ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಯಲ್ಲಿ ಫ್ಯಾನ್, ಕೂಲರ್ ಇಲ್ಲಾಂದ್ರೆ ನೀವು ಸೊಳ್ಳೆಮಹರಾಯನಿಂದ ತಪ್ಪಿಸಿಕೊಳ್ಳುವುದು ತುಂಬಾ ಕಷ್ಟ. ಅದರಲ್ಲೂ ಮನೆಯಲ್ಲಿ ಕರೆಂಟ್ ಏನಾದ್ರೂ ಹೋದ್ರೆ ನಿಮ್ಮ ಕತೆ ಮುಗಿದ ಹಾಗೆ. ಇನ್ನೂ ಚಳಿಗಾಲದಲ್ಲಂತೂ ಕೇಳದೇ ಬೇಡ. ಕೆಲವೊಂದು ಸಾರಿ ನಮ್ಗೆ ಅನ್ನಿಸುವುದೇನಂದ್ರೆ ಈ ಸೊಳ್ಳೆಗಳು ನಮಗೆ ಯಾಕೆ ಕಚ್ಚುತ್ತವೆ ಅಂತ ಬಹಳ ತಲೆ ಕೆಡಿಸಿಕೊಳ್ಳುತ್ತೇವೆ.
ಇದಕ್ಕೆ ಮನೆಯವರು ತಮಾಷೆಯಾಗಿ, ನಿನ್ನಲ್ಲಿ ಅದಕ್ಕೆ ಹೆಚ್ಚು ಪ್ರೀತಿ ಎನ್ನುತ್ತಾರೆ! ಕೆಲವರು ನೀನು ತುಂಬ ಸಿಹಿ ತಿನ್ನುವೆ ಆದ್ದರಿಂದ ಸೊಳ್ಳೆಗಳು ನಿನಗೆ ಕಚ್ಚುತ್ತಿವೆ ಎಂದು ಹೇಳುತ್ತಾರೆ.ಆದರೆ ಇವೆಲ್ಲವೂ ಸುಮ್ಮನೆ ತಮಾಷೆಯಾಗಿ ಹೇಳುವ ಮಾತುಗಳಾಗಿವೆ.

ಸೊಳ್ಳೆ ನಿಮ್ಮ ಶರೀರದಿಂದ ಹೊರಡುವ ದುರ್ಗಂಧ ಅಥವಾ ನಿಮ್ಮ ಕೊಳಕು ಸಾಕ್ಸ್ನಿಂ ದ ಪ್ರೇರಿತವಾಗಿ ಸೊಳ್ಳೆಗಳು ಕಡಿಯುತ್ತವೆ ಎಂದು ಲಂಡನ್ ಸ್ಕೂಲ್ ಆಫ್ ಹೈಜಿನ್ ಆಂಡ್ ಟ್ರಾಫಿಕಲ್ ಮೆಡಿಸಿನ್ ತಿಳಿಸಿದೆ. ಜೆನೆಟಿಕ್ ಅರ್ಥಾತ್ ಅನುವಂಶಿ ಕ ಕಾರಣದಿಂದ ಸೊಳ್ಳೆಗಳು ಕಚ್ಚುತ್ತಿವೆಯೇ ಎಂದು ಅದು ಸಂಶೋಧನೆ ನಡೆಸಿತ್ತು.
ಅದು 200 ಸಾಕ್ಸ್ಗ4ಳಲ್ಲಿ ಸಂಶೋಧನೆ ನಡೆಸಿತು. ರಕ್ತದ ಪರೀಕ್ಷೆ ನಡೆಸಿತು. ಆದರೆ ಇವೆಲ್ಲವೂ ಸೊಳ್ಳೆ ಕಚ್ಚಲು ಕಾರಣಗಳಲ್ಲ ದೇಹದ ವಾಸನೆಯಿಂದ ಪ್ರೇರಣೆಗೆ ಗೊಂಡು ಸೊಳ್ಳೆಗಳು ಮನುಷ್ಯನಿಗೆ ಕಚ್ಚುತ್ತದೆ ಎಂದು ಸಂಶೋಧನೆಯಲ್ಲಿ ತಿಳಿದು ಬಂದಿದೆ.
ಹೈಜಿನ್ ಸ್ಕೂಲ್ ಅವಳಿ ಮಕ್ಕಳಲ್ಲಿ ಸಂಶೋಧನೆ ನಡೆಸಿ ನೋಡಿತು. ಅವರೆಲ್ಲರೂ ಒಟ್ಟಿಗೆ ಹುಟ್ಟಿದವರು. ಇವರಲ್ಲಿಒಬ್ಬೊರೊಬ್ಬರಿಗೆ ಹೋಲುವ ಅವಳಿಮಕ್ಕಳು ಕೂಡಾ ಇದ್ದರು. ಇನ್ನು ಜೆಂಡರ್ ಹೋಲಿಕೆಯಿಲ್ಲದ ಮಕ್ಕಳು ಕೂಡಾ ಇದ್ದರು. ಇದರಿಂದ ಅನುವಂಶಿಕ ಕಾರಣದಿಂದ ಸೊಳ್ಳೆಗಳು ಕಡಿಯುವುದಿಲ್ಲ ಎಂದು ಪತ್ತೆಯಾಗಿದೆ.
ಅವಳಿಗಳನ್ನು ಸಂಶೋಧನೆಗೆ ಯಾಕೆ ಆಯ್ಕೆ ಮಾಡಿಕೊಳ್ಳಲಾಯಿತೆಂದರೆ ಕಳೆದ ಸಲ ಸಂಶೋಧನೆಯಲ್ಲಿ ಪರಸ್ಪರ ಹೋಲಿಕೆ ಇರುವ ಅವಳಿಗಳಿಗೆ ಸೊಳ್ಳೆ ಹೆಚ್ಚು ಕಚ್ಚುತ್ತದೆ ಎಂದು ಸಂಶೋಧನೆಯಲ್ಲಿ ತಿಳಿದು ಬಂದಿತ್ತು.
ಜೂನ್ 2016ರಲ್ಲಿ ಸಂಶೋಧನೆ ನಡೆಸಿದ ಜೇಮ್ಸ್ ಲಾಗನ್ ” ನಾವು ಜೆನೆಟಿಕ್ಸ್ ಅರ್ಥಾತ್ ಅನುವಂಶೀಯತೆಯ ಬಗ್ಗೆ ಕಡಿಮೆ ಅರಿತಿದ್ದೇವೆ. ಸೊಳ್ಳೆ ಕಚ್ಚುವುದು ದೇಹದ ದುರ್ಗಂಧದ ಕಾರಣದಿಂದ ಎಂದು ಸಂಶೋಧನೆಯಲ್ಲಿ ಪತ್ತೆಯಾಗಿದೆ” ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪರ್ಣಾ ಲವಕುಮಾರ್ ಈ ಹೆಸರು ನೀವೆಂದಾದರೂ ಕೇಳಿದ್ದೀರಾ? ಬಹುಶಃ ಕ್ಯಾನ್ಸರ್ ಪೀಡಿತರಿಗೆ ನೈಸರ್ಗಿಕ ಕೂದಲಿನ ವಿಗ್ ಮಾಡಿಸುವ ಸಲುವಾಗಿ ಈ ಪೊಲೀಸ್ ಹಿರಿಯ ಅಧಿಕಾರಿ ತಮ್ಮ ತಲೆ ಬೋಳಿಸಿಕೊಂಡಿದ್ದಾರೆ. ಸದ್ಯ ಇವರ ಈ ಮನವೀಯ ನಡೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಕೇರಳ ತ್ರಿಶೂರ್ ಜಿಲ್ಲೆಯ ಇರಿಂಜಲಕೂಡಾದ ನಿವಾಸಿಯಾಗಿರುವ ಅಪರ್ಣಾ ತಮ್ಮ ಮೊಣಕಾಲುದ್ದದ ಕೂದಲನ್ನು ಕ್ಯಾನ್ಸರ್ ಪೀಡಿತರಿಗಾಗಿ ಬೋಳಿಸಿಕೊಂಡಿರುವುದು ನೆಟ್ಟಿಗರ ಮನ ಗೆದ್ದಿದೆ ಇನ್ನು ತಮ್ಮ ತಲೆ ಕೂದಲು ಬೋಳಿಸುವ ಮೊದಲು ಇವರು ಈ ಬಗ್ಗೆ…
ಈಗ ಪ್ರತಿಯೊಂದು ಕೆಲಸಕ್ಕೂ ಆಧಾರ್ ಕಾರ್ಡ್ ಕಡ್ಡಾಯವಾಗಿದೆ.. ಅದೇ ರೀತಿಯಾಗಿ ಪ್ಯಾನ್ ಕಾರ್ಡ್ ಕೂಡ ಕೆಲವೊಂದು ಕೆಲಸಗಳಿಗೆ ಕಡ್ಡಾಯ.. ಆ ಕೆಲಸಗಳು ಯಾವುದು?? ಇಲ್ಲಿದೆ ನೋಡಿ..
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಶ್ರೀ ಕೃಷ್ಣನ…
ರಾಜಕಾರಣಿಗಳು ಕೆಲಸ ಮಾಡದಿದ್ದರೆ ಅವರ ವಿರುದ್ಧ ಜನರು ವಿವಿಧ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಾರೆ. ಆದರೆ ಆಗಾಗ ಕೆಲವು ಪ್ರತಿಭಟನೆಗಳು ಎಲ್ಲರ ಗಮನ ಸೆಳೆಯುತ್ತವೆ. ಆಸ್ಟ್ರೇಲಿಯಾದ ತಾಸ್ಮಾನಿಯಾದ ಈ ವ್ಯಕ್ತಿ ಮಾಡಿದ ಪ್ರತಿಭಟನೆ ಕೂಡ ಬಹಳ ವಿಶಿಷ್ಟವಾಗಿದೆ. 51 ವರ್ಷದ ವ್ಯಕ್ತಿಯೊಬ್ಬ ಸ್ಥಳೀಯ ಜನಪ್ರತಿನಿಧಿ ಅವನ ಮಾತು ಕೇಳಲಿಲ್ಲವೆಂದು ಅವರ ಕಚೇರಿಯ ಮುಂದೆ 8000 ಕೆಜಿಯಷ್ಟು ಗೊಬ್ಬರ ಹಾಕಲು ಹೋಗಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಅವನಿಗೆ ಬೇಕಾಗಿರುವ ಸರ್ಕಾರದ ಅನುದಾನದ ಬಗ್ಗೆ ಕೇಳಿದ್ದಾನೆ. ಯಾವಾಗ ಅವರು ಅವನ ಪ್ರಶ್ನೆಗೆ ಉತ್ತರಿಸಲಿಲ್ಲವೋ…
ರಾಜ್ಯ ರಾಜಧಾನಿಯ ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಕರೆ ಬಂದಿದ್ದು, ನಿಲ್ದಾಣದಲ್ಲಿದ್ದ ರೈಲಿನಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ.ಇಂದು ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆಯನ್ನು ಮಾಡಿದ್ದರು. ಇದೇ ವೇಳೆ ನಿಲ್ದಾಣದಲ್ಲಿದ್ದ ಪಾಟ್ನಾ ಎಕ್ಸ್ ಪ್ರೆಸ್ ರೈಲಿನ ಬೋಗಿಯೊಂದಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆ ಪ್ರಯಾಣಿಕರು ಭಯಭೀತರಾಗಿದ್ದು, ಸ್ಥಳಕ್ಕೆ ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಬಂದು ಬ್ಯಾಗ್ ಪರಿಶೀಲನೆ ಮಾಡಿದ್ದಾರೆ. ಬಾಂಬ್ ಬೆದರಿಕೆ ಕರೆ…
ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಷ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ, ಅಂಬರೀಷ್ ಅಭಿಮಾನಿಯೊಬ್ಬರು ಧಾರವಾಡದಿಂದ ಬರೋಬ್ಬರಿ 500 ಕೆಜಿ ಪೇಡಾವನ್ನು ಮಂಡ್ಯಕ್ಕೆ ಕಳುಹಿಸುತ್ತಿದ್ದಾರೆ.ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಅತಿ ಹೆಚ್ಚು ಗಮನ ಸೆಳೆದಿದ್ದು ಮಂಡ್ಯ ಲೋಕಸಭಾ ಕ್ಷೇತ್ರ. ಅಲ್ಲಿ ನಡೆದ ಜಿದ್ದಾಜಿದ್ದಿಯಲ್ಲಿ ಸುಮಲತಾ ಗೆಲುವು ಸಾಧಿಸಿದ್ದರು. ಮಂಡ್ಯದಲ್ಲಿ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಸಮಾವೇಶಕ್ಕೆ ಧಾರವಾಡದಿಂದ ಮಂಡ್ಯ ಜನತೆಗೆ ಪೇಡಾ ಬಂದಿದೆ….