ವಿಚಿತ್ರ ಆದರೂ ಸತ್ಯ

ಈ ಮಹಿಳೆಯ ಕಾಲಿನಿಂದ ಸೂಜಿ, ಸಿರಿಂಜಿನ ಮುಳ್ಳು, ಪಿನ್ನುಗಳು ಹೊರಬರುತ್ತಿವೆ..!ತಿಳಿಯಲು ಈ ಲೇಖನ ಓದಿ…

642

ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ.  ಆದರೆ ಕಾಲಿನಿಂದ ಸೂಜಿ ಹೊರಬರುವುದೆಂದರೆ? ಇದು ನೈಸರ್ಗಿಕವಂತೂ ಆಗಿರಲಿಕ್ಕಿಲ್ಲ.

ಆಕೆಯೇ ತಾನೇ ಚುಚ್ಚಿಕೊಂಡು ಬಳಿಕ ಇದು ದೇಹದೊಳಗಿನಿಂದ ಬರುತ್ತಿದೆ ಎನ್ನುತ್ತಿದ್ದಾಳೆಯೇ? ಈ ಪ್ರಶ್ನೆಗೆ ಆಕೆ ಸ್ಪಷ್ಟವಾಗಿ ನಿರಾಕರಿಸುತ್ತಾ ಇವೆಲ್ಲವೂ ತಾವೇ ತಾವಾಗಿ ಹೊರಬರುತ್ತಿವೆ ಎಂದು ಹೇಳುತ್ತಾಳೆ. ಇದಲ್ಲೇನೋ ಮೋಸ ಇದೆ. ಈ ಮಹಿಳೆಯೇ ಮೋಸ ಮಾಡುತ್ತಿರಬಹುದು ಅಥವಾ ಮೋಸದಿಂದ ಆಕೆಯ ದೇಹದಲ್ಲಿ ಬೇರೆ ಯಾರೋ ಸೂಜಿಗಳನ್ನು ಚುಚ್ಚಿರಬಹುದು ಎಂಬ ಅನುಮಾನ ಕಾಡುತ್ತದೆ.

ಈಕೆ ಈ ಸ್ಥಿತಿಯಿಂದ ಬಳಲಲು ತೊಡಗಿ ಬಹುಕಾಲವೇ ಆಗಿದೆ:-

ಅನುಸೂಯ್ಯಾ ದೇವಿ ಎಂಬ ಹೆಸರಿನ ಈ ಮಹಿಳೆ ಉತ್ತರಪ್ರದೇಶ ರಾಜ್ಯದ ಫತೆಹ್ ಪುರ್ ಜಿಲ್ಲೆಯ ಒಂದು ಪುಟ್ಟ ಗ್ರಾಮದ ನಿವಾಸಿಯಾಗಿದ್ದಾಳೆ. ಈಕೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜುಗಳು ಹಾಗೂ ಪಿನ್ನುಗಳು ಹೊರಬರುವುದು 2012 ರಿಂದ ಪ್ರಾರಂಭವಾಯಿತು ಎಂದು ವಿವರಿಸಿದ್ದಾಳೆ.

ಈಕೆ ವೈದ್ಯಕೀಯ ನೆರವು:-

ಸುಮಾರು ಐದು ವರ್ಷಗಳಿಂದಲೂ ಸತತವಾಗಿ ಸೂಜಿಗಳ ಯಾತನೆಯಿಂದ ಬಳಲಿದ ಈಕೆ ಮೊದಮೊದಲು ನೋವನ್ನು ಸಹಿಸಿಕೊಳ್ಳಲು ಶಕ್ತಳಿದ್ದರೂ ಈಗ ಹೆಚ್ಚೂ ಕಡಿಮೆ ಸೋತು ಹೋಗಿದ್ದಾಳೆ. ನೋವಿಲ್ಲದೇ ನಡೆಯಲು, ಕುಳಿತುಕೊಳ್ಳಲು ಅಥವಾ ನಿಲ್ಲಲೂ ಆಕೆಗೆ ಸಾಧ್ಯವಿಲ್ಲ. ಈ ನೋವನ್ನು ವಿವರಿಸಿ ಆಕೆ ಹಲವಾರು ವೈದ್ಯರ ನೆರವನ್ನೂ ಯಾಚಿಸಿದ್ದಳು.

ಈಕೆಯ ವಿವರಣೆಯ ಪ್ರಕಾರ:-

ಈ ಸ್ಥಿತಿ ಹೇಗೆ ಎದುರಾಯಿತು ಎಂಬ ಪ್ರಶ್ನೆಗೆ ಆಕೆ ಹೀಗೆ ಹೇಳುತ್ತಾಳೆ: “ನನಗೆ ಈ ತೊಂದರೆ ಕಳೆದ ಐದು ವರ್ಷಗಳಿಂದಲೂ ಇದೆ. ಸೂಜಿಗಳು ನನ್ನ ಕಾಲಿನಿಂದ ಹೊರಬರುತ್ತವೆ. ಇದು ಹೇಗೆ, ಏಕೆ ಎಂದು ನನಗೆ ವಿವರಿಸಲು ಸಾಧ್ಯವಿಲ್ಲ. ಇವು ಹೇಗೆ ಒಳಗೆ ಬಂದವು ಎಂದು ನನಗೆ ಗೊತ್ತಿಲ್ಲ. ಆದರೆ ಈ ನೋವಿನಿಂದಂತೂ ಜರ್ಝರಿತಳಾಗಿದ್ದೇನೆ, ಇನ್ನು ಸಹಿಸಲು ಸಾಧ್ಯವಿಲ್ಲ”

ವೈದ್ಯರ ವಿವರಣೆ:-

ವೈದ್ಯರು ಇದೊಂದು ಮಾನಸಿಕ ರೋಗ ಎಂದು ಊಹಿಸುತ್ತಾರೆ. ಕೆಲವು ಸಂದರ್ಭಗಳಲ್ಲಿ ರೋಗಿ ತನಗೆ ಅರಿವೇ ಇಲ್ಲದಂತೆ ಕೆಲವು ಮೊನಚಾದ ವಸ್ತುಗಳನ್ನು ತನ್ನ ದೇಹದೊಳಗೆ ತೂರಿಸಿಕೊಳ್ಳುವುದು ಒಂದು ಮಾನಸಿಕ ವ್ಯಾಧಿಯ ಲಕ್ಷಣವಾಗಿದೆ. ಈ ಮಹಿಳೆಯೂ ಇಂತಹ ಯಾವುದೋ ಮಾನಸಿಕ ವ್ಯಾಧಿಗೆ ತುತ್ತಾಗಿದ್ದು ತನಗರಿವಿಲ್ಲದಂತೆಯೇ ಚೂಪಾದ ವಸ್ತುಗಳನ್ನು ತನ್ನ ಕಾಲುಗಳ ಒಳಗೆ ಚುಚ್ಚಿಕೊಳ್ಳುತ್ತಿದ್ದರಬಹುದು. ಆದರೆ ಈ ಆರೋಪವನ್ನು ಅನುಸೂಯ್ಯಾ ಸ್ಪಷ್ಟವಾಗಿ ತಳ್ಳಿ ಹಾಕಿ ತನಗಾವುದೇ ರೋಗವಿಲ್ಲ ಹಾಗೂ ತಾನು ತನ್ನ ಕಾಲುಗಳಿಗೆ ಚುಚ್ಚಿಕೊಂಡಿಲ್ಲ ಎಂದೇ ವಾದಿಸುತ್ತಾಳೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಮಾಲೂರು ನಾಗರಸಭೆಯಿಂದ ಪ್ಲಾಸ್ಟಿಕ್ ನಿಷೇಧ ಉಲ್ಲಂಘನೆಗೆ ದಂಡ

    ಮಾಲೂರು: ಪರಿಸರ ಸಂರಕ್ಷಣೆಗಾಗಿ ಸರ್ಕಾರದಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ Malur ನಗರದ ನಾಗರಸಭೆ ಅಧಿಕಾರಿಗಳು ವ್ಯಾಪಕ ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಹಲವು ಅಂಗಡಿಗಳು ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳನ್ನು ಬಳಸುತ್ತಿರುವುದು ಪತ್ತೆಯಾಗಿದೆ. ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ನಾಗರಸಭೆ ಅಧಿಕಾರಿಗಳು ತಕ್ಷಣ ದಂಡ ವಿಧಿಸಿದ್ದಾರೆ. ಹಲವು ಅಂಗಡಿಗಳಿಗೆ ನೋಟಿಸ್ ನೀಡಲಾಗಿದ್ದು, ಸಾವಿರಾರು ರೂಪಾಯಿಗಳ ದಂಡ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಗರಸಭೆ ಅಧಿಕಾರಿಗಳು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ದಿನ ನಿತ್ಯ ಖರ್ಜೂರ ತಿನ್ನುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ..!ತಿಳಿಯಲು ಈ ಮಾಹಿತಿಯನ್ನು ನೋಡಿ…

    ಎಲ್ಲಾ ಕಾಲದಲ್ಲೂ ಸುಲಭವಾಗಿ ದೊರೆಯುವ ಖರ್ಜೂರ ವನ್ನು ನಿತ್ಯ ಒಂದೆರಡು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.ಡ್ರೈಫ್ರುಟ್‌ಗಳು ನಮ್ಮ ದೈನಂದಿನ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳಲ್ಲಿರುವ ವಿಟಮಿನ್ ಮತ್ತು ಮಿನರಲ್‌ಗಳು ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಅತ್ಯವಶ್ಯಕವಾದುದು. ಖರ್ಜೂರ ಎಲ್ಲರೂ ಇಷ್ಟಪಡುವ ಹಣ್ಣು. ರುಚಿಗೂ ಸೈ ಆರೋಗ್ಯಕ್ಕೂ ಜೈ. ಪುರಾತನ ಕಾಲದಲ್ಲಿ ಇಜಿಪ್ತಿಯನ್ನರು ಖರ್ಜೂರದಿಂದ ವೈನ್ ತಯಾರಿಸುತ್ತಿದ್ದರಂತೆ. 30 ವೆರೈಟಿ ಖರ್ಜೂರ ಮಾರುಕಟ್ಟೆಯಲ್ಲಿ ಸಿಗುತ್ತದೆ. ಅಸಿಡಿಟಿ ಮತ್ತು ಎದೆ ಉರಿ ಇದ್ದರೆ ಒಂದು ಖರ್ಜೂರ ತಿಂದರೆ ಸಾಕು ಕಡಿಮೆಯಾಗುತ್ತದೆ. ಇದರಲ್ಲಿ…

  • ಜ್ಯೋತಿಷ್ಯ

    ದಿಂಬಿನ ಕೆಲಗೆ ಏಲಕ್ಕಿ ಇಟ್ಟು ಮಲಗಿದ್ರೆ ಏನಾಗುತ್ತೆ ಗೊತ್ತಾ..?

    ಪ್ರತಿಯೊಂದು ಕೆಲಸ ಯಶಸ್ವಿಯಾಗಬೇಕೆಂದ್ರೆ ಶ್ರಮದ ಜೊತೆ ಅದೃಷ್ಟವಿರಬೇಕು. ಅದೃಷ್ಟ ಕೈಕೊಟ್ಟರೆ ಯಾವುದೇ ಕೆಲಸ ಯಶಸ್ಸು ಕಾಣುವುದಿಲ್ಲ. ದಿನವಿಡಿ ದುಡಿದ್ರೂ ಪರ್ಸ್ ನಲ್ಲಿ ಹಣ ನಿಲ್ಲುವುದಿಲ್ಲ. ಸದಾ ಹಣ ನಿಮ್ಮ ಬಳಿ ಇರಬೇಕು, ರಾತ್ರೋರಾತ್ರಿ ಶ್ರೀಮಂತರಾಗಬೇಕೆಂದ್ರೆ ಈ ಸುಲಭ ಉಪಾಯ ಅನುಸರಿಸಿ. ಏಲಕ್ಕಿಯನ್ನು ಸಾಮಾನ್ಯವಾಗಿ ಅಡುಗೆಗೆ ಬಳಸ್ತಾರೆ. ವಾಸ್ತು ಶಾಸ್ತ್ರದಲ್ಲೂ ಏಲಕ್ಕಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಸದಾ ಆರ್ಥಿಕ ಸಂಕಷ್ಟದಿಂದ ಬಳಲುವ ವ್ಯಕ್ತಿ ಪರ್ಸ್ ನಲ್ಲಿ ಐದರಿಂದ ಏಳು ಏಲಕ್ಕಿಯನ್ನು ಇಟ್ಟುಕೊಳ್ಳಬೇಕು. ಏಲಕ್ಕಿ ಪರ್ಸ್ ನಲ್ಲಿದ್ದರೆ ಹಣದ ಅಭಾವ…

  • ವಿಚಿತ್ರ ಆದರೂ ಸತ್ಯ

    ಈ ವ್ಯಕ್ತಿಗೆ ಬರೋಬ್ಬರಿ 19 ಸಲಿ ಸರ್ಜರಿ ಮಾಡಿದರು ಸರಿ ಆಗಿಲ್ಲ..! ಇತನ ವಿಚಿತ್ರ ಕಾಯಿಲೆ ಏನು ಗೊತ್ತಾ..?

    ಕಳೆದ ಕೆಲ ವರ್ಷಗಳಿಂದ ಎಪಿಡರ್ಮೋಡೈಸ್ ಪ್ಲಾಸಿಯಾ ವೆರುಸಿಫಾರ್ಮ್ (ಟ್ರೀ ಮ್ಯಾನ್ ರೋಗ) ಎಂಬ ವಿಚಿತ್ರವಾದ ಚರ್ಮದ ಕಾಯಿಲೆಗೆ ತುತ್ತಾಗಿ ಕೈಯ್ಯಾರೆ ಊಟ ಅಥವಾ ಬೇರೆ ಕೆಲಸ ಮಾಡಲು ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ 27 ವರ್ಷದ ಅಬುಲ್ ಬಜಂದಾರ್‌ಗೆ ಬರೋಬ್ಬರಿ 19 ಶಸ್ತ್ರ ಚಿಕಿತ್ಸೆ ಮಾಡಿದ್ರೂ ತೊಂದರೆ ನಿವಾರಣೆ ಆಗಿಲ್ಲ.

  • ಸುದ್ದಿ

    ಭಾರತ್ ಗ್ಯಾಸ್ ಬಳಕೆದಾರರೇ ಹಾಗಾದರೆ ಇದನ್ನು ತಪ್ಪದೇ ತಿಳಿದುಕೊಳ್ಳಲೇಬೇಕು,..!

    ಗ್ಯಾಸ್​ ಬುಕ್ ಮಾಡಿ 20 ದಿನವಾದರೂ ಗ್ಯಾಸ್ ಸಿಲಿಂಡರ್​ಗಳು ಜನರಿಗೆ ಸಿಗುತ್ತಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಎದುರಾಗಲಿದೆ. ಬೆಂಗಳೂರು: ಮಂಗಳೂರಿನ ಭಾರತ್ ಗ್ಯಾಸ್ ಪ್ಲಾಂಟ್‌ನಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಪಿ ಗ್ಯಾಸ್ ಸಿಲಿಂಡರ್ ಸರಬರಾಜು ಸ್ಥಗಿತಗೊಂಡಿದೆ. ಇದರಿಂದಾಗಿ ಜನ ಸಾಮಾನ್ಯರು ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಉದ್ಬವವಾಗಿದೆ. ಮಂಗಳೂರು ಭಾರತ್​ ಗ್ಯಾಸ್​ ಪ್ಲಾಂಟ್​ನಿಂದ ನೆಲಮಂಗಲ ಸಮೀಪದ ಸೋಲೂರು ಪ್ಲಾಂಟ್‌ಗೆ ಲಿಕ್ವಿಡ್ ಗ್ಯಾಸ್ ಸರಬರಾಜಾಗುತ್ತದೆ. ಆದರೆ, ಪ್ಲಾಂಟ್​ನಲ್ಲಿ ತಾಂತ್ರಿಕ ಸಮಸ್ಯೆ…

  • ಸುದ್ದಿ

    ಈ ದ್ವೀಪದ ಪ್ರತಿ ಹೆಜ್ಜೆಯಲ್ಲೂ ಸಾವೇ ಹಿಂಬಾಲಿಸುತ್ತದೆ! ಚರ್ಮ ಮತ್ತು ಮಾಂಸವನ್ನು ಕರಗಿಸಿಬಿಡುವಷ್ಟು ಶಕ್ತಿ ಈ ದ್ವೀಪದಲ್ಲಿದೆ…ಏನೆಂದು ತಿಳಿಯಿರಿ?

    ಬಹುಶಃ ಮಾನವನಿಗೆ ಕಾಲಿಡೋಕೆ ಸಾಧ್ಯವಾಗದೇ ಇರುವ ಕೆಲವು ವಿಸ್ಮಯ ಪ್ರದೇಶಗಳು ನಮ್ಮ ಪ್ರಪಂಚದಲ್ಲಿದ್ದು, ನಾನಾ ನಿಗೂಢತೆಗಳನ್ನು ತನ್ನ ಮಡಿಲಿನಲ್ಲಿ ಬಚ್ಚಿಟ್ಟುಕೊಂಡಿದೆ!! ಹೀಗಿರಬೇಕಾದರೆ ಮುಖ್ಯ ಭೂಭಾಗದೊಂದಿಗೆ ಸಂಪರ್ಕವನ್ನು ಕಡಿದುಕೊಂಡು, ಪ್ರತ್ಯೇಕ ದ್ವೀಪವಾಗಿದ್ದರೂ ಕೂಡ ಅದು ಮಾನವನಿಂದ ಇನ್ನೂ ಮುಟ್ಟಲು ಅಸಾದ್ಯ!! ದ್ವೀಪದೊಳಗೆ ಒಂದು ಬಾರಿ ಕಾಲಿಟ್ಟರೆ ಹಿಂತಿರುಗುವ ಯಾವ ಗ್ಯಾರೆಂಟಿಯೂ ಇಲ್ಲ. ಯಾಕೆಂದರೆ ಪ್ರತಿ ಹೆಜ್ಜೆಯಲ್ಲೂ ಕೂಡ ಸಾವೇ ಹಿಂಬಾಲಿಸುತ್ತದೆ!! ಜಗತ್ತಿನಲ್ಲಿ ತಿಳಿಯದಿರದ ಅದೆಷ್ಟೋ ವಿಷಯಗಳು ಇರುತ್ತವೆ. ಅದರಲ್ಲೂ ವಿಚಿತ್ರವೆನಿಸುವ ಸಂಗತಿಗಳು ಸಾಕಷ್ಟಿದ್ದು, ಕುತೂಹಲಕ್ಕೂ ಕಾರಣವಾಗುತ್ತಲೇ ಇದೆ!! ಈ…