ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾಜಿಕ ಜಾಲತಾಣಗಳಲ್ಲಿ ನಾವು ಹಂಚಿಕೊಳ್ಳುವ ಕೆಲವೊಂದು ಫೋಟೋಗಳು ಅಥವಾ ವಿಡಿಯೋಗಳು ತುಂಬಾ ಸಂಚಲನವನ್ನೇ ಸೃಷ್ಟಿ ಮಾಡಿಬಿಡುತ್ತವೆ.
ಹೌದು, ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.
ಆ್ಯಂಡಿ ಎಂಬ ಟ್ವಿಟರ್ ಖಾತೆದಾರ ಈ ಫೋಟೋವನ್ನು ಆಪ್ಲೋಡ್ ಮಾಡಿದ್ದು, ಐ ಲವ್ ಮೈ ಗರ್ಲ್ ಫ್ರೆಂಡ್ ಈವನ್ ಶೀ ಇಸ್ ಜೆಮಿನಿ ಎಂದು ಟ್ವೀಟ್ ಮಾಡಿದ್ದ. ಆದರೆ ಮೇಲ್ನೋಟಕ್ಕೆ ಈ ಫೋಟೋ ಜೋಡಿಯ ಪ್ರೀತಿಯನ್ನು ತೋರಿಸುತ್ತದೆಯಾದರೂ, ಇದೇ ಫೋಟವನ್ನು ಸ್ವಲ್ಪ ಗಮನವಿಟ್ಟು ನೋಡಿದರೆ ಫೋಟೋ ಹಿಂದಿನ ಭಯಾನಕತೆ ಬಯಲಾಗುತ್ತದೆ.
ಈ ಫೋಟೋ ನೋಡಿದ ಲಕ್ಷಾಂತರ ಟ್ವೀಟಿಗರು ಇದಕ್ಕೆ ರೀ-ಟ್ವೀಟ್ ಮಾಡಿದ್ದು, ಇದು ಹೇಗೆ ಸಾಧ್ಯ…ಇನ್ನು ಕೆಲವರು ‘ಈಕೆ ಅತ್ಯಂತ ಭಯಾನಕವಾಗಿದ್ದಾಳೆ’ ಎಂದಿದ್ದಾರೆ. ಮತ್ತೆ ಕೆಲವರು ಆಕೆ ಮನುಷ್ಯಳೋ ಅಥವಾ ಭೂತವೋ ಎಂಬ ಉದ್ಗಾರಗಳೊಂದಿಗೆ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ. ಮತ್ತೆ ಕೆಲವರು ಇದನ್ನು ವ್ಯಂಗ್ಯ ಮಾಡಿದ್ದು, ಇದು ಫೋಟೋಶಾಪ್ ಪವಾಡ ಎಂದು ಟೀಕಿಸಿದ್ದಾರೆ.
ಇಷ್ಟಕ್ಕೂ ಈ ಫೋಟೋ ಹಿಂದಿರುವ ಅಸಲಿಯತ್ತೇನು?
ಇಷ್ಟಕ್ಕೆಲ್ಲಾ ಕಾರಣವಾಗಿದ್ದು, ನೋಡುಗರು ಆ ಫೋಟೋದಲ್ಲಿ ಕಂಡ ನಂಬಲಸಾಧ್ಯವಾದ ಸತ್ಯ!. ಈ ಸೆಲ್ಫೀಯನ್ನು ಮೇಲ್ನೋಟಕ್ಕೆ ನೋಡಿದರೆ ಇಬ್ಬರ ನಡುವಿನ ಪ್ರೀತಿ ಎದ್ದು ಕಾಣುತ್ತದೆ. ಆದರೆ ಸೂಕ್ಷ್ಮವಾಗಿ ಗಮನಿಸಿದಾಗಲೇ ಈ ಸುಂದರ ಜೋಡಿಯ ಹಿಂದಿನ ಭಯಾನಕ ರೂಪ ಕಾಣುತ್ತದೆ. ಯಾಕೆಂದರೆ ಫೋಟೋಗೆ ಫೋಸ್ ಕೊಡುವ ಯುವತಿ ಏಕಕಾಲದಲ್ಲಿ ಎರಡೆರಡು ದಿಕ್ಕಿಗೆ ಮುಖ ತೋರಿಸಿದ್ದಾಳೆ. ಸೆಲ್ಫಿ ವೇಳೆ ಯುವತಿ ಯಾವುದಾದರೂ ಒಂದೇ ದಿಕ್ಕಿಗೆ ನೋಡಬೇಕಿತ್ತು. ಆದರೆ ಇವರ ಹಿಂದಿದ್ದ ಕನ್ನಡಿಯಲ್ಲಿ ಯುವತಿ ಅದೇ ಕ್ಷಣದಲ್ಲಿ ಹಿಂಬದಿಗೆ ನೋಡುವುದೂ ಕಾಣುತ್ತದೆ. ಓರ್ವ ವ್ಯಕ್ತಿಗೆ ಎರಡು ಮುಖಗಳಿರಲು ಸಾಧ್ಯವಿಲ್ಲ. ಇನ್ನು ಫೋಟೋ ನೋಡಿದರೆ ಆಕೆ ಸೆಲ್ಫೀಗೆ ಫೋಸ್ ನೀಡಿರುವುದು ಸ್ಪಷ್ಟವಾಗುತ್ತದೆ. ಆದರೆ ಆದೇ ಸಂದರ್ಭದಲ್ಲಿ ಆ ಕನ್ನಡಿಯಲ್ಲಿ ಕಾಣುತ್ತಿರುವುದೇನು ಎಂಬ ಪ್ರಶ್ನೆಯೂ ಮೂಡುತ್ತದೆ.
ಈ ಫೋಟೋ ನಿಜಕ್ಕೂ ವೈರಲ್ ಆಗಿದೆಯಾದರೂ ಇದನ್ನು ಅಪ್ಲೋಡ್ ಮಾಡಿರುವ ಆ್ಯಂಡಿ ಎಂಬ ಟ್ವಿಟರ್ ಖಾತೆದಾರನದ್ದೇ ಅಲ್ಲ… ಈ ಫೋಟೋ ಬ್ರೆಜಿಲ್ ಮೂಲದ ಜೆಫರ್ಸನ್ ನೆಗ್ರಾವ್ ಎಂಬಾತನದ್ದು ಎಂಬುದು ಟ್ವಿಟರ್ ಮೂಲಕ ಬಯಲಾಗಿದೆ. ಈತನ ಗರ್ಲ್ ಫ್ರೆಂಡ್ ಆಡ್ರಿಯಾನೆ ಅಲ್ಫೈಯಾಳೊಂದಿಗೆ ಸೆಲ್ಫಿತೆಗೆದು ಅದನ್ನು ಟ್ವೀಟ್ ಮಾಡಿದ್ದ. ಇದೇ ಫೋಟೋವನ್ನು ಆ್ಯಂಡಿ ಎಂಬ ಖಾತೆದಾರ ತನ್ನ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ. ಇನ್ನು ಈ ಫೋಟೋದ ಮೂಲಕ ಆ್ಯಂಡಿ ಖಾತೆದಾರ ಫೇಮಸ್ ಆದನಾದರೂ ಈ ಟ್ವೀಟ್ ನಿಂದಾಗಿ ವ್ಯಾಪಕ ಟೀಕೆಗಳನ್ನು ಕೂಡ ಏದುರಿಸಿದ್ದಾನೆ. ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ. ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ. ಆದರೆ ಸೆಲ್ಫಿ ಗೀಳು ಅಂಟಿಸಿಕೊಂದವರಿಗೆ ಇಲ್ಲೊಂದು ಕಹಿ ಸುದ್ದಿ ಇದೆ… ಹೌದು,…
ನೇರಳೆ ಹಣ್ಣು ಪ್ರಸ್ತುತ ಮಾರುಕಟ್ಟೆಯಲ್ಲಿ ವಿಧವಿಧ ಹಣ್ಣುಗಳ ರೀತಿಯಲ್ಲಿ ಸಿಗುತ್ತಿದೆ. ಬಾಯಲ್ಲಿ ನೀರೂರಿಸುವ ಇವುಗಳನ್ನು ಪ್ರತಿನಿತ್ಯವೂ ತಿನ್ನುವುದು ತುಂಬಾ ಒಳ್ಳೆಯದು. ಯಾಕೆ ಗೊತ್ತಾ. ನೇರಳೆ ಹಣ್ಣುಗಳಲ್ಲಿ ಕ್ಯಾಲ್ಸಿಯಂ, ಮೆಗ್ನೀಷಿಯಂ, ಫಾಸ್ಪರಸ್, ಸೋಡಿಯಂ, ವಿಟಮಿನ್ ಸಿ, ಥಿಯಾಮಿನ್, ಫೋಲಿಕ್ ಆಸಿಡ್, ನಾರಿನಂಶ, ಕೆರೋಟಿನ್ ಮತ್ತು ಪ್ರೋಟೀನ್ ಗಳು ಹೇರಳವಾಗಿದೆ. ಮಧುಮೇಹ ಇರುವವರಿಗೆ ನೇರಳೆಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸಿದರೆ ರಕ್ತದಲ್ಲಿ ಸಕ್ಕರೆ ಮಟ್ಟವು ನಿಯಂತ್ರಣಕ್ಕೆ ಬರುತ್ತದೆ. ಜೀರ್ಣ ವ್ಯವಸ್ಥೆಗೆ ನೇರಳೆ ಹಣ್ಣು ಬಹಳ ಸಹಾಯ ಮಾಡುತ್ತದೆ. ದೇಹದಲ್ಲಿನ…
ನಿಮ್ಮಲ್ಲಿ ಬಹಳಷ್ಟು ಜನ ಈ ಹಣ್ಣನ್ನ ತಿಂದೇ ಇರುವುದಿಲ್ಲ. ಇನ್ನೂ ಕೆಲವರು ಈ ಹಣ್ಣನ್ನು ತಿಂದರೂ ಇದರ ಬಗ್ಗೆ ಸರಿಯಾಗಿ ತಿಳಿದುಕೊಂಡಿರುವುದಿಲ್ಲ. ಈ ಹಣ್ಣನ್ನ ಸ್ಟಾರ್ ಫ್ರೂಟ್ ಅಂತ ಕರೆಯುತ್ತಾರೆ. ಈ ಹಣ್ಣು ಸಾಮಾನ್ಯವಾಗಿ ಎಲ್ಲಾ ಊರುಗಳಲ್ಲಿ ಸಿಗುವುದಿಲ್ಲ. ಈ ಹಣ್ಣು ನಮ್ಮ ದೇಶದೇ ಆದರೂ ಸಹ ಕೇವಲ ಕೆಲವು ಊರುಗಳಲ್ಲಿ ಮಾತ್ರ ಈ ಹಣ್ಣನ್ನ ಬೆಳೆಯುತ್ತಾರೆ. ಇನ್ನೂ ನಮ್ಮ ದೇಶದಿಂದ ಬೇರೆ ದೇಶಗಳಿಗೆ ಈ ಹಣ್ಣು ಎಕ್ಸ್ಪೋರ್ಟ್ ಕೂಡ ಆಗುತ್ತದೆ. ಈ ಸ್ಟಾರ್ ಫ್ರೂಟ್ ಅನ್ನ…
ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಏಪ್ರಿಲ್, 2019) ನೀವು ಮನಸ್ಸಿನ ಸಮಸ್ಯೆಗಳನ್ನು ಬಗೆಹರಿಸಲು ನಿಮ್ಮ ಬುದ್ಧಿವಂತಿಕೆ, ಜಾಣತನ ಮತ್ತು ಸಭ್ಯತೆಯನ್ನು ಬಳಸಬೇಕಾಗುತ್ತದೆ. ದೀರ್ಘ…
ಮಕ್ಕಳ ನೀಧಿ ಮಯ್ಯಂ ಪಕ್ಷದ ನಾಯಕ ಕಮಲ್ ಹಾಸನ್ ಅವರ ಮೇಲೆ ಅಪರಿಚಿತರು ಚಪ್ಪಲಿ ಎಸೆದ ಘಟನೆ ಬುಧವಾರ ನಡೆದಿದೆ. ಬುಧವಾರ ಸಂಜೆ ತಮಿಳುನಾಡಿನ ತಿರುಪ್ಪರನಕುಂಡ್ರಂ ವಿಧಾನಸಭೆ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದ ಕಮಲ್ ಹಾಸನ್ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಿದ್ದ ಸಮಯದಲ್ಲ ಚಪ್ಪಲಿ ಎಸೆಯಲಾಗಿದ್ದು, ಅದು ಅವರಿಗೆ ತಾಕದೆ, ಜನರ ಗುಂಪಿನ ನಡುವೆ ಬಂದು ಬಿದ್ದಿದೆ.ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಮತ್ತು ಹನುಮಾನ್ ಸೇನೆಯ ಒಟ್ಟು ಹನ್ನೊಂದು ಜನರ ಮೇಲೆ ಪೊಲೀಸರಿಗೆ ದೂರು ನೀಡಲಾಗಿದೆ. ತಮಿಳುನಾಡಿನ ಅರವಕುರಿಚಿಯಲ್ಲಿ ಮೇ 19…