News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

ಈ ಸಮೀಕ್ಷೆಯ ಪ್ರಕಾರ ಕರ್ನಾಟಕದ ಜನಪ್ರಿಯ ಮುಖ್ಯಮಂತ್ರಿ ಯಾರು ಗೊತ್ತಾ? ಯಾರಿಗೆ ಎಷ್ಟು ಮತ?ತಿಳಿಯಲು ಈ ಲೇಖನ ಓದಿ…

1059

ಕರ್ನಾಟಕದ ಮುಂಬರುವ ವಿಧಾನಸಭಾ ಚುನಾವಣೆ 2018 ಕುರಿತಂತೆ ಸಿ ಫೋರ್ ಸಂಸ್ಥೆಯು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿ, ಆಗಸ್ಟ್ 20 ರಂದು ಪ್ರಕಟಿಸಿದೆ.

ಸಮೀಕ್ಷೆ ಏನು ಹೇಳುತ್ತೆ…


ಸಮೀಕ್ಷೆ ವರದಿಗಳ ಪ್ರಕಾರ ರಾಜ್ಯದಲ್ಲಿ ಮತ್ತೊಮ್ಮೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷವು ಅಧಿಕಾರ ಸ್ಥಾಪಿಸಲಿದೆ. ಭರ್ಜರಿ ಬಹುಮತ ಪಡೆಯಲಿದ್ದು, ಸ್ವಂತ ಬಲದಿಂದ ಪೀಠಕ್ಕೇರಲಿದೆ.

ಇದರ ಜತೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಯೋಜನೆಗಳು, ನೂನ್ಯತೆಗಳ ಬಗ್ಗೆ ಕೂಡಾ ಸಮೀಕ್ಷೆ ನಡೆಸಲಾಗಿದೆ. ಸಮೀಕ್ಷೆ ವರದಿಗಳ ಪ್ರಕಾರ  2018ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿಗೆ 150 ಸ್ಥಾನ ದೊರೆಯಲಿದೆ.

ಅಲ್ಲದೆ, ಇತ್ತೀಚಿನ ಸರ್ಕಾರಗಳ ಪೈಕಿ ಕರ್ನಾಟಕದ ಅತ್ಯಂತ ಜನಪ್ರಿಯ ಮುಖ್ಯಮಂತ್ರಿ ಯಾರು? ಮುಂದೆ ಯಾರನ್ನು ಸಿಎಂ ಆಗಿ ಕಾಣಲು ಬಯಸಿದ್ದೀರಿ? ಕಾಂಗ್ರೆಸ್ ಸರ್ಕಾರ ತೃಪ್ತಿ ತಂದಿದೆಯೇ? ಎಂಬ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲಾಗಿದೆ.

ಸಿ ಫೋರ್ ನಡೆಸಿದ ಸಮೀಕ್ಷೆ ಎಲ್ಲ ಜಿಲ್ಲೆಗಳಿಂದ ಆಯ್ದ 165 ವಿಧಾನಸಭಾ ಕ್ಷೇತ್ರಗಳ 24,679 ಮತದಾರರನ್ನು ಸಂದರ್ಶಿಸಿ ಈ ಸಮೀಕ್ಷೆ ನಡೆಸಲಾಗಿದೆ. ರಾಜ್ಯಾದ್ಯಂತ 340 ನಗರ ಹಾಗೂ 550 ಗ್ರಾಮೀಣ ಪ್ರದೇಶಗಳನ್ನು ಹಾಗೂ ವಿವಿಧ ಧರ್ಮ, ಜಾತಿಯ ಜನರನ್ನು ಒಳಗೊಂಡು ಈ ಸಮೀಕ್ಷೆ ನಡೆಸಲಾಗಿದೆ ಎಂದು ಸಿ ಫೋರ್ ತಿಳಿಸಿದೆ.

2008 ಹಾಗೂ 2013ರ ಕರ್ನಾಟಕ ವಿಧಾನಸಭಾ ಚುನಾವಣೆಗಳಲ್ಲಿ ಸಿ ಫೋರ್ ನಡೆಸಿದ ಸಮೀಕ್ಷೆ 99 ಶೇ. ನಿಜವಾಗಿತ್ತು.

ಯಾರನ್ನು ಸಿಎಂ ಆಗಬೇಕು?ಯಾರಿಗೆ ಎಷ್ಟು ಮತ?

ಸಿದ್ದರಾಮಯ್ಯನವರು:-     ಇವರಿಗೆ ಮತ್ತೊಮ್ಮೆ ಮುಖ್ಯಮಂತ್ರಿ     ಆಗಬೇಕೆಂದು ಶೇ 46ರಷ್ಟು ಮಂದಿ ಮತ ಹಾಕಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ:-  ಶೇ 17 ರಷ್ಟು ಮತದಾರರು ಮಾತ್ರ ಮತ ಹಾಕಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ :-   ಶೇ 27 ಮತದಾರರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಮತ ಹಾಕಿದ್ದಾರೆ.

ಶೇ 4ರಷ್ಟು ಮಂದಿ ಮಾತ್ರ  ಇವರಲ್ಲದೆ ಬೇರೆಯವರು ಸಿಎಂ ಆಗಲಿ ಎಂದಿದ್ದಾರೆ.

ಇತ್ತೀಚಿನ ಮುಖ್ಯಮಂತ್ರಿಗಳಲ್ಲಿ ಯಾರು ಹೆಚ್ಚು ಜನಪ್ರಿಯ ಮುಖ್ಯಮಂತ್ರಿ :-


ಸಿದ್ದರಾಮಯ್ಯ: ಶೇ 46ರಷ್ಟು ಮತ ಸಿಕ್ಕಿದೆ.

ಬಿಎಸ್ ಯಡಿಯೂರಪ್ಪ: ಶೇ 27

ಎಚ್. ಡಿ ಕುಮಾರಸ್ವಾಮಿ : ಶೇ 18

ನಮಗೆ ಗೊತ್ತಿಲ್ಲ : ಶೇ 6

ಇತರೆ : ಶೇ 3 ರಷ್ಟು ಮತಗಳು ಬಂದಿವೆ.

ಯಾವ ಸರ್ಕಾರ ಚೆನ್ನಾಗಿ ಆಡಳಿತ ನಡೆಸಿತ್ತು:-

ಹಾಲಿ ಕಾಂಗ್ರೆಸ್ ಸರ್ಕಾರ: ಶೇ 44ರಷ್ಟು ಮತಗಳು

ಈ ಹಿಂದಿನ ಬಿಜೆಪಿ ಸರ್ಕಾರ : ಶೇ 28

ಕುಮಾರ ಸ್ವಾಮಿ  ಅವರ ಸರ್ಕಾರ : ಶೇ 18

ಗೊತ್ತಿಲ್ಲ/ ಏನನ್ನೂ ಹೇಳಲಾರೆ : ಶೇ 10

ಕಾಂಗ್ರೆಸ್ ಸರ್ಕಾರದ ಆಡಳಿತ ತೃಪ್ತಿದಾಯಕವಾಗಿದೆಯೇ ?

ಸಂಫೂರ್ಣ ತೃಪಿದಾಯಕ : ಶೇ 18

ಪರ್ವಾಗಿಲ್ಲ, ತಕ್ಕಮಟ್ಟಿಗೆ ತೃಪ್ತಿ: ಶೇ 53

ತೃಪ್ತಿದಾಯಕವಾಗಿಲ್ಲ: ಶೇ 29.
ಮೂಲ:

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಹಾವು,ಚೇಳು ಕಚ್ಚಿದ್ರೆ, ತಕ್ಷಣ ಮನೆಯಲ್ಲಿರುವ ಇದನ್ನು ಕುಡಿಯಿರಿ..!ಉಪಯುಕ್ತ ಮಾಹಿತಿ ತಿಳಿಯಿರಿ, ಮತ್ತೆ ನಿಮ್ಮವರಿಗೂ ಶೇರ್ ಮಾಡಿ ಉಪಯೋಗವಾಗಲಿ…

    ಹಾವು, ಚೇಳು ಕಚ್ಚಿದರೆ ಏನು ಮಾಡಬೇಕು ಎಂಬುದೇ ನಮಗೆ ಗೊತ್ತಾಗಲ್ಲ. ಯಾಕೆಂದರೆ ಅಂತಹ ಸಂದರ್ಭಗಳಲ್ಲಿ ಯಾರೇ ಆದರೂ ಗಾಬರಿ ಬೀಳುವುದು ಸಾಮಾನ್ಯ.ಆದರೆ ನೀವು ಗಾಬರಿ ಬೀಳುವ ಆಗಿಲ್ಲ.ಆದರೆ ಇದಕ್ಕೆ ಮನೆಯಲ್ಲೇ ಪರಿಹಾರ ಇದೆ.

  • ಸುದ್ದಿ

    ಮಂಗಳಸೂತ್ರ ನುಂಗಿದ ಹೋರಿ… ಮಂಗಳ ಸೂತ್ರದ ಬೆಲೆಯೆಷ್ಟು ಗೊತ್ತಾ?

    ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಹೋರಿಯೊಂದು ಮಹಿಳೆಯ ಮಂಗಳಸೂತ್ರವನ್ನು ನುಂಗಿರುವ ಘಟನೆ ನಡೆದಿದ್ದು, ಸಗಣಿಯ ಮೂಲಕ ಹೊರಬಾರದಿರುವುದರಿಂದ ಶಸ್ತ್ರಚಿಕಿತ್ಸೆ ಮಾಡಿ ತೆಗೆಯಲಾಗಿದೆ ಎಂದು ತಿಳಿದುಬಂದಿದೆ. ಈ ಘಟನೆ ಮಹಾರಾಷ್ಟ್ರದ ಅಹಮದ್‌ನಗರ ಜಿಲ್ಲೆಯ ವಾಘಪುರ್‌ನಲ್ಲಿ ನಡೆದಿದ್ದು, ಹೋರಿಗಳ ಹಬ್ಬದ ವೇಳೆ ಈ ರೀತಿ ಸರವನ್ನು ಹೋರಿ ನುಂಗಿತ್ತು ಎನ್ನಲಾಗಿದೆ. ಆ.30ರಂದು ನಡೆದ ಹಬ್ಬದ ವೇಳೆ ರಾಸುಗಳಿಗೆ ಅಲಂಕಾರ ಮಾಡಲಾಗುತ್ತದೆ. ಈ ವೇಳೆ ಮಹಿಳೆಯ ಮನೆಯಲ್ಲಿದ್ದ ರಾಸುಗಳಿಗೂ ಅಲಂಕಾರ ಮಾಡಲಾಗಿತ್ತು. ಪೂಜೆ ಮಾಡುವ ವೇಳೆ ಕೊರಳಲ್ಲಿದ್ದ 1.5ಲಕ್ಷ ಮೌಲ್ಯದ ಮಂಗಳಸೂತ್ರ ಹೋರಿಯ ಕೊಂಬಿಗೆ…

  • ವೀಡಿಯೊ ಗ್ಯಾಲರಿ

    ಈ ವಿಚಿತ್ರ ಜೀವಿಯನ್ನು ನೋಡಿದ್ದೀರಾ..?ನೋಡಲು ಈ ಚಿತ್ರದ ಮೇಲೆ ಕ್ಲಿಕ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ… ಆ ವಿಚಿತ್ರ ಜೀವಿ ಹೇಗಿದೆ ಗೊತ್ತಾ.?ಈ ವಿಡಿಯೋ ನೋಡಿ..

  • ಜೀವನಶೈಲಿ

    ಈ 5 ತಿಂಡಿ ತಿನಿಸುಗಳನ್ನು ತಿಂದರೆ ಏನಾಗುತ್ತೆ ಗೊತ್ತಾ..?

    ನಾವು ದಿನಾಲೂ ಬಳಸುವ ಕೆಲವು ತಿಂಡಿ ತಿನಿಸುಗಳಿಂದ, ನಮಗೆ ಅರಿವಿಲ್ಲದಂತಯೇ ಕೆಲವೊಂದು ಪ್ರಭಾವಗಳು ನಮ್ಮ ದೇಹದ ಮೇಲೆ ಆಗುತ್ತವೆ.ಅದರಲ್ಲಿ ನಿದ್ದೆಯೂ ಒಂದು. ಹೌದು, ಕೆಲವೊಂದು ತಿಂಡಿಗಳು ನಮಗೆ ಗೊತ್ತಿಲ್ಲದೇ ನಿದ್ದೆ ಬರಿಸುತ್ತವೆ.

  • ಸುದ್ದಿ

    ಸೀಮಂತ ಸಂಭ್ರಮದಲ್ಲಿ ಸಿಂಡ್ರೆಲ್ಲಾರಂತೆ ಸ್ಯಾಂಡಲ್ ವುಡ್ ರಾಧಿಕಾ….!

    ಸ್ಯಾಂಡಲ್‍ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಅವರು ಸೀಮಂತ ಮಾಡಿಸಿಕೊಂಡಿದ್ದು, ಕಾರ್ಯಕ್ರಮದಲ್ಲಿ ಸಿಂಡ್ರೆಲ್ಲಾರಂತೆ ಮಿಂಚಿದ್ದಾರೆ.ರಾಕಿಂಗ್ ಸ್ಟಾರ್ ಪತ್ನಿ ಸೀಮಂತ ಸಂಭ್ರಮದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ಸಿಂಡ್ರೆಲ್ಲಾ ಅಂತಾನೆ ಖ್ಯಾತಿಗಳಿಸಿರುವ ರಾಧಿಕಾ ಸೀಮಂತ ಸಂಭ್ರಮದಲ್ಲಿ ಸಿಂಡ್ರೆಲ್ಲಾ ಕಾಸ್ಟ್ಯೂಮ್ ನಲ್ಲಿ ಮಿಂಚಿದ್ದಾರೆ. ಇತ್ತೀಚಿಗೆ ರಾಧಿಕಾ ಪಂಡಿತ್ ಸ್ನೇಹಿತರು ರಾಧಿಕಾಗೆ ಸೀಮಂತ ಶಾಸ್ತ್ರವನ್ನು ಮಾಡಿದ್ದಾರೆ. ಈ ಬಗ್ಗೆ ರಾಧಿಕಾ ಸಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. “ನನ್ನ ಸ್ನೇಹಿತರು ನನಗೆ ಅದ್ಭುತವಾದ ಬೇಬಿ ಶವರ್…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 18 ಜನವರಿ, 2019 ಅಧ್ಯಯನಗಳನ್ನು ತಪ್ಪಿಸಿಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿಕೆ ನಿಮ್ಮ ಪೋಷಕರಿಗೆ ಕೋಪ ಬರಿಸಬಹುದು. ವೃತ್ತಿ…