ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋನೆಗೂ ಕಪ್ಪು ಗೆದ್ದ ಬೆಂಗಳೂರು

ಹೌದು VIVO Pro Kabaddi Season 6 ರಲ್ಲಿ ಕೋನೆಗೂ ಕಪ್ಪು ನಮ್ದೇ, ಇಂದು ನಡೆದ prokabaddi ಗುಜರಾತ್ ವಿರುದ್ಧ 5 ಅಂಕ 38-33 ರಲ್ಲಿ ಗೆದ್ದಿದೆ.

ಪವನ್ ಕುಮಾರ್ ರವರಿಂದ ವಿರೋಚಿತ ಆಟ Man of the match ಅವರಿಗೆ ಸಿಕ್ಕಿದೆ. ಮ್ಯಾನ್ of the series 24match 282pts, 11.8 avarege ನಲ್ಲಿ 15 ಲಕ್ಷ ರೂ ಗೆದ್ದರು.

ಕಪ್ಪು ಗೆದ್ದ ಬೆಂಗಳೂರು bulls ಇಂದ ಎಲ್ಲ ಜನ ಹೇಳುತ್ತಾರೆ , ನಮ್ದೇ ಕಪ್ಪು.
Runner up ಆದ ಗುಜರಾತ್ ಗೆ 1.80 ಕೋಟಿ ಸಿಕ್ಕಿದೆ ಮತ್ತು ಬೆಂಗಳೂರಿಗೆ 3 ಕೋಟಿ ಮತ್ತು ಟ್ರೋಫಿ ಸಿಕ್ಕಿದೆ




ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(20 ನವೆಂಬರ್, 2018) ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ ಖರೀದಿಗಳನ್ನುಮಾಡುವುದನ್ನು ಅನುಕೂಲಕರವಾಗಿಸುತ್ತದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆನೀವು…
ನಮ್ಮ ದೇಹದ ವಿಸರ್ಜನಾಂಗಗಳಲ್ಲಿ ಕಿಡ್ನಿಯ ಪಾತ್ರ ಅತೀ ಮಹತ್ವವನ್ನು ಪಡೆದಿದೆ. ದೇಹದಲ್ಲಿರುವ ಕಶ್ಮಲ ಮತ್ತು ವಿಷಕಾರಿ ಅಂಶಗಳನ್ನು ದೇಹದಿಂದ ಹೊರದೂಡಿ ದೇಹವನ್ನು ಸದಾ ಕಾಪಾಡುವ ಅಂಗ ಇದಾಗಿದೆ. ದೇಹದ ನೀರಿನಾಂಶದ ಮಟ್ಟವನ್ನು ಸದಾ ನಿಯಂತ್ರಣದಲ್ಲಿ ಇಟ್ಟು ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತದೆ. ದೇಹದ ಈ ಅಂಗವನ್ನು ಉತ್ತಮವಾಗಿಸಿ ಆರೋಗ್ಯವನ್ನು ಸದಾ ಕಾಪಾಡಿಕೊಳ್ಳಲು ನಾವು ತೆಗೆದುಕೊಳ್ಳುವ ಆಹಾರಗಳಿಂದ ಸಾಧ್ಯ. ಕಿಡ್ನಿಯ ರೋಗಗಳನ್ನು ತಡೆಗಟ್ಟಿ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುವಂತೆ ಮಾಡಲು ತೆಗೆದುಕೊಳ್ಳಬಹುದಾದ ಆಹಾರ ಕ್ರಮಗಳ ಬಗ್ಗೆ ಇಲ್ಲಿ ಚರ್ಚಿಸಲಾಗಿದೆ. ಲಿಂಬೆಕಾಯಿ ಲಿಂಬೆಕಾಯಿಯಲ್ಲಿ ಸಿಟ್ರಿಕ್…
ಭಾರತೀಯ ಸೇನಗಾಗಿ ಟಾಟಾ ಮೋಟಾರ್ಸ್ ತಮ್ಮ ಸಫಾರಿ ಸ್ಟೋರ್ಮ್ ಕಾರನ್ನು ತಯಾರಿಸಿ ನೀಡುತ್ತಿರುವ ಬಗ್ಗೆ ನಾವು ಈಗಾಗಲೇ ತಿಳಿದಿದ್ದೇವೆ. ಆದ್ರೆ ಸೇನೆಯಲ್ಲಿ ಬಳಸಲಾಗುತ್ತಿರವ ದ್ವಿಚಕ್ರ ವಾಹನಗಳು ಕಡಿಮೆ ಶಕ್ತಿಶಾಲಿಯಾದ ಕಾರಣ ಚತ್ತೀಸ್ಗಢ್ನ ಯುವಕನೊಬ್ಬ 800ಸಿಸಿ ಸಾಮರ್ಥ್ಯವಿರುವ ವಿಶೇಷ ಬೈಕ್ ಒಂದನ್ನ ತಯಾರು ಮಾಡಿದ್ದಾನೆ.ಪ್ರಸ್ತುತ ಭಾರತೀಯ ಸೇನೆಯಲ್ಲಿ ರಾಯಲ್ ಎನ್ಫೀಲ್ಡ್ ಸಂಸ್ಥೆಯ 350ಸಿಸಿ ಮತ್ತು 500ಸಿಸಿ ಬೈಕ್ಗಳನ್ನು ಬಳಸಲಾಗುತ್ತಿದ್ದು, ಅಮೆರಿಕನ್ ಸೇನೆಯು ಹೆಚ್ಚು ಸಾಮರ್ಥ್ಯವಿರುವ ಯುನೈಟೆಡ್ ಮೋಟಾರ್ಸ್ನ ಮತ್ತು ಹಾರ್ಲೇ ಡೇವಿಡ್ಸನ್ ಸಂಸ್ಥೆಯ ಅಧಿಕ ಸಾಮರ್ಥ್ಯವಿರುವ ಬೈಕ್ಗಳನ್ನು ಬಳಸುತ್ತಿದ್ದಾರೆ….
ಅತ್ಯುನ್ನತ ಪ್ರೇಮದ ಐತಿಹಾಸಿಕ ಸ್ಮಾರಕವಾಗಿರುವ ಆಗ್ರಾದ ವಿಶ್ವ ಪ್ರಸಿದ್ಧ ತಾಜ್ ಮಹಲ್ ಈಚಿನ ದಿನಗಳಲ್ಲಿ ಒಳ್ಳೆಯ ಮತ್ತು ಕೆಟ್ಟ ಸುದ್ದಿಗಳಿಗಾಗಿ ಮುಖ್ಯ ಶೀರ್ಷಿಕೆಯಲ್ಲಿ ರಾರಾಜಿಸುವಂತಾಗಿದೆ.
ಬೆಂಗಳೂರು: ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಅವರು ತಮ್ಮ ಪತ್ನಿ ಲಕ್ಷ್ಮಿ ಅರುಣಾ ಅವರಿಗಾಗಿ ಮಾವಿನ ಮರ ಏರಿದ ವಿಡಿಯೋವೊಂದನ್ನು ತಮ್ಮ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿರುವ ತಮ್ಮ ಮಾವನ ಮನೆಗೆ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದೊಡನೆ ತೆರೆಳಿದ್ದರು. ಈ ವೇಳೆ ಪತ್ನಿ ಜೊತೆಗೆ ಮಾವನವರ ತೋಟಕ್ಕೆ ಭೇಟಿ ನೀಡಿದ್ದರು. ಆಗ ಅಲ್ಲಿದ್ದ ಮಾವಿನ ಮರವನ್ನು ಹತ್ತಿ ಪತ್ನಿಗಾಗಿ ಮಾವಿನ ಕಾಯಿಯನ್ನು ಕಿತ್ತುಕೊಟ್ಟಿದ್ದಾರೆ. ಜೊತೆಗೆ ತಮ್ಮ…