News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಶೇಷ ಲೇಖನ

ಈ ವಿದ್ಯಾರ್ಥಿಗಳ ಬ್ಯಾಗ್ ನಲ್ಲಿ ಪುಸ್ತಕದ ಬದಲು ಏನಿತ್ತು ಗೊತ್ತಾ..?ತಿಳಿಯಲು ಈ ಲೇಖನ ಓದಿ..

338

ಕೆಲ ದಿನಗಳ ಹಿಂದೆ ಗುರ್ಗಾಂವ್ ನ ರಯಾನ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಯಾರಾದರೂ ಸತ್ತರೆ ಪರೀಕ್ಷೆ ಮುಂದೂಡುತ್ತಾರೆಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ತನ್ನದೇ ಶಾಲೆಯ ಪುಟ್ಟ ಬಾಲಕನನ್ನು ಹತ್ಯೆ ಮಾಡಿದ್ದ.

ಮಕ್ಕಳಲ್ಲಿ ಹಿಂಸಾ ಪ್ರವೃತ್ತಿ ಹೆಚ್ಚುತ್ತಿರುವ ಕಾರಣ ಆತಂಕಗೊಂಡಿರುವ ಲಕ್ನೋದ ಹಲ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿ-ವಿದ್ಯಾರ್ಥಿನಿಯರ ಬ್ಯಾಗ್ ಚೆಕ್ ಮಾಡಿದ್ದು, ಅದರಲ್ಲಿ ಕಂಡು ಬಂದ ವಸ್ತುಗಳನ್ನು ನೋಡಿ ಅಕ್ಷರಶಃ ಶಾಕ್ ಆಗಿದ್ದಾರೆ. 9 ನೇ ತರಗತಿ ವಿದ್ಯಾರ್ಥಿಯೊಬ್ಬ ಸೆಕ್ಸ್ ಮ್ಯಾಗಜೀನ್ ಗೆ ಶಾಲಾ ಪಠ್ಯ ಪುಸ್ತಕದಂತೆ ಬೈಂಡ್ ಮಾಡಿ ಅದಕ್ಕೆ ಲೇಬಲ್ ಸಹ ಅಂಟಿಸಿದ್ದನೆನ್ನಲಾಗಿದೆ.

ಇತ್ತೀಚೆಗಷ್ಟೇ ಲಕ್ನೋದಲ್ಲಿ 6 ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ರಜೆ ಸಿಗಲೆಂಬ ಕಾರಣಕ್ಕೆ 1 ನೇ ತರಗತಿ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದಿದ್ದು, ಗಾಯಗೊಂಡಿದ್ದ ಬಾಲಕ ಈಗ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾನೆ.

ಇನ್ನು ಕೆಲ ವಿದ್ಯಾರ್ಥಿಗಳ ಬ್ಯಾಗ್ ನಲ್ಲಿ ಸಿಗರೇಟ್, ಲೈಟರ್, ಚಾಕು, ರೇಜರ್, ಐ ಪ್ಯಾಡ್, ಮೊಬೈಲ್ ಫೋನ್ ಸಿಕ್ಕಿವೆ. ವಿದ್ಯಾರ್ಥಿನಿಯರ ಬ್ಯಾಗ್ ನಲ್ಲಿ ಲಿಪ್ ಸ್ಟಿಕ್, ನೇಲ್ ಪಾಲಿಶ್, ರೇಜರ್, ಮೊಬೈಲ್ ಫೋನ್ ಮೊದಲಾದ ವಸ್ತುಗಳು ಸಿಕ್ಕಿವೆ.

ಈ ವಿದ್ಯಾರ್ಥಿಗಳ ಪೋಷಕರಿಗೆ ಈಗ ಮಾಹಿತಿ ನೀಡಲಾಗಿದ್ದು, ಒಂದು ಶಾಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಕಾರಣ ಪ್ರತಿ ದಿನವೂ ವಿದ್ಯಾರ್ಥಿಗಳ ಬ್ಯಾಗ್ ಚೆಕ್ ಮಾಡಲಾಗುವುದಿಲ್ಲ. ಪೋಷಕರೇ ತಮ್ಮ ಮಕ್ಕಳು ಮನೆಯಿಂದ ಹೊರಡುವಾಗ ಬ್ಯಾಗ್ ಪರೀಕ್ಷಿಸುವುದು ಒಳಿತು ಎಂದು ಶಿಕ್ಷಕರು    ಪೋಷಕರಿಗೆ ತಿಳಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೇವಲ 48 ಸೆಕೆಂಡ್ ಗಳಲ್ಲಿ ‌ʼಗಿನ್ನಿಸ್ʼ ದಾಖಲೆ ಪಡೆದ ಮುಂಬೈಕರ್

    ಈಜುಕೊಳಗಳ ರೂಬಿಕ್ ಕ್ಯೂಬ್ ಗಳಲ್ಲಿ ಕಂಡು ಬರುವ ಸಮಸ್ಯೆಯನ್ನು ಬರೀ 48 ಸೆಕೆಂಡ್ ಗಳಲ್ಲಿ ಪರಿಹಾರ ಹುಡುಕಿದ ಮುಂಬೈಕರ್ ಒಬ್ಬರು ಗಿನ್ನಿಸ್ ದಾಖಲೆ ಬರೆದಿದ್ದಾನೆ. ಮುಂಬೈನ 19 ವರ್ಷದ ಚಿನ್ಮಯಿ ಪ್ರಭು, ಈಜುಕೊಳದ ನೀರಿನ ಒಳಗಡೆ ಕೂತು 9 ರೂಬಿಕ್ ಕ್ಯೂಬ್ ಸಮಸ್ಯೆ ಗಳನ್ನು ಬರೀ 48 ಸೆಕೆಂಡ್ ಗಳಲ್ಲಿ ಬಗೆಹರಿಸಿರೋದು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗಿದೆ. ಪಿರಮಿಡ್ ಮಾದರಿಯಲ್ಲಿರುವ ರೂಬಿಕ್ ಕ್ಯೂಬ್ ಗಳಲ್ಲಿ ಸಮಸ್ಯೆಗಳು ಕಾಣಿಸಿಕೊಂಡ್ರೆ ಒಂದೆರಡು ದಿನ ಸಮಯ ಬೇಕಾಗುತ್ತದೆ. ಈ ಹಿಂದೆ ಜಾರ್ಜಿಯಾದಲ್ಲಿ 18…

  • ಸ್ಪೂರ್ತಿ

    ಡೆಲಿವರಿ ಬಾಯ್ ಆಗಿದ್ದವ ಇದ್ದಕ್ಕಿದ್ದಂತೆ ಟೀ ಮಾರಲು ಶುರು ಮಾಡಿದ..ಈಗ ತಿಂಗಳಿನ ಇವನ ಸಂಪಾದನೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ..ತಿಳಿಯಲು ಮುಂದೆ ಓದಿ ಶೇರ್ ಮಾಡಿ ಎಲ್ಲರಿಗೂ ಸ್ಪೂರ್ತಿ ಈ ಸ್ಟೋರಿ…

    ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…

  • ಸುದ್ದಿ

    ಬಿಪಿಎಲ್ ಕಾರ್ಡ್ ಬಳಕೆದಾರರಿಗೆ ಸರ್ಕಾರದಿಂದ ಶಾಕಿಂಗ್ ನ್ಯೂಸ್, ಎಚ್ಛೆತ್ತುಕೊಳ್ಳಿ ಇಲ್ಲವಾದರೆ ದಂಡ ಖಚಿತ.

    ಬಿಪಿಎಲ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಸರ್ಕಾರದ ನಿಯಮ ಅನುಸಾರವಾಗಿ ಯಾರು ಬಡತನ ರೇಖೆಗಿಂತ ಕೆಳಗೆ ಇರುತ್ತಾರೋ ಮತ್ತು ಯಾವ ಕುಟುಂಬದ ಆದಾಯ ಕಡಿಮೆ ಇರುತ್ತದೋ ಅವರು ಮಾತ್ರ ಬಿಪಿಎಲ್ ಕಾರ್ಡ್ ಮಾಡಿಕೊಳ್ಳಲು ಅರ್ಹರು. ಆದರೆ ಈಗ ಕೇವಲ ಬಡವರು ಮಾತ್ರವಲ್ಲದೆ ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ ಮಾಡಿಸಿಕೊಂಡಿದ್ದು ಸರ್ಕಾರಕ್ಕೆ ಮೋಸ ಮಾಡಿ ಪಡಿತರ ದಾನ್ಯಗಳನ್ನ ಪಡೆಯುತ್ತಿದ್ದಾರೆ, ಹೌದು ಸರ್ಕಾರೀ ಕೆಲಸದಲ್ಲಿ ಇರುವವರು, ಕುಟುಂಬದ ಆದಾಯ ಜಾಸ್ತಿ ಇರುವವರು ಮತ್ತು ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ…

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಫೆಬ್ರವರಿ, 2019) ನಿಮ್ಮ ಸೃಜನಶೀಲ ಪ್ರತಿಭೆಯನ್ನು ಸರಿಯಾಗಿ ಬಳಸಿದಲ್ಲಿ ಅದು ಅತ್ಯಂತ ಲಾಭದಾಯಕವೆಂದು ಸಾಬೀತಾಗಬಹುದು. ದಿನದಲ್ಲಿ…

  • ಉಪಯುಕ್ತ ಮಾಹಿತಿ

    ನೀವೂ ಪ್ರತೀ ದಿವಸ ತಪ್ಪದೆ ಸ್ನಾನ ಮಾಡುತ್ತೀರಾ.!

    ಕೊರೆಯುವ, ಥರಗುಟ್ಟುವ ಚಳಿಯಲ್ಲಿ ಕೆಲವರು ಪ್ರತಿದಿನ ಸ್ನಾನ ಮಾಡಲು ಇಷ್ಟ ಪಡುವುದಿಲ್ಲ. ಅನೇಕರು ಪ್ರತಿದಿನ ಸ್ನಾನ ಮಾಡ್ತಾರೆ. ಪ್ರತಿದಿನ ಸ್ನಾನ ಮಾಡೋರು ಬೆಸ್ಟ್ ಅಂತಾ ನೀವು ಹೇಳಬಹುದು. ಆದ್ರೆ ಸಂಶೋಧನೆಯೊಂದು ನಿಮಗೆ ಆಶ್ಚರ್ಯವಾಗುವಂತಹ ಸಂಗತಿ ಹೇಳಿದೆ. ಪ್ರತಿದಿನ ಸ್ನಾನ ಮಾಡೋರು ಗಮನ ಇಟ್ಟು ಓದಿ. ಪ್ರತಿದಿನ ಸ್ನಾನ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲವಂತೆ. ಹಾಗೆ ಮಾಡುವವರು ಹೆಚ್ಚಿನ ಬಾರಿ ಅನಾರೋಗ್ಯಕ್ಕೆ ತುತ್ತಾಗ್ತಾರಂತೆ. ಯಸ್, ಸಂಶೋಧನೆಯೊಂದು ಈ ವಿಷಯವನ್ನು ಹೇಳಿದೆ. ನಮ್ಮ ದೇಹಕ್ಕೆ ಎಣ್ಣೆಯ ಅವಶ್ಯಕತೆ ಇದೆ. ದೇಹದಲ್ಲಿರುವ ತೈಲದ ಅಂಶ…