ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದೋರ್ ನಲ್ಲಿ ಮಹಿಳೆಯೊಬ್ಬಳು 60 ವರ್ಷದ ನಿವೃತ್ತ ಸರ್ಕಾರಿ ನೌಕರನೊಬ್ಬನನ್ನು ಮದುವೆಯಾಗಿ ಅರೇ ದಿನದಲ್ಲಿ ಮನೆಯಲ್ಲಿ ಚನ್ನಾಭರಣ ಮತ್ತು ನಗದಿನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ.

ಇಂದೋರ್ ನಲ್ಲಿನ ಮಂದಸೌರ ನಿವಾಸಿ ರೂಪ್ ದಾಸ್ ಮೋಸಕ್ಕೊಳಗಾದ ವ್ಯಕ್ತಿ. ಪೂಜಾ ಅಲಿಯಾಸ್ ಹೇಮಾ ಬಂಧಿತ ಆರೋಪಿ. ರೂಪ್ ದಾಸ್ ಅವರ ಪತ್ನಿ 1992 ರಲ್ಲಿ ನಿಧನಹೊಂದಿದ್ದರು. ಹಾಗಾಗಿ ವೃದ್ಯಾಪದಲ್ಲಿ ಯಾರಾದರೂ ಜೊತೆಗೆ ಇರಬೇಕೆಂದು ಸ್ನೇಹಿತರು ಹಾಗೂ ಕುಟುಂಬಸ್ಥರು ಸಲಹೆಯ ಮೇರೆಗೆ ಎರಡನೇ ಮದುವೆ ಮಾಡಿಕೊಳ್ಳಲು ನಿರ್ಧರಿಸಿದ್ದರು.

ಹಾಗಾಗಿ ನವೆಂಬರ್ 2017 ರೂಪ್ ದಾಸ್ ಮತ್ತು ಪೂಜಾ ಮದುವೆ ನಡಿದಿದೆ. ಮದುವೆ ಬಳಿಕ ರೂಪ್ ದಾಸ್ ಪತ್ನಿಯನ್ನು ಮನೆಗೆ ಕರೆದುಕೊಂಡು ಬಂದಿದ್ದಾರೆ. ಮನೆಯ ಎಲ್ಲ ಜವಾಬ್ದಾರಿಗಳನ್ನು ನೋಡಿಕೊಳ್ಳುವಂತೆ ತಿಳಿಸಿ ತಿಜೋರಿಯ ಬೀಗದ ಕೈ ನೀಡಿದ್ದಾರೆ.

ಆದರೆ ಪೂಜಾ 3 ಲಕ್ಷ ರೂ. ಹಣ ಹಾಗೂ ಚಿನ್ನ,ಬೆಳ್ಳಿ ಆಭರಣಗಳೊಂದಿಗೆ ಪರಾರಿಯಾಗಿದ್ದಳು.ಆಗ ಶಾಕ್ ಆದ ರೂಪ್ ದಾಸ್ ಪೊಲೀಸರಿಗೆ ದೊರು ನೀಡಿದರು.ಪೊಲೀಸರು ಇದೀಗ ಪೂಜಾಳನ್ನು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಿಸ್ತುಪಾಲನೆ ವಿಚಾರದಲ್ಲಿ ಪೊಲೀಸ್ ಇಲಾಖೆ ಒಂದು ಹೆಜ್ಜೆ ಮುಂದೆ ಇರುತ್ತದೆ. ಅದರಲ್ಲೂ ಹಿರಿಯ ಅಧಿಕಾರಿಗಳಿಗೆ ಗೌರವ ಕೊಡುವ ಸಂದರ್ಭದಲ್ಲಿ ಸೆಲ್ಯೂಟ್ ಹೊಡೆಯುವುದು ಪದ್ಧತಿಯಾಗಿದೆ. ಆದರೆ ಈಗ ಇದಕ್ಕೆ ಕೊಂಚ ಮಾರ್ಪಾಡು ತರಲು ಇಲಾಖೆ ಮುಂದಾಗಿದೆ. ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಬೈಕ್ ಚಾಲನೆ ಮಾಡುವ ವೇಳೆ ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಪಡೆಯಬಾರದೆಂಬ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಮೋಟಾರು ವಾಹನ ಕಾಯ್ದೆ ಅಡಿ 1000 ರೂ. ದಂಡದ ಜೊತೆಗೆ ಮೂರು ತಿಂಗಳವರೆಗೆ ಡಿಎಲ್ ಅಮಾನತುಗೊಳಿಸಲಾಗುತ್ತದೆ. ವಾಹನ ಚಾಲನೆ…
ದಕ್ಷಿಣ ಭಾರತದ ಪ್ರಮುಖ ಯಾತ್ರಾಸ್ಥಳ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಅಂಗವಾಗಿ ಹಾಲರುವೆ ಉತ್ಸವ ನಡೆಯಿತು. ಬೇಡಗಂಪಣ ಜನಾಂಗಕ್ಕೆ ಸೇರಿದ 101 ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳು 9 ಕಿ.ಮೀ ದೂರದ ಹಾಲರೆ ಹಳ್ಳದಿಂದ ಬಲಿಗಾಲಲ್ಲಿ ನೀರು ಹೊತ್ತು ತಂದು ಮಾದಪ್ಪನಿಗೆ ಅಭಿಷೇಕ ಮಾಡುವುದು ಹಾಲರುವೆ ಉತ್ಸವದ ವಿಶೇಷವಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರತಿ ವರ್ಷ ಮೂರು ದಿನಗಳ ಕಾಲ ದೀಪಾವಳಿ ಜಾತ್ರೆ ನಡೆಯುತ್ತದೆ. ಮಾದಪ್ಪನಿಗೆ ಎಣ್ಣೆಮಜ್ಜನಸೇವೆ, ಹಾಲರವೆ ಉತ್ಸವ ಮೂರನೇ ದಿನ ರಥೋತ್ಸವ ನಡೆಯುವುದು ಇಲ್ಲಿನ ವಿಶೇಷ….
ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಅದ್ಧೂರಿಯಾಗಿ ನಡೆಯಿತು. ಸಾಂಪ್ರದಾಯಿಕ ಶೈಲಿಯ ಉಡುಗೆಯಲ್ಲಿ ನಿಖಿಲ್ ಮತ್ತು ರೇವತಿ ಕಂಗೊಳಿಸಿದರು. ಪಿಂಕ್ ಕಲರ್ ಸೀರೆಯಲ್ಲಿ ರೇವತಿ ಕಂಗೊಳಿಸಿದರೆ, ಕ್ರೀಮ್ ಕಲರ್ ಕುರ್ತಾದಲ್ಲಿ ನಿಖಿಲ್ ಮಿಂಚುತ್ತಿದ್ದರು. ನಿಖಿಲ್ ಕುಮಾರ್ ಅವರ ಫೇಸ್ಬುಕ್ ಪೇಜ್ನಲ್ಲಿ ನಿಶ್ಚಿತಾರ್ಥದ ಕಾರ್ಯಕ್ರಮದ ಲೈವ್ ಪ್ರಸಾರ ಮಾಡಲಾಗುತ್ತಿದೆ. ಮಾಜಿ ಪ್ರಧಾನಿ ಮತ್ತು ಅಜ್ಜ ದೇವೇಗೌಡರ ದಂಪತಿ ಸಮಕ್ಷಮದಲ್ಲಿ ವಜ್ರದುಂಗುರ ಬದಲಾಯಿಸಿಕೊಂಡರು. ದೇವೇಗೌಡರ ಅಳಿಯ ಡಾ. ಮಂಜುನಾಥ್ ಸೇರಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ನಿಖಿಲ್ ಕುಮಾರಸ್ವಾಮಿ ರೇವತಿ ನಿಶ್ಚಿತಾರ್ಥಕ್ಕೆ ಪವರ್…
ಪ್ರಗತಿಪರ ಚಿಂತಕೆರೆನಿಸಿಕೊಂಡವರು ಐತಿಹಾಸಿಕ ಸ್ಥಳಗಳ ರಕ್ಷಣೆ, ಅವುಗಳ ನವೀಕರಣಕ್ಕಾಗಿ ಸರಕಾರಕ್ಕೆ ಪತ್ರ ಬರೆಯುವುದನ್ನು ನಾವು ನೋಡಿದ್ದೇವೆ. ಮಾನ ಮುಚ್ಚಲು ಬಾಹುಬಲಿ ಪತ್ರಿಮೆಗೆ ಬಟ್ಟೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರಕರ್ತರೊಬ್ಬರು ಪತ್ರದ ಮೂಲಕ ವಿಚಿತ್ರ ಮನವಿ ಸಲ್ಲಿಸಿದ್ದಾರೆ.
ಕಾವೇರಿ ಕೊಡವರ ಕುಲದೇವಿ,ಕಾವೇರಿ ಜನ್ಮಸ್ಥಳ ತಲಕಾವೇರಿಯಲ್ಲಿ ಅರ್ಚಕರ ಮಂತ್ರಘೋಷ ,ಮಂಗಳವಾದ್ಯ ನಡುವೆ ತಡರಾತ್ರಿ ಸರಿಯಾಗಿ 12 ಗಂಟೆ 57 ನಿಮಿಷಕ್ಕೆ ಕರ್ಕಾಟಕಲಗ್ನ, ರೋಹಿಣಿ ನಕ್ಷತ್ರದಲ್ಲಿ ಘಟಿಸಿದ ಪವಿತ್ರ ತೀರ್ಥೋದ್ಭವವನ್ನು ರಾಜ್ಯ ಮತ್ತು ಹೊರರಾಜ್ಯದಿಂದಬಂದ ನೂರಾರು ಭಕ್ತರು ಕಣ್ತುಂಬಿಕೊಂಡರು. 12:59ಕ್ಕೆ ತೀರ್ಥೋದ್ಭವ ಘಟಿಸಲಿದೆ ಎಂದು ಹೇಳಲಾಗಿತ್ತಾದರೂ 2 ನಿಮಿಷ ಮುನ್ನವೇ ತೀರ್ಥೋದ್ಭವಾಯಿತು. 30 ಕ್ಕೂ ಹೆಚ್ಚು ಅರ್ಚಕರ ಮಂತ್ರಘೋಷ, ಮಂಗಳವಾದ್ಯದ ನಡುವೆ ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು. ಈ ವಿಸ್ಮಯಕ್ಕೆ ಅಪಾರ ಭಕ್ತ…
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸ್ವತಂತ್ರ್ಯ ಅಭ್ಯರ್ಥಿ, ಖಳನಟ ಪ್ರಕಾಶ್ ರೈ ಅವರ ಪತ್ನಿ ದಯಮಾಡಿ ಬಿಟ್ಟುಬಿಡಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಟ-ನಟಿಯರನ್ನು ಬಳಸಿಕೊಂಡು ಪ್ರಚಾರ ಮಾಡುತ್ತಿರುವ ಬಗ್ಗೆ ಪ್ರಕಾಶ್ ರೈ ಪತ್ನಿ ಪೋನಿ ಟ್ವೀಟ್ ಮಾಡಿದ್ದಾರೆ. ಬಾಲಿವುಡ್ ಆಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಕೆಲ ದಿನಗಳ ಹಿಂದೆ ಪ್ರಧಾನಿ ಮೋದಿಯೊಂದಿಗೆ ಮಾಡಿದ ರಾಜಕಿಯೇತ್ತರ ಸಂದರ್ಶನ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಪೋನಿ ಪ್ರಧಾನಿಗೆ ಟ್ವೀಟ್…