ದೇಶ-ವಿದೇಶ

ಈ ಮಹಿಳೆ ಜರ್ಮನಿಯಿಂದ ಭಾರತಕ್ಕೆ ಪ್ರವಾಸಿಯಾಗಿ ಬಂದು ಮಾಡುತ್ತಿರುವ ಕೆಲಸದ ಬಗ್ಗೆ ನೀವು ತಿಳಿದರೆ ನಿಜಕ್ಕೂ ಅಚ್ಚರಿ ಪಡುತ್ತೀರ..!

207

ನಮ್ಮ ಭಾರತದಲ್ಲಿ ಸುಧಾರಣೆಯಾಗುವುದು ತುಂಬಾನೇ ಇದೆ ಆದರೆ ಕೆಲವರು ಮಾತ್ರ ಅದನ್ನು ಸ್ವೀಕರಿಸಿ ಅದರ ಪಾಲನೆಯನ್ನು ಮಾಡುತ್ತಾರೆ. ಇನ್ನು ಕೆಲವರು ತಮ್ಮ ಹೊಟ್ಟೆ ಪಾಡಿಗಾಗಿಯೇ ಬದುಕುವ ಮಂದಿ ಹೆಚ್ಚು. ಸಮಾಜ ಸುಧಾರಣೆ ಮಾಡುವವರ ಸಂಖ್ಯೆ ಕಡಿಮೆ.

ಹಿಗಿರುವಾಗ ಜರ್ಮನ್ ದೇಶದ ಮಹಿಳೆ ನಮ್ಮ ದೇಶದಲ್ಲಿ ಮಾಡುತ್ತಿರುವ ಕೆಲಸದ ಬಗ್ಗೆ ನೀವು ಸಂಪೂರ್ಣವಾಗಿ ತಿಳಿದರೆ ನಿಜಕ್ಕೂ ಅಚ್ಚರಿ ಪಡುತ್ತೀರ. ಹೌದು ನಮ್ಮ ದೇಶದಲ್ಲಿ ಪ್ರಕೃತಿಯ ತಾಣಗಳು ಹಾಗು ನಮ್ಮ ದೇಶದ ಸಂಸ್ಕೃತಿ ವೇಷ ಭೂಷಣಗಳು ಎಲ್ಲವು ಅದ್ಭುತವೇ ಅಂತಹ ಸೊಬಗನ್ನು ನೋಡಲು ವಿದೇಶಗಳಿಂದ ಪ್ರವಾಸಿಗರು ಬರುತ್ತಿರುತ್ತಾರೆ.

ಇದೆ ರೀತಿಯಲ್ಲಿ ಭಾರತಕ್ಕೆ ಪ್ರವಾಸಿಯಾಗಿ ಬಂದಂತ ಫ್ರೈಡರೈಕ್ ಐರಿನಾ ಬ್ರುನಿಂಗ್ 59 ವರ್ಷದ ಈ ಮಹಿಳೆ ಜರ್ಮನಿಯವರು. ಇಂದು ಉತ್ತರ ಪ್ರದೇಶದ ಮಥುರಾದಲ್ಲಿ 1200 ಕ್ಕೂ ಹೆಚ್ಚು ಹಸುಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಹಾಗು ಹಾಲು ಕೊಡದೆ ಇರುವಂತ ಹಸುಗಳನ್ನು ಹಾಗು ಅನಾರೋಗ್ಯದಿಂದ ಬಳಲುತ್ತಿರುವ ಗೋವುಗಳಿಗೆ ಇವರು ತಮ್ಮ ಆಶ್ರಮದಲ್ಲಿ ಚಿಕಿತ್ಸೆ ನೀಡಿ ಸಂಪೂರ್ಣವಾಗಿ ಗುಣವಾದ ಮೇಲೆ ಗೋ ಶಾಲೆಗಳಿಗೆ ಕಳಿಸುತ್ತಾರೆ.

MS ಬರ್ನಿಂಗ್ 35-40 ವರ್ಷಗಳ ಹಿಂದೆ ಉತ್ತರ ಪ್ರದೇಶದ ಮಥುರಾದಲ್ಲಿರುವಾಗ ಒಂದು ಹಸುವನ್ನು ಸಾಕಲು ಖರೀದಿಸಿದ್ದರು, ನಂತರ ಜೀವನದಲ್ಲಿ ಬದಲಾವಣೆಯಾದಾಗ. ಈ ಸೇವೆಯನ್ನು ಮಾಡಲು ಪ್ರಾರಂಭಿಸಿದ್ದಾರೆ. ಕೆಲ ಜನರು ಹಾಲು ಕೊಡದ ಹಸುವನ್ನು ಹಾಗು ಅನಾರೋಗ್ಯದಿಂದ ಬಳಲುವ ಹಸುವನ್ನು ತ್ಯಜಿಸುತ್ತಾರೆ. ಇವರು ಅಂತಹ ಹಸುಗಳನ್ನು ಗಮನಿಸಿದಾಗ ಈ ಕೆಲಸವನ್ನು ಮಾಡಲು ಪ್ರಾರಂಭಿಸುತ್ತಾರೆ.

ಈ ರೀತಿಯ ಹಸುಗಳಿಗೆ ತಮ್ಮ ಆಶ್ರಮದಲ್ಲಿ ಸಾಕಿ ಅವುಗಳನ್ನು ಚಿಕಿತ್ಸೆ ಕೊಟ್ಟು ನೋಡಿ ಕೊಳ್ಳುತ್ತಾರೆ. ಗುಣಮುಖವಾದ ನಂತರ ಹತ್ತಿರದ ಗೋಶಾಲೆಗಳಿಗೆ ಕಳಿಸುತ್ತಾರೆ. ಇವರು ೫೦-೬೦ ಜನರನ್ನು ಈ ಕೆಲಸಕ್ಕೆ ನೇಮಿಸಿಕೊಂಡಿದ್ದಾರೆ. ಹಾಗು ಇದರ ಖರ್ಚು ತಿಂಗಳಿಗೆ 22ಲಕ್ಷ ರೂ. ಆದರೆ ಇದಕ್ಕೆ ನಮ್ಮ ಸ್ಥಳೀಯ ಯಾವ ಸಹಕಾರವು ಪಡೆಯುತ್ತಿಲ್ಲ.

ಇದುವರೆಗೂ ತಾವು ಸೇವೆ ಮಾಡಿದ ಹಸುಗಳ ಸಂಖ್ಯೆ 10000 ಕ್ಕೂ ಹೆಚ್ಚು ಆದರೆ ಇವರಲ್ಲಿ ಜಾಗದ ಕೊರತೆ ಇರುವ ಕಾರಣದಿಂದಾಗಿ ಎಲ್ಲ ಹಸುಗಳನ್ನು ಗೋಶಾಲೆಗೆ ತಲುಪಿಸಿದ್ದಾರೆ ಸದ್ಯಕ್ಕೆ ಇವರ ಹತ್ತಿರ ಚಿಕಿತ್ಸೆ ಪಡೆಯುತ್ತಿರುವ ಹಸುಗಳು 1200 ಗಳು. ಪ್ರವಾಸಾಕೆಂದು ಬಂದ ಇವರ ವೀಸಾ ತಾತ್ಕಾಲಿಕವಾದದ್ದು ಆಗಾಗಿ ಇವರು ಪ್ರತಿವರ್ಷ ನವೀಕರಣ ಮಾಡಿಸುತ್ತಾರೆ.

ಮತ್ತೊಂದು ವಿಷಯ ಎಲ್ಲರಿಗೂ ಅನಿಸುವಂತದ್ದು ಇದು ತಿಂಗಳಿಗೆ ೨೨ ಲಕ್ಷ ಖರ್ಚು ಬರುತ್ತಿದೆ ಅಂದರೆ ಇದಕ್ಕೆ ಹಣ ಎಲ್ಲಿಂದ ಬರುತ್ತದೆ ಅನ್ನೋ ಪ್ರಶ್ನೆ. ಆದರೆ ಇದಕ್ಕೆ ವರು ಹೇಳುವ ಮಾತುಗಳು ನಮ್ಮ ಊರಿನಲ್ಲಿ ನನ್ನ ಅಸ್ತಿ ಹೆಚ್ಚಿದೆ ಹಾಗು ಬಾಡಿಗೆ ಪಡೆಯುತ್ತಿದ್ದೇನೆ ಅದರಿಂದ ಬರುವ ಹಣವನ್ನು ಈ ಸೇವೆಗೆ ಬಳಸುತ್ತಿದ್ದೇನೆ ಅಲ್ಲದೆ ನಮ್ಮ ತಂದೆಯವರು ನನಗೆ ಸಹಾಯ ಮಾಡುತ್ತಿದ್ದರು ಆದರೆ ಈಗ ಆವರಿಗೆ ವಯಸ್ಸಾಗಿದೆ ಅವರು ಹಿರಿಯ ನಾಗರೀಕರಾಗಿದ್ದಾರೆ ಎಂದು ಹೇಳುತ್ತಾರೆ.

ಅದೇನೇ ಇರಲಿ ನಿಜಕ್ಕೂ ಇವರ ಈ ಸೇವೆಗೆ ಮೆಚ್ಚಲೇ ಬೇಕು ಆ ಹಸುಗಳನ್ನು ಚಿಕಿತ್ಸೆ ಕೊಟ್ಟು ತಮ್ಮ ಸ್ವಂತ ಹಣದಲ್ಲಿ ಎಷ್ಟೊಂದು ದೊಡ್ಡ ಸೇವೆ ಮಾಡುತ್ತಿರುವುದು ಅದ್ಭುತವೇ ಅನ್ನಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಗ್ ಶಾಕಿಂಗ್..ಹಿರಿಯ ನಟ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಇನ್ನಿಲ್ಲ..ಏನಾಗಿತ್ತು..?

    ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ….

  • ಸುದ್ದಿ

    ಇಲ್ಲಿನ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕೈಗೆ ಜಾತಿ ಸೂಚಕ ಬ್ಯಾಂಡ್​ಗಳು ಕಡ್ಡಾಯ

    ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿ ತಾಲೂಕಿನ ಶಾಲೆಯ ಶಿಕ್ಷಕಿಯೊಬ್ಬರು ದಲಿತ ಮಕ್ಕಳನ್ನು ಮೈನಸ್ ಎಂದು ಮೇಲ್  ಜಾತಿಯ ಮಕ್ಕಳನ್ನು ಪ್ಲಸ್  ಎಂದು ಕರೆದಿರುವುದು ಸಹ ಇದೀಗ ರಾಷ್ಟ್ರದಾದ್ಯಂತ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ  ಜಾತಿವಿಷವನ್ನುಬೇರುಮಟ್ಟದಿಂದತೊಲಗಿಸಬೇಕುಎಂದುರಾಷ್ಟ್ರಾದಾದ್ಯಂತಎಲ್ಲಾರಾಜ್ಯಗಳಶಿಕ್ಷಣಇಲಾಖೆಗಳುಸಾಕಷ್ಟುಪ್ರಯತ್ನಪಡುತ್ತಿವೆ. ಆದರೆ, ಇಂತಹಸಂದರ್ಭದಲ್ಲಿತಮಿಳುನಾಡಿನಮಧುರೈಜಿಲ್ಲೆಯಹಲವುಖಾಸಗಿಶಾಲೆಗಳಲ್ಲಿಮಕ್ಕಳವಿದ್ಯಾರ್ಥಿಜೀವನದಿಂದಲೇಈವಿಷವನ್ನುಮತ್ತಷ್ಟುಬಲವಾಗಿಮನಸ್ಸಿನಆಳಕ್ಕೆಇಳಿಸುವಪ್ರಯತ್ನನಡೆಸಲಾಗುತ್ತಿದೆ. ಇಲ್ಲಿಶಿಶುವಿಹಾರದಿಂದಲೇಮಕ್ಕಳುಕಡ್ಡಾಯವಾಗಿಅವರರವರಜಾತಿಯನ್ನುಸೂಚಿಸುವಬಣ್ಣಬಣ್ಣದಪಟ್ಟಿಯನ್ನುಕೈಗೆಕಟ್ಟಿಕೊಂಡುಬರಬೇಕುಎಂಬಕೆಟ್ಟಸಂಪ್ರದಾಯವನ್ನುಆಚರಿಸಲಾಗುತ್ತಿದೆಎಂಬಆಘಾತಕಾರಿವಿಚಾರವರದಿಯಾಗಿದೆ. ವಿದ್ಯಾರ್ಥಿಗಳುಶಾಲೆಗೆಬರುವಾಗಕೆಂಪು, ಹಳದಿ, ಹಸಿರುಹಾಗೂಬಿಳಿಬಣ್ಣದಪಟ್ಟಿಗಳನ್ನುಕಟ್ಟಿಕೊಂಡುಬರುತ್ತಾರೆ. ಈಮೂಲಕಅವರುಯಾವಜಾತಿಯವರುಎಂಬುದುಶಿಕ್ಷಕರಿಗೆಖಚಿತವಾಗುತ್ತದೆ. ಹೀಗೆದಲಿತರನ್ನುಮೇಲ್ವರ್ಗದವಿದ್ಯಾರ್ಥಿಗಳಿಂದಬೇರ್ಪಡಿಸಿಕೂರಿಸುವಹಾಗೂತಾರತಮ್ಯದಶಿಕ್ಷಣನೀಡುವಮೂಲಕವಿದ್ಯಾರ್ಥಿಜೀವನದಿಂದಲೇಮಕ್ಕಳಮನಸ್ಸಿನಲ್ಲಿಜಾತಿಎಂಬಸಂಕೋಲೆಯನ್ನುಬೆಳೆಸಲಾಗುತ್ತಿದೆ.

  • ದೇಶ-ವಿದೇಶ

    ಇವು ಜಿಎಸ್ಟಿ ಅಡಿಯಲ್ಲಿ ಕಡಿಮೆಯಾಗಲಿವೆ.ಏನು ಅಂತ ಗೊತ್ತಾ ನಿಮಗೆ ???

    ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು  ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ. ಹಾಗಾದರೆ GST ಎಂದರೇನು?                                                                                  …

  • ಉಪಯುಕ್ತ ಮಾಹಿತಿ

    ನಿಮ್ಮ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕೆ(RTE) ಈ ದಾಖಲೆಗಳು ಇದ್ರೆ ಮಾತ್ರ ಅರ್ಜಿ ಸಲ್ಲಿಸಲು ಸಾಧ್ಯ..!ನಿಮ್ಮ ಒಂದು ಶೇರ್ ಎಷ್ಟೋ ಬಡ-ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಹಾಯವಾಗಬಲ್ಲದು…

    ಪ್ರತಿ ವರ್ಷದಂತೆ ಜನವರಿ ತಿಂಗಳಿನಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕಿನ ಅಡಿಯಲ್ಲಿ ಅರ್ಜಿ ಆಹ್ವಾನಿಸಲಿದ್ದಾರೆ

  • ದೇವರು-ಧರ್ಮ

    ಹೆಣ್ಣುಮಕ್ಕಳಿಗೆ ಮಾತ್ರ ಪ್ರವೇಶವಿರುವ,ಹೆಣ್ಣುಮಕ್ಕಳ ಶಬರಿಮಲೆ..!ಗಿನ್ನಿಸ್ ರೆಕಾರ್ಡ್’ನಲ್ಲಿ ದಾಖಲೆ…ಈ ದೇವಾಲಯದ ವಿಶೇಷತೆ ಏನು ಗೊತ್ತಾ..?

    ನಮ್ಮ ಭಾರತೀಯ ಹಿಂದೂ ದೇವಾಲಯಗಳು ತನ್ನದೆಯಾದ ವಿಶೇಷತೆಯನ್ನು ಹೊಂದಿದೆ. ಹಾಗು ಈ ದೇವಾಲಯ ಹಲವಾರು ಮಹತ್ವವನ್ನು ಹೊಂದಿದೆ, ಅಲ್ಲದೆ ಬೇರೆ ಬೇರೆ ರೀತಿಯಲ್ಲಿ ಪ್ರಸಿದ್ದಿ ಪಡೆದಿದೆ.

  • ಚುನಾವಣೆ

    ಕೋಲಾರ ಜಿಲ್ಲೆ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023

    ಕೋಲಾರ ಜಿಲ್ಲೆಯ 6 ವಿಧಾನ ಸಭಾ ಮತ ಕ್ಷೇತ್ರಗಳ ಚುನಾವಣೆಗೆ ಸಿದ್ಧತೆಗಳು ಪೂರ್ಣ; ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿ; ನಿಗಾವಹಿಸಲು ವಿವಿಧ ತಂಡಗಳ ರಚನೆ: ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ ಕೋಲಾರ(ಕರ್ನಾಟಕ ವಾರ್ತೆ)ಮಾ.29:  ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಆರು ವಿಧಾನ ಸಭಾ ಮತ ಕ್ಷೇತ್ರಗಳಲ್ಲಿ ಪಾರದರ್ಶಕ, ಮುಕ್ತ, ಶಾಂತಿಯುತ ಮತ್ತು ನಿಷ್ಪಕ್ಷಪಾತ ಚುನಾವಣೆಗಳನ್ನು ಜರುಗಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ವಿವಿಧ ತಂಡಗಳನ್ನು ರಚಿಸಿ ಅಧಿಕಾರಿಗಳನ್ನು…