ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೈವಾಹಿಕ ಹಿಂಸೆ, ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಮಹಿಳೆಯರಿಂದ ಹೆಚ್ಚಿನ ದೂರು ದಾಖಲಾಗುವುದು ಸಾಮಾನ್ಯ ಸಂಗತಿ. ಆದರೆ, ಉತ್ತರ ಪ್ರದೇಶದಲ್ಲಿ 6500 ಕ್ಕೂ ಅಧಿಕ ಮಂದಿ ತಮ್ಮ ಪತ್ನಿ ಹೊಡಿತಾಳೆ ಎಂದು ಯು.ಪಿ. -100 ಗೆ ಕರೆ ಮಾಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಯು.ಪಿ. -100 ಸಹಾಯವಾಣಿ ಆರಂಭಿಸಲಾಗಿದೆ. ತಮ್ಮ ಸಂಗಾತಿಯ ಕ್ರೋಧವನ್ನು ನಿಭಾಯಿಸಲು ಸಾಧ್ಯವಾಗ್ತಿಲ್ಲ ಎಂದು ಪತ್ನಿಯರಿಂದ ಜರ್ಜರಿತರಾಗಿರುವ ಪುರುಷರು ಪೊಲೀಸರ ಸಹಾಯವನ್ನು ಪಡೆದುಕೊಂಡಿದ್ದಾರೆ.
1 ವರ್ಷದ ಅವಧಿಯಲ್ಲಿ ಯು.ಪಿ. -100 ಗೆ ಸುಮಾರು 43 ಲಕ್ಷ ಕರೆಗಳು ಪೊಲೀಸ್ ಸಹಾಯಕ್ಕಾಗಿ ಬಂದಿದ್ದು, 7 ಲಕ್ಷ ದೂರುಗಳು ಗೃಹ ಹಿಂಸಾಚಾರಕ್ಕೆ ಸಂಬಂಧಿಸಿದ್ದಾಗಿವೆ.
ಸರಾಸರಿ 419 ಕರೆಗಳನ್ನು ಸ್ವೀಕರಿಸಲಾಗಿದೆ. 1.53 ಲಕ್ಷ ಮಂದಿ ವೈವಾಹಿಕ ಹಿಂಸೆಯ ದೂರು ನೀಡಿದ್ದಾರೆ. 6,500 ಕ್ಕೂ ಅಧಿಕ ಮಂದಿ ಪುರುಷರು ಪತ್ನಿಯರ ಕಾಟ ತಾಳದೇ ನೆರವು ಯಾಚಿಸಿದ್ದಾರೆ.
ಲಖ್ನೋ ವಿಭಾಗದಿಂದ ಅತಿಹೆಚ್ಚು ಗೃಹ ಹಿಂಸೆ ದೂರುಗಳು ಬಂದಿವೆ. ನಗರ ಪ್ರದೇಶಗಳಲ್ಲಿ ಹೆಚ್ಚು ಹಿಂಸಾಚಾರ ಪ್ರಕರಣಗಳ ಬಗ್ಗೆ ದೂರು ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಅತೀ ದೊಡ್ಡ ಹನುಮಂತನಿಗೆ ಭರ್ಜರಿ ಸ್ವಾಗತ ಮಾಡಿ, ಬೀಳ್ಕೊಟ್ಟ ಸೂಲಿಬೆಲೆ ಗ್ರಾಮಸ್ತರು. ಹೌದು, ಭಾರತದ ಅತೀ ಎತ್ತರದ, 62 ಅಡೀ ಇರುವ ಹನುಮನ ಏಕಶಿಲಾವಿಗ್ರಹವನ್ನು ಕೋಲಾರದಿಂದ ಬೆಂಗಳೂರಿಗೆ ಸಾಗಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿರುವಂತದ್ದೆ. ಹನುಮನಿಗೆ ಅಭೂತಪೂರ್ವ ಸ್ವಾಗತ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸಾಗಿಸಲಾಗುತ್ತಿದೆ. ಮಾರ್ಗ ಮಧ್ಯ ತೊಂದರೆಯಾದರೂ, ಆ…
ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.
ನಾವು ದಶಕಗಳಿಂದಲೂ ನೀರಿನಲ್ಲಿ ಓಡುವ ಬೈಕ್ ಗಳ ಕತೆಗಳ ಬಗ್ಗೆ ಓದಿರುತ್ತೇವೆ. ಅದೇ ರೀತಿ ಬ್ರೆಜಿಲ್ ಒಬ್ಬರು ನೀರಿನಲ್ಲಿ ಓಡುವ ಬೈಕ್’ನ್ನು ಕಂಡುಹಿಡಿದಿದ್ದಾರೆ.
ದೇಶದ ಮೊದಲ ರೋಬೋಟ್ ರೆಸ್ಟೋರೆಂಟ್ ಚೆನ್ನೈನಲ್ಲಿ ಶುರುವಾಗಿದೆ. ಇಲ್ಲಿ ವೇಟರ್ ಬದಲು ರೋಬೋಟ್ ಆಹಾರ ಒದಗಿಸುವ ಕೆಲಸ ಮಾಡುತ್ತದೆ. ಈ ರೆಸ್ಟೋರೆಂಟ್ ಚೆನ್ನೈನ ಮಹಾಬಲಿಪುರಂ ರಸ್ತೆಯಲ್ಲಿದೆ. ಥಾಯ್ ಹಾಗೂ ಚೈನೀಸ್ ಆಹಾರ ಗ್ರಾಹಕರಿಗೆ ಸಿಗಲಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಮಾರ್ಚ್, 2019) ಮೌಲ್ಯ ಹೆಚ್ಚಾಗುವ ವಸ್ತುಗಳನ್ನು ಖರೀದಿಸಲು ಪರಿಪೂರ್ಣ ದಿನ. ನೀವು ಹೆಚ್ಚೇನೂ ಮಾಡದೇ ಇತರರ…
ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು…