ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದ ಮುಂಬರುವ ವಿಧಾನಸಭಾ ಚುನಾವಣೆ 2018 ಕುರಿತಂತೆ ಸಿ ಫೋರ್ ಸಂಸ್ಥೆಯು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿ, ಆಗಸ್ಟ್ 20 ರಂದು ಪ್ರಕಟಿಸಿದೆ.
ಸಮೀಕ್ಷೆ ಏನು ಹೇಳುತ್ತೆ…

ಸಮೀಕ್ಷೆ ವರದಿಗಳ ಪ್ರಕಾರ ರಾಜ್ಯದಲ್ಲಿ ಮತ್ತೊಮ್ಮೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷವು ಅಧಿಕಾರ ಸ್ಥಾಪಿಸಲಿದೆ. ಭರ್ಜರಿ ಬಹುಮತ ಪಡೆಯಲಿದ್ದು, ಸ್ವಂತ ಬಲದಿಂದ ಪೀಠಕ್ಕೇರಲಿದೆ.
ಇದರ ಜತೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಯೋಜನೆಗಳು, ನೂನ್ಯತೆಗಳ ಬಗ್ಗೆ ಕೂಡಾ ಸಮೀಕ್ಷೆ ನಡೆಸಲಾಗಿದೆ. ಸಮೀಕ್ಷೆ ವರದಿಗಳ ಪ್ರಕಾರ 2018ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿಗೆ 150 ಸ್ಥಾನ ದೊರೆಯಲಿದೆ.
ಅಲ್ಲದೆ, ಇತ್ತೀಚಿನ ಸರ್ಕಾರಗಳ ಪೈಕಿ ಕರ್ನಾಟಕದ ಅತ್ಯಂತ ಜನಪ್ರಿಯ ಮುಖ್ಯಮಂತ್ರಿ ಯಾರು? ಮುಂದೆ ಯಾರನ್ನು ಸಿಎಂ ಆಗಿ ಕಾಣಲು ಬಯಸಿದ್ದೀರಿ? ಕಾಂಗ್ರೆಸ್ ಸರ್ಕಾರ ತೃಪ್ತಿ ತಂದಿದೆಯೇ? ಎಂಬ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲಾಗಿದೆ.
ಸಿ ಫೋರ್ ನಡೆಸಿದ ಸಮೀಕ್ಷೆ ಎಲ್ಲ ಜಿಲ್ಲೆಗಳಿಂದ ಆಯ್ದ 165 ವಿಧಾನಸಭಾ ಕ್ಷೇತ್ರಗಳ 24,679 ಮತದಾರರನ್ನು ಸಂದರ್ಶಿಸಿ ಈ ಸಮೀಕ್ಷೆ ನಡೆಸಲಾಗಿದೆ. ರಾಜ್ಯಾದ್ಯಂತ 340 ನಗರ ಹಾಗೂ 550 ಗ್ರಾಮೀಣ ಪ್ರದೇಶಗಳನ್ನು ಹಾಗೂ ವಿವಿಧ ಧರ್ಮ, ಜಾತಿಯ ಜನರನ್ನು ಒಳಗೊಂಡು ಈ ಸಮೀಕ್ಷೆ ನಡೆಸಲಾಗಿದೆ ಎಂದು ಸಿ ಫೋರ್ ತಿಳಿಸಿದೆ.
2008 ಹಾಗೂ 2013ರ ಕರ್ನಾಟಕ ವಿಧಾನಸಭಾ ಚುನಾವಣೆಗಳಲ್ಲಿ ಸಿ ಫೋರ್ ನಡೆಸಿದ ಸಮೀಕ್ಷೆ 99 ಶೇ. ನಿಜವಾಗಿತ್ತು.
ಯಾರನ್ನು ಸಿಎಂ ಆಗಬೇಕು?ಯಾರಿಗೆ ಎಷ್ಟು ಮತ?
ಸಿದ್ದರಾಮಯ್ಯನವರು:- ಇವರಿಗೆ ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕೆಂದು ಶೇ 46ರಷ್ಟು ಮಂದಿ ಮತ ಹಾಕಿದ್ದಾರೆ.
ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ:- ಶೇ 17 ರಷ್ಟು ಮತದಾರರು ಮಾತ್ರ ಮತ ಹಾಕಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ :- ಶೇ 27 ಮತದಾರರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಮತ ಹಾಕಿದ್ದಾರೆ.
ಶೇ 4ರಷ್ಟು ಮಂದಿ ಮಾತ್ರ ಇವರಲ್ಲದೆ ಬೇರೆಯವರು ಸಿಎಂ ಆಗಲಿ ಎಂದಿದ್ದಾರೆ.
ಇತ್ತೀಚಿನ ಮುಖ್ಯಮಂತ್ರಿಗಳಲ್ಲಿ ಯಾರು ಹೆಚ್ಚು ಜನಪ್ರಿಯ ಮುಖ್ಯಮಂತ್ರಿ :-

ಸಿದ್ದರಾಮಯ್ಯ: ಶೇ 46ರಷ್ಟು ಮತ ಸಿಕ್ಕಿದೆ.
ಬಿಎಸ್ ಯಡಿಯೂರಪ್ಪ: ಶೇ 27
ಎಚ್. ಡಿ ಕುಮಾರಸ್ವಾಮಿ : ಶೇ 18
ನಮಗೆ ಗೊತ್ತಿಲ್ಲ : ಶೇ 6
ಇತರೆ : ಶೇ 3 ರಷ್ಟು ಮತಗಳು ಬಂದಿವೆ.
ಯಾವ ಸರ್ಕಾರ ಚೆನ್ನಾಗಿ ಆಡಳಿತ ನಡೆಸಿತ್ತು:-
ಹಾಲಿ ಕಾಂಗ್ರೆಸ್ ಸರ್ಕಾರ: ಶೇ 44ರಷ್ಟು ಮತಗಳು
ಈ ಹಿಂದಿನ ಬಿಜೆಪಿ ಸರ್ಕಾರ : ಶೇ 28
ಕುಮಾರ ಸ್ವಾಮಿ ಅವರ ಸರ್ಕಾರ : ಶೇ 18
ಗೊತ್ತಿಲ್ಲ/ ಏನನ್ನೂ ಹೇಳಲಾರೆ : ಶೇ 10
ಕಾಂಗ್ರೆಸ್ ಸರ್ಕಾರದ ಆಡಳಿತ ತೃಪ್ತಿದಾಯಕವಾಗಿದೆಯೇ ?
ಸಂಫೂರ್ಣ ತೃಪಿದಾಯಕ : ಶೇ 18
ಪರ್ವಾಗಿಲ್ಲ, ತಕ್ಕಮಟ್ಟಿಗೆ ತೃಪ್ತಿ: ಶೇ 53
ತೃಪ್ತಿದಾಯಕವಾಗಿಲ್ಲ: ಶೇ 29.
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೊಲೀಸ್ ಮಹಿಳಾ ಸಿಬ್ಬಂದಿಯ ಮಾನಸಿಕ ಒತ್ತಡ ಕಡಿಮೆ ಮಾಡಲು ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಗರ್ಭಿಣಿಯರಿಗೆ ಪೊಲೀಸ್ ಠಾಣೆಯಲ್ಲಿ ಸೀಮಂತ ಮಾಡಿದ್ದಾರೆ. ಪೊಲೀಸರು ಗರ್ಭಿಣಿ ಸಿಬ್ಬಂದಿಗೆ ಆರೋಗ್ಯಕರ ವಾತಾವರಣ ನಿರ್ಮಾಣ ಮಾಡುವ ಪ್ರಯತ್ನ ಮಾಡಿದ್ದು, ಠಾಣೆಯ ಎಲ್ಲಾ ಸಿಬ್ಬಂದಿ ಸೇರಿ ಶಾಸ್ತ್ರೋಕ್ತವಾಗಿ ಸೀಮಂತ ನೆರವೇರಿಸಿದ್ದಾರೆ. ಠಾಣೆಯ ಮಹಿಳಾ ಪೊಲೀಸ್ ಪೇದೆಯಾಗಿದ್ದ ಲಕ್ಷ್ಮೀ ಹಾಗೂ ಮತ್ತೊಬ್ಬ ಮಹಿಳಾ ಪೇದೆ ವೀರಮ್ಮ ಅವರಿಗೆ ಸೀಮಂತ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಕೆಲಸದ ಒತ್ತಡ, ಮಾನಸಿಕ…
ಮನುಷ್ಯ ಮರಣಿಸಿದ ನಂತರ ಆತನ ಶ್ರಾದ್ಧ ಕರ್ಮಗಳನ್ನು ಮಾಡುವವರೆಗೂ ಆತನ ಆತ್ಮ ಈ ಲೋಕದಲ್ಲೇ ತಿರುಗಾಡುತ್ತಿರುತ್ತದೆ ಎಂದು ಹಿಂದು ಪುರಾಣಗಳು ನಂಬುತ್ತವೆ.
ವಾಷಿಂಗ್ಟನ್: ಸಾಮಾನ್ಯವಾಗಿ ಸೆಲಬ್ರೆಟಿಗಳು ತಮ್ಮ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಆಚರಿಸಿಕೊಳ್ಳುತ್ತಾರೆ. ಆದರೆ ಹಾಲಿವುಡ್ನ ಖ್ಯಾತ ನಟಿ, ಗಾಯಕಿ ತನ್ನ ಬೆತ್ತಲೆ ಫೋಟೋವನ್ನು ಪೋಸ್ಟ್ ಮಾಡುವ ಮೂಲಕ ಜನ್ಮದಿನವನ್ನು ಸಂಭ್ರಮಿಸಿದ್ದಾರೆ. ಹಾಲಿವುಡ್ನ ಮೀನ್ ಗಲ್ರ್ಸ್, ಫ್ರೀಕಿ ಫ್ರೈಡೇ ಸಿನಿಮಾದ ನಟಿ ಲಿಂಡ್ಸೆ ಲೋಹನ್ ಜುಲೈ 2ರಂದು 33ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಲಿಂಡ್ಸೆ ಕನ್ನಡಿಯ ಮುಂದೆ ಬೆತ್ತಲಾಗಿ ಕುಳಿತು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋದಲ್ಲಿ ಲಿಂಡ್ಸೆ ಆಭರಣಗಳನ್ನು ಹೊರತಾಗಿ ಏನನ್ನೂ ಧರಿಸಿಲ್ಲ. ಹುಟ್ಟುಹಬ್ಬ ಆಚರಣೆಗೂ 2 ನಿಮಿಷ ಮುನ್ನ…
ತುಂಬಾ ದುಡ್ಡು ಕೊಟ್ಟು ಸ್ಮಾರ್ಟ್’ಫೋನ್ ಕೊಂಡುಕೊಂಡಿದ್ದೇವೆಂದು ಬಹಳ ಜೋಪಾನ ಮಾಡುತ್ತಿರುತ್ತೇವೆ. ಸದ್ಯಕ್ಕೆ ಸರಾಸರಿ ಹೆಚ್ಚಿನ ಅಂಶಗಳಲ್ಲಿ ಎಲ್ಲರ ಕಡೆಗೆ ಸ್ಮಾರ್ಟ್ ಫೋನ್ ಗಳೇ ಜಾಸ್ತಿ ಇವೇ. ಆದರೆ, ಎಂದಾದರೊಮ್ಮೆ ಆಕಸ್ಮಿಕವಾಗಿ ಮೊಬೈಲ್ ಕೆಳಗೆ ಬೀಳುವುದೋ, ನೀರಿಗೆ ತಾಕುವುದೋ ಅಥವಾ ಕೆಲವೊಮ್ಮೆ ಮಕ್ಕಳ ಕೈಯಿಂದ ಇನ್ನೂ ಕೆಲವೊಂದು ಸಲ ನಮ್ಮ ನಿಮ್ಮ ಕೈಯಿಂದ ಮೊಬೈಲ್ ಆಕಸ್ಮಿಕವಾಗಿ ನೀರಲ್ಲಿ ಬೀಳುತ್ತದೆ.
ಪ್ರೀತಿ ಕುರುಡು. ಅದಕ್ಕೆ ವಯಸ್ಸು, ಜಾತಿ, ಊರಿನ ನಿರ್ಬಂಧವಿಲ್ಲ. ಏಳು ಸಮುದ್ರಗಳನ್ನು ದಾಟಿ ಬರುವ ತಾಕತ್ತು ಪ್ರೀತಿಗಿದೆ ಎನ್ನಲಾಗುತ್ತದೆ. ಈ ಮಾತು ಮಧ್ಯಪ್ರದೇಶದ ಹೋಷಂಗಾಬಾದ್ ಯುವಕನ ಪ್ರೀತಿ ವಿಚಾರದಲ್ಲಿ ನಿಜವಾಗಿದೆ. ದೀಪಕ್ ರಜಪೂತ್ ಎಂಬಾತನನ್ನು ಅಮೆರಿಕಾ ಪ್ರೇಯಸಿ ಮದುವೆಯಾಗಿದ್ದಾಳೆ. 36 ವರ್ಷದ ದೀಪಕ್ ಹಾಗೂ ಅಮೆರಿಕಾದ 40 ವರ್ಷದ ಜೂಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೂಲಿ, ಯುಎಸ್ಎಯ ಮಾನವ ಸಂಪನ್ಮೂಲ ಇಲಾಖೆಯಲ್ಲಿ ಕೆಲಸ ಮಾಡ್ತಿದ್ದಾಳೆ. ಫೇಸ್ಬುಕ್ ನಲ್ಲಿ ಶುರುವಾದ ಸ್ನೇಹ, ವಾಟ್ಸಾಪ್, ಕರೆ ಮೂಲಕ ಪ್ರೀತಿಗೆ ತಿರುಗಿತ್ತು….
ಜೀ ಕನ್ನಡದಲ್ಲಿ ಮೂಡಿ ಬರುತ್ತಿರುವ ‘ಜೊತೆ ಜೊತೆಯಲಿ’ ಧಾರಾವಾಹಿ ಟಿಆರ್ ಪಿಯಲ್ಲಿ ನಂ 1 ಸ್ಥಾನದಲ್ಲಿದೆ. ಇದೇಮೊದಲ ಬಾರಿಗೆ ಸ್ಯಾಂಡಲ್ ವುಡ್ ನಿಂದ ಕಿರುತೆರೆಗೆ ಬಂದಿರುವ ಅನಿರುದ್ಧ್ ಗೆ ಈ ಧಾರಾವಾಹಿ ಹೊಸ ಇನ್ನಿಂಗ್ಸ್ ನೀಡಿದೆ. ಅವರಿಗೆ ಹೆಸರನ್ನು ತಂದು ಕೊಟ್ಟಿದೆ. ನವಿರಾದ ಪ್ರೇಮ ಕಥೆ, ಮಧ್ಯಮ ವರ್ಗ ಕುಟುಂಬದಲ್ಲಿ ನಡೆಯುವಸಾಂಸಾರಿಕ ತಾಪತ್ರಯಗಳು, ಹೊಸ ರೀತಿಯ ನಿರೂಪಣೆ, ಕತೆ ಇವೆಲ್ಲವೂ. ಹೊಸ ಕಥೆಯೊಂದಿಗೆ ಜನರ ಮನಸ್ಸು ಗೆದ್ದಿರುವ ಜೊತೆ ಜೊತೆಯಲಿ ಧಾರಾವಾಹಿ ನಿಜವಾಗಿ ಸ್ವಮೇಕ್ ಕಥೆ ಅಲ್ಲ…