ನಡೆಸುವ ವಾರದ ಜನತಾದರ್ಶನದಲ್ಲಿ ಸಿಂಧು ಫೋಟೋ ಸಹಿತ ಪತ್ರವೊಂದನ್ನು ಜಿಲ್ಲಾಧಿಕಾರಿಗಳ ಕೈಗಿತ್ತು, ನನ್ನನ್ನು ಮದುವೆಯಾಗುವಂತೆ ಸಿಂಧು ಅವರಿಗೆ ಸೂಚಿಸಬೇಕೆಂದು…

  • ಸುದ್ದಿ

    ಸಿಹಿ ಸುದ್ದಿ : 2022 ರ ವೇಳೆಗೆ ಎಲ್ಲಾ ಬಡವರಿಗೆ ‘ಮನೆ ಭಾಗ್ಯ’…!

    ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2022 ರ ವೇಳೆಗೆ ದೇಶದ ಎಲ್ಲ ಬಡವರಿಗೆ ಮನೆ ಸೌಲಭ್ಯ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಪ್ರಧಾನಮಂತ್ರಿ ಗ್ರಾಮ ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣ ಕಾರ್ಯ ನಡೆಯಲಿದ್ದು, ನಿರ್ಮಾಣದ ಅವಧಿಯನ್ನು ಕಡಿಮೆ ಮಾಡಲಾಗಿದೆ. ಪ್ರತಿಯೊಂದು ಮನೆಗೂ ಶೌಚಾಲಯ, ವಿದ್ಯುತ್ ಹಾಗೂ ಎಲ್.ಪಿ.ಜಿ. ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. 2022 ರ ವೇಳೆಗೆ ಎಲ್ಲಾ ಬಡವರಿಗೂ ಕಂಡಿತವಾಗಿ ಸ್ವಂತ ಮನೆ ಸೌಲಬ್ಯ ಒದಗಿಸಿಕೊಡುತ್ತೆನೆಂದು ಹೇಳಿ…