ಸಿನಿಮಾ

ಈ ಸೂಪರ್ ಸ್ಟಾರ್’ಗಳ ಜೋಡಿಗಳಲ್ಲಿ ಪತ್ನಿಯರೇ ದೊಡ್ಡವರು..!ತಿಳಿಯಲು ಈ ಲೇಖನ ಓದಿ..

230

ಪ್ರೀತಿ ಕುರುಡು ಅಂತಾರೆ. ಪ್ರೀತಿಯಲ್ಲಿ ವಯಸ್ಸು, ಜಾತಿ ಇದ್ಯಾವುದೂ ಪ್ರಮುಖ ಆಗುವುದಿಲ್ಲ. ಈ ತಾರಾ ಜೋಡಿಗಳಲ್ಲಿ ಪತಿಗಿಂತ ಪತ್ನಿಯರೇ ವಯಸಲ್ಲಿ ದೊಡ್ಡವರು.

ಐಶ್-ಅಭಿಶೇಕ್ ಬಚ್ಚನ್ ಜೋಡಿ:-

ಬಾಲಿವುಡ್’ನ ಸ್ಟಾರ್ ಕಪಲ್’ಗಳಲ್ಲಿ ಒಬ್ಬರಾದ ಐಶ್-ಅಭಿಶೇಕ್ ಬಚ್ಚನ್ ಜೋಡಿಯಲ್ಲಿ ಅಭಿಶೇಕ್ ಐಶ್’ಗಿಂತ 2 ವರ್ಷ ಚಿಕ್ಕವರು. ಗುರು ಸಿನಿಮಾದ ವೇಳೆ ಇಬ್ಬರಿಗೂ ಲವ್ವಾಗಿ 2007 ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ನಮ್ರತಾ ಶಿರೋಡ್ಕರ್-ಮಹೇಶ್ ಬಾಬು:-

ನಮ್ರತಾ ಶಿರೋಡ್ಕರ್ ಮದುವೆಯಾಗಿದ್ದು ತನಗಿಂತ 2 ವರ್ಷ ಚಿಕ್ಕವರಾದ ಮಹೇಶ್ ಬಾಬುವನ್ನು.

ಜ್ಯೋತಿಕಾ-ಸೂರ್ಯ ಜೋಡಿ:-

ಸಿಂಗಮ್ ಸ್ಟಾರ್’ಗಿಂತ ಪತ್ನಿ ಜ್ಯೋತಿಕಾ 2 ವರ್ಷ ದೊಡ್ಡವರು. 2006 ರಲ್ಲಿ ಮದುವೆಯಾಗಿದ್ದು ಇಬ್ಬರು ಮಕ್ಕಳಿದ್ದಾರೆ.

ಧನುಶ್ ಐಶ್ವರ್ಯ ಜೋಡಿ:-

ರಜನೀಕಾಂತ್ ಹಿರಿಯ ಪುತ್ರಿ ಐಶ್ವರ್ಯಳನ್ನು ಧನುಶ್ ವರಿಸಿದ್ದಾರೆ. ಐಶ್ವರ್ಯ ಧನುಶ್’ಗಿಂತ 2 ವರ್ಷ ದೊಡ್ಡವರು.

ಶಿಲ್ಪಾ-ಗಣೇಶ್ ಜೋಡಿ:-

ಗಣೇಶ್’ಗಿಂತ ಪತ್ನಿ ಶಿಲ್ಪಾ ದೊಡ್ಡವರೇನೋ ಹೌದು. ಆದರೆ ಎಷ್ಟು ವರ್ಷ ಎಂದು ನಿಖರವಾಗಿ ಗೊತ್ತಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ವರ್ಷದ 365 ದಿನ ನಿರಂತರವಾಗಿ ಮಳೆ ಬೀಳುವ ಗ್ರಾಮ..!ತಿಳಿಯಲು ಈ ಲೇಖನ ಓದಿ..

    ಪ್ರತಿ ವರ್ಷವೂ ಮಾನ್ಸೂನ್‌ನ್ನು ಕಾಯಲಾಗುತ್ತದೆ. ಯಾಕೆಂದರೆ ಆಕಾಶದಿಂದ ಸುರಿಯು ಮಳೆಯಿಂದ ಹಸಿರು ಹರಡುತ್ತದೆ.ಆದರೆ ಜನರು ಆಕಾಶದಿಂದ ಮಳೆ ಸುರಿಯುವುದನ್ನು ಕಾಯದಂತಹ ಸ್ಥಳದ ಬಗ್ಗೆ ನಿಮಗೆ ಗೊತ್ತಿರಲಾರದು.

  • ಆರೋಗ್ಯ

    ನಿಮ್ಮ ಮನೆಯಲ್ಲಿಯೇ ಇದೆ, ಹಲ್ಲು ನೋವಿಗೆ ಮದ್ದು..!ತಿಳಿಯಲು ಈ ಲೇಖನ ಓದಿ…

    ಹಲ್ಲು ನೋವು ಅಂತ ಕೇಳಿದ ಕೂಡಲೇ ನಮಗೆ ಅದು ಭಯ ಬೀಳಿಸುತ್ತದೆ.ಹಲ್ಲು ನೋವು ಬಂದಾಗ ಜನರು ಅವುಗಳನ್ನು ಪರಿಹರಿಸಿಕೊಳ್ಳಲು ಹಲವಾರು ಮಾರ್ಗಗಳನ್ನು ಹುಡುಕುತ್ತಾರೆ. ಇದರಿಂದ ಅವರ ನೋವು ಕಡಿಮೆಯಾಗುವ ಬದಲು ಮತ್ತಷ್ಟು ಹೆಚ್ಚಾಗುತ್ತದೆ. ಹಲ್ಲು ಹಾಗೂ ವಸಡುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸದಿದ್ದರೆ ನಾನಾ ಸಮಸ್ಯೆಗಳನ್ನು ಎದುರಿಸಲೇಬೇಕಾಗುತ್ತೆ. ಸಾಮಾನ್ಯವಾಗಿ ಕಾಡುವ ಹಲ್ಲು ನೋವು ಹಾಗೂ ವಸಡುಗಳ ರಕ್ತಸ್ರಾವದ ಕೆಲವು ಸಮಸ್ಯೆಗಳು ಕಾಣಿಸಿಕೊಂಡಾಗ ನಿಮ್ಮ ಅಡುಗೆ ಮನೆಯಲ್ಲಿಯೇ ಇರುವ ಹಲವಾರು ಮದ್ದುಗಳಿಂದ ನಿಮ್ಮ ಹಲ್ಲು ನೋವಿಗೆ ಅಗತ್ಯವಾದ…

  • ಸುದ್ದಿ

    ಜಾತಿ ವಿಚಾರ ಮಾತನಾಡಿದ ಜೆಡಿಎಸ್ ಶಿವರಾಮೇಗೌಡರಿಗೆ ಟಾಂಗ್ ಕೊಟ್ಟ MTB ನಾಗರಾಜ್..!

    ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೌಡ್ತಿಯಲ್ಲ ನಾಯ್ಡು ಎಂದು ಸಂಸದ ಶಿವರಾಮೇಗೌಡ ಮಾಡುತ್ತಿರುವ ಜಾತಿ ರಾಜಕೀಯಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಧಾನ ವ್ಯಕ್ತಪಡಿಸಿದ್ದಾರೆ. ಹೌದು, ಮಂಡ್ಯ ಚುನಾವಣಾ ಅಖಾಡದಲ್ಲಿ ಜಾತಿ ರಾಜಕಾರಣದ ಕೆಸರೆರಚಾಟ ತೀವ್ರಗೊಂಡಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‍ ಗೌಡ್ತಿಯಲ್ಲ, ನಾಯ್ಡು ಎಂದು ಮಾತಿನುದ್ದಕ್ಕೂ ಶಿವರಾಮೇಗೌಡ ವಾಗ್ದಾಳಿ ನಡೆಸಿದ್ರು. ಇದೀಗ ಶಿವರಾಮೇಗೌಡ ಮಾಡ್ತಿರೋ ಜಾತಿ ರಾಜಕಾರಣಕ್ಕೆ ಸಚಿವ ಎಂಟಿಬಿ ನಾಗರಾಜ್‍ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇವನಹಳ್ಳಿಯಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್‍, ಯಾವುದೇ ಹೆಣ್ಣಿಗೂ ಮದುವೆಯಾಗಿ ಒಂದು…

  • ಸುದ್ದಿ

    ಸದ್ಯದಲ್ಲೇ ಜೆಡಿಎಸ್‍ಗೆ ಮತ್ತೊಂದು ಬಿಗ್ ಶಾಕ್ ಕೊಡಲು ಬಿಜೆಪಿ ತಯಾರಿ…!

    ಬೆಂಗಳೂರು, ಆ.4- ಈಗಾಗಲೇ ಮೂವರು ಜೆಡಿಎಸ್ ಶಾಸಕರನ್ನು ತನ್ನತ್ತ ಸೆಳೆದಿರುವ ಬಿಜೆಪಿ ಜೆಡಿಎಸ್‍ಗೆ ಮತ್ತೊಂದು ಭಾರೀ ಶಾಕ್ ಕೊಡಲು ಸಜ್ಜಾಗಿದೆ. ಜೆಡಿಎಸ್‍ನ ಎಲ್ಲ 23 ಶಾಸಕರನ್ನು ಒಂದೇ ಬಂಚ್‍ನಲ್ಲಿ ಸೆಳೆಯಲು ಮಹತ್ವದ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಸಮ್ಮಿಶ್ರ ಸರ್ಕಾರ ಪತನದ ನಂತರ ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ತನ್ನತ್ತ ಸೆಳೆಯಲು ಬಿಜೆಪಿ ರಣತಂತ್ರ ರೂಪಿಸಿದೆ ಎಂದು ತಿಳಿದುಬಂದಿದೆ. ದೇವೇಗೌಡರ ಕುಟುಂಬವನ್ನು ಹೊರತುಪಡಿಸಿ ಎಲ್ಲ 23 ಶಾಸಕರನ್ನು ಬಿಜೆಪಿಗೆ ಕರೆದೊಯ್ಯಲು ಇಬ್ಬರು ಮಾಜಿ ಸಚಿವರೇ ಮುಂದಾಳತ್ವ ವಹಿಸಿದ್ದಾರೆ. ಕುತೂಹಲಕಾರಿ ಅಂಶವೆಂದರೆ…

  • ಸುದ್ದಿ

    ಶಾಕಿಂಗ್ ನ್ಯೂಸ್ : ಪ್ರವಾಸಿಗರಿಗೆ ಇನ್ಮುಂದೆ ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಸಮಯ ಕಳೆದರೆ ದಂಡ ಗ್ಯಾರಂಟಿ…!

    ಆಗ್ರಾ: ವಿಶ್ವದ ಅದ್ಭುತಗಳಲ್ಲಿ ಒಂದಾಂದ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಗರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದ್ದು, ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಅವಧಿ ಕಳೆದರೆ ದಂಡ ವಿಧಿಸಲಾಗುತ್ತದೆಯಂತೆ… ಹೌದು…. ಪ್ರೇಮಸೌಧ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಿಗರು ತಾಜ್ ಮಹಲ್ ಪ್ರವೇಶ ಮಾಡಿದ ಮೂರುಗಂಟೆಯೊಳಗೆ ಅಲ್ಲಿಂದ ಹೊರಗೆ ಹೋಗಬೇಕು. ಇಲ್ಲವಾದಲ್ಲಿ ದಂಡ ಕಟ್ಟಬೇಕಾಗುತ್ತದೆ. ಈ ಬಗ್ಗೆ ಭಾರತೀಯ ಪುರಾತತ್ವ ಇಲಾಖೆ ಹೊಸ ನಿಯಮದ ಆದೇಶ ಹೊರಡಿಸಿದ್ದು, ತಾಜ್ ಮಹಲ್ ಗೆ…

  • ಸುದ್ದಿ

    ದಿನ ಬೈಗಳ – ರೊಚ್ಚಿಗೆದ್ದು ತಂದೆಯನ್ನು 25 ಪೀಸ್ ಮಾಡಿ 4 ಬ್ಯಾಗ್‍ನಲ್ಲಿ ತುಂಬಿ ಪ್ಯಾಕ್ ಮಾಡಿದ ಮಗ…!

    ನವದೆಹಲಿ: ಪ್ರತಿ ದಿನ ಬೈಯುತ್ತಿದ್ದಾರೆ ಎಂದು ಕೋಪದಲ್ಲಿ ಮಗನೊಬ್ಬ ತನ್ನ ತಂದೆಯನ್ನು ಕೊಲೆಗೈದು ದೇಹವನ್ನು 25 ಪೀಸ್ ಮಾಡಿ ಬ್ಯಾಗಿನಲ್ಲಿ ತುಂಬಿಸಿದ ಘಟನೆ ನವದೆಹಲಿಯಲ್ಲಿ ನಡೆದಿದೆ. ಅಮನ್(22) ತಂದೆಯನ್ನೇ ಕೊಲೆ ಮಾಡಿದ ಮಗ. ಕೆಫೆ ಮಾಲೀಕನಾಗಿರುವ ಅಮನ್ ತಂದೆ ಸಂದೇಶ್ ಅಗರ್ ವಾಲ್(48) ದಿನ ಬೈಯುತ್ತಿದ್ದರು ಎಂದು ಕೊಲೆ ಮಾಡಿದ್ದಾನೆ. ಅಮನ್ ತನ್ನ ತಂದೆ ಸಂದೇಶ್‍ರನ್ನು ಕೊಲೆ ಮಾಡಿದ ನಂತರ ಅವರ ದೇಹವನ್ನು 25 ಪೀಸ್ ಮಾಡಿ ನಾಲ್ಕು ಬ್ಯಾಗ್‍ನಲ್ಲಿ ತುಂಬಿಸಿದ್ದಾನೆ. ಈ ವಿಷಯ ತಿಳಿದ ಪೊಲೀಸರು…