News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವೀಡಿಯೊ ಗ್ಯಾಲರಿ

ಈ ವಿಚಿತ್ರ ಜೀವಿಯನ್ನು ನೋಡಿದ್ದೀರಾ..?ನೋಡಲು ಈ ಚಿತ್ರದ ಮೇಲೆ ಕ್ಲಿಕ್ ಮಾಡಿ…

328

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..!

ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ…

ಆ ವಿಚಿತ್ರ ಜೀವಿ ಹೇಗಿದೆ ಗೊತ್ತಾ.?ಈ ವಿಡಿಯೋ ನೋಡಿ..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಜನರ ಆರೋಗ್ಯ ರಕ್ಷಣೆ, ಪ್ರವಾಸೋದ್ಯಮಕ್ಕೆ ಒತ್ತು ಮತ್ತು ಕೆಫೀನ್​ ಪೇಯಗಳ ತೆರಿಗೆ ಹೆಚ್ಚಿಸಿದಂತಹ ಜಿಎಸ್​ಟಿ ಮಂಡಳಿ,.!

    ಪಣಜಿ,  ದೇಶದ ಜನರ ಆರೋಗ್ಯ ರಕ್ಷಣೆಗೆ ಒತ್ತು ನೀಡಿರುವ ಜಿಎಸ್​ಟಿ ಮಂಡಳಿ ಕೆಫೀನ್​ ಆಧಾರಿತ ಪೇಯಗಳ ಮೇಲಿನ ತೆರಿಗೆಯನ್ನು ಹೆಚ್ಚಿಸಿದೆ. ಇದೇ ವೇಳೆ ಪ್ರವಾಸೋದ್ಯಮಕ್ಕೆ ಒತ್ತು ಕೊಡಲು ಹೋಟೆಲ್​ ಕೋಣೆಗಳ ಬಾಡಿಗೆ ಮೇಲಿನ ತೆರಿಗೆಯನ್ನು ಇಳಿಸಿದೆ. ಜಿಎಸ್​ಟಿ ಮಂಡಳಿ ಸಭೆಯ ಬಳಿಕ ಶುಕ್ರವಾರ ರಾತ್ರಿ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​, ಒಂದು ರಾತ್ರಿ ತಂಗಲು 1 ಸಾವಿರ ರೂ.ವರೆಗಿನ ಹೋಟೆಲ್​ ಕೋಣೆಗಳ ಬಾಡಿಗೆ ಮೇಲೆ ವಿಧಿಸಲಾಗುತ್ತಿದ್ದ ತೆರಿಗೆಯನ್ನು ಸಂಪೂರ್ಣ ರದ್ದುಗೊಳಿಸಲಾಗಿದೆ. ಒಂದು…

  • ಶ್ರದ್ಧಾಂಜಲಿ

    ಹಿರಿಯ ನಟಿ ಜಮುನಾ ನಿಧನ

    ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ಅವರು ಇಂದು (ಜನವರಿ 27) ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್‌ನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಜಮುನಾ ಅವರು 1936 ಆಗಸ್ಟ್ 30 ರಂದು ಹಂಪಿಯಲ್ಲಿ ಜನಿಸಿದರು. 1953ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಹಲವು ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದರು. ಅವರ ಅಗಲಿಕೆಗೆ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಜಮುನಾ ಪಾರ್ಥಿವ ಶರೀರವನ್ನು ಬೆಳಗ್ಗೆ 11ಗಂಟೆಗೆ ಹೈದರಾಬಾದ್​ನಲ್ಲಿರುವ ಫಿಲಂ ಚೇಂಬರ್‌ಗೆ ತರಲಾಗುತ್ತದೆ….

  • ಉಪಯುಕ್ತ ಮಾಹಿತಿ, ತಂತ್ರಜ್ಞಾನ

    ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟದ ಸೀಟುಗಳಿಗೆ ಸಿಇಟಿ ನೋಂದಣಿ ಇನ್ನುಮುಂದೆ ಮೊಬೈಲ್ ನಲ್ಲೇ ಮಾಡಬಹುದಾಗಿದೆ .. !

    ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್‌ಲೈನ್‌ ನೋಂದಣಿ, ಆಪ್ಶನ್‌ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್‌ ಕೆಫೆ ಸೇರಿದಂತೆ ಕಂಪ್ಯೂಟರ್‌ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.

  • ಮನರಂಜನೆ

    ಬಿಗ್‍ಬಾಸ್ ಸೀಸನ್ 7 ಟಿಕೆಟ್ ಟು ರಲ್ಲಿ ಫಿನಾಲೆ ಗೆದ್ದ ವಾಸುಕಿ ವೈಭವ್.

    ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್‍ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದರು. ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್‍ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪುವ ಅವಕಾಶವನ್ನು ಬಿಗ್‍ಬಾಸ್ ನೀಡಿದ್ದರು. ಇದೀಗ ‘ಬಿಗ್‍ಬಾಸ್ ಸೀಸನ್ 7’ ರ ಮೊದಲ ಫೈನಲಿಸ್ಟ್ ಆಗಿ ವಾಸುಕಿ ಆಯ್ಕೆಯಾಗಿದ್ದಾರೆ. ಈ ವಾರ ಟಿಕೆಟ್…

  • ಸುದ್ದಿ

    ಫುಡ್ ಡೆಲಿವರಿಗೆ ಮಾಡುತ್ತಿದ್ದೀರಾ ಹಾಗಾದರೆ ಇದನ್ನು ನೀವು ತಪ್ಪದೆ ಓದಲೇಬೇಕಾದ ವಿಷಯ,.!!

    ಮನೆ ಬಾಗಿಲಿಗೆ ಆಹಾರ ವಿತರಿಸುವ ಜೊಮ್ಯಾಟೋ ವಿತರಕ ವ್ಯವಸ್ಥೆ ಆರಂಭವಾದಾಗಿನಿಂದಲೂ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಇದೀಗ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ‌ ವಿಚಿತ್ರ ಆರೋಪವೊಂದು ಕೇಳಿಬಂದಿದ್ದು ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.‌ ಹೌದು ಮಹಾರಾಷ್ಟ್ರದ ಪುಣೆಯಲ್ಲಿ ಇಂತಹದೊಂದು ವಿಚಿತ್ರ ಘಟನೆ ನಡೆದಿದ್ದು ಫುಡ್ ಡೋರ್ ಸ್ಟೆಪ್ ಡೆಲಿವರಿ ಮಾಡುವ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ ನಾಯಿ ಕಳ್ಳತನದ ಆರೋಪ ಕೇಳಿ ಬಂದಿದೆ. ಪುಣೆಯ ಕಾವೇರಿ ರಸ್ತೆಯಲ್ಲಿ ವಾಸವಾಗಿರುವ ವಂದನಾ ಎಂಬಾಕೆ‌ ಜೊಮ್ಯಾಟೋದಲ್ಲಿ ಫುಡ್ ಆರ್ಡರ್ ಮಾಡಿದ್ದು…