ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.
ಈ ಆಚರಣೆ ‘ಭಾರತೀಯ ವೇದ ಸಂಸ್ಕೃತಿ’ಯಲ್ಲ ಎಂದು ಉಲ್ಲೇಖಿಸಲಾಗಿದ್ದು,ಚೈತ್ರಮಾಸದಲ್ಲಿ ಬರುವ ಯುಗಾದಿಯೇ ಹಿಂದುಗಳಿಗೆ ಹೊಸ ವರ್ಷದ ಮೊದಲ ದಿನ. ಹಾಗಾಗಿ ಜನವರಿ 1 ರಂದು ದೇವಸ್ಥಾನಗಳಿಗೆ (ಹೂ ಮತ್ತು ದೀಪಗಳಿಂದ) ವಿಶೇಷ ಅಲಂಕಾರ ಮಾಡಿ ಹಬ್ಬದ ವಾತಾವರಣ ಸೃಷ್ಟಿಸಬೇಡಿ’ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಇದು ನಮ್ಮ ಹಿಂದೂ ಭಾರತೀಯ ಸಂಸ್ಕೃತಿಯನ್ನು ಕಡೆಗಣಿಸಿ ಪಾಶ್ಚಾತ್ಯ ಸಂಸ್ಕೃತಿಯನ್ನು ಅನುಸರಿಸುವದಾಗಿದೆ.ಹಾಗಾಗಿ ಜನವರಿ 1ರಂದು ದೇವಸ್ಥಾನಗಳಲ್ಲಿ ಲಕ್ಷಾಂತರ ರೂಪಾಯಿ ವ್ಯಯಿಸಿ ದೊಡ್ಡ ಹಬ್ಬದಂತೆ ಆಚರಣೆ ಮಾಡುವುದು ಸರಿಯಲ್ಲ ಎಂದು ಹೇಳಲಾಗಿದೆ.

ಆಂಧ್ರಪ್ರದೇಶದ ದೇವಸ್ಥಾನಗಳಲ್ಲಿ ಜನವರಿ 1ರಂದು ವಿಶೇಷ ಪೂಜೆ ಮತ್ತು ದರ್ಶನದ ವ್ಯವಸ್ಥೆ ಕಲ್ಪಿಸುವ ಆಚರಣೆ ಬಹಳ ವರ್ಷಗಳಿಂದ ಸಾಮಾನ್ಯವಾಗಿ ನಡೆದುಕೊಂಡು ಬಂದಿದೆ. ಈ ದಿನದಂದು ತಿರುಮಲ, ಶ್ರೀಶೈಲ ಮತ್ತು ವಿಜಯವಾಡದ ಕನಕ ದುರ್ಗ ಮಂದಿರಕ್ಕೆ ಸಹಸ್ರಾರು ಜನ ಭೇಟಿ ನೀಡಿ ಪೂಜೆ ಸಲ್ಲಿಸುತ್ತಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ದಿನ ರಾತ್ರಿ ಗಂಡ ಮತ್ತು ಹೆಂಡತಿಯರಲ್ಲಿ ಒಂದು ಪಂದ್ಯವನ್ನ ಹಾಕಿಕೊಂಡರು. ಅದು ಏನೆಂದರೆ ಇವತ್ತು ಯಾರೇ ಬಾಗಿಲು ತಟ್ಟಿದರೂ ಬಾಗಿಲು ತೆಗೆಯ ಬಾರದು ಎಂದು. ಮೂಲ ಪಂದ್ಯಕ್ಕೆ ಹೆಂಡತಿ ಒಪ್ಪಿಕೊಂಡಳು. ಅದರಂತೆಯೆ ಕೋಣೆಯ ಬಾಗಿಲು ಮುಚ್ಚಿಟ್ಟು ಇಬ್ಬರು ನಿಶ್ಯಬ್ದವಾಗಿ ಕುಳಿತಿದ್ದರು. ಮೂಲ ಮೊದಲು ಗಂಡನ ಅಪ್ಪ ಮತ್ತು ಅಮ್ಮ ಬಂದು ಬಾಗಿಲನ್ನು ತಟ್ಟಿದರು.ಗಂಡ ಬಾಗಿಲನ್ನ ತೆಗೆಯಲು ಎದ್ದನು, ಅಷ್ಟರಲ್ಲಿ ಪಂದ್ಯ ನೆನಪಿಗೆ ಬಂದು ಕುಳಿತು ಬಿಟ್ಟ.ಅವರು ಸ್ವಲ್ಪ ಸಮಯ ಬಾಗಿಲನ್ನ ತಟ್ಟಿ ಶಬ್ದ ಕೇಳಿಸದೆ ಹೋದಾಗ…
ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.
ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ. 23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India”…
ಕ್ಯಾರೆಟ್ಟುಗಳಲ್ಲಿ ಕ್ಯಾಲೋರಿ ಪ್ರೋಟೀನ್ ಹಾಗೂ ಕೊಬ್ಬಿನ ಅಂಶಗಳು ತುಂಬ ಕಡಿಮೆ ಇದ್ದು, ಸುಮಾರು 86-95 ಶೇಖಡಾದಷ್ಟು ನೀರಿನ ಅಂಶವನ್ನು ಒಳಗೊಂಡಿದೆ. ಒಂದು ಮಧ್ಯಮ ಗಾತ್ರದ ಕ್ಯಾರೆಟ್ ಸೇವಿಸುವುದರಿಂದ ಕೇವಲ ಇಪ್ಪತ್ತೈದು ಕ್ಯಾಲೋರಿಗಳು ಹಾಗೂ ಕೇವಲ ನಾಲ್ಕು ಗ್ರಾಂ ನಷ್ಟು ಜೀರ್ಣವಾಗುವ ಕಾರ್ಬೋಹೈಡ್ರೇಟುಗಳು ಲಭ್ಯವಾಗುತ್ತವೆ. ವಿವಿಧ ಪ್ರೋಟಿನ್, ವಿಟಮಿನ್ ಗಳನ್ನು ಹೇರಳವಾಗಿ ಹೊಂದಿರುವ ಕ್ಯಾರೆಟ್ ರೋಗ ನಿರೋಧಕ ಶಕ್ತಿಯನ್ನು ಕೂಡ ಹೊಂದಿದೆ. ಇದು ತ್ವಚೆಗೆ ಸಹಕಾರಿಯಾಗಿದ್ದು, ಹಲವಾರು ರೋಗಗಳನ್ನು ದೂರವಿಡುತ್ತದೆ.ರಕ್ತದ ಶುದ್ಧತೆಗೆ ಹಾಗೂ ಹರಿಯುವಿಕೆಗೆ ನೆರವಾಗುವ ಅಲ್ಕಾಲೈನ್ ಅಂಶಗಳನ್ನು…
ಎರಡು ಕುಟುಂಬಗಳನ್ನು ಒಂದು ಮಾಡುವ ಸಮಾರಂಭವೇ ಮದುವೆ…ಇಲ್ಲಿಯವರೆಗೂ ಇದ್ದ ಒಂಟಿ ಪ್ರಯಾಣ ಇನ್ನು ಮುಂದೆ ಜೋಡಿಯಾಗಿ ಸಾಗುತ್ತದೆ. ನಮ್ಮ ಸಂಪ್ರದಾಯದ ಪ್ರಕಾರ ಮದುವೆಗೊಂದು ವಿಶಿಷ್ಟತೆಯಿದೆ. ಐದು ದಿನಗಳ ಕಾಲ ನಯನ ಮನೋಹರವಾಗಿ ಸಾಗುವ ಮದುವೆಯಲ್ಲಿ ಬಂಧು ಮಿತ್ರರು,ಬಾಜಾ ಭಜಂತ್ರಿಗಳು..ಎಲ್ಲವೂ ಓಕೆ.
ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ನಿಯಮಿತ ಪೂಜೆಗೆ ವಿಶೇಷ ಮಹತ್ವವಿದೆ. ದೇವರನ್ನು ಆರಾಧಿಸುವ ಮೂಲಕ ಮನಸ್ಸಿನಲ್ಲಿ ಸಕಾರಾತ್ಮಕ ಭಾವನೆಗಳು ಉದ್ಭವಿಸುತ್ತವೆ. ಹಾಗಾಗಿ ಜನರು ಬೆಳಿಗ್ಗೆ ಮತ್ತು ಸಂಜೆ ದೇವರ ಪೂಜೆ, ಮಂತ್ರ ಪಠಣ ಮಾಡುತ್ತಾರೆ. ಪ್ರತಿಯೊಬ್ಬರ ದೇವರ ಮನೆಯಲ್ಲೂ ಅನೇಕ ದೇವರುಗಳ ಫೋಟೋಗಳನ್ನು ಇಡಲಾಗುತ್ತದೆ. ಆದ್ರೆ ಕೆಲ ದೇವರ ಫೋಟೋಗಳನ್ನು ಮನೆಯಲ್ಲಿ ಇಡುವಂತಿಲ್ಲ. ಶನಿ ದೇವರ ಫೋಟೋವನ್ನು ಕೂಡ ಮನೆಗೆ ತರಬಾರದು. ಹಿಂದೂ ಧರ್ಮದ ಪ್ರಕಾರ ಶನಿದೇವರ ಫೋಟೋ, ವಿಗ್ರಹವನ್ನು ಮನೆಯಲ್ಲಿ ಇಡಬಾರದು….