ವಿಚಿತ್ರ ಆದರೂ ಸತ್ಯ

ಈ ಮಹಿಳೆಯ ಕಾಲಿನಿಂದ ಸೂಜಿ, ಸಿರಿಂಜಿನ ಮುಳ್ಳು, ಪಿನ್ನುಗಳು ಹೊರಬರುತ್ತಿವೆ..!ತಿಳಿಯಲು ಈ ಲೇಖನ ಓದಿ…

629

ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ.  ಆದರೆ ಕಾಲಿನಿಂದ ಸೂಜಿ ಹೊರಬರುವುದೆಂದರೆ? ಇದು ನೈಸರ್ಗಿಕವಂತೂ ಆಗಿರಲಿಕ್ಕಿಲ್ಲ.

ಆಕೆಯೇ ತಾನೇ ಚುಚ್ಚಿಕೊಂಡು ಬಳಿಕ ಇದು ದೇಹದೊಳಗಿನಿಂದ ಬರುತ್ತಿದೆ ಎನ್ನುತ್ತಿದ್ದಾಳೆಯೇ? ಈ ಪ್ರಶ್ನೆಗೆ ಆಕೆ ಸ್ಪಷ್ಟವಾಗಿ ನಿರಾಕರಿಸುತ್ತಾ ಇವೆಲ್ಲವೂ ತಾವೇ ತಾವಾಗಿ ಹೊರಬರುತ್ತಿವೆ ಎಂದು ಹೇಳುತ್ತಾಳೆ. ಇದಲ್ಲೇನೋ ಮೋಸ ಇದೆ. ಈ ಮಹಿಳೆಯೇ ಮೋಸ ಮಾಡುತ್ತಿರಬಹುದು ಅಥವಾ ಮೋಸದಿಂದ ಆಕೆಯ ದೇಹದಲ್ಲಿ ಬೇರೆ ಯಾರೋ ಸೂಜಿಗಳನ್ನು ಚುಚ್ಚಿರಬಹುದು ಎಂಬ ಅನುಮಾನ ಕಾಡುತ್ತದೆ.

ಈಕೆ ಈ ಸ್ಥಿತಿಯಿಂದ ಬಳಲಲು ತೊಡಗಿ ಬಹುಕಾಲವೇ ಆಗಿದೆ:-

ಅನುಸೂಯ್ಯಾ ದೇವಿ ಎಂಬ ಹೆಸರಿನ ಈ ಮಹಿಳೆ ಉತ್ತರಪ್ರದೇಶ ರಾಜ್ಯದ ಫತೆಹ್ ಪುರ್ ಜಿಲ್ಲೆಯ ಒಂದು ಪುಟ್ಟ ಗ್ರಾಮದ ನಿವಾಸಿಯಾಗಿದ್ದಾಳೆ. ಈಕೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜುಗಳು ಹಾಗೂ ಪಿನ್ನುಗಳು ಹೊರಬರುವುದು 2012 ರಿಂದ ಪ್ರಾರಂಭವಾಯಿತು ಎಂದು ವಿವರಿಸಿದ್ದಾಳೆ.

ಈಕೆ ವೈದ್ಯಕೀಯ ನೆರವು:-

ಸುಮಾರು ಐದು ವರ್ಷಗಳಿಂದಲೂ ಸತತವಾಗಿ ಸೂಜಿಗಳ ಯಾತನೆಯಿಂದ ಬಳಲಿದ ಈಕೆ ಮೊದಮೊದಲು ನೋವನ್ನು ಸಹಿಸಿಕೊಳ್ಳಲು ಶಕ್ತಳಿದ್ದರೂ ಈಗ ಹೆಚ್ಚೂ ಕಡಿಮೆ ಸೋತು ಹೋಗಿದ್ದಾಳೆ. ನೋವಿಲ್ಲದೇ ನಡೆಯಲು, ಕುಳಿತುಕೊಳ್ಳಲು ಅಥವಾ ನಿಲ್ಲಲೂ ಆಕೆಗೆ ಸಾಧ್ಯವಿಲ್ಲ. ಈ ನೋವನ್ನು ವಿವರಿಸಿ ಆಕೆ ಹಲವಾರು ವೈದ್ಯರ ನೆರವನ್ನೂ ಯಾಚಿಸಿದ್ದಳು.

ಈಕೆಯ ವಿವರಣೆಯ ಪ್ರಕಾರ:-

ಈ ಸ್ಥಿತಿ ಹೇಗೆ ಎದುರಾಯಿತು ಎಂಬ ಪ್ರಶ್ನೆಗೆ ಆಕೆ ಹೀಗೆ ಹೇಳುತ್ತಾಳೆ: “ನನಗೆ ಈ ತೊಂದರೆ ಕಳೆದ ಐದು ವರ್ಷಗಳಿಂದಲೂ ಇದೆ. ಸೂಜಿಗಳು ನನ್ನ ಕಾಲಿನಿಂದ ಹೊರಬರುತ್ತವೆ. ಇದು ಹೇಗೆ, ಏಕೆ ಎಂದು ನನಗೆ ವಿವರಿಸಲು ಸಾಧ್ಯವಿಲ್ಲ. ಇವು ಹೇಗೆ ಒಳಗೆ ಬಂದವು ಎಂದು ನನಗೆ ಗೊತ್ತಿಲ್ಲ. ಆದರೆ ಈ ನೋವಿನಿಂದಂತೂ ಜರ್ಝರಿತಳಾಗಿದ್ದೇನೆ, ಇನ್ನು ಸಹಿಸಲು ಸಾಧ್ಯವಿಲ್ಲ”

ವೈದ್ಯರ ವಿವರಣೆ:-

ವೈದ್ಯರು ಇದೊಂದು ಮಾನಸಿಕ ರೋಗ ಎಂದು ಊಹಿಸುತ್ತಾರೆ. ಕೆಲವು ಸಂದರ್ಭಗಳಲ್ಲಿ ರೋಗಿ ತನಗೆ ಅರಿವೇ ಇಲ್ಲದಂತೆ ಕೆಲವು ಮೊನಚಾದ ವಸ್ತುಗಳನ್ನು ತನ್ನ ದೇಹದೊಳಗೆ ತೂರಿಸಿಕೊಳ್ಳುವುದು ಒಂದು ಮಾನಸಿಕ ವ್ಯಾಧಿಯ ಲಕ್ಷಣವಾಗಿದೆ. ಈ ಮಹಿಳೆಯೂ ಇಂತಹ ಯಾವುದೋ ಮಾನಸಿಕ ವ್ಯಾಧಿಗೆ ತುತ್ತಾಗಿದ್ದು ತನಗರಿವಿಲ್ಲದಂತೆಯೇ ಚೂಪಾದ ವಸ್ತುಗಳನ್ನು ತನ್ನ ಕಾಲುಗಳ ಒಳಗೆ ಚುಚ್ಚಿಕೊಳ್ಳುತ್ತಿದ್ದರಬಹುದು. ಆದರೆ ಈ ಆರೋಪವನ್ನು ಅನುಸೂಯ್ಯಾ ಸ್ಪಷ್ಟವಾಗಿ ತಳ್ಳಿ ಹಾಕಿ ತನಗಾವುದೇ ರೋಗವಿಲ್ಲ ಹಾಗೂ ತಾನು ತನ್ನ ಕಾಲುಗಳಿಗೆ ಚುಚ್ಚಿಕೊಂಡಿಲ್ಲ ಎಂದೇ ವಾದಿಸುತ್ತಾಳೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಂಬಂಧ

    ಸೊಸೆ ಸದಾ ಸಾಮಾಜಿಕ ಜಾಲತಾಣದಲ್ಲಿ ಚಾಟ್ ಮಾಡ್ತಾಳೆ ಎಂದು ಅತ್ತೆ ಮಾಡಿದ್ದು ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಅತ್ತೆ-ಸೊಸೆಯರನ್ನು ಒಟ್ಟಿಗೆ ಕೂರಿಸಿಕೊಂಡು ಮಹಿಳಾ ಆಯೋಗದ ಸದಸ್ಯರು ಮಾತುಕತೆ ನಡೆಸುತ್ತಿದ್ದಾರೆ.ಸೊಸೆ ಸದಾ ಸಾಮಾಜಿಕ ಜಾಲತಾಣದಲ್ಲಿ ಚಾಟ್ ಮಾಡ್ತಾಳೆ. ಜೊತೆಗೆ ಪೋನ್ ನಲ್ಲಿ ತನ್ನ ತವರಿನವರ ಜೊತೆ ಮಾತನಾಡ್ತಾಳೆ.

  • inspirational, ಸುದ್ದಿ

    ಹಾಲರುವೆ ಉತ್ಸವದ ಸಂಭ್ರಮ- ಹರ್ಷೋದ್ಘಾರದ ಮಧ್ಯೆ ಮಾದಪ್ಪನ ಜಾತ್ರೆ..!ಇದರ ವಿಶೇಷ, ಹಿನ್ನೆಲೆಯೇನು?

    ದಕ್ಷಿಣ ಭಾರತದ ಪ್ರಮುಖ ಯಾತ್ರಾಸ್ಥಳ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಅಂಗವಾಗಿ ಹಾಲರುವೆ ಉತ್ಸವ ನಡೆಯಿತು. ಬೇಡಗಂಪಣ ಜನಾಂಗಕ್ಕೆ ಸೇರಿದ 101 ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳು 9 ಕಿ.ಮೀ ದೂರದ ಹಾಲರೆ ಹಳ್ಳದಿಂದ ಬಲಿಗಾಲಲ್ಲಿ ನೀರು ಹೊತ್ತು ತಂದು ಮಾದಪ್ಪನಿಗೆ ಅಭಿಷೇಕ ಮಾಡುವುದು ಹಾಲರುವೆ ಉತ್ಸವದ ವಿಶೇಷವಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರತಿ ವರ್ಷ ಮೂರು ದಿನಗಳ ಕಾಲ ದೀಪಾವಳಿ ಜಾತ್ರೆ ನಡೆಯುತ್ತದೆ. ಮಾದಪ್ಪನಿಗೆ ಎಣ್ಣೆಮಜ್ಜನಸೇವೆ, ಹಾಲರವೆ ಉತ್ಸವ ಮೂರನೇ ದಿನ ರಥೋತ್ಸವ ನಡೆಯುವುದು ಇಲ್ಲಿನ ವಿಶೇಷ….

  • ಸ್ಪೂರ್ತಿ

    ಬದುಕನ್ನು ವ್ಯರ್ಥ ಮಾಡಬೇಡಿ, ಸಮಯವನ್ನು ಅರ್ಥ ಮಾಡಿಕೊಂಡು ಬದುಕಿ ರವಿ ಚನ್ನಣ್ಣನವರ್.

    ಗವಿಮಠದ ಕೈಲಾಸ ಮಂಟಪದಲ್ಲಿ ನಡೆದ ಸಮಾರೋಪದಲ್ಲಿ ಅತಿಥಿಯಾಗಿ ಮಾತನಾಡಿದ ರವಿ ಚನ್ನಣ್ಣನವರ್, ಮಠ-ಮಾನ್ಯಗಳು, ಶರಣ-ಸಂತರು ಸಮಾಜದ ಅಂಕು-ಡೊಂಕು ತಿದ್ದು ಕೆಲಸ ಮಾಡುತ್ತಿದ್ದಾರೆ. ಸರಿ ತಪ್ಪು ಜನರಿಗೆ ಹೇಳುವ ಕೆಲಸ ಮಾಡುತ್ತಿದ್ದು, ಕೊಪ್ಪಳ ಅಂದು ಜೈನ ಕಾಶಿ ಎಂದು ಪ್ರಸಿದ್ಧಿ ಪಡೆದಿತ್ತು. ಇಂದು ಜಾತ್ರೆಯಿಂದ ದಕ್ಷಿಣ ಕಾಶಿ ಎಂದೆನಿಸಿದೆ. ಈ ಹಿಂದೆ ಯಾಗಗಳು ನಡೆಯುತ್ತಿದ್ದವಂತೆ, ಅದರ ಮೂಲ ಉದ್ದೇಶ ಜನರ ಹಿತವಾಗಿತ್ತಂತೆ. ಈಗ ಲಕ್ಷ ದೀಪೋತ್ಸವದ ಮೂಲಕ ದೈವದ ಸಾಕ್ಷಾತ್ಕಾರ, ಲಕ್ಷ ವೃಕ್ಷ ನೆಡುವ ಮೂಲಕ ಪ್ರಕೃತಿ ಸಾಕ್ಷಾತ್ಕಾರವಾಗುತ್ತಿದೆ….

  • ಸುದ್ದಿ

    ಉಗ್ರರ ದಾಳಿಯ ನಂತರ ವೀರ ಯೋಧರಿಗಾಗಿ ಅತ್ಯಂತ ಮಹತ್ವದ ನಿರ್ಧಾರೆ ತೆಗೆದುಕೊಂಡ ಕೇಂದ್ರ ಸರ್ಕಾರ…

    ಪುಲ್ವಾಮ ಭಯೋತ್ಪಾದಕ ದಾಳಿ ನಂತ್ರ ಭಾರತ ಸರ್ಕಾರ, ಯೋಧರ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಜಮ್ಮು-ಕಾಶ್ಮೀರದಲ್ಲಿ ಗಡಿ ಕಾಯ್ತಿರುವ ಎಲ್ಲ ಭದ್ರತಾ ಸಿಬ್ಬಂದಿ ಶ್ರೀನಗರ ರಸ್ತೆಯಲ್ಲಿ ಪ್ರಯಾಣ ಬೆಳೆಸುವುದಿಲ್ಲ. ಭದ್ರತಾ ಸಿಬ್ಬಂದಿಯನ್ನು ವಾಯು ಮಾರ್ಗದ ಮೂಲಕ ಕರೆದೊಯ್ಯುವ ವ್ಯವಸ್ಥೆ ಮಾಡಲಾಗುವುದು. ಬುಧವಾರ ಸಂಜೆ ಭದ್ರತಾ ದಳದ ಮುಖ್ಯಸ್ಥರು ಅಧಿಕೃತ ಹೇಳಿಕೆ ನೀಡಿದ್ದರು. ಗುರುವಾರದಿಂದಲೇ ಈ ಆದೇಶ ಜಾರಿಗೆ ಬಂದಿದೆ. ಅಸ್ಸಾಂ ರೈಫಲ್ಸ್, ಬಿಎಸ್ಎಫ್, ಸಿಆರ್ಪಿಎಫ್, ಐಟಿಬಿಪಿ, ಎಸ್ಎಸ್ಬಿ ಮತ್ತು ಎನ್ ಎಸ್ ಜಿಗೆ ಈ ಆದೇಶ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಸುದ್ದಿ

    ಚಾಕುವಿನಿಂದ ಇರಿದು ಕ್ರಿಕೆಟಿಗನ ಬರ್ಬರ ಹತ್ಯೆ…ಕಾರಣ?

    ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್‍ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್‍ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ…