ರಾಜಕೀಯ

ಈ ಸಮೀಕ್ಷೆಯ ಪ್ರಕಾರ ಕರ್ನಾಟಕದ ಜನಪ್ರಿಯ ಮುಖ್ಯಮಂತ್ರಿ ಯಾರು ಗೊತ್ತಾ? ಯಾರಿಗೆ ಎಷ್ಟು ಮತ?ತಿಳಿಯಲು ಈ ಲೇಖನ ಓದಿ…

1058

ಕರ್ನಾಟಕದ ಮುಂಬರುವ ವಿಧಾನಸಭಾ ಚುನಾವಣೆ 2018 ಕುರಿತಂತೆ ಸಿ ಫೋರ್ ಸಂಸ್ಥೆಯು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿ, ಆಗಸ್ಟ್ 20 ರಂದು ಪ್ರಕಟಿಸಿದೆ.

ಸಮೀಕ್ಷೆ ಏನು ಹೇಳುತ್ತೆ…


ಸಮೀಕ್ಷೆ ವರದಿಗಳ ಪ್ರಕಾರ ರಾಜ್ಯದಲ್ಲಿ ಮತ್ತೊಮ್ಮೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷವು ಅಧಿಕಾರ ಸ್ಥಾಪಿಸಲಿದೆ. ಭರ್ಜರಿ ಬಹುಮತ ಪಡೆಯಲಿದ್ದು, ಸ್ವಂತ ಬಲದಿಂದ ಪೀಠಕ್ಕೇರಲಿದೆ.

ಇದರ ಜತೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಯೋಜನೆಗಳು, ನೂನ್ಯತೆಗಳ ಬಗ್ಗೆ ಕೂಡಾ ಸಮೀಕ್ಷೆ ನಡೆಸಲಾಗಿದೆ. ಸಮೀಕ್ಷೆ ವರದಿಗಳ ಪ್ರಕಾರ  2018ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿಗೆ 150 ಸ್ಥಾನ ದೊರೆಯಲಿದೆ.

ಅಲ್ಲದೆ, ಇತ್ತೀಚಿನ ಸರ್ಕಾರಗಳ ಪೈಕಿ ಕರ್ನಾಟಕದ ಅತ್ಯಂತ ಜನಪ್ರಿಯ ಮುಖ್ಯಮಂತ್ರಿ ಯಾರು? ಮುಂದೆ ಯಾರನ್ನು ಸಿಎಂ ಆಗಿ ಕಾಣಲು ಬಯಸಿದ್ದೀರಿ? ಕಾಂಗ್ರೆಸ್ ಸರ್ಕಾರ ತೃಪ್ತಿ ತಂದಿದೆಯೇ? ಎಂಬ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲಾಗಿದೆ.

ಸಿ ಫೋರ್ ನಡೆಸಿದ ಸಮೀಕ್ಷೆ ಎಲ್ಲ ಜಿಲ್ಲೆಗಳಿಂದ ಆಯ್ದ 165 ವಿಧಾನಸಭಾ ಕ್ಷೇತ್ರಗಳ 24,679 ಮತದಾರರನ್ನು ಸಂದರ್ಶಿಸಿ ಈ ಸಮೀಕ್ಷೆ ನಡೆಸಲಾಗಿದೆ. ರಾಜ್ಯಾದ್ಯಂತ 340 ನಗರ ಹಾಗೂ 550 ಗ್ರಾಮೀಣ ಪ್ರದೇಶಗಳನ್ನು ಹಾಗೂ ವಿವಿಧ ಧರ್ಮ, ಜಾತಿಯ ಜನರನ್ನು ಒಳಗೊಂಡು ಈ ಸಮೀಕ್ಷೆ ನಡೆಸಲಾಗಿದೆ ಎಂದು ಸಿ ಫೋರ್ ತಿಳಿಸಿದೆ.

2008 ಹಾಗೂ 2013ರ ಕರ್ನಾಟಕ ವಿಧಾನಸಭಾ ಚುನಾವಣೆಗಳಲ್ಲಿ ಸಿ ಫೋರ್ ನಡೆಸಿದ ಸಮೀಕ್ಷೆ 99 ಶೇ. ನಿಜವಾಗಿತ್ತು.

ಯಾರನ್ನು ಸಿಎಂ ಆಗಬೇಕು?ಯಾರಿಗೆ ಎಷ್ಟು ಮತ?

ಸಿದ್ದರಾಮಯ್ಯನವರು:-     ಇವರಿಗೆ ಮತ್ತೊಮ್ಮೆ ಮುಖ್ಯಮಂತ್ರಿ     ಆಗಬೇಕೆಂದು ಶೇ 46ರಷ್ಟು ಮಂದಿ ಮತ ಹಾಕಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ:-  ಶೇ 17 ರಷ್ಟು ಮತದಾರರು ಮಾತ್ರ ಮತ ಹಾಕಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ :-   ಶೇ 27 ಮತದಾರರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಮತ ಹಾಕಿದ್ದಾರೆ.

ಶೇ 4ರಷ್ಟು ಮಂದಿ ಮಾತ್ರ  ಇವರಲ್ಲದೆ ಬೇರೆಯವರು ಸಿಎಂ ಆಗಲಿ ಎಂದಿದ್ದಾರೆ.

ಇತ್ತೀಚಿನ ಮುಖ್ಯಮಂತ್ರಿಗಳಲ್ಲಿ ಯಾರು ಹೆಚ್ಚು ಜನಪ್ರಿಯ ಮುಖ್ಯಮಂತ್ರಿ :-


ಸಿದ್ದರಾಮಯ್ಯ: ಶೇ 46ರಷ್ಟು ಮತ ಸಿಕ್ಕಿದೆ.

ಬಿಎಸ್ ಯಡಿಯೂರಪ್ಪ: ಶೇ 27

ಎಚ್. ಡಿ ಕುಮಾರಸ್ವಾಮಿ : ಶೇ 18

ನಮಗೆ ಗೊತ್ತಿಲ್ಲ : ಶೇ 6

ಇತರೆ : ಶೇ 3 ರಷ್ಟು ಮತಗಳು ಬಂದಿವೆ.

ಯಾವ ಸರ್ಕಾರ ಚೆನ್ನಾಗಿ ಆಡಳಿತ ನಡೆಸಿತ್ತು:-

ಹಾಲಿ ಕಾಂಗ್ರೆಸ್ ಸರ್ಕಾರ: ಶೇ 44ರಷ್ಟು ಮತಗಳು

ಈ ಹಿಂದಿನ ಬಿಜೆಪಿ ಸರ್ಕಾರ : ಶೇ 28

ಕುಮಾರ ಸ್ವಾಮಿ  ಅವರ ಸರ್ಕಾರ : ಶೇ 18

ಗೊತ್ತಿಲ್ಲ/ ಏನನ್ನೂ ಹೇಳಲಾರೆ : ಶೇ 10

ಕಾಂಗ್ರೆಸ್ ಸರ್ಕಾರದ ಆಡಳಿತ ತೃಪ್ತಿದಾಯಕವಾಗಿದೆಯೇ ?

ಸಂಫೂರ್ಣ ತೃಪಿದಾಯಕ : ಶೇ 18

ಪರ್ವಾಗಿಲ್ಲ, ತಕ್ಕಮಟ್ಟಿಗೆ ತೃಪ್ತಿ: ಶೇ 53

ತೃಪ್ತಿದಾಯಕವಾಗಿಲ್ಲ: ಶೇ 29.
ಮೂಲ:

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಾಧನೆ, ಸುದ್ದಿ

    ಸೆಮಿಫೈನಲ್‍ನಲ್ಲಿ ಪಾಕ್ ವಿರುದ್ಧ ಶತಕ ಸಿಡಿಸಿದ ಪಾನಿಪುರಿ ಮಾರುತ್ತಿದ್ದ 18ರ ಪೋರ ಜೈಸ್ವಾಲ್

    ಅಂಟರ್ 19 ವಿಶ್ವಕಪ್‍ನ ಸೆಮಿಫೈನಲ್‍ನಲ್ಲಿ ಭಾರತದ ಯುವ ಪಡೆ ಪಾಕಿಸ್ತಾನದ ವಿರುದ್ಧ 88 ಎಸೆತಗಳು ಬಾಕಿ ಇರುವಂತೆ 10 ವಿಕೆಟ್‍ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್ ಹಾಗೂ ಬೌಲಿಂಗ್‍ನಲ್ಲಿ ಮಿಂಚಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಭಾರತದ ಆರಂಭಿಕ ಬ್ಯಾಟ್ಸ್‌ಮನ್‌ 18 ವರ್ಷದ ಯಶಸ್ವಿ ಜೈಸ್ವಾಲ್ 105 ರನ್ (113 ಎಸೆತ, 8 ಬೌಂಡರಿ, 4 ಸಿಕ್ಸರ್) ಹಾಗೂ ದಿವ್ಯಾಂಶ್ ಸಕ್ಸೇನಾ 59 ರನ್ (99 ಎಸೆತ, 6 ಬೌಂಡರಿ) ಗಳಿಸಿ ತಂಡಕ್ಕೆ ಗೆಲುವು…

  • ಸಿನಿಮಾ

    ನಮ್ಮ ಮೈಯಲ್ಲಿರುವ ರಕ್ತ ತೆಗೆದು ನಿಮ್ಮ ಕಾಲು ತೊಳಿಬೇಕು ಎಂದ ದರ್ಶನ್..!

    ಇಂದು ನೀವು ತೋರಿಸುತ್ತಿರುವ ಪ್ರೀತಿಗೆ ನಮ್ಮ ಮೈಯಲ್ಲಿರುವ ರಕ್ತವನ್ನು ತೆಗೆದು ನಿಮ್ಮ ಕಾಲನ್ನು ತೊಳೆದರೂ ಅದು ಕಡಿಮೆಯೇ ಎಂದು ನಟ ದರ್ಶನ್ ಅವರು ಅಭಿಮಾನಿಗಳಿಗೆ ಹೇಳಿದ್ದಾರೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅವರನ್ನು ಬೆಂಬಲಿಸಿ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ದರ್ಶನ್ ನಮ್ಮ ಬಗ್ಗೆ ಏನೇ ಮಾತಾಡಿದ್ರೂ ನಾವು ಕೋಪ ಮಾಡ್ಕೊಳಲ್ಲ, ಬೇಜಾರಿಲ್ಲ, ನೊಂದುಕೊಳ್ಳಲ್ಲ. ನಾವು ಅಂಬರೀಶ್​ ಅವರಿಗಾಗಿ, ಸುಮಲತಾ ಅಮ್ಮನಿಗಾಗಿ ಬಂದಿದ್ದೇವೆ ಎಂದು ನಟ ದರ್ಶನ ಹೇಳಿದರು. ಮಂಡ್ಯದ ಸಿಲ್ವರ್​ ಜ್ಯುಬಿಲಿ ಪಾರ್ಕ್​ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್,…

  • ಸುದ್ದಿ

    14 ಕೋಟಿ ಬೆಲೆ ಬಾಳುವ ಕೋಣವನ್ನು ನೀವೆಂದಾದರೂ ನೋಡಿದ್ದೀರಾ?ಇದರ ವಿಶೇಷತೆ ಏನು ಗೊತ್ತಾ?

    ಅಬ್ಬಬ್ಬಾ ಎಂದರೆ ಒಂದು ಕೋಣದ ಬೆಲೆ ಎಷ್ಟಿರಬಹುದು? ಒಂದು3 ಲಕ್ಷ , ಇಲ್ಲಾ 10 ಲಕ್ಷ. ಆದರೆ ಈ ಕೋಣದ ಬೆಲೆ ಕೇಳಿದರೆ ನಿಮಗೆ ತಲೆ ತಿರುಗಿ ಬೀಳುವುದು ಖಂಡಿತ ಕೋಣ ವ್ಯಾಪಾರದ ಪುಷ್ಕರ್ ಮೇಳದಲ್ಲಿ ಕಂಗೊಳಿಸಿದ ಈ ಕೋಣದ ಬೆಲೆ ಬರೋಬ್ಬರಿ 14 ಕೋಟಿ ರೂ.! ಪುಷ್ಕರ್ ಜಾತ್ರಗೆ ಬಂದ 14 ಕೋಟಿರೂ. ಮೌಲ್ಯದ  ಭೀಮ ಕೋಣ ಇದೀಗ ದೇಶದೆಲ್ಲೆಡೆ ಸುದ್ದಿಮಾಡ್ತಿದೆ. ಆರು ವರ್ಷದ ಕೋಣವಾಗಿದ್ದು, 1,300 ಕೆ.ಜಿ.ತೂಕ ಹೊಂದಿದೆ. ಈ ವಿಶಿಷ್ಟ ಕೋಣವನ್ನು ಜೋಧಪುರದಿಂದ…

  • ಸುದ್ದಿ

    ನೀವು ನಿದ್ದೆ ಮಾಡುವಾಗ ಎಡಗೈ ಮೇಲೆ ಮಲಗುತ್ತೀರಾ ಹಾಗಾದರೆ ಇದನ್ನೊಮ್ಮೆ ತಪ್ಪದೆ ಓದಿ,.!

    ನಾವು ಮಧ್ಯಾಹ್ನ ಅಥವಾ ರಾತ್ರಿ  ಮಲಗುವಾಗ ನಮ್ಮ ಕೈ ಮೇಲೆ ತಲೆನ ಹಾಕಿಕೊಂಡು ಮಲಗುತ್ತೇವೆ ಅದು ನಿಮಗೂ ಗೊತ್ತು, ನಿದ್ದೆ ಮನುಷ್ಯನಿಗೆ ವರದಾನವಾಗಿದೆ, ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಕೆಲಸ ಮಾಡುವವರು ನಿದ್ರೆ ಕಡೆ ಗಮನ ಕೊಡುತ್ತಿಲ್ಲ ತುಂಬಾ ಕೆಲಸದ ಕಡೆ ಗಮನ ಕೊಡುತ್ತಿದ್ದಾರೆ ಇದರಿಂದ ನಮ್ಮ  ಆರೋಗ್ಯದ  ಮೇಲೆ ತುಂಬಾನೇ  ಪರಿಣಾಮ ಬೀರುತ್ತದೆ. ಇದರಿಂದ  ರಾತ್ರಿ ಮಲಗುವ  ನಿದ್ದೆ  ಸಾಕಾಗುವುದಿಲ್ಲ ಹಾಗಾಗಿ  ಮಧ್ಯಾಹ್ನವೂ ಕೂಡ ಮಲಗುತ್ತಾರೆ,  ಮತ್ತು  ಹೆಚ್ಚಾಗಿ ನಿದ್ರೆ ಮಾಡುವವರನ್ನು ಸೋಂಬೇರಿಗಳು ಅಂತಾನೂ  ಕರೆಯುತ್ತಾರೆ….

  • ಆರೋಗ್ಯ

    ಈ ಉಂಡೆ ಮಾಡ್ಕೊಂಡು ತಿಂದರೆ ಕೆಮ್ಮು ಕಫ ಸಮಸ್ಯೆ ಮಾಯ.

    ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು . ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು…

  • ಉಪಯುಕ್ತ ಮಾಹಿತಿ

    ಕನ್ಯಾದಾನ ಯೋಜನೆ ಅಡಿಯಲ್ಲಿ ದಿನಾಲೂ 121 ರೂಪಾಯಿ ಇನ್ವೆಸ್ಟ್ಮೆಂಟ್ ಮಾಡಿದ್ರೆ ಸಿಗುತ್ತೆ 27 ಲಕ್ಷ ರೂಪಾಯಿಗಳು..!

    ಕಡಿಮೆ ಹಣ ಹೂಡಿಕೆ ಮಾಡಿ ಹೆಚ್ಚಿನ ಹಣ ವಾಪಸ್ ಪಡೆಯಲು ಯಾರು ಬಯಸುವುದಿಲ್ಲ ಹೇಳಿ. ಪ್ರತಿಯೊಬ್ಬರೂ ಕೈತುಂಬ ಸಂಪಾದನೆ ಮಾಡುವ ಬಗ್ಗೆ ಆಲೋಚನೆ ಮಾಡ್ತಾರೆ. ಕಡಿಮೆ ಹಣ ಹೂಡಿ ಹೆಚ್ಚು ಲಾಭ ಪಡೆಯಲು ಬಯಸುವವರಿಗೆ ಎಲ್ಐಸಿ ಹೊಸ ಪಾಲಿಸಿಯೊಂದನ್ನು ಶುರು ಮಾಡಿದೆ. ಎಲ್ಐಸಿ ಈ ಪ್ಲಾನ್ ನಲ್ಲಿ ಪ್ರತಿ ದಿನ 121 ರೂಪಾಯಿ ಹಣ ಹೂಡಿದ್ರೆ 25 ವರ್ಷಗಳ ನಂತ್ರ 27 ಲಕ್ಷ ರೂಪಾಯಿ ನಿಮ್ಮ ಕೈ ಸೇರುತ್ತದೆ. ಮಗಳ ಮದುವೆಗೆ ಸಹಾಯವಾಗಲಿ ಎನ್ನುವ ಕಾರಣಕ್ಕೆ ಎಲ್ಐಸಿ…