ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ. ಆದರೆ ಕಾಲಿನಿಂದ ಸೂಜಿ ಹೊರಬರುವುದೆಂದರೆ? ಇದು ನೈಸರ್ಗಿಕವಂತೂ ಆಗಿರಲಿಕ್ಕಿಲ್ಲ.

ಆಕೆಯೇ ತಾನೇ ಚುಚ್ಚಿಕೊಂಡು ಬಳಿಕ ಇದು ದೇಹದೊಳಗಿನಿಂದ ಬರುತ್ತಿದೆ ಎನ್ನುತ್ತಿದ್ದಾಳೆಯೇ? ಈ ಪ್ರಶ್ನೆಗೆ ಆಕೆ ಸ್ಪಷ್ಟವಾಗಿ ನಿರಾಕರಿಸುತ್ತಾ ಇವೆಲ್ಲವೂ ತಾವೇ ತಾವಾಗಿ ಹೊರಬರುತ್ತಿವೆ ಎಂದು ಹೇಳುತ್ತಾಳೆ. ಇದಲ್ಲೇನೋ ಮೋಸ ಇದೆ. ಈ ಮಹಿಳೆಯೇ ಮೋಸ ಮಾಡುತ್ತಿರಬಹುದು ಅಥವಾ ಮೋಸದಿಂದ ಆಕೆಯ ದೇಹದಲ್ಲಿ ಬೇರೆ ಯಾರೋ ಸೂಜಿಗಳನ್ನು ಚುಚ್ಚಿರಬಹುದು ಎಂಬ ಅನುಮಾನ ಕಾಡುತ್ತದೆ.

ಅನುಸೂಯ್ಯಾ ದೇವಿ ಎಂಬ ಹೆಸರಿನ ಈ ಮಹಿಳೆ ಉತ್ತರಪ್ರದೇಶ ರಾಜ್ಯದ ಫತೆಹ್ ಪುರ್ ಜಿಲ್ಲೆಯ ಒಂದು ಪುಟ್ಟ ಗ್ರಾಮದ ನಿವಾಸಿಯಾಗಿದ್ದಾಳೆ. ಈಕೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜುಗಳು ಹಾಗೂ ಪಿನ್ನುಗಳು ಹೊರಬರುವುದು 2012 ರಿಂದ ಪ್ರಾರಂಭವಾಯಿತು ಎಂದು ವಿವರಿಸಿದ್ದಾಳೆ.

ಸುಮಾರು ಐದು ವರ್ಷಗಳಿಂದಲೂ ಸತತವಾಗಿ ಸೂಜಿಗಳ ಯಾತನೆಯಿಂದ ಬಳಲಿದ ಈಕೆ ಮೊದಮೊದಲು ನೋವನ್ನು ಸಹಿಸಿಕೊಳ್ಳಲು ಶಕ್ತಳಿದ್ದರೂ ಈಗ ಹೆಚ್ಚೂ ಕಡಿಮೆ ಸೋತು ಹೋಗಿದ್ದಾಳೆ. ನೋವಿಲ್ಲದೇ ನಡೆಯಲು, ಕುಳಿತುಕೊಳ್ಳಲು ಅಥವಾ ನಿಲ್ಲಲೂ ಆಕೆಗೆ ಸಾಧ್ಯವಿಲ್ಲ. ಈ ನೋವನ್ನು ವಿವರಿಸಿ ಆಕೆ ಹಲವಾರು ವೈದ್ಯರ ನೆರವನ್ನೂ ಯಾಚಿಸಿದ್ದಳು.

ಈ ಸ್ಥಿತಿ ಹೇಗೆ ಎದುರಾಯಿತು ಎಂಬ ಪ್ರಶ್ನೆಗೆ ಆಕೆ ಹೀಗೆ ಹೇಳುತ್ತಾಳೆ: “ನನಗೆ ಈ ತೊಂದರೆ ಕಳೆದ ಐದು ವರ್ಷಗಳಿಂದಲೂ ಇದೆ. ಸೂಜಿಗಳು ನನ್ನ ಕಾಲಿನಿಂದ ಹೊರಬರುತ್ತವೆ. ಇದು ಹೇಗೆ, ಏಕೆ ಎಂದು ನನಗೆ ವಿವರಿಸಲು ಸಾಧ್ಯವಿಲ್ಲ. ಇವು ಹೇಗೆ ಒಳಗೆ ಬಂದವು ಎಂದು ನನಗೆ ಗೊತ್ತಿಲ್ಲ. ಆದರೆ ಈ ನೋವಿನಿಂದಂತೂ ಜರ್ಝರಿತಳಾಗಿದ್ದೇನೆ, ಇನ್ನು ಸಹಿಸಲು ಸಾಧ್ಯವಿಲ್ಲ”

ವೈದ್ಯರು ಇದೊಂದು ಮಾನಸಿಕ ರೋಗ ಎಂದು ಊಹಿಸುತ್ತಾರೆ. ಕೆಲವು ಸಂದರ್ಭಗಳಲ್ಲಿ ರೋಗಿ ತನಗೆ ಅರಿವೇ ಇಲ್ಲದಂತೆ ಕೆಲವು ಮೊನಚಾದ ವಸ್ತುಗಳನ್ನು ತನ್ನ ದೇಹದೊಳಗೆ ತೂರಿಸಿಕೊಳ್ಳುವುದು ಒಂದು ಮಾನಸಿಕ ವ್ಯಾಧಿಯ ಲಕ್ಷಣವಾಗಿದೆ. ಈ ಮಹಿಳೆಯೂ ಇಂತಹ ಯಾವುದೋ ಮಾನಸಿಕ ವ್ಯಾಧಿಗೆ ತುತ್ತಾಗಿದ್ದು ತನಗರಿವಿಲ್ಲದಂತೆಯೇ ಚೂಪಾದ ವಸ್ತುಗಳನ್ನು ತನ್ನ ಕಾಲುಗಳ ಒಳಗೆ ಚುಚ್ಚಿಕೊಳ್ಳುತ್ತಿದ್ದರಬಹುದು. ಆದರೆ ಈ ಆರೋಪವನ್ನು ಅನುಸೂಯ್ಯಾ ಸ್ಪಷ್ಟವಾಗಿ ತಳ್ಳಿ ಹಾಕಿ ತನಗಾವುದೇ ರೋಗವಿಲ್ಲ ಹಾಗೂ ತಾನು ತನ್ನ ಕಾಲುಗಳಿಗೆ ಚುಚ್ಚಿಕೊಂಡಿಲ್ಲ ಎಂದೇ ವಾದಿಸುತ್ತಾಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಮಾರ್ಚ್, 2019) ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ….
ರೆಬೆಲ್ ಸ್ಟಾರ್ ಅಂಬರೀಶ್ ಅವರ ನಿಧನ ಸುದ್ದಿ ಕೇಳಿ ವಿದೇಶದಲ್ಲಿ ಶೂಟಿಂಗ್ ಮಾಡುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಚಿತ್ರೀಕರಣವನ್ನು ನಿಲ್ಲಿಸಿ ಬಹಳ ಅಡೆ ತಡೆಗಳನ್ನು ದಾಟಿ ಬೆಂಗಳೂರಿಗೆ ಬಂದಿದ್ದಾರೆ. ಅಂಬರೀಶ್ ಅವರ ನಿಧನದ ಸುದ್ದಿ ಕೇಳಿ ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ ,”ಅಂಬಿ ಅಪ್ಪಾಜಿಯನ್ನು ಕಳೆದುಕೊಂಡಿರುವದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಸ್ವೀಡನ್ ಅಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಇಡೀ ತಂಡ ಆದಷ್ಟೂ ಬೇಗ ಬೆಂಗಳೂರಿಗೆ ವಾಪಸಾಗುತ್ತಿದ್ದೇವೆ” ಎಂದು ಟ್ವೀಟ್ ಮಾಡಿದ್ದರು. ಬಹುಶಃ ದರ್ಶನ್ ಅವರು ಭಯ ಪಡುವ…
ಹಾಸನಾಂಬೆಯ ದೇವಾಲಯ ಬಾಗಿಲು ಬುಧವಾರ ಮುಚ್ಚಲಾಗಿದ್ದು, 13 ದಿನಗಳ ದರ್ಶನ ನಂತರ ನಿನ್ನೆ ಮಧ್ಯಾಹ್ನ 1.20 ಕ್ಕೆ ದೇವಾಲಯದ ಬಾಗಿಲು ಮುಚ್ಚಲಾಗಿದೆ. ಇಂದು ಹುಂಡಿ ಎಣಿಕೆ ಕಾರ್ಯ ನಡೆಯಲಿದೆ. ಹಾಸನಾಂಬೆಗೆ ಭಕ್ತರಿಂದ ವಿಶಿಷ್ಟ ಮನವಿ ಪತ್ರಗಳು ಬಂದಿದ್ದು, ಹಲವು ಬೇಡಿಕೆಗಳನ್ನು ಭಕ್ತರು ಪತ್ರದಲ್ಲಿ ನಮೂದಿಸಿದ್ದಾರೆ, ಹಳೇ ನೋಟುಗಳು ಸಿಕ್ಕಿದೆ. ಅದರಲ್ಲೂ ಬ್ಯಾನ್ ಆಗಿರುವ ಹಳೆಯ ಸಾವಿರ ರೂಪಾಯಿ ಮುಖಬೆಲೆಯುಳ್ಳ ನೋಟುಗಳು ಜಾಸ್ತಿ ಪತ್ತೆಯಾಗಿದೆ. ಅಲ್ಲದೇ, ಭಕ್ತರು ತಮ್ಮ ಬೇಡಿಕೆ ಈಡೇರಿಸುವಂತೆ ಬರೆದು ವೆರೈಟಿ ವೆರೈಟಿ ಪತ್ರಗಳು, ಲವ್…
ವಿಮಾನದಲ್ಲಿ ಊಟ, ತಿಂಡಿ, ತಿನಿಸುಗಳನ್ನು ತಿನ್ನುವುದು ಸಾಮಾನ್ಯ. ಆದರೆ, ಉತ್ತರಪ್ರದೇಶದ ನೋಯ್ಡಾದಲ್ಲೊಂದು ಹಾರಾಡುವ ರೆಸ್ಟೋರೆಂಟ್ ಭಾರೀ ಜನಪ್ರಿಯಗೊಳ್ಳುತ್ತಿದೆ. ಭೂಮಿಯಿಂದ 160 ಅಡಿ ಎತ್ತರದ ಈ ರೆಸ್ಟೋರೆಂಟ್ ನಲ್ಲಿ ಸಾಹಸಮಯಿ ಜನರು ಊಟ ಮಾಡಿ ಸಂಭ್ರಮಿಸುತ್ತಿದ್ದಾರೆ. ಕ್ರೇನ್ ನ ಸಹಾಯದಿಂದ 160 ಅಡಿ ಎತ್ತರಕ್ಕೆ ಗ್ರಾಹಕರನ್ನು ಕರೆದೊಯ್ಯುವ ಈ ರೆಸ್ಟೋರೆಂಟ್ 24 ಸೀಟುಗಳ ಸಾಮರ್ಥ್ಯವನ್ನು ಹೊಂದಿದೆ. ದುಬೈನಲ್ಲಿ ಇಂತಹದ್ದೇ ಅನುಭವವನ್ನು ಪಡೆದು ಬಂದಿರುವ ನಿಖಿಲ್ ಕುಮಾರ್ ಎಂಬುವರು ಭಾರತದಲ್ಲಿ ಇದೇ ಮೊದಲ ಬಾರಿಗೆ ಇಂತಹ ರೆಸ್ಟೋರೆಂಟನ್ನು ಪರಿಚಯಿಸಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(15 ಡಿಸೆಂಬರ್, 2018) ದಿನದಲ್ಲಿ ನಂತರಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ. ನಿಮ್ಮಪ್ರಿಯತಮೆಯ ಜೊತೆ…
ವೀಳ್ಯದೆಲೆ ತಾಂಬೂಲ ಕೊಡೋವಾಗ, ವೀಳ್ಯದೆಲೆ ಆಗಿ ಹೋಗಿದೆ, ಏನು ಅಂದುಕೊಳ್ಳಬೇಡಿ ಅಂಥ ಬರೀ ಹಣ್ಣು ಅಥವಾ ತೆಂಗಿನಕಾಯಿ ಕೊಟ್ಟರೆ. ನೀವು ಮಾಡುವ ಕಾರ್ಯಗಳಿಗೆ ತುಂಬಾ ಅಡಚಣೆ ಉಂಟಾಗುತ್ತದೆ ಶುಭಕಾರ್ಯಗಳಾದರೆ ತುಂಬಾ ತೊಂದರೆಗಳಾಗುತ್ತವೆ, ಜನಸಹಾಯ ದೊರೆಯುವುದಿಲ್ಲ. ಹಣಕಾಸಿಗೆ ಪರಾದಾಟವಾಗುತ್ತದೆ. ನೀವು ಕೊಡುವ ತಾಂಬೂಲದ ವೀಳ್ಯದೆಲೆ ಒಣಗಿದರೆ ಅತಿಯಾದ ನಷ್ಟ. ಅನಾರೋಗ್ಯವಾಗುತ್ತದೆ, ನಿಮ್ಮ ಕಾರ್ಯಗಳು ಅರ್ಧಕ್ಕೇ ನಿಂತು ಹೋಗುತ್ತವೆ. ಯಾರಾದರೂ ಕೊಟ್ಟ ತಾಂಬೂಲವನ್ನು ದೇವರಿಗೆ ಸಮರ್ಪಿಸದೇ, ಯಾವುದೋ ಮೂಲೆಯಲ್ಲಿ ಇಟ್ಟುಬಿಟ್ಟರೆ, ಸಮಾಜದಲ್ಲಿ, ಬಂಧುಗಳಲ್ಲಿ ಗೌರವ ಕಳೆದುಕೊಳ್ಳುತ್ತಾರೆ, ಮಕ್ಕಳಿಗೆ ಮರೆವಿನ ರೋಗ…