ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.
ಈ ಆಚರಣೆ ‘ಭಾರತೀಯ ವೇದ ಸಂಸ್ಕೃತಿ’ಯಲ್ಲ ಎಂದು ಉಲ್ಲೇಖಿಸಲಾಗಿದ್ದು,ಚೈತ್ರಮಾಸದಲ್ಲಿ ಬರುವ ಯುಗಾದಿಯೇ ಹಿಂದುಗಳಿಗೆ ಹೊಸ ವರ್ಷದ ಮೊದಲ ದಿನ. ಹಾಗಾಗಿ ಜನವರಿ 1 ರಂದು ದೇವಸ್ಥಾನಗಳಿಗೆ (ಹೂ ಮತ್ತು ದೀಪಗಳಿಂದ) ವಿಶೇಷ ಅಲಂಕಾರ ಮಾಡಿ ಹಬ್ಬದ ವಾತಾವರಣ ಸೃಷ್ಟಿಸಬೇಡಿ’ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಇದು ನಮ್ಮ ಹಿಂದೂ ಭಾರತೀಯ ಸಂಸ್ಕೃತಿಯನ್ನು ಕಡೆಗಣಿಸಿ ಪಾಶ್ಚಾತ್ಯ ಸಂಸ್ಕೃತಿಯನ್ನು ಅನುಸರಿಸುವದಾಗಿದೆ.ಹಾಗಾಗಿ ಜನವರಿ 1ರಂದು ದೇವಸ್ಥಾನಗಳಲ್ಲಿ ಲಕ್ಷಾಂತರ ರೂಪಾಯಿ ವ್ಯಯಿಸಿ ದೊಡ್ಡ ಹಬ್ಬದಂತೆ ಆಚರಣೆ ಮಾಡುವುದು ಸರಿಯಲ್ಲ ಎಂದು ಹೇಳಲಾಗಿದೆ.

ಆಂಧ್ರಪ್ರದೇಶದ ದೇವಸ್ಥಾನಗಳಲ್ಲಿ ಜನವರಿ 1ರಂದು ವಿಶೇಷ ಪೂಜೆ ಮತ್ತು ದರ್ಶನದ ವ್ಯವಸ್ಥೆ ಕಲ್ಪಿಸುವ ಆಚರಣೆ ಬಹಳ ವರ್ಷಗಳಿಂದ ಸಾಮಾನ್ಯವಾಗಿ ನಡೆದುಕೊಂಡು ಬಂದಿದೆ. ಈ ದಿನದಂದು ತಿರುಮಲ, ಶ್ರೀಶೈಲ ಮತ್ತು ವಿಜಯವಾಡದ ಕನಕ ದುರ್ಗ ಮಂದಿರಕ್ಕೆ ಸಹಸ್ರಾರು ಜನ ಭೇಟಿ ನೀಡಿ ಪೂಜೆ ಸಲ್ಲಿಸುತ್ತಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಕಷ್ಟು ಸಮಾಜಸೇವೆಗಳನ್ನು ಮಾಡಿ ಹೆಸರಾಗಿರುವ ಸುನಿತಾ ಮಂಜುನಾಥ್ ರವರ ಬಹು ದೊಡ್ಡ ಕನಸಿನ ಆಂದೋಲನವೇ “ಕಸದಿಂದ ರಸ” ತಮ್ಮದೇ ಶಾಲೆಯ ಮಕ್ಕಳಿಗೆ ಹುರಿದುಂಬಿಸಿ.. ದೇಶದ ಬಗ್ಗೆ ಅಭಿಮಾನವನ್ನು ಹೆಚ್ಚು ಮಾಡುತ್ತಿರುವ ಇವರು ನಿಜಕ್ಕೂ ಗ್ರೇಟ್..
ಚಾರ್ಲಿ ಚಾಪ್ಲಿನ್ ಹೆಸರು ಕೇಳದವರಿಲ್ಲ. ಹಾಸ್ಯ ಲೋಕದ ಈ ಸಾಮ್ರಾಟ 1913ರಂದು ಡಿಸೆಂಬರ್ 16ರಂದು ವಾರಕ್ಕೆ 150 ಡಾಲರ್ಗಳಿಗೆ ಸಿನಿಮಾ ವೃತ್ತಿ ಆರಂಭಿಸಿದರು. ಈ ಜಗದ್ವಿಖ್ಯಾತ ಕಾಮಿಡಿ ಸೂಪರ್ಸ್ಟಾರ್ ಬಗ್ಗೆ ಚುಟುಕು ಸುದ್ದಿ. ಇಂಗ್ಲಿಷ್ ಹಾಸ್ಯ ನಟ, ಸಿನಿಮಾ ನಿರ್ಮಾಪಕ ಮತ್ತು ಸಂಯೋಜಕ ಸರ್ ಚಾರ್ಲೆಸ್ ಸ್ಪೆನ್ಸರ್ ಚಾರ್ಲಿ ಚ್ಲಾಪಿನ್ ಜನಿಸಿದ್ದು 16ನೇ ಏಪ್ರಿಲ್ 1889ರಲ್ಲಿ.
ಈ ಯುವಕ ಪ್ರತಿದಿನ ಒಂದು ಬೀಯರ್ ಒಂದು ವರ್ಷ ಕುಡಿದನು ನಂತರ ಏನಾಗಿದೆ ನೀವೆ ನೋಡಿ.ಯಾರಾದರೂ ನಮಗೆ ಬಿಯರ್ ಒಳ್ಳೆಯದು ಎಂದರೆ ಆಶ್ಚರ್ಯವಾಗುತ್ತದೆ ಕುಡಿಯುವುದು ಆರೋಗ್ಯಕ್ಕೆ ಹಾನಿಕಾರ ಅಪರಾಧ ಎನ್ನುವುದು ಗೊತ್ತೇ ಇದೆ ಇನ್ನೂ ದಿನವಿಡೀ ಕೆಲಸ ಮಾಡಿ ಸಂಜೆ ಹೊತ್ತಿಗೆ ಬಿಯರ್ ಕುಡಿಯುವುದು ಅಭ್ಯಾಸ ಮಾಡಿಕೊಂಡಿರುತ್ತಾರೆ ಯಾವುದೇ ಅಲ್ಕೋಲ್ ಆದರೂ ಸರಿ ಹೆಚ್ಚಾಗಿ ಕುಡಿದರೆ ಆರೋಗ್ಯಕ್ಕೆ ಹಾಗೂ ಕಿಡ್ನಿ ಪ್ರಾಬ್ಲಮ್ ಆಗುತ್ತದೆ ಬಿಯರ್ ಅನ್ನು ಆಗಾಗ ಕುಡಿದರೆ ಒಳ್ಳೆಯದು ಎಂದು ಹೇಳುತ್ತಾರೆ ಒಬ್ಬ ಯುವಕ ತುಂಬಾ…
ನಮ್ಮ ಭಾರತ ದೇಶ ಚಾರಿತ್ರಿಕ ಪುರಾತನ ದೇವಾಲಯಗಳ ನಿಲಯ. ಹೀಗಾಗಿ ಅರಬ್ಬಿ ಸಮುದ್ರದಲ್ಲಿ ಇರುವ ಈ ಶಿವಾಲಯ ದಿನವೂ ಮಾಯವಾಗುತ್ತೆ ಮತ್ತೆ ಪ್ರತ್ಯಕ್ಷವಾಗುತ್ತದೆ. ಹಲವಾರು ಶತಮಾನಗಳ ಹಿಂದೆ ನಿರ್ಮಿಸಿದರೂ ಇಂದಿಗೂ ಸುಸ್ಥಿತಿಯಲ್ಲಿರುವ ದೇವಾಲಯಗಳು ಕೆಲವಾದರೆ, ಪುರಾಣಗಳ ಹಿನ್ನೆಲೆಯಲ್ಲಿ ವಿಶಿಷ್ಠ ದೇವಾಲಯಗಳು ಕೂಡ ಸಾಕಷ್ಟು ನಾವು ನೋಡಬಹುದು.ಕೆಲವು ದೇವಾಲಯಗಳು ಅವುಗಳ ನಿರ್ಮಾಣ ಶೈಲಿ, ಆಕಾರ, ಪ್ರಾಚೀನತೆ ಮೊದಲಾದ ಅಂಶಗಳಿಂದ ಪ್ರಚಾರಕ್ಕೆ ಬಂದಿವೆ. ಆದರೆ ಗುಜರಾತ್ ರಾಜ್ಯದಲ್ಲಿರುವ ಒಂದು ಶಿವಾಲಯ ಮಾತ್ರ ಇವೆಲ್ಲಕ್ಕೂ ಭಿನ್ನವಾಗಿವೆ. ಏಕೆಂದರೆ ಈ ದೇವಾಲಯ ಪ್ರತಿದಿನ…
ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ ವೃಶ ಕಪಿ ಅವತಾರ.
ಪ್ರತಿಯೊಬ್ಬ ಮಹಿಳೆಯು ತಾನು ಸುಂದರವಾಗಿ ಕಾಣಲು ಬಯಸುವುದು ಸಹಜ. ತತ್ವಚೆಗೆ ಹೆಚ್ಚಿನ ಅರಿಕೆಯನ್ನ ಮಾಡುತ್ತಾರೆ. ಆದರೆ ಮುಖದ ಅಂದವನ್ನ ಮುಖದ ಮೇಲಿನ ಬೇಡವಾದ ಕೂದಲುಗಳು ಹಾಳುಮಾಡುತ್ತವೆ. ಇಂತಹ ಬೇಡವಾದ ಕೂದಲುಗಳನ್ನ ತೆಗೆಯಲು ಹಲವು ಬಗೆಯ ಪ್ರಯತ್ನಗಳನ್ನ ಮಾಡುತ್ತಾರೆ. ಆದರೆ ಇದಕ್ಕೆ ಮನೆಯಲ್ಲೇ ಪರಿಹಾರವಿದೆ ಎಂಬುದನ್ನ ಮರೆತಿರುತ್ತಾರೆ. ನಿಮ್ಮ ಮುಖದಲ್ಲಿನ ಬೇಡವಾದ ಕೂದಲನ್ನ ನಿವಾರಿಸಲು ಇಲ್ಲಿದೆ ನೋಡಿ ಸುಲಭ ಉಪಾಯ… * ಎರಡು ಚಮಚ ಸಕ್ಕರೆ ಮತ್ತು ಒಂದು ಚಮಚ ಲಿಂಬೆರಸ. ಸಕ್ಕರೆಯನ್ನು ಸಂಪೂರ್ಣವಾಗಿ ಲೀನವಾಗದಂತೆ ಕದಡಿ. ದೊರಗಾದ…