ವಿಚಿತ್ರ ಆದರೂ ಸತ್ಯ

ಈ ಮಹಿಳೆಯ ಕಾಲಿನಿಂದ ಸೂಜಿ, ಸಿರಿಂಜಿನ ಮುಳ್ಳು, ಪಿನ್ನುಗಳು ಹೊರಬರುತ್ತಿವೆ..!ತಿಳಿಯಲು ಈ ಲೇಖನ ಓದಿ…

642

ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ.  ಆದರೆ ಕಾಲಿನಿಂದ ಸೂಜಿ ಹೊರಬರುವುದೆಂದರೆ? ಇದು ನೈಸರ್ಗಿಕವಂತೂ ಆಗಿರಲಿಕ್ಕಿಲ್ಲ.

ಆಕೆಯೇ ತಾನೇ ಚುಚ್ಚಿಕೊಂಡು ಬಳಿಕ ಇದು ದೇಹದೊಳಗಿನಿಂದ ಬರುತ್ತಿದೆ ಎನ್ನುತ್ತಿದ್ದಾಳೆಯೇ? ಈ ಪ್ರಶ್ನೆಗೆ ಆಕೆ ಸ್ಪಷ್ಟವಾಗಿ ನಿರಾಕರಿಸುತ್ತಾ ಇವೆಲ್ಲವೂ ತಾವೇ ತಾವಾಗಿ ಹೊರಬರುತ್ತಿವೆ ಎಂದು ಹೇಳುತ್ತಾಳೆ. ಇದಲ್ಲೇನೋ ಮೋಸ ಇದೆ. ಈ ಮಹಿಳೆಯೇ ಮೋಸ ಮಾಡುತ್ತಿರಬಹುದು ಅಥವಾ ಮೋಸದಿಂದ ಆಕೆಯ ದೇಹದಲ್ಲಿ ಬೇರೆ ಯಾರೋ ಸೂಜಿಗಳನ್ನು ಚುಚ್ಚಿರಬಹುದು ಎಂಬ ಅನುಮಾನ ಕಾಡುತ್ತದೆ.

ಈಕೆ ಈ ಸ್ಥಿತಿಯಿಂದ ಬಳಲಲು ತೊಡಗಿ ಬಹುಕಾಲವೇ ಆಗಿದೆ:-

ಅನುಸೂಯ್ಯಾ ದೇವಿ ಎಂಬ ಹೆಸರಿನ ಈ ಮಹಿಳೆ ಉತ್ತರಪ್ರದೇಶ ರಾಜ್ಯದ ಫತೆಹ್ ಪುರ್ ಜಿಲ್ಲೆಯ ಒಂದು ಪುಟ್ಟ ಗ್ರಾಮದ ನಿವಾಸಿಯಾಗಿದ್ದಾಳೆ. ಈಕೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜುಗಳು ಹಾಗೂ ಪಿನ್ನುಗಳು ಹೊರಬರುವುದು 2012 ರಿಂದ ಪ್ರಾರಂಭವಾಯಿತು ಎಂದು ವಿವರಿಸಿದ್ದಾಳೆ.

ಈಕೆ ವೈದ್ಯಕೀಯ ನೆರವು:-

ಸುಮಾರು ಐದು ವರ್ಷಗಳಿಂದಲೂ ಸತತವಾಗಿ ಸೂಜಿಗಳ ಯಾತನೆಯಿಂದ ಬಳಲಿದ ಈಕೆ ಮೊದಮೊದಲು ನೋವನ್ನು ಸಹಿಸಿಕೊಳ್ಳಲು ಶಕ್ತಳಿದ್ದರೂ ಈಗ ಹೆಚ್ಚೂ ಕಡಿಮೆ ಸೋತು ಹೋಗಿದ್ದಾಳೆ. ನೋವಿಲ್ಲದೇ ನಡೆಯಲು, ಕುಳಿತುಕೊಳ್ಳಲು ಅಥವಾ ನಿಲ್ಲಲೂ ಆಕೆಗೆ ಸಾಧ್ಯವಿಲ್ಲ. ಈ ನೋವನ್ನು ವಿವರಿಸಿ ಆಕೆ ಹಲವಾರು ವೈದ್ಯರ ನೆರವನ್ನೂ ಯಾಚಿಸಿದ್ದಳು.

ಈಕೆಯ ವಿವರಣೆಯ ಪ್ರಕಾರ:-

ಈ ಸ್ಥಿತಿ ಹೇಗೆ ಎದುರಾಯಿತು ಎಂಬ ಪ್ರಶ್ನೆಗೆ ಆಕೆ ಹೀಗೆ ಹೇಳುತ್ತಾಳೆ: “ನನಗೆ ಈ ತೊಂದರೆ ಕಳೆದ ಐದು ವರ್ಷಗಳಿಂದಲೂ ಇದೆ. ಸೂಜಿಗಳು ನನ್ನ ಕಾಲಿನಿಂದ ಹೊರಬರುತ್ತವೆ. ಇದು ಹೇಗೆ, ಏಕೆ ಎಂದು ನನಗೆ ವಿವರಿಸಲು ಸಾಧ್ಯವಿಲ್ಲ. ಇವು ಹೇಗೆ ಒಳಗೆ ಬಂದವು ಎಂದು ನನಗೆ ಗೊತ್ತಿಲ್ಲ. ಆದರೆ ಈ ನೋವಿನಿಂದಂತೂ ಜರ್ಝರಿತಳಾಗಿದ್ದೇನೆ, ಇನ್ನು ಸಹಿಸಲು ಸಾಧ್ಯವಿಲ್ಲ”

ವೈದ್ಯರ ವಿವರಣೆ:-

ವೈದ್ಯರು ಇದೊಂದು ಮಾನಸಿಕ ರೋಗ ಎಂದು ಊಹಿಸುತ್ತಾರೆ. ಕೆಲವು ಸಂದರ್ಭಗಳಲ್ಲಿ ರೋಗಿ ತನಗೆ ಅರಿವೇ ಇಲ್ಲದಂತೆ ಕೆಲವು ಮೊನಚಾದ ವಸ್ತುಗಳನ್ನು ತನ್ನ ದೇಹದೊಳಗೆ ತೂರಿಸಿಕೊಳ್ಳುವುದು ಒಂದು ಮಾನಸಿಕ ವ್ಯಾಧಿಯ ಲಕ್ಷಣವಾಗಿದೆ. ಈ ಮಹಿಳೆಯೂ ಇಂತಹ ಯಾವುದೋ ಮಾನಸಿಕ ವ್ಯಾಧಿಗೆ ತುತ್ತಾಗಿದ್ದು ತನಗರಿವಿಲ್ಲದಂತೆಯೇ ಚೂಪಾದ ವಸ್ತುಗಳನ್ನು ತನ್ನ ಕಾಲುಗಳ ಒಳಗೆ ಚುಚ್ಚಿಕೊಳ್ಳುತ್ತಿದ್ದರಬಹುದು. ಆದರೆ ಈ ಆರೋಪವನ್ನು ಅನುಸೂಯ್ಯಾ ಸ್ಪಷ್ಟವಾಗಿ ತಳ್ಳಿ ಹಾಕಿ ತನಗಾವುದೇ ರೋಗವಿಲ್ಲ ಹಾಗೂ ತಾನು ತನ್ನ ಕಾಲುಗಳಿಗೆ ಚುಚ್ಚಿಕೊಂಡಿಲ್ಲ ಎಂದೇ ವಾದಿಸುತ್ತಾಳೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಯಾವುದೇ ಹೊಸ ಗಡಿಯಾರಗಳನ್ನ ನೋಡಿದಾಗ ಅದರಲ್ಲಿ 10:10 ಟೈಮ್ ಗೆ ನಿಂತಿರುತ್ತದೆ ಯಾಕೆ ಗೊತ್ತಾ?

    ಹೌದು ನೀವು ಗಮನಿಸಿರಬಹುದು ನೀವು ಯಾವುದೇ ಗಡಿಯಾರಗಳನ್ನು ತರಲು ಅಂಗಡಿಗಳಿಗೆ ಹೋದಾಗ ಆ ಎಲ್ಲ ಗಡಿಯಾರಗಳು 10:10 ಸಮಯವನ್ನು ತೋರಿಸುತ್ತದೆ ಅಂದರೆ ಗಡಿಯಾರ ರೆಡಿಯಾಗಿ ಬಂದಿರುವಾಗ ಎಲ್ಲವು ಕೂಡ 10 :10 ಸಮಯದಲ್ಲಿ ನಿಂತಿರುತ್ತದೆ, ಅದು ಯಾಕೆ ಅನ್ನೋದು ನಿಮಗೆ ತಿಳಿಯದೆ ಇರಬಹುದು ಆದ್ರೆ ಇದರ ಹಿಂದಿದೆ ಕೆಲವು ಇಂಟ್ರೆಸ್ಟಿಂಗ್ ವಿಚಾರ ಅದು ಏನು ಅನ್ನೋದನ್ನ ಮುಂದೆ ನೋಡಿ. ನೀವು ಇದನ್ನು ಗಮನಿಸಿರಬಹುದು ಒಂದು ವೇಳೆ ಗಮನಿಸದೆ ಇದ್ರೆ ನೀವು ಒಮ್ಮೆ ಯಾವಾಗಲು ಗಡಿಯಾರದ ಅಂಗಡಿಗೆ ಹೋದಾಗ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಏಪ್ರಿಲ್, 2019) ನಿಮ್ಮ ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ ವಿಶೇಷವಾಗಿ ಮದ್ಯಪಾನ ಮಾಡಬೇಡಿ. ಇದು ಮತ್ತೊಂದು ಚೈತನ್ಯದಾಯಕ…

  • ಆರೋಗ್ಯ

    ಬೆಳ್ಳುಳ್ಳಿಯಲ್ಲಿರುವ ಪ್ರಮುಖ ಆರೋಗ್ಯಗುಣಗಳು ತಿಳಿಯಲು…! ಈ ಲೇಖನವನ್ನು ಓದಿ…

    ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.

  • ವಿಚಿತ್ರ ಆದರೂ ಸತ್ಯ, ಸೌಂದರ್ಯ

    ಈ ಕುಟುಂಬ ಹೇಗಿತ್ತು ಈಗ ಹೇಗಾಗಿದೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಫಿಟ್ ಅಂಡ್ ಫೈನ್ ಆಗಿರಬೇಕೆಂದು ಹೊಸ ವರ್ಷಕ್ಕೆ ಬಹುತೇಕರು ನಿರ್ಣಯ ತೆಗೆದುಕೊಂಡಿರುತ್ತಾರೆ. ಆದರೆ ನಂತರದಲ್ಲಿ ಇದನ್ನು ಪಾಲಿಸುವವರು ಮಾತ್ರ ಕೆಲವೇ ಕೆಲವು ಮಂದಿ. ಆದರೆ ಚೀನಾದ ಕುಟುಂಬವೊಂದು ಇಂತಹ ನಿರ್ಧಾರ ಕೈಗೊಂಡು ಅದನ್ನು ಸಾಕಾರಗೊಳಿಸಿದ್ದಾರೆ. 2 ವರ್ಷದ ಪೋಟೋಗ್ರಾಫರ್ ಜೆಸ್ಸಿಗೆ 6 ತಿಂಗಳ ಹಿಂದೆ ಸಧೃಡ ಮೈಕಟ್ಟನ್ನು ಹೊಂದಬೇಕೆಂಬ ಬಯಕೆ ಉಂಟಾಗಿತ್ತು. ಇದನ್ನು ಆತ ತನ್ನ ಪತ್ನಿ ಬಳಿ ಹೇಳಿಕೊಂಡಿದ್ದ. ಮಗನ ನಿರ್ಧಾರವನ್ನು ಆತನ ತಾಯಿಯೂ ಬೆಂಬಲಿಸಿದ್ದಾರೆ. ಇವರೆಲ್ಲರು ಸೇರಿ ಜೆಸ್ಸಿಯ ತಂದೆಯನ್ನೂ ಒಪ್ಪಿಸಿದ್ದು. ನಾಲ್ವರು ಜಾಗಿಂಗ್ ನಿಂದ…

  • ಸ್ಪೂರ್ತಿ

    ನಮ್ಮನ್ನು ಬಿಟ್ಟು ಹೋಗಬೇಡಿ ಎಂದು ತಮ್ಮ ಶಿಕ್ಷಕನನ್ನು ಬಿಡದೇ ಅಂಗಲಾಚಿ ಕಣ್ಣಿರು ಹಾಕುತ್ತಿರುವುದೇಕೆ ಗೊತ್ತಾ..!

    ಈಗಂತೂ ವಿಧ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಗುರು ಶಿಷ್ಯರ ಸಂಬಂದ ಮೊದಲಿನ ಹಾಗೆ ಇಲ್ಲ.ಆದರೆ ಕೆಲವು ಶಿಕ್ಷಕರು ವಿಧ್ಯಾರ್ಥಿಗಳಿಗೆ ತೋರಿಸುವ ಪ್ರೀತಿ ಮತ್ತು ಕಲಿಸುವ ರೀತಿ ವಿಧ್ಯಾರ್ಥಿ ಶಿಕ್ಷಕರ ನಡುವೆ ಒಂದು ಬಿಡಿಸಲಾರದ ಅನುಬಂದವನ್ನೇ ಹುಟ್ಟು ಹಾಕುತ್ತದೆ. ಅಂತಹ ಶಿಕ್ಷಕರು ಒಂದು ವೇಳೆ ಬೇರೊಂದು ಶಾಲೆಗೇ ವರ್ಗಾವಣೆಯಾದರೆ ವಿಧ್ಯಾರ್ಥಿಗಳು ಮತ್ತು ಆ ಶಿಕ್ಷಕ ಪಡುವ ಯಾತನೆ ಅಷಿಷ್ಟಲ್ಲ.ಇದಕ್ಕೊಂದು ನೈಜ ಉದಾಹರಣೆ ಎಂಬಂತೆ ತಮಿಳುನಾಡಿನ ಶಾಲೆಯೊಂದರಲ್ಲಿ ಘಟನೆ ನಡೆದಿದೆ. ತಮ್ಮ ಪ್ರೀತಿಯ ಶಿಕ್ಷಕ ವರ್ಗವಾಗಿ ಬೇರೆ ಶಾಲೆಗೆ ಹೋಗುವುದು…