ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಕಾಲದಲ್ಲಿ ಹಾಲನ್ನ ಕುಡಿಯದೆ ಇರುವ ಜನರ ಹುಡುಕುವುದು ಬಹಳ ಕಷ್ಟ, ಹೌದು ಹಾಲು ನಮ್ಮ ದೇಹಕ್ಕೆ ಹೆಚ್ಚಿನ ಪ್ರಮಾಣದ ಔಷದಿಯ ಅಂಶಗಳನ್ನ ಒದಗಿಸುವುದರಿಂದ ಹೆಚ್ಚಿನ ಜನರು ಹಾಲನ್ನ ಕುಡಿಯುತ್ತಾರೆ. ಇನ್ನು ಬಳಸುವ ನಾವು ಗೋಮಾತೆಯ ಹಾಲನ್ನ ವಿವಿಧ ಉಪಯೋಗಗಳಿಗಾಗಿ ಬಳಸುತ್ತೇವೆ, ಹೌದು ಚಹಾ ಮಾಡಲು ಮತ್ತು ಸಿಹಿ ತಿಂಡಿಗಳನ್ನ ಮಾಡಲು ಮತ್ತು ದೇವರ ಪೂಜೆಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನ ಬಳಸಲಾಗುತ್ತದೆ. ಇನ್ನು ದಿನದಿಂದ ದಿನಕ್ಕೆ ಜನಸಂಖ್ಯೆ ಜಾಸ್ತಿ ಆಗುತ್ತಾ ಹೋದಂತೆ ಹಸುವಿನ ಹಾಲಿನ ಬೆಲೆ ಕೂಡ ಹೆಚ್ಚಾಗುತ್ತಾ ಹೋಯಿತು. ಇನ್ನು ನಾವು ಚಿಕ್ಕವರಾಗಿದ್ದಾಗ ಒಂದು ಲೀಟರ್ ಹಸುವಿನ ಹಾಲಿನ ಬೆಲೆ 10 -15 ರೂಪಾಯಿ ಆಗಿದ್ದವು ಆದರೆ ಈಗ ಒಂದು ಲೀಟರ್ ಹಸುವಿನ ಹಾಲಿನ ಬೆಲೆ 44 ರೂಪಾಯಿ ಆಗಿದೆ.

ಇನ್ನು ಜನಸಂಖ್ಯೆ ಹೆಚ್ಚಾದಂತೆ ವಿದೇಶದಿಂದ ಹೆಚ್ಚು ಹಾಲು ಕೊಡುವ ಹಸುಗಳು ಬಂದವು, ಇನ್ನು ಹಿಂದಿ ಮತ್ತು ಭೂಸಗಳನ್ನ ಹಾಕಿ ಹಸುವಿನಿಂದ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನ ಕರೆಯಲಾಗುತ್ತಿತ್ತು, ಆದರೆ ಇಂತಹ ಹಾಲಿನಯಲ್ಲಿ ಯಾವುದೇ ರೀತಿಯ ಸತ್ವಗಳು ಇಲ್ಲ. ಇನ್ನು ಸಾಮಾನ್ಯವಾಗಿ ಒಂದು ಹಸುವಿನ ಹಾಲಿನ ಬೆಲೆ ಒಂದು ಲೀಟರ್ ಗೆ 40 -45 ರೂಪಾಯಿ ಇರುತ್ತದೆ, ಆದರೆ ನಾವು ಹೇಳುವ ಈ ಹಸುವಿನ ಬೆಲೆಯನ್ನ ಕೇಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಹಾಗಾದರೆ ಈ ಹಸುವಿನ ಹಾಲಿನ ಬೆಲೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ನಾವು ಹೇಳುವ ಈ ಹಸುವಿನ ಒಂದು ಲೀಟರ್ ಹಾಲಿನ ಬೆಲೆ ಬರೋಬ್ಬರಿ 250 ರೂಪಾಯಿ ಆಗಿದೆ, ಸ್ನೇಹಿತರೆ ಈ ಹಸುವಿನ ಜಾತಿಯ ಹೆಸರು ಪುಂಗನೂರು ಗಿಡ್ಡಗಳು ಎಂದು ಮತ್ತು ಇಂತಹ ತಳಿಯ ಹಸುಗಳು ಕಾಣಲಿಕ್ಕೆ ಸಿಗುವುದು ತುಂಬಾ ಕಡಿಮೆ. ಇನ್ನು ಈ ತಳಿಯ ಹಸುವಿನ ಹಾಲಿನಲ್ಲಿ ಔಷದಿಯ ಗುಣಗಳು ಬಹಳ ಹೆಚ್ಚಾಗಿ ಇರುವ ಕಾರಣದಿಂದ ಈ ಹಸುವಿನ ಹಾಲಿಗೆ ದೇಶದಲ್ಲಿ ಭಾರಿ ಬೇಡಿಕೆ ಇದೆ. ಇನ್ನು ಈ ಹಸುಗಳು ಉಳಿದ ತಳಿಗಳ ಹಸುಗಳಂತೆ ದಿನಕ್ಕೆ 10 ರಿಂದ 15 ಲೀಟರ್ ಹಾಲು ಕೊಡುವುದಿಲ್ಲ ಬದಲಾಗಲಿ ಈ ಹಸುಗಳು ದಿನಕ್ಕೆ 3 ರಿಂದ 4 ಲೀಟರ್ ಹಾಲನ್ನ ಮಾತ್ರ ಕೊಡುತ್ತದೆ. ಇನ್ನು ಬೀದರ್ ನಗರದಲ್ಲಿ ನಡೆದ ರಾಜ್ಯ ಮಟ್ಟದ ರಾಸು ಪ್ರದರ್ಶನಕ್ಕೆ ಹೈದರಾಬಾದ್ ನ ಕೋಟೇಶ್ವರ್ ಅನ್ನುವ ವ್ಯಕ್ತಿ ಪಂಗನೂರು ಗಿಡ್ಡ ತಳಿಯ ಒಂದು ಹಸುವನ್ನ ಕರೆತಂದಿದ್ದರು, ಇನ್ನು ಈ ಹಸುವಿನ ಹಾಲಿನ ಬೆಲೆಯನ್ನ ಕೇಳಿ ಅಲ್ಲಿನ ಜನರು ಶಾಕ್ ಆದರು.

ಇನ್ನು ಈ ಎಲ್ಲಾ ಕಾರಣಗಳಿಂದ ಈ ಪಂಗನೂರು ಗಿಡ್ಡ ತಳಿಯ ಹಸುವಿನ ಹಾಲಿನ ಬೆಲೆ ಒಂದು ಲೀಟರ್ ಗೆ 250 ರೂಪಾಯಿ ಆಗಿದೆ. ನಮಗೆ ಈಗ ಕಾಣಸಿಗುವ ಹಸುಗಳು ಹಿಂಡಿ ಮತ್ತು ಭೂಸಗಳನ ಹೆಚ್ಚಾಗಿ ತಿಂದು ದಿನಕ್ಕೆ 10 -15 ಲೀಟರ್ ಕೊಡುತ್ತದೆ, ಆದರೆ ಇಂತಹ ಹಾಲಿನಲ್ಲಿ ಹೆಚ್ಚಿನ ಔಷಧಿ ಗುಣಗಳು ಇರುವುದಿಲ್ಲ, ನಮ್ಮ ಹಳ್ಳಿಗಳಲ್ಲಿ ಸಿಗುವ ನಟಿ ಹಸುಗಳ ಹಾಲನ್ನ ಹೆಚ್ಚು ಸೇವನೆ ಮಾಡಿದರೆ ನಮ್ಮ ದೇಹಕ್ಕೆ ಒಳ್ಳೆಯದು ಅನ್ನುವುದು ನಮ್ಮ ವೈದ್ಯರ ಅಭಿಪ್ರಾಯ ಕೂಡ ಆಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರಿಗೆ ನಾಯಿ ಎಂದರೆ ಅಪಾರ ಪ್ರೀತಿ. ಅವರು ಹೋದಲ್ಲಿ ಬಂದಲ್ಲಿ ಎಲ್ಲಾ ಕಡೆ ನಾಯಿ ಜೊತೆಗಿರಬೇಕು. ಇನ್ನು ಕೆಲವರು ನಾಯಿ ಎಂದರೆ ಮೂಗು ಮುರಿಯುತ್ತಾರೆ. ಆದರೆ ನಾಯಿ ಸಾಕುವುದರಿಂದ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ. ಹಾಗೂ ಅವರಲ್ಲಿ ಹೃದಯ ಸಂಬಂಧಿ ರೋಗಗಳೂ ಕಡಿಮೆ ಎಂದು ಸಮೀಕ್ಷೆಯೊಂದು ಹೇಳುತ್ತಿದೆ. ಅದರಲ್ಲೂ ನಗರಗಳಲ್ಲಿ ನಾಯಿ ಸಾಕುವುದರಿಂದ ಆ ಮನೆಯವರಿಗೆ ಪ್ರಯೋಜನ ಹೆಚ್ಚು ಎಂದು ವಿಜ್ಞಾನಿಗಳ ತಂಡವೊಂದು ಹೇಳಿದೆ. ಹಲವಾರು ಸಮೀಕ್ಷೆಗಳ ಪ್ರಕಾರ ನಾಯಿ ಮಾಲಿಕರಿಗೆ ರಕ್ತದೊತ್ತಡ ಕಡಿಮೆ ಇರುತ್ತದೆ. ಕಾರಣ ಸಾಕಿದ…
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಮಹತ್ವದ ಹೆಜ್ಜೆಯನ್ನಟ್ಟಿರುವ ಕೇಂದ್ರ ಸರ್ಕಾರ ಇದೀಗ ಕಣಿವೆ ರಾಜ್ಯದ ಯುವಕರಿಗೆ 50 ಸಾವಿರ ಉದ್ಯೋಗ ಕಲ್ಪಿಸುವ ಘೋಷಣೆ ಮಾಡಿದೆ. ಈ ಕುರಿತಂತೆ ಇಂದು [ಬುಧವಾರ] ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಮಾಹಿತಿ ನೀಡಿದ್ದು, ಕಣಿವೆ ರಾಜ್ಯದ ಯುವಕರಿಗಾಗಿ ರಾಜ್ಯದಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು. ಈ ಕುರಿತಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮುಂದಿನ 2 ಅಥವಾ 3…
ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ಇವಿಎಂ ಹ್ಯಾಕ್ ಸುದ್ದಿ ಪಸರಿಸಿರೋ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತಪೆಟ್ಟಿಗೆ ಇರುವ ಕೇಂದ್ರಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಕೇಂದ್ರ ವಿಭಾಗದ ಮತಪೆಟ್ಟಿಗೆ ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ, ದಕ್ಷಿಣ ವಿಭಾಗದ ಜಯನಗರ ಎನ್ಎಂಕೆಆರ್ ವಿ ಕಾಲೇಜಿನಲ್ಲಿ ಕಡೆಯದಾಗಿ ಉತ್ತರ ವಿಭಾಗದ ಮತಪೆಟ್ಟಿಗೆ ಮಹಾರಾಣಿ ಕಾಲೇಜಿನಲ್ಲಿ ಭದ್ರವಾಗಿದೆ. ಈ ಮತಪೆಟ್ಟಿಗೆ ಸ್ಟ್ರಾಂಗ್ ರೂಂ ಒಳಗೆ ಓಡಾಡಲು ನಿಯೋಜಿತ ಸಿಬ್ಬಂದಿ, ಗುರುತಿನ ಚೀಟಿ ಇರುವ ಅಭ್ಯರ್ಥಿ, ಅಭ್ಯರ್ಥಿಯ ಏಜೆಂಟ್ಗೆ ಮಾತ್ರ ಪ್ರವೇಶವಿದೆ. ಉಳಿದಂತೆ ಯಾರಿಗೂ ಸಹ…
ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…
ದೇಹಕ್ಕೆ ಆರೋಗ್ಯಯುತ ರಕ್ತಕಣಗಳ ಸಂಖ್ಯೆ ಮುಖ್ಯ. ಇವುಗಳ ಸಂಖ್ಯೆ ಕುಂಠಿತವಾದರೆ ರಕ್ತಹೀನತೆ ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ ಪ್ರತಿನಿತ್ಯ ಪೌಷ್ಟಿಕ ಆಹಾರ ಸೇವಿಸಿದರೆ ರಕ್ತಹೀನತೆಯನ್ನು ತಡೆಗಟ್ಟಬಹುದು. ಈ ಮೂಲಕ ದೇಹದಲ್ಲಿ ಅಧಿಕ ರಕ್ತಕಣಗಳ ಸಂಖ್ಯೆ, ಅವುಗಳ ಉತ್ಪಾದನೆ ಹಾಗೂ ರಕ್ತಚಲನೆಯನ್ನು ಸರಿದೂಗಿಸಬಹುದು. ರಕ್ತಕಣಗಳ ಸಂಖ್ಯೆ ಹೆಚ್ಚಿಸಲು ಬೀಟ್ರೂಟ್ ಮೊದಲಾದ ಹಸಿ ತರಕಾರಿ ಹಾಗೂ ಹಣ್ಣುಗಳು ನಮಗೆ ಸಹಾಯ ಮಾಡುತ್ತವೆ. ಹೆಚ್ಚಿನ ಪ್ರಮಾಣದಲ್ಲಿ ಇವುಗಳನ್ನು ಸೇವಿಸುವುದರಿಂದ ಆರೋಗ್ಯಯುತ ಬದುಕು ನಮ್ಮದಾಗಿಸಿಕೊಳ್ಳಬಹುದು. ಇಲ್ಲದಿದ್ದರೆ ವೈದ್ಯರ ಮೊರೆ ಹೋಗಬೇಕಾಗುತ್ತದೆ. ಹಸಿ ತರಕಾರಿಗಳ ಸೇವನೆ ಹಾಗೂ ಡ್ರೈ…
ಕನ್ನಡದ ಅದ್ದೂರಿ ಚಿತ್ರ KGF ಚಿತ್ರದ ಬಿಡುಗಡೆಗೆ ಕಾದಿರುವ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಇನ್ನೊಂದು ಸಿಹಿ ಸುದ್ದಿ ಹೊರಬಿದ್ದಿದೆ. ಜೂನಿಯರ್ ರಾಕಿಂಗ್ ಸ್ಟಾರ್ ಎಂಟ್ರಿಗೆ ಡೇಟ್ ಫಿಕ್ಸ್ ಆಗಿದ್ದು, ಸ್ವತಃ ನಟಿ ರಾಧಿಕಾ ಪಂಡಿತ್ ಈ ಬಗ್ಗೆ ಹೇಳಿಕೊಂಡಿದ್ದಾರೆ. ಮದುವೆ ವಾರ್ಷಿಕೋತ್ಸವ ಒಂದಾದರೆ, ರಾಧಿಕಾ ಪಂಡಿತ್ ಅವರು ಇದೀಗ ಎಂಟು ತಿಂಗಳ ತುಂಬು ಗರ್ಭಿಣಿಯಾಗಿದ್ದು, ಯಶ್ ಜೀವನದಲ್ಲಿ ಈ ಡಿಸೆಂಬರ್ ಅತ್ಯಮೂಲ್ಯ ಸಂದರ್ಭಕ್ಕೆ ಸಾಕ್ಷಿಯಾಗಲಿದೆ. ಡಿಸೆಂಬರ್ 9ರಂದು ಯಶ್ ಹಾಗೂ ರಾಧಿಕಾ ಅವರ ಮದುವೆ ವಾರ್ಷಿಕೋತ್ಸವದ…