ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂತ ಪ್ರೇತಗಳಲ್ಲಿ ನಿಮಗೆ ನಂಬಿಕೆ ಇದೆಯೇ? ಈ ಪ್ರಶ್ನೆಗೆ ಭಿನ್ನ ವ್ಯಕ್ತಿಗಳಿಂದ ಭಿನ್ನ ಉತ್ತರ ದೊರಕಬಹುದು. ಆದರೆ ವಿಜ್ಞಾನದ ಪ್ರಕಾರ ಭೂತ ಪ್ರೇತಗಳ ಇರುವಿಕೆಗೆ ಯಾವುದೇ ಆಧಾರವಿಲ್ಲ ಹಾಗೂ ಇವುಗಳ ಇರುವಿಕೆಯನ್ನು ಸಾಬೀತುಪಡಿಸಲು ವೈಜ್ಞಾನಿಕವಾಗಿ ಸಾಧ್ಯವೂ ಇಲ್ಲ.

ಆದರೆ ಓರ್ವ ಮಹಿಳೆ ಭೂತಗಳಿರುವುದು ನಿಜ ಎಂದು ಪ್ರತಿಪಾದಿಸುವುದು ಮಾತ್ರವಲ್ಲ, ರಾತ್ರಿ ತನ್ನೊಂದಿಗೆ ಕೂಡುತ್ತವೆ ಸಹಾ ಎಂದು ಹೇಳಿಕೊಂಡಿದ್ದಾಳೆ. ನಂಬಲಿಕ್ಕೆ ಕಷ್ಟವಾಗಿರುವ ಈ ಮಾಹಿತಿಯಲ್ಲಿ ಆಕೆ ತನ್ನೊಂದಿಗೆ ಒಂದಲ್ಲ, ಎರಡಲ್ಲ, ಸುಮಾರು ಇಪ್ಪತ್ತರಷ್ಟು ಭೂತಗಳು ಕೂಡುತ್ತವೆ, ತನಗೆ ಇದು ತುಂಬಾ ಇಷ್ಟವಾಗುತ್ತದೆ ಎಂದೂ ಹೇಳಿಕೊಂಡಿದ್ದಾಳೆ.
ಈಕೆ “ಆಧ್ಯಾತ್ಮಿಕ ಮಾರ್ಗದರ್ಶನ ಸಲಹಾಕಾರ್ತಿ”ಯಾಗಿದ್ದಾಳೆ:-

ಇಂಗ್ಲೆಂಡಿನ ಬ್ರಿಸ್ಟಲ್ ರಾಜ್ಯದಲ್ಲಿರುವ ಅಮಿಥೈಸ್ಟ್ ರಿಯಾಲ್ಮ್ ಎಂಬ ಮಹಿಳೆಯೇ ಈ ವ್ಯಕ್ತಿಯಾಗಿದ್ದು ತನ್ನನ್ನು ತಾನು”ಆಧ್ಯಾತ್ಮಿಕ ಮಾರ್ಗದರ್ಶನ ಸಲಹಾಕಾರ್ತಿ ಎಂದು ಹೇಳಿಕೊಳ್ಳುತ್ತಿದ್ದಾಳೆ. ಕಳೆದ ಹನ್ನೆರಡು ವರ್ಷಗಳಿಂದಲೂ ತನ್ನನ್ನು ಕೆಲವು ಭೂತಗಳು ಕೂಡುತ್ತವೆ ಹಾಗೂ ಈ ಅನುಭವ ಎಷ್ಟು ಸುಖಕರವಾಗಿರುತ್ತದೆಂದರೆ ಇನ್ನು ಮುಂದೆ ತನಗೆ ಪುರುಷನೊಂದಿಗೆ ಯಾವುದೇ ಸಂಬಂಧ ಇರಿಸಿಕೊಳ್ಳುವುದೂ ಅಗತ್ಯವಿಲ್ಲದಾಗಿದೆ ಎಂದೂ ಹೇಳಿಕೊಳ್ಳುತ್ತಾಳೆ.
ಭೂತ ತನ್ನ ಶಕ್ತಿಯನ್ನು ಪ್ರದರ್ಶಿಸಲು ಹಾಗೂ ಕೂಡಲು ಹೆಚ್ಚು ಸಮಯ ಬೇಕಾಗಿರಲಿಲ್ಲ:-

ಇದು ಹೇಗೆ ಪ್ರಾರಂಭವಾಯಿತು ಎಂದು ಹೇಳುತ್ತಾಳೆ: “ಇದು ಒಂದು ಶಕ್ತಿಯ ರೂಪದಲ್ಲಿ ಪ್ರಾರಂಭವಾಯಿತು. ಬಳಿಕ ಕೂಡುವವರೆಗೂ ಈ ಶಕ್ತಿ ಮುಂದುವರೆಯಿತು. ನನ್ನ ತೊಡೆ, ಎದೆ ಹಾಗೂ ಕುತ್ತಿಗೆಯ ಮೇಲೆ ಒತ್ತಡ ಬೀಳುತ್ತಿತ್ತು” ಎಂದು ತನ್ನ ಮೊದಲ ಅನುಭವವನ್ನು ಹೇಳಿಕೊಳ್ಳುತ್ತಾಳೆ. “ಆದರೆ ಆ ಸಮಯದಲ್ಲಿ ನಾನು ಸುರಕ್ಷಿತಳಾಗಿದ್ದೆ ಹಾಗೂ ಭೂತದೊಂದಿಗೆ ಕೂಡಿದೆ” ಎಂದು ವಿವರಿಸುತ್ತಾಳೆ.
ಈಕೆ ಭೂತವನ್ನೇ ಕಾಮಕ್ಕೆ ಪ್ರಚೋದಿಸಿದ್ದಳು:-

ಈ ಮಾಹಿತಿ ಕೊಂಚ ವಿಚಿತ್ರ ಎನಿಸಬಹುದು, ಆದರೆ ಈ ಮಹಿಳೆ ಹೇಳಿಕೊಳ್ಳುವ ಪ್ರಕಾರ ಈಕೆಯೇ ಭೂತವನ್ನು ಕೂಡಲು ಬರುವಂತೆ ಪ್ರಚೋದಿಸಿದ್ದಳು. ಹೇಗೆ ಗೊತ್ತೇ? ಆಕೆಯ ಪ್ರಿಯಕರ ಮನೆಯಲ್ಲಿಲ್ಲದ ಸಮಯದಲ್ಲಿ ಇನ್ನೊಂದು ಕೋಣೆಯಲ್ಲಿ ಆಕೆ ತೆಳ್ಳಗಿನ ಒಳ ಉಡುಪುಗಳನ್ನು ಧರಿಸಿ ಭೂತಕ್ಕೆ ಕಾಯತೊಡಗಿದಳು. ತುಂಬಾ ಹೊತ್ತು ಕಾದು ಇನ್ನೇನು ನಿದ್ದೆ ಹತ್ತುತ್ತಿದೆ ಎನ್ನುವ ಸಮಯದಲ್ಲಿ ಭೂತದ ಆಗಮನವಾಯಿತು.
ಈಕೆ ಭೂತದ ಕ್ರಿಯೆಯನ್ನು ಅನುಭವಿಸಬಲ್ಲವಳಾಗಿದ್ದಳು:-

ಭೂತದ ಕ್ರಿಯೆಯನ್ನು ಶಬ್ದಗಳಲ್ಲಿ ವರ್ಣಿಸಲು ಅಸಾಧ್ಯ. ಏಕೆಂದರೆ ಈಕೆಗೆ ಏನೂ ಕಾಣುತ್ತಿರಲಿಲ್ಲ ಆದರೆ ಭೂತದ ಇರುವಿಕೆಯನ್ನು ಮಾತ್ರ ಆಕೆ ಗ್ರಹಿಸಬಲ್ಲವಳಾಗಿದ್ದಳು. ಈ ಕೂಟ ಸುಮಾರು ಮೂರು ವರ್ಷಗಳವರೆಗೆ ಯಾರ ಕಣ್ಣಿಗೂ ಬೀಳದಂತೆ ಮುಂದುವರೆಯಿತು, ಬಳಿಕ ಈ ಕ್ರಿಯೆ ನಡೆಸುತ್ತಿದ್ದ ಸಮಯದಲ್ಲಿ ಆಕೆ ಒಂದು ಬಾರಿ ಸಿಕ್ಕಿ ಬಿದ್ದಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನು ಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60 ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ…
ಲೋಕಸಭೆ ಚುನಾವಣೆ ಹತ್ತಿರುವಿರುವಾಗ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಸಂಕಷ್ಟ ಎದುರಾಗಿದೆ. ಬಿ.ಎಸ್.ವೈ.ಗೆ ಸಂಬಂಧಿಸಿದ ಡೈರಿ ಮತ್ತು ಪೆನ್ ಡ್ರೈವ್ ನ್ನು ತನಿಖಾಧಿಕಾರಿಗಳಿಗೆ ಮತ್ತು ನ್ಯಾಯಾಲಯಕ್ಕೆ ನೀಡಲು ಈಶ್ವರಪ್ಪ ಆಪ್ತ ವಿನಯ್ ಒಪ್ಪಿಕೊಂಡಿದ್ದಾರಂತೆ. ಆದ್ರೆ ವಿನಯ್ ಗೆ ಭದ್ರತೆ ಕೊಟ್ರೆ ಮಾತ್ರ ಪೆನ್ ಡ್ರೈವ್ ಕೊಡುವುದಾಗಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸರಿಗೆ ಪತ್ರ ಬರೆದಿರುವ ವಿನಯ್, ಯಡಿಯೂರಪ್ಪಗೆ ಸಂಬಂಧಿಸಿದಂತೆ ತಮ್ಮ ಬಳಿ ಪ್ರಮುಖ ಸಾಕ್ಷ್ಯಾಧಾರಗಳಿವೆ. ಅದನ್ನು ನಾನು ನ್ಯಾಯಾಲಯದ ಮುಂದೆ ಇಡಲು ಸಿದ್ದನಿದ್ದೇನೆ. ಆದ್ರೆ ಸತ್ಯ…
ಬ್ರಿಟೀಷರ ಅಟ್ಟಹಾಸ ತಾರಕಕ್ಕೇರಿದಾಗ, ಭಾರತವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಬಿಡಿಸಲು ಜನಿಸಿದ ಶಾಂತಿ ಪ್ರವರ್ತಕ ಮಹಾತ್ಮಾ ಗಾಂಧಿ. ಗುಜರಾತ್ ನ ಪೋರ್ ಬಂದರ್ ನಲ್ಲಿ ಅಕ್ಟೋಬರ್ 2, 1869 ರಂದು ಮೋಹನ್ ದಾಸ್ ಕರಮ್ ಚಂದ್ ಗಾಂಧಿಯಾಗಿ ಜನಿಸಿ, ವಿದೇಶದಲ್ಲಿ ಕಾನೂನು ಪದವಿ ಪಡೆದು ದಕ್ಷಿಣ ಭಾರತದಲ್ಲೇ ಹೋರಾಟ ಆರಂಭಿಸಿ ಭಾರತಕ್ಕೆ ಬಂದರು.
ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ರೇಪಿಸ್ಟ್, ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ ಸಿಬಿಐ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆಯಾಗಿದೆ.
ಆಧುನಿಕತೆ ಬೆಳೆದಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವ ಅನೇಕ ಸಾಧನೆ ಮಾಡಿದ್ದಾನೆ. ಅವುಗಳಿಂದ ಅದೆಷ್ಟು ಒಳ್ಳೆಯ ಫಲಿತಾಂಶ ಪಡೆಯುತ್ತೇವೆಯೋ ಅಷ್ಟೇ ಕೆಟ್ಟಪರಿಣಾಮಗಳು ಉಂಟಾಗುತ್ತವೆ ಎನ್ನುವುದನ್ನು ನಾವು ಕ್ಷಣ ಮಾತ್ರಕ್ಕೂ ಮರೆಯುವಹಾಗಿಲ್ಲ. ತಂತ್ರಜ್ಞಾನಗಳ ನವೀಕರಣವಾಗುತ್ತಿದ್ದಂತೆ ಮನುಷ್ಯನ ಸಂಬಂಧಗಳಲ್ಲಿ ಬಹಳಷ್ಟು ಅಂತರಗಳು ಸೃಷ್ಟಿಯಾಗುತ್ತಿವೆ.
ನೆಲಮಂಗಲದಲ್ಲಿ ನಟ ವಿನೋದ್ ರಾಜ್ಗೆ ಯಮಾರಿಸಿ 1 ಲಕ್ಷ ದರೋಡೆ ಮಾಡಿದ್ದ ಖದೀಮನನ್ನ ಪೊಲೀಸರು ಬಂಧಿಸಿದ್ದಾರೆ.ಕಳೆದ ತಿಂಗಳು ಅಭಿಮಾನಿಗಳ ಸೋಗಿನಲ್ಲಿ ಬಂದು ನಟ, ವಿನೋದ್ ರಾಜ್ ಅವರನ್ನು ಮಾತನಾಡಿಸುತ್ತಲೇ ಕಾರು ಪಂಚರ್ ಮಾಡಿದ್ದರು, ಕಾರಿನಲ್ಲಿದ್ದ 1 ಲಕ್ಷ ಹಣವನ್ನ ಖದೀಮರು ಕದ್ದು ಎಸ್ಕೇಪ್ ಆಗಿದ್ದರು. ಈ ಗ್ಯಾಂಗ್ನ ಬೆನ್ನಟ್ಟಿದ್ದ ನೆಲಮಂಗಲ ಪೊಲೀಸರು ಕೊನೆಗೆ ಓಜಿಕುಪ್ಪಂ ಗ್ಯಾಂಗ್ನ ರಾಜು ಹೈಟೆಕ್ ರಾಜುನನ್ನ ಬಂಧಿಸಿದ್ದಾರೆ. ಬಂಧಿತ ರಾಜು ಅಲಿಯಾಸ್ ಹೈಟೆಕ್ ರಾಜು ಐಷಾರಾಮಿ ಜೀವನ ಮಾಡುತ್ತಿದ್ದ.ಇವನು ಧರಿಸುತ್ತಿದ್ದ ಶರ್ಟ್, ಪ್ಯಾಂಟ್ಗಳು…