ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವೆಂದೂ ಕಂಡು ಕೇಳಿರದಂತಹ ವಿಚಿತ್ರ ಘಟನೆ ಇದು. 41 ವರ್ಷದ ಡೆಬ್ರಾ ಪಾರ್ಸನ್ಸ್ ಎಂಬ ಮಹಿಳೆ ಕಳೆದ ಮೇ ತಿಂಗಳಿನಲ್ಲಿ ತನ್ನ ತಾಯಿಯನ್ನು ಕಳೆದುಕೊಂಡಿದ್ಲು.

ತಾಯಿ ತೀರಿಹೋಗುವ ಮುನ್ನ ಡೆಬ್ರಾಳ ಮಗ ಕೂಡ ಇಹಲೋಕ ತ್ಯಜಿಸಿದ್ದ. ಇಬ್ಬರನ್ನೂ ಕಳೆದುಕೊಂಡಿದ್ದ ಡೆಬ್ರಾ ಅಕ್ಷರಶಃ ಕಂಗಾಲಾಗಿದ್ಲು.

ಆ ದುಃಖದಿಂದ ಹೊರಬರಲು ಅವಳೊಂದು ಮಾರ್ಗವನ್ನು ಆಯ್ಕೆ ಮಾಡಿಕೊಂಡ್ಲು. ತನ್ನ ತಾಯಿಯ ಚಿತಾಭಸ್ಮವನ್ನು ತಿನ್ನಲು ಆರಂಭಿಸಿದ್ಲು. ತಾಯಿಯ ಅಂತ್ಯಸಂಸ್ಕಾರದ ಬಳಿಕ ಡೆಬ್ರಾ, ಬೂದಿಯನ್ನು ಲಕೋಟೆಯಲ್ಲಿ ತುಂಬಿಸಿಕೊಂಡು ತಂದಿದ್ಲು. ಅದನ್ನು ತನ್ನ ಹಾಸಿಗೆಯ ಸಮೀಪದಲ್ಲೇ ಇಟ್ಟುಕೊಂಡಿದ್ದಾಳೆ.

ಆಗಾಗ ಚಿತಾಭಸ್ಮವನ್ನು ತಿನ್ನುತ್ತಾಳೆ. ಹೀಗೆ ಮಾಡುವುದರಿಂದ ತಾಯಿಯೇ ನನ್ನ ಜೊತೆಗಿರುವಂತಹ ಭಾವನೆ ಬರುತ್ತಿದೆ ಎನ್ನುತ್ತಾಳೆ ಡೆಬ್ರಾ. ತಾಯಿಯನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎನಿಸಿದಾಗಲೆಲ್ಲ ಡೆಬ್ರಾ ಈ ರೀತಿ ಮಾಡುತ್ತಾಳಂತೆ.

ಆಗ ಅಮ್ಮ ನನ್ನೊಳಗೆ ಉಸಿರಾಡಿದಂತಹ ಭಾವನೆ ಬರುತ್ತದೆ ಎನ್ನುತ್ತಾಳೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ಬಣ್ಣಕ್ಕೂ, ಶಕುನಕ್ಕೂ ಸಂಬಂಧವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಬಣ್ಣಕ್ಕೂ ಅದ್ರದೇ ಆದ ಮಹತ್ವ, ಪ್ರಾಮುಖ್ಯತೆಯಿರುತ್ತದೆ. ವಾರದಲ್ಲಿ ಏಳು ದಿನ ಏಳು ದೇವತೆಗಳ ಆಧಾರದ ಮೇಲೆ ಬಣ್ಣಕ್ಕೆ ಶುಭ-ಅಶುಭ ಸ್ಥಾನ ನೀಡಲಾಗಿದೆ. ಶಾಸ್ತ್ರಗಳ ಪ್ರಕಾರ, ಗುರುವಾರ ಹಳದಿ ಬಣ್ಣ ಶ್ರೇಷ್ಠ. ಗುರುವಾರ ಹಳದಿ ಬಟ್ಟೆ ಧರಿಸಿದ ಹುಡುಗಿ ಕಣ್ಣ ಮುಂದೆ ಬಂದ್ರೆ ಶೀಘ್ರವೇ ಜೀವನದಲ್ಲಿ ಧನಪ್ರಾಪ್ತಿಯಾಗಲಿದೆ ಎಂದರ್ಥ. ಇನ್ನು ಶುಕ್ರವಾರದ ದಿನ ಅಂಗೈ ತುರಿಸಿದ್ರೆ ಹಣ ಪ್ರಾಪ್ತಿಯಾಗಲಿದೆ ಎಂದರ್ಥ. ಆದಷ್ಟು ಬೇಗ ಆರ್ಥಿಕ ಸಮಸ್ಯೆ…
ನಾವು ಮೆಕ್ಕೆಜೋಳದ ರೇಷ್ಮೆಯನ್ನು ಹಾಗೇ ತಿನ್ನಬಹುದು ಅಥವಾ ನೀರಿನೊಂದಿಗೆ ಬೆರೆಸಿ ದ್ರಾವಣ ರೂಪದಲ್ಲಿ ಕುಡಿಯಬಹುದು ಅಥವಾ ನಿಂಬೇ ಪಾನೀಯವಾಗಿ ಸೇವಿಸಬಹುದು ನೀವು ಮೆಕ್ಕೆಜೋಳದ ರೇಷ್ಮೆಯನ್ನು ಒಂದು ದಿನ ನೀರಿನಲ್ಲಿ ನೆನೆಸಿ ಸೂರ್ಯನ ಬಿಸಿಲಿನಲ್ಲಿ ಇಟ್ಟು ಅಂದೇ ರಾತ್ರಿ ಜೇನುತುಪ್ಪದೊಂದಿಗೆ ಸೇರಿಸಿ ಬೇಕಾದಾಗ ಕುಡಿಯಬಹುದು.
ಡಾಕ್ಟರ್ ಆಗಬೇಕು ಎಂದು ಅಂದುಕೊಂಡಿದ್ದ ದಕ್ಷಿಣ ಭಾರತದ ಟಾಪ್ ನಟಿ ಸೌಂದರ್ಯ ಯಾರಿಗೆ ಗೊತ್ತಿಲ್ಲ ಹೇಳಿ, ಒಂದು ಕಾಲದಲ್ಲಿ ಭಾರತದ ಚಿತ್ರರಂಗದಲ್ಲಿ ತನ್ನದೇ ಸಾಧನೆಯನ್ನ ಮಾಡಿದ್ದ ನಟಿ ಅಂದರೆ ಅದೂ ಸೌಂದರ್ಯ ಎಂದು ಹೇಳಿದರೆ ತಪ್ಪಾಗಲ್ಲ. ಡಾಕ್ಟರ್ ಆಗಬೇಕು ಅಂದುಕೊಂಡಿದ್ದ ಒಬ್ಬ ಹುಡಗುಗಿ ದಕ್ಷಿಣ ಭಾರತದ ಟಾಪ್ ನಟಿಯಾಗಿ ಬೆಳೆದರು, ಇನ್ನು ನಟಿ ಸೌಂದರ್ಯ ಅವರು ಅಭಿನಯ ಮಾಡಿರುವ ಬಹುತೇಕ ಎಲ್ಲಾ ಚಿತ್ರಗಳು ಸೂಪರ್ ಹಿಟ್ ಆಗಿದ್ದವು ಆಗಿನ ಕಾಲದಲ್ಲಿ. ನಟಿ ಸೌಂದರ್ಯ ಅವರು ಕನ್ನಡ ಮಾತ್ರವಲ್ಲದೆ…
ಉಡುಪಿ: ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ದಿನೇಶ್ ಆತ್ಮಹತ್ಯೆಗೆ ಶರಣಾದ ತಂದೆ. ಇವರು ಮಣಿಪಾಲದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ದಿನೇಶ್ ಇತ್ತೀಚೆಗಷ್ಟೇ ಸಾಲ ಮಾಡಿ, ಮಗಳ ಮದುವೆ ಮಾಡಿಸಿದ್ದರು. ಈ ಮದುವೆ ಸಾಲದ ಜೊತೆಗೆ ಟ್ಯಾಕ್ಸಿ ಕೂಡಾ ಅಪಘಾತಕ್ಕೀಡಾಗಿತ್ತು. ಇದರಿಂದ ಚಿಂತೆಗೀಡಾಗಿದ್ದ ದಿನೇಶ್, ಉಡುಪಿಯ ಇಂದ್ರಾಳಿ ಬಳಿಯ ರೈಲ್ವೆ ಟ್ರ್ಯಾಕ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ಯಾಕ್ಸಿಯಲ್ಲಿ ದುಡಿದು ಮನೆ ನಿಭಾಯಿಸುವ ಜೊತೆಗೆ ಮದುವೆಗೆ ಮಾಡಿದ್ದ ಸಾಲ…
ಪಾನ್ ಕಾರ್ಡ್ಗೆ ಆಧಾರ ನಂಬರ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, 30 ಸೆಪ್ಟೆಂಬರ್ 2019 ಇದಕ್ಕೆ ಕೊನೆಯ ದಿನವಾಗಿದೆ. ಆಧಾರ್ ಜೊತೆ ಪಾನ್ ಕಾರ್ಡ್ ಅನ್ನು ನೀವೇ ಲಿಂಕ್ ಮಾಡಿಕೊಳ್ಳಲು ಇಲ್ಲಿದೆ ಎರಡು ಸುಲಭದ ಉಪಾಯ. ಮೊದಲು ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಲಾಗಿನ್ ಆಗಿ, ‘ಲಿಂಕಿಂಗ್ ಆಧಾರ್’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ವಿಂಡೋ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಹೆಸರು, ಜನ್ಮ ದಿನಾಂಕ ಇತ್ಯಾದಿ ಮಾಹಿತಿ…
ಇಂಜಿನಿಯರಿಂಗ್, ವೈದ್ಯ ಸೇರಿದಂತೆ ತಿಂಗಳಿಗೆ ಸಂಬಳ ಸಿಗುವಂತಹ ಹುದ್ದೆಗಳನ್ನು ಮಾತ್ರ ಎಲ್ಲರೂ ಗೌರವದಿಂದ ನೋಡ್ತಾರೆ. ಸಣ್ಣ ಪುಟ್ಟ ವ್ಯಾಪಾರ, ಟೀ ವ್ಯಾಪಾರದ ಹೆಸರು ಕೇಳಿದ್ರೆ ಬಹುತೇಕರು ಮೂಗು ಮುರಿಯುತ್ತಾರೆ. ಆದ್ರೆ ಟೀ ಸಣ್ಣ ವ್ಯಾಪಾರವಲ್ಲ. ಟೀ ಮಾರಾಟ ಮಾಡಿ ಲಕ್ಷಾಂತರ ರೂಪಾಯಿ ಗಳಿಸಬಹುದು ಎಂಬುದನ್ನು ಪುಣೆ ಯುವಕ ತೋರಿಸಿಕೊಟ್ಟಿದ್ದಾನೆ. ಪುಣೆಯಲ್ಲಿ ಯೇವ್ಲೆ ಟೀ ಹೌಸ್ ಪ್ರಸಿದ್ಧಿ ಪಡೆದಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡುವ ಗುರಿಯನ್ನು ಈ ಟೀ ಹೌಸ್ ಹೊಂದಿದೆ. ಪುಣೆಯಲ್ಲಿಯೇ ಮೂರು ಸ್ಟಾಲ್ ಗಳನ್ನು ಇದು…