ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಯಲ್ಲಿ ಫ್ಯಾನ್, ಕೂಲರ್ ಇಲ್ಲಾಂದ್ರೆ ನೀವು ಸೊಳ್ಳೆಮಹರಾಯನಿಂದ ತಪ್ಪಿಸಿಕೊಳ್ಳುವುದು ತುಂಬಾ ಕಷ್ಟ. ಅದರಲ್ಲೂ ಮನೆಯಲ್ಲಿ ಕರೆಂಟ್ ಏನಾದ್ರೂ ಹೋದ್ರೆ ನಿಮ್ಮ ಕತೆ ಮುಗಿದ ಹಾಗೆ. ಇನ್ನೂ ಚಳಿಗಾಲದಲ್ಲಂತೂ ಕೇಳದೇ ಬೇಡ. ಕೆಲವೊಂದು ಸಾರಿ ನಮ್ಗೆ ಅನ್ನಿಸುವುದೇನಂದ್ರೆ ಈ ಸೊಳ್ಳೆಗಳು ನಮಗೆ ಯಾಕೆ ಕಚ್ಚುತ್ತವೆ ಅಂತ ಬಹಳ ತಲೆ ಕೆಡಿಸಿಕೊಳ್ಳುತ್ತೇವೆ.
ಇದಕ್ಕೆ ಮನೆಯವರು ತಮಾಷೆಯಾಗಿ, ನಿನ್ನಲ್ಲಿ ಅದಕ್ಕೆ ಹೆಚ್ಚು ಪ್ರೀತಿ ಎನ್ನುತ್ತಾರೆ! ಕೆಲವರು ನೀನು ತುಂಬ ಸಿಹಿ ತಿನ್ನುವೆ ಆದ್ದರಿಂದ ಸೊಳ್ಳೆಗಳು ನಿನಗೆ ಕಚ್ಚುತ್ತಿವೆ ಎಂದು ಹೇಳುತ್ತಾರೆ.ಆದರೆ ಇವೆಲ್ಲವೂ ಸುಮ್ಮನೆ ತಮಾಷೆಯಾಗಿ ಹೇಳುವ ಮಾತುಗಳಾಗಿವೆ.

ಸೊಳ್ಳೆ ನಿಮ್ಮ ಶರೀರದಿಂದ ಹೊರಡುವ ದುರ್ಗಂಧ ಅಥವಾ ನಿಮ್ಮ ಕೊಳಕು ಸಾಕ್ಸ್ನಿಂ ದ ಪ್ರೇರಿತವಾಗಿ ಸೊಳ್ಳೆಗಳು ಕಡಿಯುತ್ತವೆ ಎಂದು ಲಂಡನ್ ಸ್ಕೂಲ್ ಆಫ್ ಹೈಜಿನ್ ಆಂಡ್ ಟ್ರಾಫಿಕಲ್ ಮೆಡಿಸಿನ್ ತಿಳಿಸಿದೆ. ಜೆನೆಟಿಕ್ ಅರ್ಥಾತ್ ಅನುವಂಶಿ ಕ ಕಾರಣದಿಂದ ಸೊಳ್ಳೆಗಳು ಕಚ್ಚುತ್ತಿವೆಯೇ ಎಂದು ಅದು ಸಂಶೋಧನೆ ನಡೆಸಿತ್ತು.
ಅದು 200 ಸಾಕ್ಸ್ಗ4ಳಲ್ಲಿ ಸಂಶೋಧನೆ ನಡೆಸಿತು. ರಕ್ತದ ಪರೀಕ್ಷೆ ನಡೆಸಿತು. ಆದರೆ ಇವೆಲ್ಲವೂ ಸೊಳ್ಳೆ ಕಚ್ಚಲು ಕಾರಣಗಳಲ್ಲ ದೇಹದ ವಾಸನೆಯಿಂದ ಪ್ರೇರಣೆಗೆ ಗೊಂಡು ಸೊಳ್ಳೆಗಳು ಮನುಷ್ಯನಿಗೆ ಕಚ್ಚುತ್ತದೆ ಎಂದು ಸಂಶೋಧನೆಯಲ್ಲಿ ತಿಳಿದು ಬಂದಿದೆ.
ಹೈಜಿನ್ ಸ್ಕೂಲ್ ಅವಳಿ ಮಕ್ಕಳಲ್ಲಿ ಸಂಶೋಧನೆ ನಡೆಸಿ ನೋಡಿತು. ಅವರೆಲ್ಲರೂ ಒಟ್ಟಿಗೆ ಹುಟ್ಟಿದವರು. ಇವರಲ್ಲಿಒಬ್ಬೊರೊಬ್ಬರಿಗೆ ಹೋಲುವ ಅವಳಿಮಕ್ಕಳು ಕೂಡಾ ಇದ್ದರು. ಇನ್ನು ಜೆಂಡರ್ ಹೋಲಿಕೆಯಿಲ್ಲದ ಮಕ್ಕಳು ಕೂಡಾ ಇದ್ದರು. ಇದರಿಂದ ಅನುವಂಶಿಕ ಕಾರಣದಿಂದ ಸೊಳ್ಳೆಗಳು ಕಡಿಯುವುದಿಲ್ಲ ಎಂದು ಪತ್ತೆಯಾಗಿದೆ.
ಅವಳಿಗಳನ್ನು ಸಂಶೋಧನೆಗೆ ಯಾಕೆ ಆಯ್ಕೆ ಮಾಡಿಕೊಳ್ಳಲಾಯಿತೆಂದರೆ ಕಳೆದ ಸಲ ಸಂಶೋಧನೆಯಲ್ಲಿ ಪರಸ್ಪರ ಹೋಲಿಕೆ ಇರುವ ಅವಳಿಗಳಿಗೆ ಸೊಳ್ಳೆ ಹೆಚ್ಚು ಕಚ್ಚುತ್ತದೆ ಎಂದು ಸಂಶೋಧನೆಯಲ್ಲಿ ತಿಳಿದು ಬಂದಿತ್ತು.
ಜೂನ್ 2016ರಲ್ಲಿ ಸಂಶೋಧನೆ ನಡೆಸಿದ ಜೇಮ್ಸ್ ಲಾಗನ್ ” ನಾವು ಜೆನೆಟಿಕ್ಸ್ ಅರ್ಥಾತ್ ಅನುವಂಶೀಯತೆಯ ಬಗ್ಗೆ ಕಡಿಮೆ ಅರಿತಿದ್ದೇವೆ. ಸೊಳ್ಳೆ ಕಚ್ಚುವುದು ದೇಹದ ದುರ್ಗಂಧದ ಕಾರಣದಿಂದ ಎಂದು ಸಂಶೋಧನೆಯಲ್ಲಿ ಪತ್ತೆಯಾಗಿದೆ” ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಮನೆಯಲ್ಲಿ ಸಂಡೇ ಪಂಚಾಯಿತಿ ನಡೆದಿದೆ. ಅಂತಿಮವಾಗಿ ಮನೆಯಿಂದ ಚೈತ್ರಾ ಕೊಟ್ಟೂರು ಹೊರಗೆ ಬಂದಿದ್ದಾರೆ. ನಾಲ್ಕನೇ ವಾರ ಎಲಿಮಿನೇಶನ್ ನಲ್ಲಿ ಚೈತ್ರಾ ಹೊರಗೆ ಬಂದಿದ್ದಾರೆ. ಯಸ್ ಮತ್ತು ನೋ ಪ್ರಶ್ನೆಗಳ ಮೂಲಕ ಅನೇಕ ವಿಚಾರಗಳನ್ನು ಸುದೀಪ್ ಕೆಣಕಿದರು. ಮೊದಲನೇ ವಾರ ಗುರುಲಿಂಗ ಸ್ವಾಮೀಜಿ, ಎರಡನೇ ವಾರ ಚೈತ್ರಾ ವಾಸುದೇವನ್ ಮತ್ತು ಮೂರನೇ ವಾರ ದುನಿಯಾ ರಶ್ಮಿ ಹೊರಗೆ ಬಂದಿದ್ದಾರೆ. ರಾಜು. ತಾಳಿಕೋಟೆ ಅಂತಿಮ ಘಟ್ಟದವರೆಗೆ ಬಂದು ಸೇಫ್ ಆಗಿದ್ದಾರೆ. ಎರಡು ತಿಂಗಳು ಆದ ಮೇಲೆ ನಾನೊಂದು…
ರಜನಿಕಾಂತ್ ಹಾಗೂ ಅಕ್ಷಯ್ ಕುಮಾರ್ ನಟಿಸುತ್ತಿರುವ 2.0 ಚಿತ್ರದಲ್ಲಿ ಆ್ಯಮಿ ಜಾಕ್ಸನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ 2.0 ಚಿತ್ರದ ಆ್ಯಮಿ ಜಾಕ್ಸನ್ ನ ಮೊದಲ ಲುಕ್ ಬಿಡುಗಡೆಯಾಗಿದೆ
ನಾನು ಒಬ್ಬ ನಟನಾಗಿ ಕಲೆಯ ಜೊತೆ ಗುರುತಿಸಿಕೊಳುತ್ತೇನೆ ಹೊರತು ರಾಜಕಾರಣದ ಜೊತೆಗಲ್ಲ. ದೇವೇಗೌಡರ ಕುಟುಂಬ ಹಾಗೂ ಅಂಬಿ ಕುಟುಂಬ ನಮ್ಮ ಕುಟುಂಬ ಹಾಗೆ. ಇಬ್ಬರೂ ನಮ್ಮ ಹಿತೈಷಿಗಳೇ ಆಗಿದ್ದು, ಇಬ್ಬರಿಗೂ ಒಳ್ಳೆಯದಾಗಲಿ ಎಂದು ನಟ ಪುನೀತ್ ರಾಜ್ಕುಮಾರ್ ಹೇಳಿದ್ದಾರೆ. ಮಾಜಿ ಸಚಿವ ಅಂಬರೀಶ್ ಪತ್ನಿ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರ ಜೊತೆಯಾಗಿ ದರ್ಶನ್ ಮತ್ತು ಯಶ್ ನಿಂತಿದ್ದಾರೆ. ಕನ್ನಡ ಚಿತ್ರರಂಗ ಸುಮಲತಾಗೆ ಬೆಂಬಲ ಕೊಡುತ್ತಿದೆ ಎಂಬ ಸುದ್ದಿ…
ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…
ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರಪ್ರದೇಶದ ಡಿಜಿಐಟಿಗಳ ನೆರವಿನೊಡನೆ ದಾಯ ತೆರಿಗೆ – ಕರ್ನಾಟಕ ಮತ್ತು ಗೋವಾದ ಆದಾಯ ತೆರಿಗೆ ನಿರ್ದೇಶನಾಲಯ (ಡಿಜಿಐಟಿ) ದ ತನಿಖಾ ವಿಭಾಗವು ರಾಜ್ಯದಾದ್ಯಂತ ಚಿನ್ನದ ಅಂಗಡಿ ಮೇಲೆ ನಡೆಸಿದ್ದ ದಾಳಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಕಳೆದ ವಾರ ಎರಡು ಪ್ರಸಿದ್ಧ ಆಭರಣ ಶೋ ರೂಂಗಳಾದ ‘ಸುಲ್ತಾನ್’ ಮತ್ತು ‘ಸಿಟಿ ಗೋಲ್ಡ್’ ಮೇಲೆ ಸರಣಿ ದಾಳಿ ನಡೆಸಲಾಗಿತ್ತು.ಎರಡೂ ಆಭರಣ ಮಾರಾಟ ಸಮೂಹವು ಸುಮಾರು 125 ಕೋಟಿ ರೂ.ಗಳ ದಾಖಲೆ ಇಲ್ಲದ ಆದಾಯವನ್ನು…
ಈಗಂತೂ ವಿಧ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಗುರು ಶಿಷ್ಯರ ಸಂಬಂದ ಮೊದಲಿನ ಹಾಗೆ ಇಲ್ಲ.ಆದರೆ ಕೆಲವು ಶಿಕ್ಷಕರು ವಿಧ್ಯಾರ್ಥಿಗಳಿಗೆ ತೋರಿಸುವ ಪ್ರೀತಿ ಮತ್ತು ಕಲಿಸುವ ರೀತಿ ವಿಧ್ಯಾರ್ಥಿ ಶಿಕ್ಷಕರ ನಡುವೆ ಒಂದು ಬಿಡಿಸಲಾರದ ಅನುಬಂದವನ್ನೇ ಹುಟ್ಟು ಹಾಕುತ್ತದೆ. ಅಂತಹ ಶಿಕ್ಷಕರು ಒಂದು ವೇಳೆ ಬೇರೊಂದು ಶಾಲೆಗೇ ವರ್ಗಾವಣೆಯಾದರೆ ವಿಧ್ಯಾರ್ಥಿಗಳು ಮತ್ತು ಆ ಶಿಕ್ಷಕ ಪಡುವ ಯಾತನೆ ಅಷಿಷ್ಟಲ್ಲ.ಇದಕ್ಕೊಂದು ನೈಜ ಉದಾಹರಣೆ ಎಂಬಂತೆ ತಮಿಳುನಾಡಿನ ಶಾಲೆಯೊಂದರಲ್ಲಿ ಘಟನೆ ನಡೆದಿದೆ. ತಮ್ಮ ಪ್ರೀತಿಯ ಶಿಕ್ಷಕ ವರ್ಗವಾಗಿ ಬೇರೆ ಶಾಲೆಗೆ ಹೋಗುವುದು…