News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಈ ಸೊಳ್ಳೆಗಳು ಬೇರೆಯವರಿಗಿಂತ ನಿಮ್ಮನ್ನೇ ಯಾಕೆ ಹೆಚ್ಚು ಕಚ್ಚುತ್ತವೆ ಗೊತ್ತಾ…!ಈ ಲೇಖನಿ ಓದಿ, ಗೊತ್ತಾಗುತ್ತೆ…

5547

ಮನೆಯಲ್ಲಿ ಫ್ಯಾನ್, ಕೂಲರ್ ಇಲ್ಲಾಂದ್ರೆ ನೀವು ಸೊಳ್ಳೆಮಹರಾಯನಿಂದ ತಪ್ಪಿಸಿಕೊಳ್ಳುವುದು ತುಂಬಾ ಕಷ್ಟ. ಅದರಲ್ಲೂ ಮನೆಯಲ್ಲಿ ಕರೆಂಟ್ ಏನಾದ್ರೂ ಹೋದ್ರೆ ನಿಮ್ಮ ಕತೆ ಮುಗಿದ ಹಾಗೆ. ಇನ್ನೂ ಚಳಿಗಾಲದಲ್ಲಂತೂ ಕೇಳದೇ ಬೇಡ. ಕೆಲವೊಂದು ಸಾರಿ ನಮ್ಗೆ ಅನ್ನಿಸುವುದೇನಂದ್ರೆ ಈ ಸೊಳ್ಳೆಗಳು ನಮಗೆ ಯಾಕೆ ಕಚ್ಚುತ್ತವೆ ಅಂತ ಬಹಳ ತಲೆ ಕೆಡಿಸಿಕೊಳ್ಳುತ್ತೇವೆ.

ಇದಕ್ಕೆ ಮನೆಯವರು ತಮಾಷೆಯಾಗಿ, ನಿನ್ನಲ್ಲಿ ಅದಕ್ಕೆ ಹೆಚ್ಚು ಪ್ರೀತಿ ಎನ್ನುತ್ತಾರೆ! ಕೆಲವರು ನೀನು ತುಂಬ ಸಿಹಿ ತಿನ್ನುವೆ ಆದ್ದರಿಂದ ಸೊಳ್ಳೆಗಳು ನಿನಗೆ ಕಚ್ಚುತ್ತಿವೆ ಎಂದು ಹೇಳುತ್ತಾರೆ.ಆದರೆ ಇವೆಲ್ಲವೂ ಸುಮ್ಮನೆ ತಮಾಷೆಯಾಗಿ ಹೇಳುವ ಮಾತುಗಳಾಗಿವೆ.


ಸೊಳ್ಳೆ ನಿಮ್ಮ ಶರೀರದಿಂದ ಹೊರಡುವ ದುರ್ಗಂಧ ಅಥವಾ ನಿಮ್ಮ ಕೊಳಕು ಸಾಕ್ಸ್ನಿಂ ದ ಪ್ರೇರಿತವಾಗಿ ಸೊಳ್ಳೆಗಳು ಕಡಿಯುತ್ತವೆ ಎಂದು ಲಂಡನ್ ಸ್ಕೂಲ್ ಆಫ್ ಹೈಜಿನ್ ಆಂಡ್ ಟ್ರಾಫಿಕಲ್ ಮೆಡಿಸಿನ್ ತಿಳಿಸಿದೆ. ಜೆನೆಟಿಕ್ ಅರ್ಥಾತ್ ಅನುವಂಶಿ ಕ ಕಾರಣದಿಂದ ಸೊಳ್ಳೆಗಳು ಕಚ್ಚುತ್ತಿವೆಯೇ ಎಂದು ಅದು ಸಂಶೋಧನೆ ನಡೆಸಿತ್ತು.

ಅದು 200 ಸಾಕ್ಸ್ಗ4ಳಲ್ಲಿ ಸಂಶೋಧನೆ ನಡೆಸಿತು. ರಕ್ತದ ಪರೀಕ್ಷೆ ನಡೆಸಿತು. ಆದರೆ ಇವೆಲ್ಲವೂ ಸೊಳ್ಳೆ ಕಚ್ಚಲು ಕಾರಣಗಳಲ್ಲ ದೇಹದ ವಾಸನೆಯಿಂದ ಪ್ರೇರಣೆಗೆ ಗೊಂಡು ಸೊಳ್ಳೆಗಳು ಮನುಷ್ಯನಿಗೆ ಕಚ್ಚುತ್ತದೆ ಎಂದು ಸಂಶೋಧನೆಯಲ್ಲಿ ತಿಳಿದು ಬಂದಿದೆ.

ಹೈಜಿನ್ ಸ್ಕೂಲ್ ಅವಳಿ ಮಕ್ಕಳಲ್ಲಿ ಸಂಶೋಧನೆ ನಡೆಸಿ ನೋಡಿತು. ಅವರೆಲ್ಲರೂ ಒಟ್ಟಿಗೆ ಹುಟ್ಟಿದವರು. ಇವರಲ್ಲಿಒಬ್ಬೊರೊಬ್ಬರಿಗೆ ಹೋಲುವ ಅವಳಿಮಕ್ಕಳು ಕೂಡಾ ಇದ್ದರು. ಇನ್ನು ಜೆಂಡರ್ ಹೋಲಿಕೆಯಿಲ್ಲದ ಮಕ್ಕಳು ಕೂಡಾ ಇದ್ದರು. ಇದರಿಂದ ಅನುವಂಶಿಕ ಕಾರಣದಿಂದ ಸೊಳ್ಳೆಗಳು ಕಡಿಯುವುದಿಲ್ಲ ಎಂದು ಪತ್ತೆಯಾಗಿದೆ.

ಅವಳಿಗಳನ್ನು ಸಂಶೋಧನೆಗೆ ಯಾಕೆ ಆಯ್ಕೆ ಮಾಡಿಕೊಳ್ಳಲಾಯಿತೆಂದರೆ ಕಳೆದ ಸಲ ಸಂಶೋಧನೆಯಲ್ಲಿ ಪರಸ್ಪರ ಹೋಲಿಕೆ ಇರುವ ಅವಳಿಗಳಿಗೆ ಸೊಳ್ಳೆ ಹೆಚ್ಚು ಕಚ್ಚುತ್ತದೆ ಎಂದು ಸಂಶೋಧನೆಯಲ್ಲಿ ತಿಳಿದು ಬಂದಿತ್ತು.

ಜೂನ್ 2016ರಲ್ಲಿ ಸಂಶೋಧನೆ ನಡೆಸಿದ ಜೇಮ್ಸ್ ಲಾಗನ್ ” ನಾವು ಜೆನೆಟಿಕ್ಸ್ ಅರ್ಥಾತ್ ಅನುವಂಶೀಯತೆಯ ಬಗ್ಗೆ ಕಡಿಮೆ ಅರಿತಿದ್ದೇವೆ. ಸೊಳ್ಳೆ ಕಚ್ಚುವುದು ದೇಹದ ದುರ್ಗಂಧದ ಕಾರಣದಿಂದ ಎಂದು ಸಂಶೋಧನೆಯಲ್ಲಿ ಪತ್ತೆಯಾಗಿದೆ” ಎಂದು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಪ್ರಯಾಣಿಕರ ಉಪಯೋಗಕ್ಕಾಗಿ ಆಟೋವನ್ನೇ ಮನೆಯಂತೆ ಮಾಡಿದ ಚಾಲಕ ಸಿಗುತ್ತೆ ಹಲವು ಸೌಲಭ್ಯ..!

    ಚಾಲಕರೊಬ್ಬರು ತನ್ನ ಆಟೋವನ್ನು ಮನೆಯಂತೆ ಮಾಡಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಇವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸತ್ಯವನ್ ಗೈಟ್ ಅವರು ಪ್ರಯಾಣಿಕರ ಪ್ರಯಾಣ ಸುಖಕರವಾಗಿರಲಿ ಎಂದು ತಮ್ಮ ಆಟೋದಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸತ್ಯವನ್ ಅವರ ಆಟೋದಲ್ಲಿ ವಾಶ್‍ ಬೇಸಿನ್, ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್, ಗಿಡಗಳು ಇನ್ನಿತರ ಸೌಲಭ್ಯಗಳು ಕಾಣಬಹುದು. ವಿಶೇಷ ಏನಂದರೆ ಸತ್ಯವನ್ ಅವರು ಹಿರಿಯ ನಾಗರಿಕರಿಗೆ ಒಂದು ಕಿ.ಮೀವರೆಗೆ ಸವಾರಿ ಮಾಡಲು ಯಾವುದೇ ಹಣ ಪಡೆಯುವುದಿಲ್ಲ. ಅಲ್ಲದೆ ಸತ್ಯವನ್…

  • ಸಿನಿಮಾ

    ಕನ್ನಡದ ಈ ಸಿನಿಮಾ ಇದೇ ಮೊದಲ ಬಾರಿಗೆ ದಾಖಲೆ ಮಟ್ಟದಲ್ಲಿ ಪರಭಾಷೆಗೆ ಡಬ್ಬಿಂಗ್ ಮಾರಾಟ..!ಶಾಕ್ ಆಗ್ತೀರಾ…ಮುಂದೆ ಓದಿ…

    ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ. ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾ ವಾಗಿದ್ದು, ದರ್ಶನ್ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.

  • ಸುದ್ದಿ

    ಶ್ರೀಗಳು ಸಾಯುವ ಮುನ್ನ ಕೇಳಿದ ಕೊನೆಯ ಆಸೆ ಏನು ಗೊತ್ತಾ..?ಈ ಕಣ್ಣೀರಿನ ಸುದ್ದಿ ನೋಡಿ…

    ತ್ರೀವಿಧ ದಾಸೋಹದ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದ ಸಿದ್ದಗಂಗಾ ಶ್ರೀಗಳು ಶಿವೈಕ್ಯದಲ್ಲಿಯೂ ಮಾನವೀಯತೆ ಮೆರೆದಿದ್ದಾರೆ. ಪರಮಪೂಜ್ಯ ಶ್ರೀ ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಕಾರಣ ಇಡೀ ನಡೇ ಕಣ್ಣೀರಿನಲ್ಲಿ ಮುಳುಗಿದೆ.. ಬಡವರ ಬಂಧು.. ಜಾತಿ ಧರ್ಮ ಮತ ಬೇದ ಮಾಡದೇ ಕಾಯಕ ಯೋಗಿ ಪವಾಡ ಪುರುಷ ಶಿವಯೋಗಿ.. ಸಿದ್ದ ಪುರುಷ ಮಹಾಸ್ವಾಮಿಗಳು ಇಂದು ಬೆಳಿಗ್ಗೆ 11.44 ರಲ್ಲಿ ಭಕ್ತ ಕೋಟಿ ಸಾಗರವನ್ನು ಅಗಲಿದ್ದಾರೆ.. ಶಿವಕುಮಾರ ಸ್ವಾಮೀಜಿಗಳಿಗೆ ಮಕ್ಕಳೆಂದರೇ ಜಾಸ್ತಿ ಮಮತೆ. ಬದುಕಿನ ಹೆಚ್ಚಿನ ಕ್ಷಣಗಳನ್ನು ಶ್ರೀಗಳು ಮಕ್ಕಳ ಜೊತೆ…

  • ಸುದ್ದಿ

    ವೇಶ್ಯೆಯರನ್ನೂ ಬಿಡದ ಕಾಮುಕರು, ಮೂವರ ಮೇಲೆ 9 ಮಂದಿಯಿಂದ ಸಾಮೂಹಿಕ ಅತ್ಯಾಚಾರ…!

    ಉತ್ತರ ಪ್ರದೇಶದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಮೂವರು ವೇಶ್ಯರನ್ನು 9 ಮಂದಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದಿರುವ ವಿದ್ರಾವಕ ಘಟನೆ ನಡೆದಿದೆ. ದೆಹಲಿಯ ಲಜಪತ್ ನಗರದ ಮೆಟ್ರೋ ನಿಲ್ದಾಣದ ಬಳಿ ಗಿರಾಕಿಗಳಿಗಾಗಿ ಕಾಯುತ್ತಿದ್ದಾಗ ಓಲಾ ಕ್ಯಾಬ್ ನ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬಂದ ಇಬ್ಬರು ಗಿರಾಕಿಗಳ ಸೋಗಿನಲ್ಲಿ ಮಹಿಳೆಯರನ್ನು ಸಂಪರ್ಕಿಸಿದ್ದಾರೆ. 3000 ಸಾವಿರ ರೂಗಳಿಗೆ ಡೀಲ್ ಮಾಡಿಕೊಂಡ ದುಷ್ಕರ್ಮಿಗಳು ಮಹಿಳೆಯರನ್ನು ನೊಯ್ಡಾದ ಸೆಕ್ಟರ್ 18ಗೆ ಬರುವಂತೆ ಹೇಳಿ 3600 ರೂ ಮುಂಗಡ ಹಣವನ್ನೂ ನೀಡಿದ್ದಾರೆ. ಬಳಿಕ ಮಹಿಳೆಯರನ್ನು…

  • inspirational, ಸುದ್ದಿ

    ನಿವೃತ್ತಿ ಬಳಿಕ ಮಾಡೋದೇನು? ಎಂಬ ಪ್ರಶ್ನೆಗೆ ಕೊಹ್ಲಿ ಕೊಟ್ಟ ಉತ್ತರ ತಿಳಿದರೆ ಶಾಕ್ ಆಗುತ್ತೀರಾ…!

    ಪಂಜಾಬಿ ಕುಟುಂಬದಲ್ಲಿ ಜನಿಸಿದ ವಿರಾಟ್‌ ಕೊಹ್ಲಿ, ಹುಟ್ಟಿದ್ದು-ಬೆಳೆದದ್ದು ಎಲ್ಲವೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ. ಅಂದಹಾಗೆ ಕೊಹ್ಲಿ ತಮ್ಮ ಬಾಲ್ಯದ ದಿನಗಳಲ್ಲಿ ಭಾರಿ ತಿಂಡಿ ಪೋತರಾಗಿದ್ದರು. ಬಾಯಲ್ಲಿ ನೀರು ತರುವಂತಹ ರುಚಿಕರ ತಿಂಡಿ ತಿನಿಸುಗಳೆಂದರೆ ಕೊಹ್ಲಿಗೆ ಅಚ್ಚುಮೆಚ್ಚು. ಇತ್ತೀಚೆಗೆ 31ನೇ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿರಾಟ್‌ ಕೊಹ್ಲಿ ಇನ್ನು ಹೆಚ್ಚೆಂದರೆ 5-6 ವರ್ಷ ಟೀಮ್‌ ಇಂಡಿಯಾದಲ್ಲಿ ಆಡಬಹುದು. ಈ ಅವಧಿಯಲ್ಲಿ ಅವರು ಸಾಧಿಸುವುದು ಬಹಳಷ್ಟಿದೆ. ಆದರೆ, ಇವೆಲ್ಲವೂ ಮುಗಿದನಂತರ ಅವರು ಮಾಡುವುದಾದದರೂ ಏನು? ಕೊಹ್ಲಿ ನಿವೃತ್ತಿ ನಂತರದ ದಿನಗಳ ಕುರಿತಾಗಿ…

  • ಸಿನಿಮಾ

    ತನ್ನ ರಾಜಕೀಯ ಗುರು ಅಂಬರೀಶ್ ರವರನ್ನೇ ಮರೆತ್ರಾ ರಮ್ಯಾ!ಇನ್ನೂ ದರ್ಶನಕ್ಕೆ ರಮ್ಯಾ ಬಾರದಿರುವುದು ಏಕೆ?

    ಚಂದನವನದ ರೆಬೆಲ್, ಕಲಿಯುಗದ ಕರ್ಣ ಅಂಬರೀಶ್ ರವರಿಗೆ ಭಾರತೀಯ ಚಿತ್ರರಂಗ ಸೇರಿದಂತೆ, ರಾಜಕ್ಕಿಯ ನಾಯಕರು ಹಲವಾರು ದಿಗ್ಗಜರು ಕಂಬನಿ ಮಿಡಿದಿದ್ದಾರೆ.ಅಷ್ಟಲ್ಲದೇ ಕನ್ನಡ ಚಿತ್ರರಂಗದ ಪುನಿತ್, ಯಶ್, ಶಿವಣ್ಣ, ಸುದೀಪ್, ಉಪೇಂದ್ರ ದರ್ಶನ್ ಸೇರಿದಂತೆ ಎಲ್ಲಾ ಟಾಪ್ ಸ್ಟಾರ್ ಗಳು ಅಂತಿಮ ದರ್ಶನ ಮಾಡಿದ್ದಾರೆ. ಇದರ ಜೊತೆಗೆ ರಜನಿಕಾಂತ್ ಸೇರಿದಂತೆ ಮೆಗಾಸ್ಟಾರ್ ಚಿರಂಜೀವಿ, ಮೋಹನ್ ಬಾಬು, ಶರತ್ ಕುಮಾರ್ ಇನ್ನೂ ಹಲವಾರು ಗಣ್ಯ ಮಿತ್ರರು ಅವರ ಅಗಲಿಕೆಗೆ ಕಂಬನಿ ಮಿಡಿದು ಅಂತಿಮ ನಮನ ಸಲ್ಲಿಸಿದ್ದಾರೆ. ಇದರ ನಡುವೆ ಮಾಜಿ…