ವೀಡಿಯೊ ಗ್ಯಾಲರಿ

ಈ ವಿಚಿತ್ರ ಜೀವಿಯನ್ನು ನೋಡಿದ್ದೀರಾ..?ನೋಡಲು ಈ ಚಿತ್ರದ ಮೇಲೆ ಕ್ಲಿಕ್ ಮಾಡಿ…

323

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..!

ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ…

ಆ ವಿಚಿತ್ರ ಜೀವಿ ಹೇಗಿದೆ ಗೊತ್ತಾ.?ಈ ವಿಡಿಯೋ ನೋಡಿ..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಇದ್ದಕಿದ್ದಂತೆ ನಿಮ್ಮ ಜೇಬಿನಲ್ಲಿರುವ ನಾಣ್ಯ ಅಥ್ವಾ ನೋಟು ಕೆಳಗಡೆ ಬಿದ್ರೆ ಏನಾಗುತ್ತೆ ಗೊತ್ತಾ..?

    ಜೇಬಿನಿಂದ ಪೆನ್ ಅಥವಾ ಮತ್ತ್ಯಾವುದೋ ಚೀಟಿ ತೆಗೆಯುವಾಗ ನಾಣ್ಯ ಅಥವಾ ನೋಟು ಕೆಲವೊಮ್ಮೆ ಕೆಳಗೆ ಬೀಳುತ್ತದೆ. ಕೆಳಗೆ ಬಿದ್ದ ನೋಟನ್ನು ಅನೇಕರು ಕೋಪ ಮಾಡಿಕೊಂಡು ಕಿರಿಕಿರಿ ಮಾಡ್ತಾ ಎತ್ತಿಕೊಳ್ತಾರೆ. ಆದ್ರೆ ಇನ್ಮುಂದೆ ಹಾಗೆ ಮಾಡಬೇಡಿ. ನಿಮ್ಮ ಜೇಬಿನಿಂದ ಕೆಳಗೆ ಬಿದ್ದ ಹಣವನ್ನು ಖುಷಿಯಿಂದ ಎತ್ತಿಕೊಳ್ಳಿ. ಜೇಬಿನಿಂದ ಹಣ ಬೀಳೋದು ಯಾವುದರ ಮುನ್ಸೂಚನೆ ಎಂಬುದನ್ನು ತಿಳಿದುಕೊಂಡ್ರೆ ಯಾವಾಗ ಜೇಬಿನಿಂದ ಹಣ ಬೀಳುತ್ತೆ ಅಂತಾ ನೀವು ಕಾಯೋದ್ರಲ್ಲಿ ಸಂಶಯವಿಲ್ಲ. ನಿಮ್ಮ ಜೇಬಿನಿಂದ ಬಿದ್ದ ನಾಣ್ಯವನ್ನು ಎತ್ತಿಕೊಳ್ಳುವ ಮೊದಲು ಅದ್ರಿಂದಾಗುವ ಶುಭ…

  • ಸಿನಿಮಾ, ಸುದ್ದಿ

    ವಿಜಯ್ ದೇವರಕೊಂಡ ಖರೀದಿಸಿದ ಮನೆ ಬೆಲೆ ಎಷ್ಟು ಗೊತ್ತಾ..? ಕೇಳಿದರೆ ಶಾಕ್ ಆಗ್ತೀರಾ,.!

    ಸೌತ್​ ಸೆನ್ಸೇಷನಲ್​ ಹೀರೋ ವಿಜಯ್​ ದೇವರಕೊಂಡ ಖರೀದಿಸಿರೋ ಹೊಸ ಮನೆ ಟಾಲಿವುಡ್​ನಲ್ಲಿ ಹಾಟ್​ ಟಾಪಿಕ್​ ಆಗಿದೆ. ಬರೋಬ್ಬರಿ 18 ಕೋಟಿಗೆ ವಿಜಯ್​, ಈ ಮನೆ ಖರೀದಿಸಿದ್ದಾರೆ ಅಂತ ಹೇಳಲಾಗ್ತಿದೆ ಇತ್ತೀಚೆಗೆ ವಿಜಯ್ ಅವರು ಹೈದರಾಬಾದ್‍ನ ಜುಬ್ಲಿ ಹಿಲ್ಸ್ ನಲ್ಲಿ ಇರುವ ತಮ್ಮ ಹೊಸಮನೆಯ ಗೃಹ ಪ್ರವೇಶವನ್ನು ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಹತ್ತಿರದ ಸಂಬಂಧಿಕರು ಹಾಗೂ ಆತ್ಮೀಯ ಸ್ನೇಹಿತರು ಭಾಗವಹಿಸಿದ್ದರು. ವಿಜಯ್ ಗೃಹಪ್ರವೇಶದ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಕೇವಲ ನಾಲ್ಕೈದು ಹಿಟ್​ ಕೊಟ್ಟು, ಸೂಪರ್​ ಸ್ಟಾರ್​ ಪಟ್ಟಕ್ಕೇರಿದ…

  • ದೇಶ-ವಿದೇಶ

    ಈ ಪುಟ್ಟ ದೇಶ ಮಿಸೈಲ್ ಎಸೆದವನ ಇಡೀ ದೇಶವನ್ನೇ ಸುಟ್ಟು ಹಾಕುವುದಂತೂ ಖಚಿತ!ಮುಸ್ಲಿಂ ನಿಮ್ಮ ವೈರಿಯೇ ಹಾಗಿದ್ರೆ ನಾನು ನಿಮ್ಮ ಸ್ನೇಹಿತ ಎಂಬುದು ಈ ದೇಶದ ನಿಯಮ!ಮುಂದೆ ಓದಿ ಶೇರ್ ಮಾಡಿ..

    ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ ! ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಂಚೆ ವೈರಿಗಳು ಯೋಚಿಸಬೇಕಾದದ್ದು ಏನು ಗೊತ್ತಾ..? ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ…

  • ಸುದ್ದಿ

    ಕೇಂದ್ರ ಸಚಿವ ಬಿಜೆಪಿ ಹಿರಿಯ ನಾಯಕ ಅನಂತ್ ಕುಮಾರ್ ಅಸ್ತಂಗತ…

    ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಹೆಚ್ ಎನ್ ಅನಂತ್ ಕುಮಾರ್ ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಅನಂತ್​ ಕುಮಾರ್​ ಅವರು ಪತ್ನಿ ತೇಜಸ್ವಿನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು…

  • ಸುದ್ದಿ

    ಮರದಲ್ಲೇ ಕುರ್ಚಿ ಬೆಳೆಯುವ ಪದ್ಧತಿ ಬಗ್ಗೆ ನಿಮಗೆಷ್ಟು ಗೊತ್ತು.?? ಇದರಿಂದಾಗುವ ಲಾಭಗಳೇನು ಗೊತ್ತೇ….

    ಇಂಗ್ಲೆಂಡ್‍ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್‍ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್‍ನ ಮಿಡ್‍ಲ್ಯಾಂಡ್ಸ್‍ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ. ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್‍ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ. ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ..!

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(10 ನವೆಂಬರ್, 2018) ಸ್ನೇಹಿತರೊಂದಿಗಿನ ಸಂಜೆ ಆನಂದ ಹಾಗೂ ಕೆಲವು ರಜಾ ಯೋಜನೆಗಳಿಗೆ ಉತ್ತಮವಾಗಿರುತ್ತದೆ….