ದೇಶ-ವಿದೇಶ

ಈ ಮಹಿಳೆ ಜರ್ಮನಿಯಿಂದ ಭಾರತಕ್ಕೆ ಪ್ರವಾಸಿಯಾಗಿ ಬಂದು ಮಾಡುತ್ತಿರುವ ಕೆಲಸದ ಬಗ್ಗೆ ನೀವು ತಿಳಿದರೆ ನಿಜಕ್ಕೂ ಅಚ್ಚರಿ ಪಡುತ್ತೀರ..!

207

ನಮ್ಮ ಭಾರತದಲ್ಲಿ ಸುಧಾರಣೆಯಾಗುವುದು ತುಂಬಾನೇ ಇದೆ ಆದರೆ ಕೆಲವರು ಮಾತ್ರ ಅದನ್ನು ಸ್ವೀಕರಿಸಿ ಅದರ ಪಾಲನೆಯನ್ನು ಮಾಡುತ್ತಾರೆ. ಇನ್ನು ಕೆಲವರು ತಮ್ಮ ಹೊಟ್ಟೆ ಪಾಡಿಗಾಗಿಯೇ ಬದುಕುವ ಮಂದಿ ಹೆಚ್ಚು. ಸಮಾಜ ಸುಧಾರಣೆ ಮಾಡುವವರ ಸಂಖ್ಯೆ ಕಡಿಮೆ.

ಹಿಗಿರುವಾಗ ಜರ್ಮನ್ ದೇಶದ ಮಹಿಳೆ ನಮ್ಮ ದೇಶದಲ್ಲಿ ಮಾಡುತ್ತಿರುವ ಕೆಲಸದ ಬಗ್ಗೆ ನೀವು ಸಂಪೂರ್ಣವಾಗಿ ತಿಳಿದರೆ ನಿಜಕ್ಕೂ ಅಚ್ಚರಿ ಪಡುತ್ತೀರ. ಹೌದು ನಮ್ಮ ದೇಶದಲ್ಲಿ ಪ್ರಕೃತಿಯ ತಾಣಗಳು ಹಾಗು ನಮ್ಮ ದೇಶದ ಸಂಸ್ಕೃತಿ ವೇಷ ಭೂಷಣಗಳು ಎಲ್ಲವು ಅದ್ಭುತವೇ ಅಂತಹ ಸೊಬಗನ್ನು ನೋಡಲು ವಿದೇಶಗಳಿಂದ ಪ್ರವಾಸಿಗರು ಬರುತ್ತಿರುತ್ತಾರೆ.

ಇದೆ ರೀತಿಯಲ್ಲಿ ಭಾರತಕ್ಕೆ ಪ್ರವಾಸಿಯಾಗಿ ಬಂದಂತ ಫ್ರೈಡರೈಕ್ ಐರಿನಾ ಬ್ರುನಿಂಗ್ 59 ವರ್ಷದ ಈ ಮಹಿಳೆ ಜರ್ಮನಿಯವರು. ಇಂದು ಉತ್ತರ ಪ್ರದೇಶದ ಮಥುರಾದಲ್ಲಿ 1200 ಕ್ಕೂ ಹೆಚ್ಚು ಹಸುಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಹಾಗು ಹಾಲು ಕೊಡದೆ ಇರುವಂತ ಹಸುಗಳನ್ನು ಹಾಗು ಅನಾರೋಗ್ಯದಿಂದ ಬಳಲುತ್ತಿರುವ ಗೋವುಗಳಿಗೆ ಇವರು ತಮ್ಮ ಆಶ್ರಮದಲ್ಲಿ ಚಿಕಿತ್ಸೆ ನೀಡಿ ಸಂಪೂರ್ಣವಾಗಿ ಗುಣವಾದ ಮೇಲೆ ಗೋ ಶಾಲೆಗಳಿಗೆ ಕಳಿಸುತ್ತಾರೆ.

MS ಬರ್ನಿಂಗ್ 35-40 ವರ್ಷಗಳ ಹಿಂದೆ ಉತ್ತರ ಪ್ರದೇಶದ ಮಥುರಾದಲ್ಲಿರುವಾಗ ಒಂದು ಹಸುವನ್ನು ಸಾಕಲು ಖರೀದಿಸಿದ್ದರು, ನಂತರ ಜೀವನದಲ್ಲಿ ಬದಲಾವಣೆಯಾದಾಗ. ಈ ಸೇವೆಯನ್ನು ಮಾಡಲು ಪ್ರಾರಂಭಿಸಿದ್ದಾರೆ. ಕೆಲ ಜನರು ಹಾಲು ಕೊಡದ ಹಸುವನ್ನು ಹಾಗು ಅನಾರೋಗ್ಯದಿಂದ ಬಳಲುವ ಹಸುವನ್ನು ತ್ಯಜಿಸುತ್ತಾರೆ. ಇವರು ಅಂತಹ ಹಸುಗಳನ್ನು ಗಮನಿಸಿದಾಗ ಈ ಕೆಲಸವನ್ನು ಮಾಡಲು ಪ್ರಾರಂಭಿಸುತ್ತಾರೆ.

ಈ ರೀತಿಯ ಹಸುಗಳಿಗೆ ತಮ್ಮ ಆಶ್ರಮದಲ್ಲಿ ಸಾಕಿ ಅವುಗಳನ್ನು ಚಿಕಿತ್ಸೆ ಕೊಟ್ಟು ನೋಡಿ ಕೊಳ್ಳುತ್ತಾರೆ. ಗುಣಮುಖವಾದ ನಂತರ ಹತ್ತಿರದ ಗೋಶಾಲೆಗಳಿಗೆ ಕಳಿಸುತ್ತಾರೆ. ಇವರು ೫೦-೬೦ ಜನರನ್ನು ಈ ಕೆಲಸಕ್ಕೆ ನೇಮಿಸಿಕೊಂಡಿದ್ದಾರೆ. ಹಾಗು ಇದರ ಖರ್ಚು ತಿಂಗಳಿಗೆ 22ಲಕ್ಷ ರೂ. ಆದರೆ ಇದಕ್ಕೆ ನಮ್ಮ ಸ್ಥಳೀಯ ಯಾವ ಸಹಕಾರವು ಪಡೆಯುತ್ತಿಲ್ಲ.

ಇದುವರೆಗೂ ತಾವು ಸೇವೆ ಮಾಡಿದ ಹಸುಗಳ ಸಂಖ್ಯೆ 10000 ಕ್ಕೂ ಹೆಚ್ಚು ಆದರೆ ಇವರಲ್ಲಿ ಜಾಗದ ಕೊರತೆ ಇರುವ ಕಾರಣದಿಂದಾಗಿ ಎಲ್ಲ ಹಸುಗಳನ್ನು ಗೋಶಾಲೆಗೆ ತಲುಪಿಸಿದ್ದಾರೆ ಸದ್ಯಕ್ಕೆ ಇವರ ಹತ್ತಿರ ಚಿಕಿತ್ಸೆ ಪಡೆಯುತ್ತಿರುವ ಹಸುಗಳು 1200 ಗಳು. ಪ್ರವಾಸಾಕೆಂದು ಬಂದ ಇವರ ವೀಸಾ ತಾತ್ಕಾಲಿಕವಾದದ್ದು ಆಗಾಗಿ ಇವರು ಪ್ರತಿವರ್ಷ ನವೀಕರಣ ಮಾಡಿಸುತ್ತಾರೆ.

ಮತ್ತೊಂದು ವಿಷಯ ಎಲ್ಲರಿಗೂ ಅನಿಸುವಂತದ್ದು ಇದು ತಿಂಗಳಿಗೆ ೨೨ ಲಕ್ಷ ಖರ್ಚು ಬರುತ್ತಿದೆ ಅಂದರೆ ಇದಕ್ಕೆ ಹಣ ಎಲ್ಲಿಂದ ಬರುತ್ತದೆ ಅನ್ನೋ ಪ್ರಶ್ನೆ. ಆದರೆ ಇದಕ್ಕೆ ವರು ಹೇಳುವ ಮಾತುಗಳು ನಮ್ಮ ಊರಿನಲ್ಲಿ ನನ್ನ ಅಸ್ತಿ ಹೆಚ್ಚಿದೆ ಹಾಗು ಬಾಡಿಗೆ ಪಡೆಯುತ್ತಿದ್ದೇನೆ ಅದರಿಂದ ಬರುವ ಹಣವನ್ನು ಈ ಸೇವೆಗೆ ಬಳಸುತ್ತಿದ್ದೇನೆ ಅಲ್ಲದೆ ನಮ್ಮ ತಂದೆಯವರು ನನಗೆ ಸಹಾಯ ಮಾಡುತ್ತಿದ್ದರು ಆದರೆ ಈಗ ಆವರಿಗೆ ವಯಸ್ಸಾಗಿದೆ ಅವರು ಹಿರಿಯ ನಾಗರೀಕರಾಗಿದ್ದಾರೆ ಎಂದು ಹೇಳುತ್ತಾರೆ.

ಅದೇನೇ ಇರಲಿ ನಿಜಕ್ಕೂ ಇವರ ಈ ಸೇವೆಗೆ ಮೆಚ್ಚಲೇ ಬೇಕು ಆ ಹಸುಗಳನ್ನು ಚಿಕಿತ್ಸೆ ಕೊಟ್ಟು ತಮ್ಮ ಸ್ವಂತ ಹಣದಲ್ಲಿ ಎಷ್ಟೊಂದು ದೊಡ್ಡ ಸೇವೆ ಮಾಡುತ್ತಿರುವುದು ಅದ್ಭುತವೇ ಅನ್ನಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಶ್ರೀ ಹನುಮ ಜಯಂತಿಯ ಶುಭಾಶಯಗಳು, ಈ ಶುಭ ದಿನದಂದು ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(20 ಡಿಸೆಂಬರ್, 2018) ಒತ್ತಡ ತೊಡೆದುಹಾಕಲು ಹಿತವಾದ ಸಂಗೀತವನ್ನುಆಲಿಸಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ…

  • ವ್ಯಕ್ತಿ ವಿಶೇಷಣ

    ಹುಟ್ಟಿದು ಹಿಟ್ಲರ್ ನೆಲದಲ್ಲಿ,ಕೊಟ್ಟಿದ್ದು ಕನ್ನಡ ಕೊಡುಗೆ..! ತಿಳಿಯಲು ಲೇಖನ ಓದಿ…

    ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.

  • karnataka, ವಿಶೇಷ ಲೇಖನ

    ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ

    ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ.
    ನಮ್ಮ ದೇಶದ ಸಂಪೂರ್ಣ ಮಾಹಿತಿ ಹೆಮ್ಮೆಯಿಂದ ಶೇರ್ ಮಾಡಿ ಫ್ರೆಂಡ್ಸ್

  • ಸುದ್ದಿ

    ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಪತ್ತೆ, ಓರ್ವ ಆಸ್ಪತ್ರೆಗೆ ದಾಖಲು…….!

    ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಭೀತಿ ಎದುರಾಗಿದೆ, 23 ವರ್ಷದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವರ್ಷ ನಿಪಾಹ್ ವೈರಸ್‌ನಿಂದಾಗಿ 17 ಮಂದಿ ಮೃತಪಟ್ಟಿದ್ದರು. ವೈರಲ್ ಇನ್‌ಫೆಕ್ಷನ್ ಹಾಗೂ ನಿಪಾಹ್ ವೈರಸ್ ಲಕ್ಷಣಗಳಿದ್ದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಎರ್ನಾಕುಲಮ್ ಜಿಲ್ಲೆಯ ವೈದ್ಯಾಧಿಕಾರಿ ಡಾ. ಎಂ.ಕೆ.ಕುಟ್ಟಪ್ಪನ್ ತಿಳಿಸಿದ್ದಾರೆ. ಈಗಾಗಲೇ ವ್ಯಕ್ತಿಯ ರಕ್ತದ ಸ್ಯಾಂಪಲ್ ತೆಗೆದು ಎರಡು ಇನ್‌ಸ್ಟಿಟ್ಯೂಟ್‌ ಗಳಿಗೆ ಕಳುಹಿಸಲಾಗಿದೆ.ಯಾರೂ ಆತಂಕಪಡುವ ಅಗತ್ಯವಿಲ್ಲ ವರದಿ ಇಂದು ಕೈಸೇರಲಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯೂ ಸಾಕಷ್ಟು…

  • ಸುದ್ದಿ

    ತೆಲುಗು ನಟ ರಾಮ್‍ಗೆ ಪೊಲೀಸರಿಂದ 200 ರೂ. ದಂಡ…!

    ಹೈದರಾಬಾದ್: ಧೂಮಪಾನ ನಿಷೇಧ ಪ್ರದೇಶದಲ್ಲಿ ಸಿಗರೇಟ್ ಸೇದಿದ್ದಕ್ಕಾಗಿ ಟಾಲಿವುಡ್ ನಟ ರಾಮ್ ಪೋಥಿನೇನಿ ಅವರಿಗೆ ಸೋಮವಾರ ಹೈದರಾಬಾದ್ ಪೊಲೀಸರು 200 ರೂಪಾಯಿ ದಂಡ ವಿಧಿಸಿದ್ದಾರೆ. ಈ ಘಟನೆ ನಗರದ ಐತಿಹಾಸಿಕ ಚಾರ್ಮಿನಾರ್ ಬಳಿ ನಡೆದಿದೆ. ನಟ ರಾಮ್ ತಮ್ಮ ಮುಂಬರುವ ‘ಐಸ್ಮಾರ್ಟ್ ಶಂಕರ್’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸಿನಿಮಾದಲ್ಲಿ ಅವರ ಪಾತ್ರದ ಭಾಗವಾಗಿ ನಟ ಸಿಗರೇಟ್ ಸೇದಿದ್ದರು. ನಟ ರಾಮ್ ಸಿಗರೇಟ್ ನಿಷೇಧಿಸಿದ್ದ ಪ್ರದೇಶದಲ್ಲಿ ಧೂಮಪಾನ ಮಾಡಿದ್ದರು. ಅದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಾಮಾಜಿಕ…

  • ವಿಚಿತ್ರ ಆದರೂ ಸತ್ಯ

    ಈಕೆ 23 ವರ್ಷದ ಯುವಕನನ್ನು ಮದ್ವೆಯಾಗಲು ಕೊಟ್ಟಿದ್ದು ಬರೋಬರಿ….?ಆಮೇಲೆ ಏನಾಯ್ತು ಗೊತ್ತಾ..?

    ಈ ಮದುವೆ ಅನ್ನುವುದೇ ವಿಚಿತ್ರ ನೋಡ್ರಿ.ಯಾರು ಯಾವಾಗ ಯಾರನ್ನ,ಏತಕ್ಕೆ ಮದ್ವೆ ಆಗ್ತಾರೆ ಅಂತ ಹೇಳೋದಕ್ಕೆ ಆಗಲ್ಲ.ಇದು ದೇಶ,ಭಾಷೆ ಸಂಸ್ಕೃತಿ ಎಲ್ಲವನ್ನು ಮೀರಿದ್ದು.