News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಶೇಷ ಲೇಖನ

ಈ ವಿದ್ಯಾರ್ಥಿಗಳ ಬ್ಯಾಗ್ ನಲ್ಲಿ ಪುಸ್ತಕದ ಬದಲು ಏನಿತ್ತು ಗೊತ್ತಾ..?ತಿಳಿಯಲು ಈ ಲೇಖನ ಓದಿ..

337

ಕೆಲ ದಿನಗಳ ಹಿಂದೆ ಗುರ್ಗಾಂವ್ ನ ರಯಾನ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಯಾರಾದರೂ ಸತ್ತರೆ ಪರೀಕ್ಷೆ ಮುಂದೂಡುತ್ತಾರೆಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ತನ್ನದೇ ಶಾಲೆಯ ಪುಟ್ಟ ಬಾಲಕನನ್ನು ಹತ್ಯೆ ಮಾಡಿದ್ದ.

ಮಕ್ಕಳಲ್ಲಿ ಹಿಂಸಾ ಪ್ರವೃತ್ತಿ ಹೆಚ್ಚುತ್ತಿರುವ ಕಾರಣ ಆತಂಕಗೊಂಡಿರುವ ಲಕ್ನೋದ ಹಲ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿ-ವಿದ್ಯಾರ್ಥಿನಿಯರ ಬ್ಯಾಗ್ ಚೆಕ್ ಮಾಡಿದ್ದು, ಅದರಲ್ಲಿ ಕಂಡು ಬಂದ ವಸ್ತುಗಳನ್ನು ನೋಡಿ ಅಕ್ಷರಶಃ ಶಾಕ್ ಆಗಿದ್ದಾರೆ. 9 ನೇ ತರಗತಿ ವಿದ್ಯಾರ್ಥಿಯೊಬ್ಬ ಸೆಕ್ಸ್ ಮ್ಯಾಗಜೀನ್ ಗೆ ಶಾಲಾ ಪಠ್ಯ ಪುಸ್ತಕದಂತೆ ಬೈಂಡ್ ಮಾಡಿ ಅದಕ್ಕೆ ಲೇಬಲ್ ಸಹ ಅಂಟಿಸಿದ್ದನೆನ್ನಲಾಗಿದೆ.

ಇತ್ತೀಚೆಗಷ್ಟೇ ಲಕ್ನೋದಲ್ಲಿ 6 ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ರಜೆ ಸಿಗಲೆಂಬ ಕಾರಣಕ್ಕೆ 1 ನೇ ತರಗತಿ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದಿದ್ದು, ಗಾಯಗೊಂಡಿದ್ದ ಬಾಲಕ ಈಗ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾನೆ.

ಇನ್ನು ಕೆಲ ವಿದ್ಯಾರ್ಥಿಗಳ ಬ್ಯಾಗ್ ನಲ್ಲಿ ಸಿಗರೇಟ್, ಲೈಟರ್, ಚಾಕು, ರೇಜರ್, ಐ ಪ್ಯಾಡ್, ಮೊಬೈಲ್ ಫೋನ್ ಸಿಕ್ಕಿವೆ. ವಿದ್ಯಾರ್ಥಿನಿಯರ ಬ್ಯಾಗ್ ನಲ್ಲಿ ಲಿಪ್ ಸ್ಟಿಕ್, ನೇಲ್ ಪಾಲಿಶ್, ರೇಜರ್, ಮೊಬೈಲ್ ಫೋನ್ ಮೊದಲಾದ ವಸ್ತುಗಳು ಸಿಕ್ಕಿವೆ.

ಈ ವಿದ್ಯಾರ್ಥಿಗಳ ಪೋಷಕರಿಗೆ ಈಗ ಮಾಹಿತಿ ನೀಡಲಾಗಿದ್ದು, ಒಂದು ಶಾಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಕಾರಣ ಪ್ರತಿ ದಿನವೂ ವಿದ್ಯಾರ್ಥಿಗಳ ಬ್ಯಾಗ್ ಚೆಕ್ ಮಾಡಲಾಗುವುದಿಲ್ಲ. ಪೋಷಕರೇ ತಮ್ಮ ಮಕ್ಕಳು ಮನೆಯಿಂದ ಹೊರಡುವಾಗ ಬ್ಯಾಗ್ ಪರೀಕ್ಷಿಸುವುದು ಒಳಿತು ಎಂದು ಶಿಕ್ಷಕರು    ಪೋಷಕರಿಗೆ ತಿಳಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    Tv9 ಕೆಜಿಎಫ್ ಚಿತ್ರ ಪ್ರಮೋಷನ್ ಏಕೆ ಮಾಡಲಿಲ್ಲ ಎಂಬ ಸತ್ಯ ಬಯಲು…!

    ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು. ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ. ಸಾಮಾನ್ಯವಾಗಿ ಚಿತ್ರತಂಡದವರು ಆ…

  • ಜ್ಯೋತಿಷ್ಯ

    ಪರಾಶಕ್ತಿ ಕೃಪೆಯಿಂದ ಈ ರಾಶಿಗಳಿಗೆ ವಿಪರೀತ ಧನಲಾಭವಿದ್ದು ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ದಿನಭವಿಷ್ಯ.22/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆಹಾಗೂ ಸಹಾಯಮಾಡುತ್ತಾರೆ. ಇಂದುಪ್ರಣಯದ ಯಾವುದೇ ಆಸೆಯಿಲ್ಲ ಇಂದು ಕೆಲಸದಲ್ಲಿ ನಿಮಗೆ…

  • ಸ್ಪೂರ್ತಿ

    ಓದಿದ್ದು ಪಿಯುಸಿ, ಆದ್ರೆ ಇವರ ಈಗಿನ ಸಂಪಾದನೆ ಕೇಳಿದ್ರೆ ಶಾಕ್ ಆಗ್ತೀರಾ.!ಇದೆಲ್ಲಾ ಹೇಗಾಯ್ತು ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ..

    ಸಾದಿಸುವವನಿಗೆ ಛಲವೊಂದಿದ್ದರೆ ಏನು ಬೇಕಾದರೂ ಸಾಧಿಸುತ್ತಾರೆ ಅನ್ನೋದಕ್ಕೆ ಈ ನಂದಿನಿಯವರೇ ಸಾಕ್ಷಿ. ಇವರು ಓದಿದ್ದು ಕೇವಲ ಪಿಯುಸಿ. ಬಡತನದ ಕಾರಣದಿಂದ ಮುಂದಿನ ವಿದ್ಯಾಭ್ಯಾಸವನ್ನು ಮಾಡಲು ಆಗಲಿಲ್ಲ. ಆದ್ರೆ ಬರಿ ಪಿಯುಸಿ ಓದಿ ತಿಂಗಳಿಗೆ ಲಕ್ಷ ಸಂಪಾದನೆ. ಹೆಸರು ನಂದಿನಿ, ಬೆಂಗಳೂರು ಗ್ರಾಮಾಂತರ ಪ್ರದೇಶದವರು. ತಂದೆ ದೇವಸ್ಥಾನದ ಪೂಜಾರಿ, ತಾನು ಡಾಕ್ಟರ್ ಆಗಬೇಕು ಎಂಬ ಸುಂದರ ಕನಸನ್ನು ಹೊತ್ತಿದ್ದರು, ಆದ್ರೆ ಬಡತನ ಆ ಕನಸನ್ನ ಕನಸಾಗಿಗೆ ಉಳಿಸಿತು. ಪಿ ಯು ಸಿ ಆದಮೇಲೆ ನಂದಿನಿಗೆ ಮದುವೆ ಮಾಡಿದರು. ನಂದಿನಿಯ…

  • ಸುದ್ದಿ

    ಇನ್ಮುಂದೆ ಎಟಿಎಂ ನಿಂದ ಕ್ಯಾಶ್ ವಿತ್ ಡ್ರಾ ಮಾಡಲು ಈ ನಿಯಮವನ್ನು ತಪ್ಪದೆ ಪಾಲಿಸಬೇಕು…!

    ಬ್ಯಾಂಕ್ ನಿಂದ  ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಎಂದು ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ . ನವದೆಹಲಿ ,ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಮಾಡಲು ನಿರ್ಧರಿಸಲಾಗಿದೆ. ಹೌದು.. ಖ್ಯಾತ…

  • ಜ್ಯೋತಿಷ್ಯ

    ವಿಘ್ನ ವಿನಾಯಕನನನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ.

    ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ (ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು )9901077772 call/ what ಮೇಷ ನೀವು ಇಂದು ನಿಮಗಾಗಿ ಸಾಕಷ್ಟು ಸಮಯ ಹೊಂದಿರುವುದರಿಂದ ನಿಮ್ಮ ಒಳ್ಳೆಯ ಆರೋಗ್ಯದ ಸಲುವಾಗಿ ಒಂದು ಧೀರ್ಘ ನಡಿಗೆಗೆ ಹೋಗಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಇಂದು ನೀವು ಇತರರ ಅಗತ್ಯಗಳಿಗೆ ಗಮನ ನೀಡಬೇಕಾದರೂ ಮಕ್ಕಳೊಂದಿಗೆ ಅತೀ ಉದಾರತೆ ತೋರಿಸುವುದು…