ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದಲ್ಲಿ ಸುಧಾರಣೆಯಾಗುವುದು ತುಂಬಾನೇ ಇದೆ ಆದರೆ ಕೆಲವರು ಮಾತ್ರ ಅದನ್ನು ಸ್ವೀಕರಿಸಿ ಅದರ ಪಾಲನೆಯನ್ನು ಮಾಡುತ್ತಾರೆ. ಇನ್ನು ಕೆಲವರು ತಮ್ಮ ಹೊಟ್ಟೆ ಪಾಡಿಗಾಗಿಯೇ ಬದುಕುವ ಮಂದಿ ಹೆಚ್ಚು. ಸಮಾಜ ಸುಧಾರಣೆ ಮಾಡುವವರ ಸಂಖ್ಯೆ ಕಡಿಮೆ.

ಹಿಗಿರುವಾಗ ಜರ್ಮನ್ ದೇಶದ ಮಹಿಳೆ ನಮ್ಮ ದೇಶದಲ್ಲಿ ಮಾಡುತ್ತಿರುವ ಕೆಲಸದ ಬಗ್ಗೆ ನೀವು ಸಂಪೂರ್ಣವಾಗಿ ತಿಳಿದರೆ ನಿಜಕ್ಕೂ ಅಚ್ಚರಿ ಪಡುತ್ತೀರ. ಹೌದು ನಮ್ಮ ದೇಶದಲ್ಲಿ ಪ್ರಕೃತಿಯ ತಾಣಗಳು ಹಾಗು ನಮ್ಮ ದೇಶದ ಸಂಸ್ಕೃತಿ ವೇಷ ಭೂಷಣಗಳು ಎಲ್ಲವು ಅದ್ಭುತವೇ ಅಂತಹ ಸೊಬಗನ್ನು ನೋಡಲು ವಿದೇಶಗಳಿಂದ ಪ್ರವಾಸಿಗರು ಬರುತ್ತಿರುತ್ತಾರೆ.

ಇದೆ ರೀತಿಯಲ್ಲಿ ಭಾರತಕ್ಕೆ ಪ್ರವಾಸಿಯಾಗಿ ಬಂದಂತ ಫ್ರೈಡರೈಕ್ ಐರಿನಾ ಬ್ರುನಿಂಗ್ 59 ವರ್ಷದ ಈ ಮಹಿಳೆ ಜರ್ಮನಿಯವರು. ಇಂದು ಉತ್ತರ ಪ್ರದೇಶದ ಮಥುರಾದಲ್ಲಿ 1200 ಕ್ಕೂ ಹೆಚ್ಚು ಹಸುಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಹಾಗು ಹಾಲು ಕೊಡದೆ ಇರುವಂತ ಹಸುಗಳನ್ನು ಹಾಗು ಅನಾರೋಗ್ಯದಿಂದ ಬಳಲುತ್ತಿರುವ ಗೋವುಗಳಿಗೆ ಇವರು ತಮ್ಮ ಆಶ್ರಮದಲ್ಲಿ ಚಿಕಿತ್ಸೆ ನೀಡಿ ಸಂಪೂರ್ಣವಾಗಿ ಗುಣವಾದ ಮೇಲೆ ಗೋ ಶಾಲೆಗಳಿಗೆ ಕಳಿಸುತ್ತಾರೆ.

MS ಬರ್ನಿಂಗ್ 35-40 ವರ್ಷಗಳ ಹಿಂದೆ ಉತ್ತರ ಪ್ರದೇಶದ ಮಥುರಾದಲ್ಲಿರುವಾಗ ಒಂದು ಹಸುವನ್ನು ಸಾಕಲು ಖರೀದಿಸಿದ್ದರು, ನಂತರ ಜೀವನದಲ್ಲಿ ಬದಲಾವಣೆಯಾದಾಗ. ಈ ಸೇವೆಯನ್ನು ಮಾಡಲು ಪ್ರಾರಂಭಿಸಿದ್ದಾರೆ. ಕೆಲ ಜನರು ಹಾಲು ಕೊಡದ ಹಸುವನ್ನು ಹಾಗು ಅನಾರೋಗ್ಯದಿಂದ ಬಳಲುವ ಹಸುವನ್ನು ತ್ಯಜಿಸುತ್ತಾರೆ. ಇವರು ಅಂತಹ ಹಸುಗಳನ್ನು ಗಮನಿಸಿದಾಗ ಈ ಕೆಲಸವನ್ನು ಮಾಡಲು ಪ್ರಾರಂಭಿಸುತ್ತಾರೆ.

ಈ ರೀತಿಯ ಹಸುಗಳಿಗೆ ತಮ್ಮ ಆಶ್ರಮದಲ್ಲಿ ಸಾಕಿ ಅವುಗಳನ್ನು ಚಿಕಿತ್ಸೆ ಕೊಟ್ಟು ನೋಡಿ ಕೊಳ್ಳುತ್ತಾರೆ. ಗುಣಮುಖವಾದ ನಂತರ ಹತ್ತಿರದ ಗೋಶಾಲೆಗಳಿಗೆ ಕಳಿಸುತ್ತಾರೆ. ಇವರು ೫೦-೬೦ ಜನರನ್ನು ಈ ಕೆಲಸಕ್ಕೆ ನೇಮಿಸಿಕೊಂಡಿದ್ದಾರೆ. ಹಾಗು ಇದರ ಖರ್ಚು ತಿಂಗಳಿಗೆ 22ಲಕ್ಷ ರೂ. ಆದರೆ ಇದಕ್ಕೆ ನಮ್ಮ ಸ್ಥಳೀಯ ಯಾವ ಸಹಕಾರವು ಪಡೆಯುತ್ತಿಲ್ಲ.

ಇದುವರೆಗೂ ತಾವು ಸೇವೆ ಮಾಡಿದ ಹಸುಗಳ ಸಂಖ್ಯೆ 10000 ಕ್ಕೂ ಹೆಚ್ಚು ಆದರೆ ಇವರಲ್ಲಿ ಜಾಗದ ಕೊರತೆ ಇರುವ ಕಾರಣದಿಂದಾಗಿ ಎಲ್ಲ ಹಸುಗಳನ್ನು ಗೋಶಾಲೆಗೆ ತಲುಪಿಸಿದ್ದಾರೆ ಸದ್ಯಕ್ಕೆ ಇವರ ಹತ್ತಿರ ಚಿಕಿತ್ಸೆ ಪಡೆಯುತ್ತಿರುವ ಹಸುಗಳು 1200 ಗಳು. ಪ್ರವಾಸಾಕೆಂದು ಬಂದ ಇವರ ವೀಸಾ ತಾತ್ಕಾಲಿಕವಾದದ್ದು ಆಗಾಗಿ ಇವರು ಪ್ರತಿವರ್ಷ ನವೀಕರಣ ಮಾಡಿಸುತ್ತಾರೆ.

ಮತ್ತೊಂದು ವಿಷಯ ಎಲ್ಲರಿಗೂ ಅನಿಸುವಂತದ್ದು ಇದು ತಿಂಗಳಿಗೆ ೨೨ ಲಕ್ಷ ಖರ್ಚು ಬರುತ್ತಿದೆ ಅಂದರೆ ಇದಕ್ಕೆ ಹಣ ಎಲ್ಲಿಂದ ಬರುತ್ತದೆ ಅನ್ನೋ ಪ್ರಶ್ನೆ. ಆದರೆ ಇದಕ್ಕೆ ವರು ಹೇಳುವ ಮಾತುಗಳು ನಮ್ಮ ಊರಿನಲ್ಲಿ ನನ್ನ ಅಸ್ತಿ ಹೆಚ್ಚಿದೆ ಹಾಗು ಬಾಡಿಗೆ ಪಡೆಯುತ್ತಿದ್ದೇನೆ ಅದರಿಂದ ಬರುವ ಹಣವನ್ನು ಈ ಸೇವೆಗೆ ಬಳಸುತ್ತಿದ್ದೇನೆ ಅಲ್ಲದೆ ನಮ್ಮ ತಂದೆಯವರು ನನಗೆ ಸಹಾಯ ಮಾಡುತ್ತಿದ್ದರು ಆದರೆ ಈಗ ಆವರಿಗೆ ವಯಸ್ಸಾಗಿದೆ ಅವರು ಹಿರಿಯ ನಾಗರೀಕರಾಗಿದ್ದಾರೆ ಎಂದು ಹೇಳುತ್ತಾರೆ.

ಅದೇನೇ ಇರಲಿ ನಿಜಕ್ಕೂ ಇವರ ಈ ಸೇವೆಗೆ ಮೆಚ್ಚಲೇ ಬೇಕು ಆ ಹಸುಗಳನ್ನು ಚಿಕಿತ್ಸೆ ಕೊಟ್ಟು ತಮ್ಮ ಸ್ವಂತ ಹಣದಲ್ಲಿ ಎಷ್ಟೊಂದು ದೊಡ್ಡ ಸೇವೆ ಮಾಡುತ್ತಿರುವುದು ಅದ್ಭುತವೇ ಅನ್ನಬಹುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಕಣ್ಣ ಮುಂದಯೇ ಅನೇಕ ಚಿಕ್ಕ ಪುಟ್ಟ ವಿಷಯಗಳು ನಡೆಯುತ್ತಿರುತ್ತವೆ.ಅವನ್ನು ನೋಡಿಯೂ ನೋಡದಂತಯೂ ಇರುತ್ತೇವೆ.ಒಂದು ವೇಳೆ ಗಮನಿಸಿದರೂ ಸಹ ಅದರ ಬಗ್ಗೆ ತಿಳಿದುಕೊಳ್ಳುವ ಗೋಜಿಗೆ ನಾವು ಹೋಗುವುದಿಲ್ಲ.ಏಕೆ ಹೀಗೆ ಮಾಡುತ್ತಾರೆ ಎನ್ನುವ ಕಾರಣ ಗೊತ್ತಿಲ್ಲದಿದ್ರೂ ತಿಳಿದುಕೊಳ್ಳುವ ಯಾವುದೇ ಆಲೋಚನೆ ನಮ್ಮಲ್ಲಿ ಬರುವುದೇ ಇಲ್ಲ. ಇಂತಹ ಅನೇಕ ಚಿಕ್ಕ ಪುಟ್ಟ ವಿಷಯಗಳಲ್ಲಿ ಸತ್ತ ದೇಹದ ಮೂಗಿಗೆ ಮತ್ತು ಕಿವಿಗೆ ಹತ್ತಿ ಇಡುವುದು.ಹೌದು ಹಿಂದೂ ಧರ್ಮದಲ್ಲಿ ಮನುಷ್ಯ ತೀರಿಕೊಂಡ ನಂತರ ಮೃತದೇಹದ ಕಿವಿ ಮತ್ತು ಮೂಗಿಗೆ ಹತ್ತಿ ಇಡುತ್ತಾರೆ. ಇದನ್ನು…
ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾ ಬೆನ್(100) ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ತಮ್ಮ ತಾಯಿ 100 ನೇ ವಯಸ್ಸಿನಲ್ಲಿ ನಿಧನರಾಗಿದ್ದಾಗಿ ಪ್ರಧಾನಿ ಮೋದಿ ಟ್ಟಿಟ್ ಮೂಲಕ ತಿಳಿಸಿದ್ದಾರೆ. ಹೀರಾ ಬೆನ್ ಕಳೆದೆರಡು ದಿನದಿಂದ ಅಹ್ಮದಾಬಾದ್ ನ ಯುನ್ ಮೆಹ್ತಾ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಏರುಪೇರಾದ ಕಾರಣ ಎರಡು ದಿನಗಳ ಹಿಂದೆ ಅವರನ್ನು ಗುಜರಾತ್ ನ ಅಹಮದಾಬಾದ್ ನಲ್ಲಿರುವ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆರೋಗ್ಯದಲ್ಲಿ…
ಗುರುವಾರ, 22/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವಿದ್ಯಾರ್ಥಿಗಳಿಗೆ ನಿರೀಕ್ಷಿತ ಪ್ರಗತಿ. ಭೂಮಿ ಖರೀದಿ, ಮನೆ ನಿರ್ಮಾಣ ಕಾರ್ಯಗಳಿಗೆ ಒಳ್ಳೆಯ ಕಾಲ. ವಿನಾಕಾರಣ ಮನಸ್ತಾಪ ಬೇಡ. ದೂರ ಪ್ರಯಾಣದ ಸಾಧ್ಯತೆ. ಹಣಕಾಸಿನ ವಿಚಾರದಲ್ಲಿ ನೀವು ಉತ್ತಮ. ವೃಷಭ:- ತೊಂದರೆಗಳು ಹಂತಹಂತವಾಗಿ ಪರಿಹಾರವಾಗಲಿವೆ.ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯಭಾಗ್ಯ ಉತ್ತಮವಾಗಿದೆ. ಮಕ್ಕಳು ಹೆಚ್ಚು ಶ್ರಮವಹಿಸಬೇಕು. ವಿನಾಕಾರಣ ಮನೆಯಲ್ಲಿ ಮನಸ್ತಾಪ. ಮಿಥುನ:– ಉದ್ಯೋಗಿಗಳಿಗೆ ಭಡ್ತಿ.ವ್ಯಾಪಾರಸ್ಥರಿಗೆ ಉತ್ತಮ ವ್ಯವಹಾರದಿಂದ ಅಧಿಕ ಲಾಭ. ವಾದ-ವಿವಾದಗಳ ಬಗ್ಗೆ ಹೆಚ್ಚಿನ ಜಾಗ್ರತೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ…
ಲಕ್ಷದ್ವೀಪದ ಪ್ರವೇಶದ್ವಾರ ಅಂತಲೇ ಅಗಟ್ಟಿ ನಡುಗಡ್ಡೆ ಜನಪ್ರಿಯವಾಗಿದೆ. ಅಗಟ್ಟಿಯಲ್ಲಿ ಸ್ಥಳೀಯ ವಿಮಾನ ನಿಲ್ದಾಣವಿದೆ. 1988ರಲ್ಲಿ ಇಲ್ಲಿನ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ. ಲಕ್ಷದ್ವೀಪಕ್ಕೆ ವಿಮಾನ ಸಂಪರ್ಕ ಕಲ್ಪಿಸುವ ಏಕೈಕ ದ್ವೀಪವೂ ಇದೇ ಆಗಿದೆ.
ಲಟಿಕೆ ತಗೆಯದ ವ್ಯಕ್ತಿ ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಲಟಿಕೆ ಎಲ್ಲರೂ ತೆಗೆಯುತ್ತಾರೆ, ಇನ್ನು ಕೆಲವರು ಕೈ ಕಾಲು ಬೆರಳುಗಳ ನೋವಿನಿಂದ ಲಟಿಕೆ ತೆಗೆದರೆ ಇನ್ನು ಕೆಲವರು ಲಟಿಕೆಯ ಶಬ್ದವನ್ನ ಕೇಳಲು ಲಟಿಕೆ ತೆಗೆಯುತ್ತಾರೆ. ಇನ್ನು ಕೆಲವರಿಗೆ ಈ ಲಟಿಕೆ ತೆಗೆಯುವುದು ಒಂದು ತರಾ ಚಟ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಕೆಲವು ಜನರು ಇಡೀ ಹೊತ್ತು ಕೈ ಮತ್ತು ಕಾಲುಗಳ ಲಟಿಕೆ ತೆಗೆಯುತ್ತಲೇ ಇರುತ್ತಾರೆ ಮತ್ತು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಮಾರ್ಚ್, 2019) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು….