ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..!
ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ…




ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ. whatsapp ಮಾತ್ರ ಮಾಡಿ…9141788533 whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್…
ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಭಾರತದ ರಾಜ್ಯಗಳ ಬಿಜೆಪಿ ಸಂಸದರ ಜತೆ ಸಭೆ ನಡೆಸಿ, ಪಡಿತರ ವ್ಯವಸ್ಥೆಯ ಮೂಲಕ ಫಲಾನುಭವಿಗಳಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ರಿಯಾಯಿತಿ ದರದಲ್ಲಿ ಆಹಾರ ಪದಾರ್ಥ ನೀಡುವ ಬದಲಿಗೆ ಅದರ ಸಬ್ಸಿಡಿ ಹಣವನ್ನು ನೇರವಾಗಿ ನೀಡುವ ಕುರಿತು ಚರ್ಚೆ ನಡೆಸಿದ್ದಾರೆ.ಇದು ರೇಷನ್ ಕಾರ್ಡುದಾರರಿಗೆ ಲಾಭದಾಯಕವಾದರೆ ಕಾಳಸಂತೆಕೋರರ ಮೇಲೆ ನಿಯಂತ್ರಣ ಹಾಕಲಿದೆ.
ನಾವು ಇಲ್ಲಿ ಅ, ಆ ಅಕ್ಷರಗಳಿಂದ ಪ್ರಾರಂಭವಾಗುವ ಎಲ್ಲಾ ಕನ್ನಡ ಸಿನಿಮಾಗಳ ಪಟ್ಟಿಯನ್ನು ಕೊಟ್ಟಿದ್ದೇವೆ.ಅ ಮತ್ತು ಆ ಅಕ್ಷರಗಳಿಂದ ಪ್ರಾರಂಭವಾಗುವ ಯಾವುದಾದರೂ ಸಿನಿಮಾ ಹೆಸರು ತಪ್ಪಿ ಹೋಗಿದ್ದಾರೆ ಕಾಮೆಂಟ್ ಮಾಡಿ ತಿಳಿಸಿ… 1. ಅಗ್ರಜ 2.ಅಜ್ಜು 3.ಅಣ್ಣ ಬಾಂಡ್ 4.ಅನುರಾಗ ಸಂಗಮ 5.ಅಪ್ಪಾಜಿ 6.ಅಮೃತಧಾರೆ 7.ಅರಮನೆ 8.ಅರುಣರಾಗ 9.ಅಲ್ಲಮ 10.ಅವಳೇ ನನ್ನ ಹೆಂಡತಿ 11.ಅವ್ವ 12.ಅಹಂ ಪ್ರೇಮಾಸ್ಮಿ 13.ಆಕಾಶ ಗಂಗೆ 14.ಆಕಾಶ್ 15.ಆಕ್ಸಿಡೆಂಟ್ ೨೦೦೮ 16.ಆಗೋದೆಲ್ಲ ಒಳ್ಳೇದಕ್ಕೆ 17.ಆಘಾತ 18.ಆಟಗಾರ 19.ಆದಿ 20.ಆಪ್ತ ರಕ್ಷಕ 21.ಆಪ್ತಮಿತ್ರ 22.ಆಯುಧ 23.ಆಹಾ ನನ್ನ…
ಇನ್ನೇನು ಲೋಕಸಭಾ ಚುನಾವಣಾ ಹತ್ತಿರ ಆಗುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ಭರ್ಜರಿ ತಯಾರಿ ನಡೆಯುತ್ತಿದೆ. ಇದೇ ಸಮಯದಲ್ಲಿ ದೇಶದ ಅತ್ಯಂತ ಜನಪ್ರಿಯ ರಾಜಕಾರಣಿ ಯಾರೆಂದು ಸಮೀಕ್ಷೆ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಜನಪ್ರಿಯ ರಾಜಕಾರಣಿ ಎಂದು ಜನರ ಅಭಿಪ್ರಾಯವಾಗಿದೆ. ರಾಜಕೀಯ ತಂತ್ರರೂಪಕ ಪ್ರಶಾಂತ್ ಕಿಶೋರ್ ನೇತೃತ್ವದ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ(ಐ-ಪ್ಯಾಕ್) ನಡೆಸಿದ ಸಮೀಕ್ಷೆಯಲ್ಲಿ ದೇಶದ 712 ಜಿಲ್ಲೆಗಳ 57 ಲಕ್ಷ ಮಂದಿ ಮತ ನೀಡಿದ್ದು ಪ್ರಧಾನಿ ಮೋದಿ ಅತಿ ಜನಪ್ರಿಯ ಮತ್ತು…
ಸುತ್ತಮುತ್ತಲ ಪ್ರದೇಶದಲ್ಲಿ 7000 ಶೌಚಾಲಯ ನಿರ್ಮಿಸಿದ್ದಾರೆ. 60 ಹಳ್ಳಿಗಳಿಗೆ ಸಹಾಯವಾಗುವಂತೆ ನಾಲ್ಕು ಬೋರ್ ವೆಲ್ ಗಳನ್ನು ಕೊರೆಸಿದ್ದಾರೆ. ನಗರದಲ್ಲಿ 50 ಶಾಲೆಗಳನ್ನು ದತ್ತು ಪಡೆದಿದ್ದು, ಮಕ್ಕಳಿಗೆ ಯೂನಿಫಾರ್ಮ್, ಬುಕ್ಸ್ ಅನ್ನು ನೀಡುತ್ತಿದ್ದಾರೆ. ಡಾ.ರಮಣರಾವ್ ಅವರ ವೈದ್ಯಕೀಯ ಸೇವೆಗೆ ಮೆಚ್ಚಿ 2010ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.