ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದೋರ್ ನಲ್ಲಿ ಮಹಿಳೆಯೊಬ್ಬಳು 60 ವರ್ಷದ ನಿವೃತ್ತ ಸರ್ಕಾರಿ ನೌಕರನೊಬ್ಬನನ್ನು ಮದುವೆಯಾಗಿ ಅರೇ ದಿನದಲ್ಲಿ ಮನೆಯಲ್ಲಿ ಚನ್ನಾಭರಣ ಮತ್ತು ನಗದಿನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ.

ಇಂದೋರ್ ನಲ್ಲಿನ ಮಂದಸೌರ ನಿವಾಸಿ ರೂಪ್ ದಾಸ್ ಮೋಸಕ್ಕೊಳಗಾದ ವ್ಯಕ್ತಿ. ಪೂಜಾ ಅಲಿಯಾಸ್ ಹೇಮಾ ಬಂಧಿತ ಆರೋಪಿ. ರೂಪ್ ದಾಸ್ ಅವರ ಪತ್ನಿ 1992 ರಲ್ಲಿ ನಿಧನಹೊಂದಿದ್ದರು. ಹಾಗಾಗಿ ವೃದ್ಯಾಪದಲ್ಲಿ ಯಾರಾದರೂ ಜೊತೆಗೆ ಇರಬೇಕೆಂದು ಸ್ನೇಹಿತರು ಹಾಗೂ ಕುಟುಂಬಸ್ಥರು ಸಲಹೆಯ ಮೇರೆಗೆ ಎರಡನೇ ಮದುವೆ ಮಾಡಿಕೊಳ್ಳಲು ನಿರ್ಧರಿಸಿದ್ದರು.

ಹಾಗಾಗಿ ನವೆಂಬರ್ 2017 ರೂಪ್ ದಾಸ್ ಮತ್ತು ಪೂಜಾ ಮದುವೆ ನಡಿದಿದೆ. ಮದುವೆ ಬಳಿಕ ರೂಪ್ ದಾಸ್ ಪತ್ನಿಯನ್ನು ಮನೆಗೆ ಕರೆದುಕೊಂಡು ಬಂದಿದ್ದಾರೆ. ಮನೆಯ ಎಲ್ಲ ಜವಾಬ್ದಾರಿಗಳನ್ನು ನೋಡಿಕೊಳ್ಳುವಂತೆ ತಿಳಿಸಿ ತಿಜೋರಿಯ ಬೀಗದ ಕೈ ನೀಡಿದ್ದಾರೆ.

ಆದರೆ ಪೂಜಾ 3 ಲಕ್ಷ ರೂ. ಹಣ ಹಾಗೂ ಚಿನ್ನ,ಬೆಳ್ಳಿ ಆಭರಣಗಳೊಂದಿಗೆ ಪರಾರಿಯಾಗಿದ್ದಳು.ಆಗ ಶಾಕ್ ಆದ ರೂಪ್ ದಾಸ್ ಪೊಲೀಸರಿಗೆ ದೊರು ನೀಡಿದರು.ಪೊಲೀಸರು ಇದೀಗ ಪೂಜಾಳನ್ನು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂಗಳ ಪವಿತ್ರ ಯಾತ್ರೆಗಳಲ್ಲಿ ಒಂದೆನಿಸಿರುವ ಅಮರನಾಥ ಯಾತ್ರೆಗೆ ತೆರಳಿದ್ದ ಯಾತ್ರಿಕರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ನಿರಂತರ ದಾಳಿಯಿಂದ ನಲುಗಿರೋ ಕಣಿವೆ ರಾಜ್ಯ ಜಮ್ಮುಕಾಶ್ಮೀರದಲ್ಲಿ ರಾತ್ರಿ ಉಗ್ರರು ನಡೆಸಿದ ಬೀಭತ್ಸ ಕೃತ್ಯಕ್ಕೆ 7 ಮಂದಿ ಅಮರನಾಥ ಯಾತ್ರಿಗಳು ಬಲಿಯಾಗಿದ್ದಾರೆ.
ಬಾರ್ಬಿ ಡಾಲ್ ಅನ್ನು ಎಲ್ರೂ ಇಷ್ಟಪಡ್ತಾರೆ. ಕೆಲವು ಯುವತಿಯರು ಬಾರ್ಬಿಯಂತೆ ಸ್ಲಿಮ್ & ಬ್ಯೂಟಿಫುಲ್ ಆಗಿ ಕಾಣಲು ಸರ್ಕಸ್ ಮಾಡ್ತಾರೆ. ಇದಕ್ಕಾಗಿ ಚಿತ್ರ ವಿಚಿತ್ರ ಕಾಸ್ಮೆಟಿಕ್ ಚಿಕಿತ್ಸೆ ತೆಗೆದುಕೊಳ್ತಾರೆ.ಜೆಕ್ ರಿಪಬ್ಲಿಕ್ ದೇಶದ ಯುವತಿಯೊಬ್ಬಳು ಬಾರ್ಬಿಯಂತೆ ಕಾಣಲು ತಿಂಗಳಿಗೆ ಬರೋಬ್ಬರಿ ಸಾವಿರ ಪೌಂಡ್(90 ಸಾವಿರ ರೂ.) ಖರ್ಚು ಮಾಡಿ ಸುದ್ದಿಯಾಗಿದ್ದಾಳೆ.
ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ. ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ. ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ….
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…
ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ. ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ. ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ….
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…