ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ. ಆದರೆ ಕಾಲಿನಿಂದ ಸೂಜಿ ಹೊರಬರುವುದೆಂದರೆ? ಇದು ನೈಸರ್ಗಿಕವಂತೂ ಆಗಿರಲಿಕ್ಕಿಲ್ಲ.

ಆಕೆಯೇ ತಾನೇ ಚುಚ್ಚಿಕೊಂಡು ಬಳಿಕ ಇದು ದೇಹದೊಳಗಿನಿಂದ ಬರುತ್ತಿದೆ ಎನ್ನುತ್ತಿದ್ದಾಳೆಯೇ? ಈ ಪ್ರಶ್ನೆಗೆ ಆಕೆ ಸ್ಪಷ್ಟವಾಗಿ ನಿರಾಕರಿಸುತ್ತಾ ಇವೆಲ್ಲವೂ ತಾವೇ ತಾವಾಗಿ ಹೊರಬರುತ್ತಿವೆ ಎಂದು ಹೇಳುತ್ತಾಳೆ. ಇದಲ್ಲೇನೋ ಮೋಸ ಇದೆ. ಈ ಮಹಿಳೆಯೇ ಮೋಸ ಮಾಡುತ್ತಿರಬಹುದು ಅಥವಾ ಮೋಸದಿಂದ ಆಕೆಯ ದೇಹದಲ್ಲಿ ಬೇರೆ ಯಾರೋ ಸೂಜಿಗಳನ್ನು ಚುಚ್ಚಿರಬಹುದು ಎಂಬ ಅನುಮಾನ ಕಾಡುತ್ತದೆ.

ಅನುಸೂಯ್ಯಾ ದೇವಿ ಎಂಬ ಹೆಸರಿನ ಈ ಮಹಿಳೆ ಉತ್ತರಪ್ರದೇಶ ರಾಜ್ಯದ ಫತೆಹ್ ಪುರ್ ಜಿಲ್ಲೆಯ ಒಂದು ಪುಟ್ಟ ಗ್ರಾಮದ ನಿವಾಸಿಯಾಗಿದ್ದಾಳೆ. ಈಕೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜುಗಳು ಹಾಗೂ ಪಿನ್ನುಗಳು ಹೊರಬರುವುದು 2012 ರಿಂದ ಪ್ರಾರಂಭವಾಯಿತು ಎಂದು ವಿವರಿಸಿದ್ದಾಳೆ.

ಸುಮಾರು ಐದು ವರ್ಷಗಳಿಂದಲೂ ಸತತವಾಗಿ ಸೂಜಿಗಳ ಯಾತನೆಯಿಂದ ಬಳಲಿದ ಈಕೆ ಮೊದಮೊದಲು ನೋವನ್ನು ಸಹಿಸಿಕೊಳ್ಳಲು ಶಕ್ತಳಿದ್ದರೂ ಈಗ ಹೆಚ್ಚೂ ಕಡಿಮೆ ಸೋತು ಹೋಗಿದ್ದಾಳೆ. ನೋವಿಲ್ಲದೇ ನಡೆಯಲು, ಕುಳಿತುಕೊಳ್ಳಲು ಅಥವಾ ನಿಲ್ಲಲೂ ಆಕೆಗೆ ಸಾಧ್ಯವಿಲ್ಲ. ಈ ನೋವನ್ನು ವಿವರಿಸಿ ಆಕೆ ಹಲವಾರು ವೈದ್ಯರ ನೆರವನ್ನೂ ಯಾಚಿಸಿದ್ದಳು.

ಈ ಸ್ಥಿತಿ ಹೇಗೆ ಎದುರಾಯಿತು ಎಂಬ ಪ್ರಶ್ನೆಗೆ ಆಕೆ ಹೀಗೆ ಹೇಳುತ್ತಾಳೆ: “ನನಗೆ ಈ ತೊಂದರೆ ಕಳೆದ ಐದು ವರ್ಷಗಳಿಂದಲೂ ಇದೆ. ಸೂಜಿಗಳು ನನ್ನ ಕಾಲಿನಿಂದ ಹೊರಬರುತ್ತವೆ. ಇದು ಹೇಗೆ, ಏಕೆ ಎಂದು ನನಗೆ ವಿವರಿಸಲು ಸಾಧ್ಯವಿಲ್ಲ. ಇವು ಹೇಗೆ ಒಳಗೆ ಬಂದವು ಎಂದು ನನಗೆ ಗೊತ್ತಿಲ್ಲ. ಆದರೆ ಈ ನೋವಿನಿಂದಂತೂ ಜರ್ಝರಿತಳಾಗಿದ್ದೇನೆ, ಇನ್ನು ಸಹಿಸಲು ಸಾಧ್ಯವಿಲ್ಲ”

ವೈದ್ಯರು ಇದೊಂದು ಮಾನಸಿಕ ರೋಗ ಎಂದು ಊಹಿಸುತ್ತಾರೆ. ಕೆಲವು ಸಂದರ್ಭಗಳಲ್ಲಿ ರೋಗಿ ತನಗೆ ಅರಿವೇ ಇಲ್ಲದಂತೆ ಕೆಲವು ಮೊನಚಾದ ವಸ್ತುಗಳನ್ನು ತನ್ನ ದೇಹದೊಳಗೆ ತೂರಿಸಿಕೊಳ್ಳುವುದು ಒಂದು ಮಾನಸಿಕ ವ್ಯಾಧಿಯ ಲಕ್ಷಣವಾಗಿದೆ. ಈ ಮಹಿಳೆಯೂ ಇಂತಹ ಯಾವುದೋ ಮಾನಸಿಕ ವ್ಯಾಧಿಗೆ ತುತ್ತಾಗಿದ್ದು ತನಗರಿವಿಲ್ಲದಂತೆಯೇ ಚೂಪಾದ ವಸ್ತುಗಳನ್ನು ತನ್ನ ಕಾಲುಗಳ ಒಳಗೆ ಚುಚ್ಚಿಕೊಳ್ಳುತ್ತಿದ್ದರಬಹುದು. ಆದರೆ ಈ ಆರೋಪವನ್ನು ಅನುಸೂಯ್ಯಾ ಸ್ಪಷ್ಟವಾಗಿ ತಳ್ಳಿ ಹಾಕಿ ತನಗಾವುದೇ ರೋಗವಿಲ್ಲ ಹಾಗೂ ತಾನು ತನ್ನ ಕಾಲುಗಳಿಗೆ ಚುಚ್ಚಿಕೊಂಡಿಲ್ಲ ಎಂದೇ ವಾದಿಸುತ್ತಾಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಚ್.ಡಿ. ದೇವೇಗೌಡ (ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ) ಅವರು ಭಾರತದ 12 ನೆಯ ಪ್ರಧಾನ ಮಂತ್ರಿಗಳು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. ‘ಮಣ್ಣಿನ ಮಗ’ ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು.
ಕೆಲವರಿಗೆ ನಾಯಿ ಎಂದರೆ ಅಪಾರ ಪ್ರೀತಿ. ಅವರು ಹೋದಲ್ಲಿ ಬಂದಲ್ಲಿ ಎಲ್ಲಾ ಕಡೆ ನಾಯಿ ಜೊತೆಗಿರಬೇಕು. ಇನ್ನು ಕೆಲವರು ನಾಯಿ ಎಂದರೆ ಮೂಗು ಮುರಿಯುತ್ತಾರೆ. ಆದರೆ ನಾಯಿ ಸಾಕುವುದರಿಂದ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ. ಹಾಗೂ ಅವರಲ್ಲಿ ಹೃದಯ ಸಂಬಂಧಿ ರೋಗಗಳೂ ಕಡಿಮೆ ಎಂದು ಸಮೀಕ್ಷೆಯೊಂದು ಹೇಳುತ್ತಿದೆ. ಅದರಲ್ಲೂ ನಗರಗಳಲ್ಲಿ ನಾಯಿ ಸಾಕುವುದರಿಂದ ಆ ಮನೆಯವರಿಗೆ ಪ್ರಯೋಜನ ಹೆಚ್ಚು ಎಂದು ವಿಜ್ಞಾನಿಗಳ ತಂಡವೊಂದು ಹೇಳಿದೆ. ಹಲವಾರು ಸಮೀಕ್ಷೆಗಳ ಪ್ರಕಾರ ನಾಯಿ ಮಾಲಿಕರಿಗೆ ರಕ್ತದೊತ್ತಡ ಕಡಿಮೆ ಇರುತ್ತದೆ. ಕಾರಣ ಸಾಕಿದ…
ತಾಮ್ರದ ಪಾತ್ರೆಗಳಿಂದ ನೀರು ಕುಡಿಯುವ ಪ್ರಾಚೀನ ಭಾರತೀಯ ಅಭ್ಯಾಸದ ಹಿಂದಿನ ವಿಜ್ಞಾನವನ್ನು ಇತರ ಹಲವಾರು ಅಧ್ಯಯನಗಳೂ ಬೆಂಬಲಿಸಿವೆ ಹಾಗೂ ಎಲ್ಲವೂ ಸಕಾರಾತ್ಮಕ ತೀರ್ಮಾನವನ್ನೇ ನೀಡಿವೆ. ಸಾವಿರಾರು ವರ್ಷಗಳಿಂದ ನಮ್ಮ ಪೂರ್ವಜರು ತಾಮ್ರದ ಪಾತ್ರೆಗಳಿಂದ ನೀರು ಕುಡಿಯುತ್ತಾ ಬಂದಿದ್ದಾರೆ ಹಾಗೂ ಇದರ ಪ್ರಯೋಜನಗಳನ್ನು ಪಡೆದಿದ್ದಾರೆ. ಇಂದಿಗೂ ಹಲವು ಹಿರಿಯರು ತಾಮ್ರದ ಲೋಟಗಳಿಂದಲೇ ನೀರು ಕುಡಿಯುವುದನ್ನು ಬೆಂಬಲಿಸುತ್ತಾರೆ. ಆದರೆ ಯುವಜನತೆ ಕೈಗೆ ಸಿಕ್ಕಿದ ಪ್ಲಾಸ್ಟಿಕ್ ಅಥವಾ ಇತರ ಲೋಹಗಳ ಲೋಟಗಳಿಂದಲೇ ನೀರು ಕುಡಿಯುತ್ತಾರೆ. ಇಂದು ನಮ್ಮ ಹಳೆಯ ಸಂಪ್ರದಾಯಗಳು ವೈಜ್ಞಾನಿಕ ಕಾರಣಗಳಿಂದಾಗಿ…
ಬಿಗ್ ಬಾಸ್ ಮನೆಗೆ ಕಾಮನ್ ಮ್ಯಾನ್ ಆಗಿ ಎಂಟ್ರಿ ಪಡೆದವರಲ್ಲಿ ದಿವಾಕರ್ ಕೂಡ ಒಬ್ಬರು.. ಇವರ ಜೊತೆ ರಿಯಾಜ್ ಕೂಡ ಕಾಮನ್ ಮ್ಯಾನ್ ಲಿಸ್ಟ್ ನಿಂದ ಬಂದವರೇ.. ಸೆಲೆಬ್ರಿಟಿ ಹಾಗೂ ಕಾಮನ್ ಮ್ಯಾನ್ ನಡುವೆ ಬಿರುಕು ಉಂಟಾದಾಗ ದಿವಾಕರ್ ಪರ ನಿಂತರವೇ ರಿಯಾಜ್.
ದೇಶದ ಮಹತ್ವದ ಚಂದ್ರಯಾನ-2 ದ ವಿಕ್ರಂ ಲ್ಯಾಂಡರ್ ಸಂಪರ್ಕ ಕಡಿತಗೊಂಡಿದ್ದರೂ ನೀರಿಕ್ಷೆಗಳು ಮುಗಿದಿಲ್ಲ. ಹೌದು ಇಸ್ರೋ ಚಂದ್ರಾನ್ವೇಷಣೆ ಯತ್ನದಲ್ಲಿ ಇನ್ನೂ ಕೊನೆಯ ನಿರೀಕ್ಷೆಗಳು ಇದ್ದೇ ಇವೆ. ಕೊನೆ ಹಂತದಲ್ಲಿ ಸಂಪರ್ಕ ಕಡಿದುಕೊಂಡ ವಿಕ್ರಮ್ ಲ್ಯಾಂಡರ್ ಬಗ್ಗೆ ಇಸ್ರೋ ಅಧ್ಯಯನ ಮುಂದುವರೆಸಿದ್ದು, ಯಾವುದೇ ಕ್ಷಣದಲ್ಲಾದರೂ ವಿಕ್ರಮ್ ಲ್ಯಾಂಡರ್ ಮಾಹಿತಿ ರವಾನಿಸಬಹುದೆಂಬ ನೀರಿಕ್ಷೆಯಲ್ಲಿದೆ ಇಸ್ರೋ. ಚಂದ್ರನ ದಕ್ಷಿಣ ಧ್ರುವಕ್ಕೆ ಸ್ಪರ್ಶ ಮಾಡುವ ಹಂತದಲ್ಲಿ ವಿಕ್ರಂ ಲ್ಯಾಂಡರ್ ಸಂಪರ್ಕ ಕಡಿತಕೊಂಡಿತ್ತು. 2.1 ಕಿಲೋ ಮೀಟರ್ ದೂರದಲ್ಲಿ ಇಸ್ರೋ ಹಿಡಿತಕ್ಕೆ ಸಿಗದೇ ಮುಂಜಾನೆ 1.55ರ…
ಗಿರೀಶ್ ಕಾರ್ನಾಡ್ ಅವರ ಆಸೆಯಂತೆ ಅವರ ಅಂತ್ಯಸಂಸ್ಕಾರ ನಡೆಸಲು ಕುಟುಂಬದವರು ಸಿದ್ಧತೆ ನಡೆಸುತ್ತಿದ್ದಾರೆ. ನನ್ನ ಅಂತ್ಯ ಸಂಸ್ಕಾರಕ್ಕೆ ಯಾವುದೇ ರಾಜಕಾರಣಿ, ಸಾರ್ವಜನಿಕರು ಬರಬಾರದು. ಸರ್ಕಾರಿ ಗೌರವ, ಸರ್ಕಾರಿ ಜಾಗದ ಅಗತ್ಯವಿಲ್ಲ. ಕುಟುಂಬದ ಸದಸ್ಯರು ಮಾತ್ರ ಬರಬೇಕು. ಯಾವುದೇ ವಿಧಿವಿಧಾನವನ್ನು ಅನುಸರಿಸಬಾರದು. ಅಂತಿಮ ನಮನವನ್ನು ಸಲ್ಲಿಸಬಾರದು ಎಂದು ಗಿರೀಶ್ ಕಾರ್ನಾಡ್ ತಮ್ಮ ಪತ್ನಿ ಸರಸ್ವತಿ ಜೊತೆ ಹೇಳಿದ್ದರು. ಮನೆ ಬಳಿ ಯಾರೂ ಬಂದು ನಮನ ಸಲ್ಲಿಸಬಾರದು. ಯಾವುದೇ ಸಂಪ್ರದಾಯ, ವಿಧಿ ವಿಧಾನ ಇಲ್ಲದೇ ಸಂಸ್ಕಾರ ಮಾಡಬೇಕು ಎಂದು ಕೊನೆಯ…