ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದ ಮುಂಬರುವ ವಿಧಾನಸಭಾ ಚುನಾವಣೆ 2018 ಕುರಿತಂತೆ ಸಿ ಫೋರ್ ಸಂಸ್ಥೆಯು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿ, ಆಗಸ್ಟ್ 20 ರಂದು ಪ್ರಕಟಿಸಿದೆ.
ಸಮೀಕ್ಷೆ ಏನು ಹೇಳುತ್ತೆ…

ಸಮೀಕ್ಷೆ ವರದಿಗಳ ಪ್ರಕಾರ ರಾಜ್ಯದಲ್ಲಿ ಮತ್ತೊಮ್ಮೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷವು ಅಧಿಕಾರ ಸ್ಥಾಪಿಸಲಿದೆ. ಭರ್ಜರಿ ಬಹುಮತ ಪಡೆಯಲಿದ್ದು, ಸ್ವಂತ ಬಲದಿಂದ ಪೀಠಕ್ಕೇರಲಿದೆ.
ಇದರ ಜತೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಯೋಜನೆಗಳು, ನೂನ್ಯತೆಗಳ ಬಗ್ಗೆ ಕೂಡಾ ಸಮೀಕ್ಷೆ ನಡೆಸಲಾಗಿದೆ. ಸಮೀಕ್ಷೆ ವರದಿಗಳ ಪ್ರಕಾರ 2018ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿಗೆ 150 ಸ್ಥಾನ ದೊರೆಯಲಿದೆ.
ಅಲ್ಲದೆ, ಇತ್ತೀಚಿನ ಸರ್ಕಾರಗಳ ಪೈಕಿ ಕರ್ನಾಟಕದ ಅತ್ಯಂತ ಜನಪ್ರಿಯ ಮುಖ್ಯಮಂತ್ರಿ ಯಾರು? ಮುಂದೆ ಯಾರನ್ನು ಸಿಎಂ ಆಗಿ ಕಾಣಲು ಬಯಸಿದ್ದೀರಿ? ಕಾಂಗ್ರೆಸ್ ಸರ್ಕಾರ ತೃಪ್ತಿ ತಂದಿದೆಯೇ? ಎಂಬ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲಾಗಿದೆ.
ಸಿ ಫೋರ್ ನಡೆಸಿದ ಸಮೀಕ್ಷೆ ಎಲ್ಲ ಜಿಲ್ಲೆಗಳಿಂದ ಆಯ್ದ 165 ವಿಧಾನಸಭಾ ಕ್ಷೇತ್ರಗಳ 24,679 ಮತದಾರರನ್ನು ಸಂದರ್ಶಿಸಿ ಈ ಸಮೀಕ್ಷೆ ನಡೆಸಲಾಗಿದೆ. ರಾಜ್ಯಾದ್ಯಂತ 340 ನಗರ ಹಾಗೂ 550 ಗ್ರಾಮೀಣ ಪ್ರದೇಶಗಳನ್ನು ಹಾಗೂ ವಿವಿಧ ಧರ್ಮ, ಜಾತಿಯ ಜನರನ್ನು ಒಳಗೊಂಡು ಈ ಸಮೀಕ್ಷೆ ನಡೆಸಲಾಗಿದೆ ಎಂದು ಸಿ ಫೋರ್ ತಿಳಿಸಿದೆ.
2008 ಹಾಗೂ 2013ರ ಕರ್ನಾಟಕ ವಿಧಾನಸಭಾ ಚುನಾವಣೆಗಳಲ್ಲಿ ಸಿ ಫೋರ್ ನಡೆಸಿದ ಸಮೀಕ್ಷೆ 99 ಶೇ. ನಿಜವಾಗಿತ್ತು.
ಯಾರನ್ನು ಸಿಎಂ ಆಗಬೇಕು?ಯಾರಿಗೆ ಎಷ್ಟು ಮತ?
ಸಿದ್ದರಾಮಯ್ಯನವರು:- ಇವರಿಗೆ ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕೆಂದು ಶೇ 46ರಷ್ಟು ಮಂದಿ ಮತ ಹಾಕಿದ್ದಾರೆ.
ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ:- ಶೇ 17 ರಷ್ಟು ಮತದಾರರು ಮಾತ್ರ ಮತ ಹಾಕಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ :- ಶೇ 27 ಮತದಾರರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಮತ ಹಾಕಿದ್ದಾರೆ.
ಶೇ 4ರಷ್ಟು ಮಂದಿ ಮಾತ್ರ ಇವರಲ್ಲದೆ ಬೇರೆಯವರು ಸಿಎಂ ಆಗಲಿ ಎಂದಿದ್ದಾರೆ.
ಇತ್ತೀಚಿನ ಮುಖ್ಯಮಂತ್ರಿಗಳಲ್ಲಿ ಯಾರು ಹೆಚ್ಚು ಜನಪ್ರಿಯ ಮುಖ್ಯಮಂತ್ರಿ :-

ಸಿದ್ದರಾಮಯ್ಯ: ಶೇ 46ರಷ್ಟು ಮತ ಸಿಕ್ಕಿದೆ.
ಬಿಎಸ್ ಯಡಿಯೂರಪ್ಪ: ಶೇ 27
ಎಚ್. ಡಿ ಕುಮಾರಸ್ವಾಮಿ : ಶೇ 18
ನಮಗೆ ಗೊತ್ತಿಲ್ಲ : ಶೇ 6
ಇತರೆ : ಶೇ 3 ರಷ್ಟು ಮತಗಳು ಬಂದಿವೆ.
ಯಾವ ಸರ್ಕಾರ ಚೆನ್ನಾಗಿ ಆಡಳಿತ ನಡೆಸಿತ್ತು:-
ಹಾಲಿ ಕಾಂಗ್ರೆಸ್ ಸರ್ಕಾರ: ಶೇ 44ರಷ್ಟು ಮತಗಳು
ಈ ಹಿಂದಿನ ಬಿಜೆಪಿ ಸರ್ಕಾರ : ಶೇ 28
ಕುಮಾರ ಸ್ವಾಮಿ ಅವರ ಸರ್ಕಾರ : ಶೇ 18
ಗೊತ್ತಿಲ್ಲ/ ಏನನ್ನೂ ಹೇಳಲಾರೆ : ಶೇ 10
ಕಾಂಗ್ರೆಸ್ ಸರ್ಕಾರದ ಆಡಳಿತ ತೃಪ್ತಿದಾಯಕವಾಗಿದೆಯೇ ?
ಸಂಫೂರ್ಣ ತೃಪಿದಾಯಕ : ಶೇ 18
ಪರ್ವಾಗಿಲ್ಲ, ತಕ್ಕಮಟ್ಟಿಗೆ ತೃಪ್ತಿ: ಶೇ 53
ತೃಪ್ತಿದಾಯಕವಾಗಿಲ್ಲ: ಶೇ 29.
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಇಂದಿನ ಕ್ಷೇತ್ರ ಮಾಲೂರು (ಕೋಲಾರದ ಮಾಲೂರು). ಬರದನಾಡು ಒಂದು ಕಾಲದ ಕೃಷಿ ಪ್ರಧಾನ ನಾಡು, ಅತಿ ಹೆಚ್ಚು ಕೃಷಿ ಪ್ರಧಾನ ಜಾತಿ ಒಕ್ಕಲಿಗರನ್ನು ಒಂದಿರುವ ಕ್ಷೇತ್ರ. ಆದರೆ ಇಂದು ರಾಜಕೀಯ ಗಾಳಕ್ಕೆ ಸಿಲುಕಿ ತಾಲೂಕಿನ ಚಿತ್ರಣವೇ ಬದಲು
ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಬಿಜೆಪಿ ಸರ್ಕಾರದ ಕೊನೆಯ ಮಧ್ಯಂತರ ಬಜೆಟ್ ನಲ್ಲಿ ಪಿಯೂಷ್ ಗೋಯಲ್ ಪ್ರಧಾನ ಮಂತ್ರಿ ಶ್ರಮ ಮಾನ್ ಧನ್ ಯೋಜನೆ ಘೋಷಿಸಿದ್ದಾರೆ. ಇದು ಅಸಂಘಟಿತ ವಲಯದ ಜನರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಗುರಿ ಹೊಂದಿದ್ದು, ನಿರ್ದಿಷ್ಟ ವಯಸ್ಸು ತಲುಪಿದ ನಂತರ ಅಸಂಘಟಿತ ವಲಯದ ಕಾರ್ಮಿಕರಿಗೆ ಕೇಂದ್ರ ಸರಕಾರ ಪಿಂಚಣಿ ನೀಡುತ್ತದೆ. ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆಯನ್ನು ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ಐಸಿ) ಮೂಲಕ ಜಾರಿಗೆ ತರಲಾಗುತ್ತಿದೆ. ಐಆರ್ಡಿಎಐ…
RBI ಚಿನ್ನದ ಸಾಲದ ಹೊಸ ನಿಯಮಗಳು (2026) ಭಾರತೀಯ ರಿಸರ್ವ್ ಬ್ಯಾಂಕ್ (RBI) 2026 ಏಪ್ರಿಲ್ 1ರಿಂದ ಚಿನ್ನದ ಸಾಲ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿಷ್ಕರಿಸಿದೆ. ಈ ನಿಯಮಗಳು ಬ್ಯಾಂಕ್ಗಳು, NBFC ಗಳು, ಸಹಕಾರಿ ಬ್ಯಾಂಕ್ಗಳಿಗೆ ಅನ್ವಯಿಸುತ್ತವೆ. LTV (Loan-to-Value) ಪ್ರಮಾಣದಲ್ಲಿ ದೊಡ್ಡ ಬದಲಾವಣೆ ಹಿಂದೆ ಎಲ್ಲಾ ಸಾಲಗಳಿಗೆ 75% ಮಿತಿ ಇತ್ತು. ಈಗ ಹಂತವಾರು (Tiered) ವ್ಯವಸ್ಥೆ ₹2.5 ಲಕ್ಷವರೆಗೆ → 85% ಸಾಲ ₹2.5 ಲಕ್ಷ – ₹5 ಲಕ್ಷ → 80% ಸಾಲ ₹5…
ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ ದೇಶಗಳು ಬಹಳಷ್ಟಿವೆ.
ಬಿಳಿ ಎಕ್ಕದ ಗಿಡದಲ್ಲಿ ನಮಗೆ ತಿಳಿಯದ ಔಷಧಿ ಗುಣಗಳು ತುಂಬಾನೇ ಇದೆ, ನಮ್ಮ ಮನೆ ಹತ್ತಿರ ಅಥವಾ ರೋಡ್ನಲ್ಲಿ ಒಂದು ಔಷಧಿ ಗಿಡ ತುಂಬಾ ಜನರಿಗೆ ಗೊತ್ತಿಲ್ಲ ನಮ್ಮಲ್ಲಿ ಈಗಲೂ ಕೂಡ ಇದನ್ನು ಹಳ್ಳಿಕಡೆ ಬಳಸುತ್ತ ಬಂದಿದ್ದಾರೆ.ಎಕ್ಕದ ಗಿಡದಲ್ಲಿ ಎರಡು ಪ್ರಭೇದಗಳಿವೆ ಅವು ಬಿಳಿ ಮತ್ತು ಕೆಂಪು ಗಿಡಗಳು ಎಕ್ಕದ ಗಿಡದ ಎಲೆ ವಿನಾಯಕ ಚತುರ್ಥಿ ಗೆ ಬೇಕಾದ ಶ್ರೇಷ್ಠ ವಾದ ಎಲೆ. ಈ ಒಂದು ಗಿಡ ಅಪ್ಪು ಸೈನಿಸಿ ಕುಟುಂಬಕ್ಕೆ ಸೇರಿದ್ದು ಇದರ ವೈಜ್ಞಾನಿಕ ಹೆಸರು…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ. whatsapp ಮಾತ್ರ ಮಾಡಿ…9141788533 whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್…