ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದೋರ್ ನಲ್ಲಿ ಮಹಿಳೆಯೊಬ್ಬಳು 60 ವರ್ಷದ ನಿವೃತ್ತ ಸರ್ಕಾರಿ ನೌಕರನೊಬ್ಬನನ್ನು ಮದುವೆಯಾಗಿ ಅರೇ ದಿನದಲ್ಲಿ ಮನೆಯಲ್ಲಿ ಚನ್ನಾಭರಣ ಮತ್ತು ನಗದಿನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ.

ಇಂದೋರ್ ನಲ್ಲಿನ ಮಂದಸೌರ ನಿವಾಸಿ ರೂಪ್ ದಾಸ್ ಮೋಸಕ್ಕೊಳಗಾದ ವ್ಯಕ್ತಿ. ಪೂಜಾ ಅಲಿಯಾಸ್ ಹೇಮಾ ಬಂಧಿತ ಆರೋಪಿ. ರೂಪ್ ದಾಸ್ ಅವರ ಪತ್ನಿ 1992 ರಲ್ಲಿ ನಿಧನಹೊಂದಿದ್ದರು. ಹಾಗಾಗಿ ವೃದ್ಯಾಪದಲ್ಲಿ ಯಾರಾದರೂ ಜೊತೆಗೆ ಇರಬೇಕೆಂದು ಸ್ನೇಹಿತರು ಹಾಗೂ ಕುಟುಂಬಸ್ಥರು ಸಲಹೆಯ ಮೇರೆಗೆ ಎರಡನೇ ಮದುವೆ ಮಾಡಿಕೊಳ್ಳಲು ನಿರ್ಧರಿಸಿದ್ದರು.

ಹಾಗಾಗಿ ನವೆಂಬರ್ 2017 ರೂಪ್ ದಾಸ್ ಮತ್ತು ಪೂಜಾ ಮದುವೆ ನಡಿದಿದೆ. ಮದುವೆ ಬಳಿಕ ರೂಪ್ ದಾಸ್ ಪತ್ನಿಯನ್ನು ಮನೆಗೆ ಕರೆದುಕೊಂಡು ಬಂದಿದ್ದಾರೆ. ಮನೆಯ ಎಲ್ಲ ಜವಾಬ್ದಾರಿಗಳನ್ನು ನೋಡಿಕೊಳ್ಳುವಂತೆ ತಿಳಿಸಿ ತಿಜೋರಿಯ ಬೀಗದ ಕೈ ನೀಡಿದ್ದಾರೆ.

ಆದರೆ ಪೂಜಾ 3 ಲಕ್ಷ ರೂ. ಹಣ ಹಾಗೂ ಚಿನ್ನ,ಬೆಳ್ಳಿ ಆಭರಣಗಳೊಂದಿಗೆ ಪರಾರಿಯಾಗಿದ್ದಳು.ಆಗ ಶಾಕ್ ಆದ ರೂಪ್ ದಾಸ್ ಪೊಲೀಸರಿಗೆ ದೊರು ನೀಡಿದರು.ಪೊಲೀಸರು ಇದೀಗ ಪೂಜಾಳನ್ನು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವಾದ್ಯಂತ ಸದ್ದು ಮಾಡಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಕೆಜಿಎಫ್’ ಇಂದು ಬಿಡುಗಡೆಯಾಗಿದೆ. ಕೆಜಿಎಫ್ ಚಿತ್ರಕ್ಕಾಗಿ ಅಣ್ತಮ್ಮಾಸ್ ಫ್ಯಾನ್ಸ್ ಒಂದಾಗಿದ್ದಾರೆ. ಚಂದನವನದ ಹೆಮ್ಮೆಯ ಸಿನಿಮಾ ಕೆಜಿಎಫ್ ಚಿತ್ರಕ್ಕೆ ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಅಭಿಮಾನಿಗಳು ಯಶ್ ಚಿತ್ರಕ್ಕೆ ಶುಭ ಕೋರಿದ್ದಾರೆ. ನಗರದಾದ್ಯಂತ ಹಲವೆಡೆ ದರ್ಶನ್ ಅಭಿಮಾನಿಗಳು ಕೆಜಿಎಫ್ ಚಿತ್ರದ ಬ್ಯಾನರ್ ಹಾಕಿ ವಿಶೇಷವಾಗಿ ಬೆಂಬಲ ಸೂಚಿಸುತ್ತಿದ್ದಾರೆ. ಕೆಜೆಎಫ್ ಚಿತ್ರ ಸ್ಟಾರ್ ಅಭಿಮಾನಿಗಳ ಬಣವನ್ನು ಒಗ್ಗೂಡಿಸಿದ ಕನ್ನಡದ ಹೆಮ್ಮೆಯ ಚಿತ್ರ ಎಂದು ಹೇಳಲಾಗುತ್ತಿದೆ. ಕನ್ನಡದ ಚಿತ್ರ ವಿಶ್ವಾದ್ಯಂತ…
ಚೀನಾ ಹ್ಯಾಂಡ್ಸೆಟ್ ತಯಾರಿಕಾ ಕಂಪನಿ ಒಪೋ ತನ್ನ ಹೊಸ ಸ್ಮಾರ್ಟ್ಫೋನ್ ಗೆ ಭರ್ಜರಿ ಆಫರ್ ನೀಡ್ತಿದೆ. ಕಂಪನಿ ಇದಕ್ಕಾಗಿ ತನ್ನ ಪಾಲುದಾರ ಕಂಪನಿ ರಿಲಾಯನ್ಸ್ ಜಿಯೋ ಜೊತೆ ಕೈಜೋಡಿಸಿದೆ.
ಹಿಂದಿನ ಕಾಲದ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಈಗಿನ ಕಾಲದ ಜೀವನ ಪದ್ಧತಿ, ಆಹಾರ ಪದ್ಧತಿ ಇಂದಾಗಿ, ಹದಿಹರೆಯದವರಲ್ಲಿ ಕೂಡ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚಾಗಿ ಕಾಡುತ್ತಿದೆ.
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಹರ ಹರ ಮಹಾದೇವ’ ಧಾರಾವಾಹಿ ಜನವರಿ 13ರಂದು ರಾತ್ರಿ 7.30ಕ್ಕೆ ಕೊನೆಯ ಸಂಚಿಕೆಯೊಂದಿಗೆ ಮುಕ್ತಾಯವಾಗಿದೆ. ಈ ದಾರವಾಹಿ ಇದುವರೆಗೂ 416 ಕಂತುಗಳ ಪ್ರಸಾರ ಆಗಿದೆ.
ಭಾರತದಲ್ಲಿ ಜನಸಂಖ್ಯೆಯಂತೆಯೇ ವಾಟ್ಸಾಪ್ ಬಳಕೆದಾರರ ಸಂಖ್ಯೆಯೂ ಏರುಗತಿಯಲ್ಲಿ ಸಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್ ನ ದುರ್ಬಳಕೆ ಹೆಚ್ಚಾಗುತ್ತಿದ್ದು, ತಪ್ಪು ಮಾಹಿತಿ, ಸುಳ್ಳು ಸುದ್ದಿಗಳನ್ನು ಹರಡುವ ಪ್ರಬಲ ಜಾಲ ತಾಣವಾಗಿ ಮಾರ್ಪಟ್ಟಿದೆ. ಅಷ್ಟೇ ಅಲ್ಲದೆ ಚೈಲ್ಡ್ ಪೋರ್ನೋಗ್ರಫಿಯೂ ಶೇರ್ ಆಗುತ್ತಿದೆ. ಇಂತಹ ದುಷ್ಕೃತ್ಯಗಳ ಮೂಲ ಪತ್ತೆ ಹಚ್ಚುವಲ್ಲಿ ವಾಟ್ಸಾಪ್ ಕಂಪನಿಯೂ ಹರ ಸಾಹಸ ಮಾಡುತ್ತಿದೆ.ಇದೀಗ ವಾಟ್ಸಾಪ್ ಬಳಕೆದಾರರ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಯಾವ ಖಾತೆಯಿಂದ ತಪ್ಪು ಮಾಹಿತಿ, ಸುಳ್ಳು ಸುದ್ದಿ, ಕಾನೂನು ಬಾಹಿರ ಪೋರ್ನ್ ಸಂದೇಶಗಳು ರವಾನೆಯಾಗುವುದೋ…
ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ ಶಾಕ್ ಆಗಬಹುದು. ಮೊದಲಬಾರಿಗೆ ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ….