ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಕಾಲದಲ್ಲಿ ಹಾಲನ್ನ ಕುಡಿಯದೆ ಇರುವ ಜನರ ಹುಡುಕುವುದು ಬಹಳ ಕಷ್ಟ, ಹೌದು ಹಾಲು ನಮ್ಮ ದೇಹಕ್ಕೆ ಹೆಚ್ಚಿನ ಪ್ರಮಾಣದ ಔಷದಿಯ ಅಂಶಗಳನ್ನ ಒದಗಿಸುವುದರಿಂದ ಹೆಚ್ಚಿನ ಜನರು ಹಾಲನ್ನ ಕುಡಿಯುತ್ತಾರೆ. ಇನ್ನು ಬಳಸುವ ನಾವು ಗೋಮಾತೆಯ ಹಾಲನ್ನ ವಿವಿಧ ಉಪಯೋಗಗಳಿಗಾಗಿ ಬಳಸುತ್ತೇವೆ, ಹೌದು ಚಹಾ ಮಾಡಲು ಮತ್ತು ಸಿಹಿ ತಿಂಡಿಗಳನ್ನ ಮಾಡಲು ಮತ್ತು ದೇವರ ಪೂಜೆಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನ ಬಳಸಲಾಗುತ್ತದೆ. ಇನ್ನು ದಿನದಿಂದ ದಿನಕ್ಕೆ ಜನಸಂಖ್ಯೆ ಜಾಸ್ತಿ ಆಗುತ್ತಾ ಹೋದಂತೆ ಹಸುವಿನ ಹಾಲಿನ ಬೆಲೆ ಕೂಡ ಹೆಚ್ಚಾಗುತ್ತಾ ಹೋಯಿತು. ಇನ್ನು ನಾವು ಚಿಕ್ಕವರಾಗಿದ್ದಾಗ ಒಂದು ಲೀಟರ್ ಹಸುವಿನ ಹಾಲಿನ ಬೆಲೆ 10 -15 ರೂಪಾಯಿ ಆಗಿದ್ದವು ಆದರೆ ಈಗ ಒಂದು ಲೀಟರ್ ಹಸುವಿನ ಹಾಲಿನ ಬೆಲೆ 44 ರೂಪಾಯಿ ಆಗಿದೆ.

ಇನ್ನು ಜನಸಂಖ್ಯೆ ಹೆಚ್ಚಾದಂತೆ ವಿದೇಶದಿಂದ ಹೆಚ್ಚು ಹಾಲು ಕೊಡುವ ಹಸುಗಳು ಬಂದವು, ಇನ್ನು ಹಿಂದಿ ಮತ್ತು ಭೂಸಗಳನ್ನ ಹಾಕಿ ಹಸುವಿನಿಂದ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನ ಕರೆಯಲಾಗುತ್ತಿತ್ತು, ಆದರೆ ಇಂತಹ ಹಾಲಿನಯಲ್ಲಿ ಯಾವುದೇ ರೀತಿಯ ಸತ್ವಗಳು ಇಲ್ಲ. ಇನ್ನು ಸಾಮಾನ್ಯವಾಗಿ ಒಂದು ಹಸುವಿನ ಹಾಲಿನ ಬೆಲೆ ಒಂದು ಲೀಟರ್ ಗೆ 40 -45 ರೂಪಾಯಿ ಇರುತ್ತದೆ, ಆದರೆ ನಾವು ಹೇಳುವ ಈ ಹಸುವಿನ ಬೆಲೆಯನ್ನ ಕೇಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಹಾಗಾದರೆ ಈ ಹಸುವಿನ ಹಾಲಿನ ಬೆಲೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ನಾವು ಹೇಳುವ ಈ ಹಸುವಿನ ಒಂದು ಲೀಟರ್ ಹಾಲಿನ ಬೆಲೆ ಬರೋಬ್ಬರಿ 250 ರೂಪಾಯಿ ಆಗಿದೆ, ಸ್ನೇಹಿತರೆ ಈ ಹಸುವಿನ ಜಾತಿಯ ಹೆಸರು ಪುಂಗನೂರು ಗಿಡ್ಡಗಳು ಎಂದು ಮತ್ತು ಇಂತಹ ತಳಿಯ ಹಸುಗಳು ಕಾಣಲಿಕ್ಕೆ ಸಿಗುವುದು ತುಂಬಾ ಕಡಿಮೆ. ಇನ್ನು ಈ ತಳಿಯ ಹಸುವಿನ ಹಾಲಿನಲ್ಲಿ ಔಷದಿಯ ಗುಣಗಳು ಬಹಳ ಹೆಚ್ಚಾಗಿ ಇರುವ ಕಾರಣದಿಂದ ಈ ಹಸುವಿನ ಹಾಲಿಗೆ ದೇಶದಲ್ಲಿ ಭಾರಿ ಬೇಡಿಕೆ ಇದೆ. ಇನ್ನು ಈ ಹಸುಗಳು ಉಳಿದ ತಳಿಗಳ ಹಸುಗಳಂತೆ ದಿನಕ್ಕೆ 10 ರಿಂದ 15 ಲೀಟರ್ ಹಾಲು ಕೊಡುವುದಿಲ್ಲ ಬದಲಾಗಲಿ ಈ ಹಸುಗಳು ದಿನಕ್ಕೆ 3 ರಿಂದ 4 ಲೀಟರ್ ಹಾಲನ್ನ ಮಾತ್ರ ಕೊಡುತ್ತದೆ. ಇನ್ನು ಬೀದರ್ ನಗರದಲ್ಲಿ ನಡೆದ ರಾಜ್ಯ ಮಟ್ಟದ ರಾಸು ಪ್ರದರ್ಶನಕ್ಕೆ ಹೈದರಾಬಾದ್ ನ ಕೋಟೇಶ್ವರ್ ಅನ್ನುವ ವ್ಯಕ್ತಿ ಪಂಗನೂರು ಗಿಡ್ಡ ತಳಿಯ ಒಂದು ಹಸುವನ್ನ ಕರೆತಂದಿದ್ದರು, ಇನ್ನು ಈ ಹಸುವಿನ ಹಾಲಿನ ಬೆಲೆಯನ್ನ ಕೇಳಿ ಅಲ್ಲಿನ ಜನರು ಶಾಕ್ ಆದರು.

ಇನ್ನು ಈ ಎಲ್ಲಾ ಕಾರಣಗಳಿಂದ ಈ ಪಂಗನೂರು ಗಿಡ್ಡ ತಳಿಯ ಹಸುವಿನ ಹಾಲಿನ ಬೆಲೆ ಒಂದು ಲೀಟರ್ ಗೆ 250 ರೂಪಾಯಿ ಆಗಿದೆ. ನಮಗೆ ಈಗ ಕಾಣಸಿಗುವ ಹಸುಗಳು ಹಿಂಡಿ ಮತ್ತು ಭೂಸಗಳನ ಹೆಚ್ಚಾಗಿ ತಿಂದು ದಿನಕ್ಕೆ 10 -15 ಲೀಟರ್ ಕೊಡುತ್ತದೆ, ಆದರೆ ಇಂತಹ ಹಾಲಿನಲ್ಲಿ ಹೆಚ್ಚಿನ ಔಷಧಿ ಗುಣಗಳು ಇರುವುದಿಲ್ಲ, ನಮ್ಮ ಹಳ್ಳಿಗಳಲ್ಲಿ ಸಿಗುವ ನಟಿ ಹಸುಗಳ ಹಾಲನ್ನ ಹೆಚ್ಚು ಸೇವನೆ ಮಾಡಿದರೆ ನಮ್ಮ ದೇಹಕ್ಕೆ ಒಳ್ಳೆಯದು ಅನ್ನುವುದು ನಮ್ಮ ವೈದ್ಯರ ಅಭಿಪ್ರಾಯ ಕೂಡ ಆಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದ ಬರಪೀಡಿತ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ 40 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ. ನಗರ ಸ್ಥಳೀಯ ಸಂಸ್ಥೆಗಳು, ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅವಶ್ಯವಿರುವ ಕಾಮಗಾರಿಗಳ ಕ್ರಿಯಾ ಯೋಜನೆಯನ್ನು ತಯಾರಿಸಿ, ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ತುರ್ತಾಗಿ ಅನುಷ್ಠಾನಗೊಳಿಸಬೇಕು. ಬಿಡುಗಡೆ ಮಾಡಿರುವ ಅನುದಾನದಡಿ ಕೊಳವೆ ಬಾವಿಗಳನ್ನು ಆಳಗೊಳಿಸುವ, ಸ್ವಚ್ಛಗೊಳಿಸುವುದು ಹಾಗೂ ಹೈಡ್ರೋಫ್ರಾಕ್ಚರಿಂಗ್ ಕೈಗೊಳ್ಳುವುದು. ನೀರು…
ಗರ್ಭಾವಸ್ಥೆ ಎನ್ನುವುದು ಹೆಣ್ಣಿನ ಜೀವನದ ಬಹಳ ಮಹತ್ವದ ಘಟ್ಟ ಎನ್ನುತ್ತಾರೆ. ಈ ಸಮಯದಲ್ಲಿ ತಾಯಿ ತನ್ನ ಮಗುವಿನ ಬೆಳವಣಿಗೆಗಾಗಿ ಬಹಳ ಜಾಗರೂಕಳಾಗಿರಬೇಕು. ಹೆಚ್ಚು ಕಷ್ಟವಾಗುವ ಕೆಲಸಗಳನ್ನು ಮಾಡಬಾರದು. ಆದರೆ ಇಲ್ಲೊಬ್ಬರು ಮಹಿಳೆ ತಾವು 8ನೇ ತಿಂಗಳ ಗರ್ಭವತಿಯಾಗಿರುವಾಗ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ. ಈ ವಿಡಿಯೋ ಕೆಲವು ದಿನಗಳ ಮುನ್ನವೇ ಮಾಡಲಾಗಿದ್ದು ಈಗ ಈ ವಿಡಿಯೋ ವೈರಲ್ ಆಗುತ್ತಿದೆ. ಚೂಡಾಮಣಿ ಪತಿ ಸಾಫ್ಟ್ವೇರ್ ಎಂಜಿನಿಯರ್. ಪತ್ನಿಗೆ ಅವರ ಸಂಪೂರ್ಣ ಸಹಕಾರ ಇದೆ. ದಂಪತಿಗೆ ಈಗಾಗಲೇ ಒಂದು ಹೆಣ್ಣು ಮಗು…
ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ. ಬೊಜ್ಜು ನಿಯಂತ್ರಿಸುತ್ತದೆ :- ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ….
ವಯಸ್ಸಿಗೆ ಸಭಂದಪಟ್ಟ ವಿಷಯ ಬಂದಾಗ ಯಾರನ್ನಾದರೂ ನೋಡಿದ್ರೆ, ಅಂದಾಜು ಅವರ ವಯಸ್ಸನ್ನು ಗುರುತಿಸುವುದು ಕಷ್ಟದ ಕೆಲಸವೇನಲ್ಲ. ಆದ್ರೆ ಕೆಲವೊಬ್ಬರನ್ನು ನೋಡಿದಾಗ ಅದು ಕಷ್ಟ ಸಾಧ್ಯವೆನಿಸಬಹುದು. ಅಂತವರೇ ಆದ ಒಬ್ಬರ ಬಗ್ಗೆ ನಾವು ಹೇಳುತ್ತಿದ್ದೇವೆ.
ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಭದೋಹಿಯ ಖಮಾರಿಯಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಥೇನ್ (6) ಮತ್ತು ಸಹೋದರ ಹಸನ್ (3) ಮೃತ ಬಾಲಕರು. ತಾಯಿ ಮಾನಸಿಕ ಅಸ್ವಸ್ಥೆಯಾಗಿದ್ದರಿಂದ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕರ ತಂದೆ ಮಾಲು ಅನ್ಸಾರಿ ಖಮರಿಯಾದ ಕಾರ್ಪೆಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಗುರುವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಬಂದು ಮಕ್ಕಳನ್ನು ನೋಡಿದ್ದಾರೆ. ಆದರೆ ಮಕ್ಕಳು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಮಾರ್ಚ್, 2019) ನೀವು ಸ್ವಲ್ಪ ಹೆಚ್ಚುವರಿ ಹಣ ಮಾಡಲು ಯೋಜಿಸುತ್ತದ್ದಲ್ಲಿ ಸುಭದ್ರ ಆರ್ಥಿಕ ಯೋಜನೆಗಳಲ್ಲಿ ಹೂಡಿಕೆ…