News

ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ದೇವರು-ಧರ್ಮ

ಈ ರಾಜ್ಯದ ದೇವಾಲಯಗಳಲ್ಲಿ ಹೊಸ ವರ್ಷದ ಆಚರಣೆ ಬ್ಯಾನ್..!ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

373

ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್‌’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.

ಈ ಆಚರಣೆ ಭಾರತೀಯ ವೇದ ಸಂಸ್ಕೃತಿಯಲ್ಲ ಎಂದು ಉಲ್ಲೇಖಿಸಲಾಗಿದ್ದು,ಚೈತ್ರಮಾಸದಲ್ಲಿ ಬರುವ ಯುಗಾದಿಯೇ ಹಿಂದುಗಳಿಗೆ ಹೊಸ ವರ್ಷದ ಮೊದಲ ದಿನ. ಹಾಗಾಗಿ ಜನವರಿ 1 ರಂದು ದೇವಸ್ಥಾನಗಳಿಗೆ (ಹೂ ಮತ್ತು ದೀಪಗಳಿಂದ) ವಿಶೇಷ ಅಲಂಕಾರ ಮಾಡಿ ಹಬ್ಬದ ವಾತಾವರಣ ಸೃಷ್ಟಿಸಬೇಡಿ’ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಇದು ನಮ್ಮ ಹಿಂದೂ ಭಾರತೀಯ ಸಂಸ್ಕೃತಿಯನ್ನು ಕಡೆಗಣಿಸಿ ಪಾಶ್ಚಾತ್ಯ ಸಂಸ್ಕೃತಿಯನ್ನು ಅನುಸರಿಸುವದಾಗಿದೆ.ಹಾಗಾಗಿ ಜನವರಿ 1ರಂದು ದೇವಸ್ಥಾನಗಳಲ್ಲಿ ಲಕ್ಷಾಂತರ ರೂಪಾಯಿ ವ್ಯಯಿಸಿ ದೊಡ್ಡ ಹಬ್ಬದಂತೆ ಆಚರಣೆ ಮಾಡುವುದು ಸರಿಯಲ್ಲ ಎಂದು ಹೇಳಲಾಗಿದೆ.

ಆಂಧ್ರಪ್ರದೇಶದ ದೇವಸ್ಥಾನಗಳಲ್ಲಿ ಜನವರಿ 1ರಂದು ವಿಶೇಷ ಪೂಜೆ ಮತ್ತು ದರ್ಶನದ ವ್ಯವಸ್ಥೆ ಕಲ್ಪಿಸುವ ಆಚರಣೆ ಬಹಳ ವರ್ಷಗಳಿಂದ ಸಾಮಾನ್ಯವಾಗಿ ನಡೆದುಕೊಂಡು ಬಂದಿದೆ. ಈ ದಿನದಂದು ತಿರುಮಲ, ಶ್ರೀಶೈಲ ಮತ್ತು ವಿಜಯವಾಡದ ಕನಕ ದುರ್ಗ ಮಂದಿರಕ್ಕೆ ಸಹಸ್ರಾರು ಜನ ಭೇಟಿ ನೀಡಿ ಪೂಜೆ ಸಲ್ಲಿಸುತ್ತಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ, ಸೌಂದರ್ಯ

    ಈ ಕುಟುಂಬ ಹೇಗಿತ್ತು ಈಗ ಹೇಗಾಗಿದೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಫಿಟ್ ಅಂಡ್ ಫೈನ್ ಆಗಿರಬೇಕೆಂದು ಹೊಸ ವರ್ಷಕ್ಕೆ ಬಹುತೇಕರು ನಿರ್ಣಯ ತೆಗೆದುಕೊಂಡಿರುತ್ತಾರೆ. ಆದರೆ ನಂತರದಲ್ಲಿ ಇದನ್ನು ಪಾಲಿಸುವವರು ಮಾತ್ರ ಕೆಲವೇ ಕೆಲವು ಮಂದಿ. ಆದರೆ ಚೀನಾದ ಕುಟುಂಬವೊಂದು ಇಂತಹ ನಿರ್ಧಾರ ಕೈಗೊಂಡು ಅದನ್ನು ಸಾಕಾರಗೊಳಿಸಿದ್ದಾರೆ. 2 ವರ್ಷದ ಪೋಟೋಗ್ರಾಫರ್ ಜೆಸ್ಸಿಗೆ 6 ತಿಂಗಳ ಹಿಂದೆ ಸಧೃಡ ಮೈಕಟ್ಟನ್ನು ಹೊಂದಬೇಕೆಂಬ ಬಯಕೆ ಉಂಟಾಗಿತ್ತು. ಇದನ್ನು ಆತ ತನ್ನ ಪತ್ನಿ ಬಳಿ ಹೇಳಿಕೊಂಡಿದ್ದ. ಮಗನ ನಿರ್ಧಾರವನ್ನು ಆತನ ತಾಯಿಯೂ ಬೆಂಬಲಿಸಿದ್ದಾರೆ. ಇವರೆಲ್ಲರು ಸೇರಿ ಜೆಸ್ಸಿಯ ತಂದೆಯನ್ನೂ ಒಪ್ಪಿಸಿದ್ದು. ನಾಲ್ವರು ಜಾಗಿಂಗ್ ನಿಂದ…

  • ವಿಜ್ಞಾನ

    ಕೊನೆಗೂ ಚಂದ್ರನ ಮೇಲೆ ಇಳಿದ ವಿಕ್ರಮ್ ಲ್ಯಾಂಡರ್, ರೋಚಕ ಮಾಹಿತಿ ಬಹಿರಂಗ,.!

    ಭಾರತದ ಮಹಾತ್ವಾಕಾಂಕ್ಷೆ ಯೋಜನೆಯಾಗಿರುವ ಚಂದ್ರಯಾನ-2 ಅನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ISRO ವಿಜ್ಞಾನಿಗಳು ಆಹೋರಾತ್ರಿ ಪ್ರಯತ್ನಪಡುತ್ತಿದ್ದಾರೆ. ಕಳೆದ ಸೆ.7ರಂದುಸಂಪರ್ಕ ಕಡಿದುಕೊಂಡಿರುವ ವಿಕ್ರಮ್ ಲ್ಯಾಂಡರ್ ಈಗಚಂದ್ರನ ಮೇಲೆ ಲ್ಯಾಂಡ್ ಆಗಿದೆ.ವಿಕ್ರಮ್ ಲ್ಯಾಂಡರ್ ವಾಲಿದ ಸ್ಥಿತಿಯಲ್ಲಿದೆ ಎಂದುತಿಳಿದುಬಂದಿದೆ. ಆದರೆ ಸಂಪರ್ಕ ಇನ್ನೂಸಾಧ್ಯವಾಗಿಲ್ಲ. ನಾವಿನ್ನೂ ಭರವಸೆ ಕಳೆದುಕೊಂಡಿಲ್ಲ ಎಂದುವಿಜ್ಞಾನಿಗಳು ಹೇಳಿದ್ದಾರೆ. ಭೂಮಿಯ ಜತೆ ಸಂಪರ್ಕ ಕಳೆದುಕೊಂಡು ಚಂದ್ರನ ಮೇಲೆ ಅಪ್ಪಳಿಸಿರುವ ಚಂದ್ರಯಾನ-2 ನೌಕೆಯ ‘ಲ್ಯಾಂಡರ್‌’ ಛಿದ್ರವಾಗಿಲ್ಲ. ಆದರೆ ವಾಲಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಲ್ಯಾಂಡರ್‌ ಜತೆ ಸಂಪರ್ಕವನ್ನು ಮರುಸ್ಥಾಪಿಸಲು ಭಾರತೀಯ ಬಾಹ್ಯಾಕಾಶ…

  • ದೇಗುಲ ದರ್ಶನ, ಸುದ್ದಿ

    ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಿ ಜಾತ್ರ ಮಹೋತ್ಸವಕ್ಕೆ ಕ್ಷಣಗಣನೆ- ಯಾವಾಗ?ಇಲ್ಲಿದೆ ಸಂಪೂರ್ಣ ಮಾಹಿತಿ…

    ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನ ಅ.17ರಿಂದಆರಂಭವಾಗಲಿದ್ದು, ಅ.28ರ ವರೆಗೂ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಗುರುವಾರದಿಂದ ಹಾಸನಾಂಬ ಜಾತ್ರಾ ಮಹೋತ್ಸವ ಪ್ರಾರಂಭವಾಗಲಿದ್ದು, ಒಟ್ಟು 13 ದಿನ ನಡೆಯಲಿದೆ. ಅಶ್ವೀಜಮಾಸದ ಮೊದಲ ಗುರುವಾರ ಮಧ್ಯಾಹ್ನ12.30ಕ್ಕೆ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ದೇವಿಯ ದರ್ಶನಕ್ಕಾಗಿ ಭಕ್ತ ಸಾಗರಹರಿದು ಬರಲಿದೆ. ವರ್ಷಕ್ಕೊಮ್ಮೆ ಮಾತ್ರ ಹಾಸನಾಂಬೆ ದೇವಿ ದರ್ಶನ ಭಾಗ್ಯ ಕರುಣಿಸುತ್ತಾಳೆ. ಹೀಗಾಗಿ ಪ್ರತಿ ವರ್ಷ ಸಾವಿರಾರು ಭಕ್ತರು…

  • ಗ್ಯಾಜೆಟ್

    ನಿಮ್ಮ ಆಂಡ್ರಾಯ್ಡ್ ಮೊಬೈಲ್ ನ ಈ 8 ಸೀಕ್ರೆಟ್ ಆಪ್ಷನ್ಸ್ ಗಳು ನಿಮ್ಗೆ ಗೊತ್ತಿಲ್ಲಾ!ಗೊತ್ತಾಗ್ಬೇಕಂದ್ರೆ ಈ ಲೇಖನಿ ಓದಿ…

    ಬಹುಶಃ ಈಗಂತೂ ಸ್ಮಾರ್ಟ್ಫೋನ್ ಇರದೆ ಇರುವ ವ್ಯಕ್ತಿಯು ಸಿಗುವುದು ತುಂಬಾ ವಿರಳ. ಎಲ್ಲರ ಪಾಕೆಟ್ನಲ್ಲಿ ಸ್ಮಾರ್ಟ್ಫೋನ್ ಇದ್ದೇ ಇರುತ್ತದೆ. ಈ ಸತ್ಯದ ಹೊರತಾಗಿಯೂ, ನಂಬಲಾಗದ ವಿಷಯೇನಂದರೆ, ಆಂಡ್ರಾಯ್ಡ್ ಫೋನ್ ನ ಎಷ್ಟೋ ವಿಶಿಷ್ಟ ಆಪ್ಷನ್ಸ್ ಗಳು ಎಷ್ಟೋ ಬಳಕೆದಾರರಿಗೆ ಗೊತ್ತಿಲ್ಲಾ ಎನ್ನುವುದೇ ಸೋಜಿಗದ ವಿಷಯ.

  • inspirational

    ಗೌತಮ ಬುದ್ಧನ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ವಿಚಾರಗಳಿವು..

    ಗೌತಮ ಬುದ್ಧನೆಂದರೆ ಯಾರಿಗೆ ತಿಳಿದಿಲ್ಲ ಹೇಳಿ.ಬೌದ್ಧ ಧರ್ಮದ ಸಂಸ್ಥಾಪಕ, ದಾರ್ಶನಿಕ. ಈತ ಜನಿಸುವ ಮೊದಲೇ ಜ್ಯೋತಿಷ್ಯರುಶುದ್ಧೋದನನಿಗೆ ಜನಿಸುವ ಮಗುವು ಅತ್ಯಂತ ಪ್ರಸಿದ್ಧ ವ್ಯಕ್ತಿಯಾಗಿ, ಮಹಾಪುರುಷನಾಗಿ ಅಜರಾಮರನಾಗುತ್ತಾನೆ ಎಂದು ಭವಿಷ್ಯ ನುಡಿದಿದ್ದರಂತೆ. ಇದನ್ನು ತಿಳಿದುಕೊಂಡ ಶುದ್ದೋಧನನು ತನ್ನ ಮಗನು ಚಕ್ರವರ್ತಿ ಆಗಬೇಕೆಂದು ಬಯಸುತ್ತಾನೆ‌. ಯಾವ ದುಃಖ ನೋವುಗಳು ಈತನನ್ನು ಭಾಧಿಸದಿರಲಿ ಹಾಗೂ ಜಗತ್ತಿನ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ಈತ ದೂರ ಇರಲಿ ಎಂದು ಪ್ರಯತ್ನಿಸುತ್ತಾನೆ ಹಾಗೂ ತನ್ನ ಮಗ ಇದಾವುದರ ವಿಚಾರಕ್ಕೆ ಸಿಲುಕಬಾರದೆಂದು ಯಾವುದೇ ಧಾರ್ಮಿಕ ಭೋಧನೆಯನ್ನು ಆತನಿಗೆ…

  • ಆರೋಗ್ಯ

    ಕೊತ್ತಂಬರಿ ಸೊಪ್ಪು ಸೇವನೆ ಮಾಡುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ.!

    ಹಸಿ ಕೊತ್ತಂಬರಿ ಸೊಪ್ಪನ್ನು ಪ್ರತಿದಿನ ಆಹಾರದಲ್ಲಿ ಬಳಸುವುದರಿಂದ ಎ.ಬಿ1, ಬಿ2, ಸಿ ಜೀವಸತ್ವಗಳು ಮತ್ತು ಕಬ್ಬಿಣ ಇವುಗಳ ಅಭಾವದಿಂದ ತಲೆದೋರುವ ವ್ಯಾಧಿಗಳ ಭಯವಿರುವುದಿಲ್ಲ. ಒಂದು ಟೀ ಚಮಚ ಕೊತ್ತಂಬರಿ ಸೊಪ್ಪಿನ ರಸವನ್ನು ಅಷ್ಟೇ ಪ್ರಮಾಣದ ಜೇನುತುಪ್ಪ ದೊಂದಿಗೆ ಮಿಶ್ರಮಾಡಿ ಪ್ರತಿದಿನ ರಾತ್ರಿ ಸೇವಿಸುತ್ತ್ತಿದ್ದರೆ ಮೆದುಳಿನ ಕ್ರಿಯಾಶಕ್ತಿ ಹೆಚ್ಚುವುದು. ಕಣ್ಣು, ಕಿವಿ, ಹೃದಯ, ಶ್ವಾಸಕೋಶ ಕ್ರಿಯೆ ಚುರುಕಿನಿಂದ ನಡೆಯುವುದು. ಕ್ಷಯ ಮತ್ತು ಉಬ್ಬಸ ರೋಗಗಳ ಬಾಧೆ ಇರುವುದಿಲ್ಲ. ಕೊತ್ತಂಬರಿ ಸೊಪ್ಪನ್ನು ಹಲ್ಲುಗಳಿಂದ ಅಗಿಯುವುದರಿಂದ ದಂತಕ್ಷಯ ನಿವಾರಣೆಯಾಗುವುದು. ಬಾಯಿಯಿಂದ ದುರ್ಗಂಧ…