ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದೋರ್ ನಲ್ಲಿ ಮಹಿಳೆಯೊಬ್ಬಳು 60 ವರ್ಷದ ನಿವೃತ್ತ ಸರ್ಕಾರಿ ನೌಕರನೊಬ್ಬನನ್ನು ಮದುವೆಯಾಗಿ ಅರೇ ದಿನದಲ್ಲಿ ಮನೆಯಲ್ಲಿ ಚನ್ನಾಭರಣ ಮತ್ತು ನಗದಿನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ.

ಇಂದೋರ್ ನಲ್ಲಿನ ಮಂದಸೌರ ನಿವಾಸಿ ರೂಪ್ ದಾಸ್ ಮೋಸಕ್ಕೊಳಗಾದ ವ್ಯಕ್ತಿ. ಪೂಜಾ ಅಲಿಯಾಸ್ ಹೇಮಾ ಬಂಧಿತ ಆರೋಪಿ. ರೂಪ್ ದಾಸ್ ಅವರ ಪತ್ನಿ 1992 ರಲ್ಲಿ ನಿಧನಹೊಂದಿದ್ದರು. ಹಾಗಾಗಿ ವೃದ್ಯಾಪದಲ್ಲಿ ಯಾರಾದರೂ ಜೊತೆಗೆ ಇರಬೇಕೆಂದು ಸ್ನೇಹಿತರು ಹಾಗೂ ಕುಟುಂಬಸ್ಥರು ಸಲಹೆಯ ಮೇರೆಗೆ ಎರಡನೇ ಮದುವೆ ಮಾಡಿಕೊಳ್ಳಲು ನಿರ್ಧರಿಸಿದ್ದರು.

ಹಾಗಾಗಿ ನವೆಂಬರ್ 2017 ರೂಪ್ ದಾಸ್ ಮತ್ತು ಪೂಜಾ ಮದುವೆ ನಡಿದಿದೆ. ಮದುವೆ ಬಳಿಕ ರೂಪ್ ದಾಸ್ ಪತ್ನಿಯನ್ನು ಮನೆಗೆ ಕರೆದುಕೊಂಡು ಬಂದಿದ್ದಾರೆ. ಮನೆಯ ಎಲ್ಲ ಜವಾಬ್ದಾರಿಗಳನ್ನು ನೋಡಿಕೊಳ್ಳುವಂತೆ ತಿಳಿಸಿ ತಿಜೋರಿಯ ಬೀಗದ ಕೈ ನೀಡಿದ್ದಾರೆ.

ಆದರೆ ಪೂಜಾ 3 ಲಕ್ಷ ರೂ. ಹಣ ಹಾಗೂ ಚಿನ್ನ,ಬೆಳ್ಳಿ ಆಭರಣಗಳೊಂದಿಗೆ ಪರಾರಿಯಾಗಿದ್ದಳು.ಆಗ ಶಾಕ್ ಆದ ರೂಪ್ ದಾಸ್ ಪೊಲೀಸರಿಗೆ ದೊರು ನೀಡಿದರು.ಪೊಲೀಸರು ಇದೀಗ ಪೂಜಾಳನ್ನು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾವುದೇ ರಾಜ್ಯದಲ್ಲಿ ಚುನಾವಣೆ ಬಂದಾಗ ತಮ್ಮ ನಾಯಕರು ಗೆಲ್ಲಲೆಂದು ಅಭಿಮಾನಿಗಳು ಎನೆಲ್ಲಾ ಕಸರತ್ತುಗಳನ್ನು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ. ತೆಲಂಗಾಣ ವಿಧಾನಸಭಾ ಚುನಾವಣಾ ಕಣ ಚಿತ್ರ, ವಿಚಿತ್ರ ಸಂಗತಿಗಳಿಂದ ಗಮನ ಸೆಳೆಯುತ್ತಿದೆ. ಚುನಾವಣೆಯಲ್ಲಿ ತಮ್ಮ ನಾಯಕರು ಗೆಲಲ್ಲಿ ಎಂದು ಜನರು ಹೋಮ, ಯಜ್ಞ ಮತ್ತಿತರ ಪೂಜೆ ಮಾಡುತ್ತಿದ್ದರೆ, ಕೆಲವರು ದೇವಾಲಯಗಳಿಗೆ ಲಕ್ಷ ಗಟ್ಟಲೇ ಹಣದ ಆಮಿಷವೊಡ್ಡುತ್ತಿದ್ದಾರೆ. ಮತ್ತೆ ಕೆಲವರು ಮೂಢನಂಬಿಕೆಗಳಿಗೆ ಜೋತು ಬಿದಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಮಹೇಶ್ ಎಂಬಾತ ಇನ್ನೂ…
ಅಮರಾವತಿ, ಸೆ.29-ಚುನಾವಣೆಗೂ ಮುನ್ನವೇ ರಾಜ್ಯಾದಾದ್ಯಂತ ಮದ್ಯ ನಿಷೇಧ ಮಾಡಲಾಗುವುದು ಎಂದು ಭರವಸೆ ನೀಡಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ಮೋಹನ್ರೆಡ್ಡಿ ಹಂತ ಹಂತವಾಗಿ ಜಾರಿಗೆ ತರಲು ಕ್ರಮಗಳನ್ನು ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಅಕ್ಟೋಬರ್ 1 ರಿಂದಲೇ ಕಾರ್ಯಪ್ರವೃತ್ತವಾಗುವ ಜಗನ್ ಸರ್ಕಾರವು 3500 ಖಾಸಗಿ ಮದ್ಯದ ಅಂಗಡಿಗಳನ್ನು ಸರ್ಕಾರದ ಅಧೀನಕ್ಕೆ ಪಡೆದುಕೊಳ್ಳಲು ಕ್ರಮಕೈಗೊಂಡಿದೆ. ಆಂಧ್ರದಾದ್ಯಂತ ಕಾರ್ಯಾಚರಣೆ ನಡೆಸಿದ್ದ ರಾಜ್ಯ ಪಾನೀಯ ನಿಗಮವು ಸೆಪ್ಟೆಂಬರ್ 1 ರಂದೇ 475 ವೈನ್ಶಾಪ್ಗಳನ್ನು ಒಳಪಡಿಸಿಕೊಂಡಿತ್ತು, ಈಗ ರಾಜ್ಯಾದಾದ್ಯಂತ 4380 ಮದ್ಯದಂಗಡಿಗಳಿದ್ದು ಅ.1 ರಿಂದ ಅದರ ಸಂಖ್ಯೆಯನ್ನು…
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 6 ದಿನಗಳು ಬಾಕಿ ಉಳಿದಿವೆ. ಕೆಲ ವೀಕ್ಷಕರಿಂದ ‘ಡ್ರಾಮಾ ಕ್ವೀನ್’ ಅಂತಲೇ ಕರೆಯಿಸಿಕೊಂಡಿದ್ದ ಅನುಪಮಾ ಗೌಡ ಭಾನುವಾರ ನಡೆದ ಎಲಿಮಿನೇಷನ್ ಪಂಚಾಯ್ತಿಯಲ್ಲಿ ಮನೆಗೆ ಕಳುಹಿಸಲಾಗಿತ್ತು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಜನವರಿ, 2019) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ…
ಒಬ್ಬ ಅಂಗಡಿ ಮಾಲೀಕ ಸರ್ಕಾರ ಅಥವಾ ಯಾವುದೇ ಸಂಘ-ಸಂಸ್ಥೆಯ ನೆರವಿಲ್ಲದೇ ಕಳೆದ ಎಂಟು ವರ್ಷಗಳಿಂದ 300 ಬಡ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸಮಾಜಕ್ಕೆ ಮಾದರಿ ಎನಿಸಿದ್ದಾರೆ. ಅದೂ ಕೂಡ ದೆಹಲಿಯ ಯಮುನಾ ನದಿ ತಟದಲ್ಲಿರುವ ಮೆಟ್ರೋ ರೈಲು ಸೇತುವೆ ಕೆಳಗೆ….! ರಾಜೇಶ್ ಕುಮಾರ್ ಎಂಬ ಈ ವ್ಯಕ್ತಿ ಯಮುನಾ ತಟದಲ್ಲಿ ಜೋಪಡಿಗಳನ್ನು ಹಾಕಿಕೊಂಡು ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳ ಮಕ್ಕಳಿಗೂ ಶಿಕ್ಷಣ ಸಿಗಲಿ ಎಂಬ ಉದ್ದೇಶವಿಟ್ಟುಕೊಂಡು ಈ ಶಾಲೆ ನಡೆಸುತ್ತಿದ್ದಾರೆ. ಉತ್ತರಪ್ರದೇಶ ಮೂಲದ ಇವರು ತಮ್ಮ…
ಬೆಳ್ಳಗಿನ ಕೂದಲು ಇರುವ ವ್ಯಕ್ತಿಗಳನ್ನು ಕಂಡರೆ ನಾವು ಅಜ್ಜಿ-ತಾತ ಎಂದು ಸಂಭೋಧಿಸುತ್ತೇವೆ. ಅಂದರೆ ಈ ನರೆ (ಬೆಳ್ಳಗಿನ) ಕೂದಲು ಸಂಭವಿಸುವುದು 50ರ ಮೇಲೆ ಎಂದಾಯಿತು. ಆದರೆ ಇತ್ತೀಚಿನ ದಿನಗಳಲ್ಲಿ ಈ ನರೆ ಕೂದಲು 12 ರಿಂದ 20ರ ವಯಸ್ಸಿನಲ್ಲೇ ಕಂಡುಬರುತ್ತಿರುವುದು ಆತಂಕಕಾರಿ ವಿಚಾರ. ಆದರೆ ನರೆ ಕೂದಲು ಇಷ್ಟು ಚಿಕ್ಕ ವಯಸ್ಸಿಗೆ ಕಾಣಿಸಿಕೊಳ್ಳಲು ಕಾರಣವೇನು? ಸಮಸ್ಯೆಗೆ ಪರಿಹಾರ ಅಥವಾ ಮನೆಮದ್ದು ಏನೆಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ. ಬಿಳಿ ಕೂದಲಿಗೆ ಕಾರಣವೇನು? : *ಆನುವಂಶಿಕತೆ, *ವಿಟಿಲಿಗೊ, ಟ್ಯೂಬೆರಸ್ ಸ್ಕ್ಲೆರೋಸಿಸ್,…