ಸಂಬಂಧ

ಈ ಮಹಿಳೆ ತನ್ನ ತಾಯಿಯ ಚಿತಾಭಸ್ಮ ತಿನ್ನುತ್ತಾಳೆ ..!ಕಾರಣ ತಿಳಿಯಲು ಈ ಲೇಖನ ಓದಿ…

161

ನೀವೆಂದೂ ಕಂಡು ಕೇಳಿರದಂತಹ ವಿಚಿತ್ರ ಘಟನೆ ಇದು. 41 ವರ್ಷದ ಡೆಬ್ರಾ ಪಾರ್ಸನ್ಸ್ ಎಂಬ ಮಹಿಳೆ ಕಳೆದ ಮೇ ತಿಂಗಳಿನಲ್ಲಿ ತನ್ನ ತಾಯಿಯನ್ನು ಕಳೆದುಕೊಂಡಿದ್ಲು.

ತಾಯಿ ತೀರಿಹೋಗುವ ಮುನ್ನ ಡೆಬ್ರಾಳ ಮಗ ಕೂಡ ಇಹಲೋಕ ತ್ಯಜಿಸಿದ್ದ. ಇಬ್ಬರನ್ನೂ ಕಳೆದುಕೊಂಡಿದ್ದ ಡೆಬ್ರಾ ಅಕ್ಷರಶಃ ಕಂಗಾಲಾಗಿದ್ಲು.

ಆ ದುಃಖದಿಂದ ಹೊರಬರಲು ಅವಳೊಂದು ಮಾರ್ಗವನ್ನು ಆಯ್ಕೆ ಮಾಡಿಕೊಂಡ್ಲು. ತನ್ನ ತಾಯಿಯ ಚಿತಾಭಸ್ಮವನ್ನು ತಿನ್ನಲು ಆರಂಭಿಸಿದ್ಲು. ತಾಯಿಯ ಅಂತ್ಯಸಂಸ್ಕಾರದ ಬಳಿಕ ಡೆಬ್ರಾ, ಬೂದಿಯನ್ನು ಲಕೋಟೆಯಲ್ಲಿ ತುಂಬಿಸಿಕೊಂಡು ತಂದಿದ್ಲು. ಅದನ್ನು ತನ್ನ ಹಾಸಿಗೆಯ ಸಮೀಪದಲ್ಲೇ ಇಟ್ಟುಕೊಂಡಿದ್ದಾಳೆ.

ಆಗಾಗ ಚಿತಾಭಸ್ಮವನ್ನು ತಿನ್ನುತ್ತಾಳೆ. ಹೀಗೆ ಮಾಡುವುದರಿಂದ ತಾಯಿಯೇ ನನ್ನ ಜೊತೆಗಿರುವಂತಹ ಭಾವನೆ ಬರುತ್ತಿದೆ ಎನ್ನುತ್ತಾಳೆ ಡೆಬ್ರಾ. ತಾಯಿಯನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎನಿಸಿದಾಗಲೆಲ್ಲ ಡೆಬ್ರಾ ಈ ರೀತಿ ಮಾಡುತ್ತಾಳಂತೆ.

ಆಗ ಅಮ್ಮ ನನ್ನೊಳಗೆ ಉಸಿರಾಡಿದಂತಹ ಭಾವನೆ ಬರುತ್ತದೆ ಎನ್ನುತ್ತಾಳೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಈ ಜಾಗಕ್ಕೆ ಹುಡುಗರು ಹೋದರೆ…ಅಷ್ಟೇ..! ಅಪಹರಿಸಿ ಮಾಡುತ್ತಾರೆ ಮದುವೆ ..!ತಿಳಿಯಲು ಇದನ್ನು ಓದಿ..

    ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಇಬ್ಬರೂ ಕನಸುಗಳನ್ನು ಕಾಣುತ್ತಾರೆ. ಆದರೆ…ತಮ್ಮ ಇಚ್ಚೆಗೆ ವಿರುದ್ಧವಾಗಿ ಮದುವೆಯಾದಲ್ಲಿ ಜೀವನ ಪರ್ಯಂತ ಚಿಂತಿಸುತ್ತಾರೆ.

  • ಆಧ್ಯಾತ್ಮ

    ಮಹಾಲಕ್ಷ್ಮಿಯ ಹದಿನೆಂಟು ಪುತ್ರರ ಹೆಸರುಗಳು.

    ದೇವಸಖ – ಓಂ ದೇವಸಖಾಯ ನಮಃ, ಚಿಕ್ಲೀತ – ಓಂ ಚಿಕ್ಲೀತಾಯ ನಮಃ, ಆನಂದ – ಓಂ ಆನಂದಾಯ ನಮಃ ಕರ್ದಮ – ಓಂ ಕರ್ದಮಾಯ ನಮಃ , ಶ್ರೀಪ್ರದ – ಓಂ ಶ್ರೀಪ್ರದಾಯ ನಮಃ, ಜಾತವೇದ – ಓಂ ಜಾತವೇದಾಯ ನಮಃ, ಅನುರಾಗ – ಓಂ ಅನುರಾಗಾಯ ನಮಃ, ಸಂವಾದ – ಓಂ ಸಂವಾದಾಯ ನಮಃ, ವಿಜಯ – ಓಂ ವಿಜಯಾಯ ನಮಃ, ವಲ್ಲಭ – ಓಂ ವಲ್ಲಭಾಯ ನಮಃ, ಮದ – ಓಂ ಮದಾಯ…

  • ಉಪಯುಕ್ತ ಮಾಹಿತಿ

    ಗುರುಗಳು ಆಶೀರ್ವದಿಸಿ ನೀಡಿದ ಮಂತ್ರಾಕ್ಷತೆಯನ್ನು ಹೇಗೆ ಉಪಯೋಗಿಸಬೇಕು?

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what “ಅಕ್ಷತೆಯಲ್ಲಿ” ನಾಲ್ಕು ತರಹ…

  • ಸುದ್ದಿ

    ಅಧ್ಯಯನ ಮುಂದುವರೆಸಿದ ಇಸ್ರೋ HOPE FOR THE BEST ಎಂದ ಮೋದಿ,..!

    ದೇಶದ ಮಹತ್ವದ ಚಂದ್ರಯಾನ-2 ದ ವಿಕ್ರಂ ಲ್ಯಾಂಡರ್​  ಸಂಪರ್ಕ ಕಡಿತಗೊಂಡಿದ್ದರೂ ನೀರಿಕ್ಷೆಗಳು ಮುಗಿದಿಲ್ಲ. ಹೌದು ಇಸ್ರೋ ಚಂದ್ರಾನ್ವೇಷಣೆ ಯತ್ನದಲ್ಲಿ ಇನ್ನೂ ಕೊನೆಯ ನಿರೀಕ್ಷೆಗಳು ಇದ್ದೇ ಇವೆ. ಕೊನೆ ಹಂತದಲ್ಲಿ ಸಂಪರ್ಕ ಕಡಿದುಕೊಂಡ ವಿಕ್ರಮ್​​ ಲ್ಯಾಂಡರ್​​​ ಬಗ್ಗೆ ಇಸ್ರೋ ಅಧ್ಯಯನ ಮುಂದುವರೆಸಿದ್ದು, ಯಾವುದೇ ಕ್ಷಣದಲ್ಲಾದರೂ ವಿಕ್ರಮ್​ ಲ್ಯಾಂಡರ್​ ಮಾಹಿತಿ ರವಾನಿಸಬಹುದೆಂಬ ನೀರಿಕ್ಷೆಯಲ್ಲಿದೆ ಇಸ್ರೋ. ಚಂದ್ರನ ದಕ್ಷಿಣ ಧ್ರುವಕ್ಕೆ ಸ್ಪರ್ಶ ಮಾಡುವ ಹಂತದಲ್ಲಿ ವಿಕ್ರಂ ಲ್ಯಾಂಡರ್​​​​​​​ ಸಂಪರ್ಕ ಕಡಿತಕೊಂಡಿತ್ತು. 2.1 ಕಿಲೋ ಮೀಟರ್​ ದೂರದಲ್ಲಿ ಇಸ್ರೋ ಹಿಡಿತಕ್ಕೆ ಸಿಗದೇ ಮುಂಜಾನೆ 1.55ರ…

  • ಸುದ್ದಿ

    ಶಾಕಿಂಗ್ ನ್ಯೂಸ್!ಯಶ್ ಹತ್ಯೆಗೆ ಸಂಚು ರೂಪಿಸಿದ್ದ ಕಿಲ್ಲರ್ಸ್ ಅರೆಸ್ಟ್!ಸುಪಾರಿ ಕೊಟ್ಟದ್ದು ಯಾರು ಗೊತ್ತಾ..?

    ಕನ್ನಡದ ಪ್ರಸಿದ್ದ ನಟರೊಬ್ಬರನ್ನ ಹತ್ಯೆ ಮಾಡಲು ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶೇಷಾದ್ರಿಪುರಂನ ನಿತೇಶ್, ನಿತ್ಯಾನಂದ, ವಿಜಯನಗರದ ಮಧು ಹಾಗೂ ಪಿಜಿಹಳ್ಳಿಯ ಪೃಥ್ವಿ ಬಂಧಿತ ಆರೋಪಿಗಳು. ಸಿಸಿಬಿ ಪೊಲೀಸರು ಶೇಷಾದ್ರಿಪುರಂ ಠಾಣೆಯ ಬಿಡಿಎ ಕಚೇರಿ ಬಳಿ ಆರೋಪಿಗಳನ್ನ ಬಂಧಿಸಿದ್ದಾರೆ, ಮಾರ್ಚ್ 7 ರಂದು ಎಸಿಪಿ ಬಾಲರಾಜ್ ನೇತೃತ್ವದಲ್ಲಿ ಸಿಸಿಬಿ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದರು. ಬಂಧಿತ ನಾಲ್ವರ ಬಳಿಯೂ ಲಾಂಗು ಮತ್ತು ಡ್ರಾಗರ್ ಸೇರಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ಸಿಸಿಬಿ ದಾಳಿ ವೇಳೆ ಐದು ಮಂದಿ…

  • ಸುದ್ದಿ

    ಮನೆಗೆ ಹೋದ ದಿವಾಕರ್ ಪತ್ನಿಯಿಂದ ಈ ಸುದ್ದಿ ಕೇಳಿ ಶಾಕ್ ಆದ್ರು..!ಏನದು ಸುದ್ದಿ ಗೊತ್ತಾ..?

    ‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್. ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.